Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೆರಮನೆಗೆ ಬೆಂಕಿ ಬಿದ್ದಾಗ ಚಳಿ ಕಾಯಿಸಿಕೊಳ್ಳೋ ನಿಮ್ಮ ದುಷ್ಟಬುದ್ಧಿಗೆ ಧಿಕ್ಕಾರ: ಸಿದ್ದು ವಿರುದ್ಧ ಬಿಜೆಪಿ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನೆರಮನೆಗೆ ಬೆಂಕಿ ಬಿದ್ದಾಗ ಚಳಿ ಕಾಯಿಸಿಕೊಳ್ಳೋ ನಿಮ್ಮ ದುಷ್ಟಬುದ್ಧಿಗೆ ಧಿಕ್ಕಾರ: ಸಿದ್ದು ವಿರುದ್ಧ ಬಿಜೆಪಿ ಕಿಡಿ

Bengaluru City

ನೆರಮನೆಗೆ ಬೆಂಕಿ ಬಿದ್ದಾಗ ಚಳಿ ಕಾಯಿಸಿಕೊಳ್ಳೋ ನಿಮ್ಮ ದುಷ್ಟಬುದ್ಧಿಗೆ ಧಿಕ್ಕಾರ: ಸಿದ್ದು ವಿರುದ್ಧ ಬಿಜೆಪಿ ಕಿಡಿ

Public TV
Last updated: December 18, 2021 4:15 pm
Public TV
Share
3 Min Read
siddaramaiah 2
SHARE

ಬೆಳಗಾವಿ: ನೆರಮನೆಗೆ ಬೆಂಕಿ ಬಿದ್ದಾಗ ಚಳಿ ಕಾಯಿಸಿಕೊಳ್ಳಲು ಹೊರಟ ನಿಮ್ಮ ದುಷ್ಟಬುದ್ಧಿಗೆ ಧಿಕ್ಕಾರ ಎಂದು ಟ್ವೀಟ್ ಮಾಡುವ ಮೂಲಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟ್ವೀಟ್ ಮಾಡಿದೆ.

ಬೆಳಗಾವಿಯಲ್ಲಿ ಪುಂಡರು ಶಾಂತಿ-ಸೌಹಾರ್ದತೆ‌ ಕದಡುವ ಪ್ರಯತ್ನ ನಡೆಸುತ್ತಿದ್ದಾರೆ.

ಎಲ್ಲರೂ ಸಂಯಮ ಹಾಗೂ ಶಾಂತಿ ಕಾಪಾಡುವುದಕ್ಕೆ ಆದ್ಯತೆ ‌ನೀಡುತ್ತಿದ್ದಾರೆ. ಆದರೆ @siddaramaiah ಮಾತ್ರ ಮೊಸರಿನಲ್ಲಿ ಕಲ್ಲು ಹುಡುಕುತ್ತಿದ್ದಾರೆ.

ಭಾಷಾಂಧರು ನಡೆಸಿದ ಕೃತ್ಯವನ್ನು ಕೋಮು ಸಂಘರ್ಷಕ್ಕೆ ಪರಿವರ್ತಿಸಲು ಸಿದ್ದರಾಮಯ್ಯ ಯತ್ನಿಸುತ್ತಿದ್ದಾರೆ. pic.twitter.com/4vblrotkbT

— BJP Karnataka (@BJP4Karnataka) December 18, 2021

ನಗರದಲ್ಲಿ ತಡರಾತ್ರಿ ಎಂಇಎಸ್ ಪುಂಡರು ಅಟ್ಟಹಾಸ ಮೆರೆದಿದ್ದು, ಜಿಲ್ಲೆಯಾದ್ಯಂತ ಹಿಂಸಾಚಾರ ಕೃತ್ಯ ಎಸಗಿದ್ದಾರೆ. ಸದ್ಯ ಕುಂದಾನಗರಿ ಬೆಳಗಾವಿಯಲ್ಲಿ ಬೂದಿ ಮುಚ್ಚಿದ ಕೆಂಡದಂತಹ ವಾತಾವರಣ ಸೃಷ್ಟಿಯಾಗಿದೆ.

ಇಂದು ಬೆಳ್ಳಗ್ಗೆ ಈ ಘಟನೆ ಸಂಬಂಧ ಸಿದ್ದರಾಮಯ್ಯ ಅವರು ತಮ್ಮ ಟ್ವಿಟ್ಟರ್‌ನಲ್ಲಿ, ಬೆಳಗಾವಿಯಲ್ಲಿರುವ ಕರ್ನಾಟಕದ ಅಭಿಮಾನ ಮೂರ್ತಿ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಕೆಡವಿ, ವಿರೂಪಗೊಳಿಸಿದ ಎಂಇಎಸ್ ಪುಂಡರ ಕಿಡಿಗೇಡಿ ಕೃತ್ಯ ಖಂಡನೀಯ. ಮುಖ್ಯಮಂತ್ರಿ ಅವರು ಈ ಗೂಂಡಾಗಳನ್ನು ತಕ್ಷಣ ಬಂಧಿಸಿ ಜೈಲಿಗಟ್ಟುವಂತೆ ಪೊಲೀಸರಿಗೆ ಆದೇಶ ನೀಡಬೇಕು.

ಬೆಳಗಾವಿಯಲ್ಲಿರುವ
ಕರ್ನಾಟಕದ
ಅಭಿಮಾನ ಮೂರ್ತಿ ವೀರ
ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಕೆಡವಿ,
ವಿರೂಪಗೊಳಿಸಿದ ಎಂಇಎಸ್ ಪುಂಡರ ಕಿಡಿಗೇಡಿ ಕೃತ್ಯ ಖಂಡನೀಯ.@CMofKarnataka ಅವರು
ಈ ಗೂಂಡಾಗಳನ್ನು ತಕ್ಷಣ ಬಂಧಿಸಿ ಜೈಲಿಗಟ್ಟುವಂತೆ
ಪೊಲೀಸರಿಗೆ‌ ಆದೇಶ ನೀಡಬೇಕು.
1/2#ಸಂಗೊಳ್ಳಿರಾಯಣ್ಣ pic.twitter.com/Dr5UdUwSbt

— Siddaramaiah (@siddaramaiah) December 18, 2021

ಮುಖ್ಯಮಂತ್ರಿ ಅವರೇ,ಇದಕ್ಕೆಲ್ಲ ಕ್ರಿಯೆಗೆ ಪ್ರತಿಕ್ರಿಯೆ ಎಂಬ ಮೊಂಡುವಾದ ಮಂಡಿಸಬೇಡಿ. ಕಾನೂನಿನ ಕ್ರಮ ಇಂತಹ ಪುಂಡರಿಗೆ ಕಠಿಣ ಸಂದೇಶವಾಗಲಿ. ಇದೇ ವೇಳೆ ಕನ್ನಡ ಬಂಧುಗಳು ಆವೇಶಕ್ಕೆ ಒಳಗಾಗದೆ, ಸಂಯಮದಿಂದ ಶಾಂತಿ-ಸೌಹಾರ್ದತೆ ಕಾಪಾಡಿಕೊಂಡು ಬರಬೇಕೆಂದು ಮನವಿ ಮಾಡುತ್ತೇನೆ ಎಂದು ಟ್ವೀಟ್ ಮಾಡಿದ್ದರು.

.@CMofKarnataka ಅವರೇ,
ಇದಕ್ಕೆಲ್ಲ
‘ಕ್ರಿಯೆಗೆ ಪ್ರತಿಕ್ರಿಯೆ’ ಎಂಬ ಮೊಂಡುವಾದ ಮಂಡಿಸಬೇಡಿ.
ಕಾನೂನಿನ ಕ್ರಮ ಇಂತಹ ಪುಂಡರಿಗೆ ಕಠಿಣ ಸಂದೇಶವಾಗಲಿ.

ಇದೇ ವೇಳೆ ಕನ್ನಡ ಬಂಧುಗಳು
ಆವೇಶಕ್ಕೆ ಒಳಗಾಗದೆ,‌‌‌ ಸಂಯಮದಿಂದ ಶಾಂತಿ-ಸೌಹಾರ್ದತೆ ಕಾಪಾಡಿಕೊಂಡು‌ ಬರಬೇಕೆಂದು‌
ಮನವಿ ಮಾಡುತ್ತೇನೆ.
2/2#ಸಂಗೊಳ್ಳಿರಾಯಣ್ಣ pic.twitter.com/UtmVyxZFlC

— Siddaramaiah (@siddaramaiah) December 18, 2021

ಇದೀಗ ಬಿಜೆಪಿ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ, ಬೆಳಗಾವಿಯಲ್ಲಿ ಪುಂಡರು ಶಾಂತಿ-ಸೌಹಾರ್ದತೆ ಕದಡುವ ಪ್ರಯತ್ನ ನಡೆಸುತ್ತಿದ್ದಾರೆ. ಎಲ್ಲರೂ ಸಂಯಮ ಹಾಗೂ ಶಾಂತಿ ಕಾಪಾಡುವುದಕ್ಕೆ ಆದ್ಯತೆ ನೀಡುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ಮಾತ್ರ ಮೊಸರಿನಲ್ಲಿ ಕಲ್ಲು ಹುಡುಕುತ್ತಿದ್ದಾರೆ. ಇದನ್ನೂ ಓದಿ:  ರಾತ್ರಿ ಬಂದು ಮಸಿ ಹಚ್ಚೋ ಅಯೋಗ್ಯರಿಗೆ ಗೃಹ ಸಚಿವರು ಏನು ಮಾಡ್ಬೇಕು: ಯತ್ನಾಳ್

ಬೆಳಗಾವಿಯಲ್ಲಿ ಪುಂಡರು ಶಾಂತಿ-ಸೌಹಾರ್ದತೆ‌ ಕದಡುವ ಪ್ರಯತ್ನ ನಡೆಸುತ್ತಿದ್ದಾರೆ.

ಎಲ್ಲರೂ ಸಂಯಮ ಹಾಗೂ ಶಾಂತಿ ಕಾಪಾಡುವುದಕ್ಕೆ ಆದ್ಯತೆ ‌ನೀಡುತ್ತಿದ್ದಾರೆ. ಆದರೆ @siddaramaiah ಮಾತ್ರ ಮೊಸರಿನಲ್ಲಿ ಕಲ್ಲು ಹುಡುಕುತ್ತಿದ್ದಾರೆ.

ಭಾಷಾಂಧರು ನಡೆಸಿದ ಕೃತ್ಯವನ್ನು ಕೋಮು ಸಂಘರ್ಷಕ್ಕೆ ಪರಿವರ್ತಿಸಲು ಸಿದ್ದರಾಮಯ್ಯ ಯತ್ನಿಸುತ್ತಿದ್ದಾರೆ. pic.twitter.com/4vblrotkbT

— BJP Karnataka (@BJP4Karnataka) December 18, 2021

ಭಾಷಾಂಧರು ನಡೆಸಿದ ಕೃತ್ಯವನ್ನು ಕೋಮು ಸಂಘರ್ಷಕ್ಕೆ ಪರಿವರ್ತಿಸಲು ಸಿದ್ದರಾಮಯ್ಯ ಯತ್ನಿಸುತ್ತಿದ್ದಾರೆ. ಎಲ್ಲದರಲ್ಲೂ ರಾಜಕೀಯ ಹುಡುಕುವುದೇ ಸಿದ್ದರಾಮಯ್ಯ ಅವರ ಚಾಳಿ. ಎಲ್ಲದಕ್ಕೂ ಸಂದರ್ಭ, ಉಚಿತಾನುಚಿತ ಪ್ರಜ್ಞೆ ಎನ್ನುವುದಿರುತ್ತದೆ. ಬೆಳಗಾವಿಯಲ್ಲಿ ದುಷ್ಕರ್ಮಿಗಳು ನಡೆಸಿದ ಪುಂಡಾಟವನ್ನು ಕೋಮು ದ್ವೇಷಕ್ಕೆ ಪರಿವರ್ತಿಸುವ ಇರಾದೆ ಏಕೆ? ನೆರಮನೆಗೆ ಬೆಂಕಿ ಬಿದ್ದಾಗ ಚಳಿ ಕಾಯಿಸಿಕೊಳ್ಳಲು ಹೊರಟ ನಿಮ್ಮ ದುಷ್ಟಬುದ್ಧಿಗೆ ಧಿಕ್ಕಾರ ಎಂದು ಟ್ವೀಟ್ ಮಾಡಿದೆ. ಇದನ್ನೂ ಓದಿ: ಕರ್ನಾಟಕದ ಕಾರಿನ ಮೇಲೆ ಶಿವಸೇನೆ ಪುಂಡರಿಂದ ಕಲ್ಲು ತೂರಾಟ

ಎಲ್ಲದರಲ್ಲೂ ರಾಜಕೀಯ ಹುಡುಕುವುದೇ @siddaramaiah ಅವರ ಚಾಳಿ. ಎಲ್ಲದಕ್ಕೂ ಸಂದರ್ಭ, ಉಚಿತಾನುಚಿತ ಪ್ರಜ್ಞೆ ಎನ್ನುವುದಿರುತ್ತದೆ.

ಬೆಳಗಾವಿಯಲ್ಲಿ ದುಷ್ಕರ್ಮಿಗಳು ನಡೆಸಿದ ಪುಂಡಾಟವನ್ನು ಕೋಮು ದ್ವೇಷಕ್ಕೆ ಪರಿವರ್ತಿಸುವ ಇರಾದೆ ಏಕೆ?

ನೆರಮನೆಗೆ ಬೆಂಕಿ ಬಿದ್ದಾಗ ಚಳಿ ಕಾಯಿಸಿಕೊಳ್ಳಲು ಹೊರಟ ನಿಮ್ಮ ದುಷ್ಟಬುದ್ಧಿಗೆ ಧಿಕ್ಕಾರ.

— BJP Karnataka (@BJP4Karnataka) December 18, 2021

TAGGED:belagavibjpmessiddaramaiahtweetಎಂಇಎಸ್ಟ್ವೀಟ್ಬಿಜೆಪಿಬೆಳಗಾವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

UP Lawyer Shot Dead
Crime

ಯುಪಿಯಲ್ಲಿ ಬೆಳಗ್ಗೆ ವಾಕಿಂಗ್‌ ಹೊರಟಿದ್ದ ವಕೀಲನಿಗೆ ಗುಂಡಿಕ್ಕಿ ಹತ್ಯೆ

Public TV
By Public TV
27 minutes ago
MANPAD
Latest

ಇರಾನ್‌ಗೆ ನೂತನ ಏರ್‌ ಡಿಫೆನ್ಸ್‌ ಸಿಸ್ಟಮ್‌ ಪೂರೈಕೆಗೆ ಚೀನಾ ಸಿದ್ಧತೆ – ಅಮೆರಿಕ ಕಳವಳ

Public TV
By Public TV
29 minutes ago
Hyderabad Woman Suicide
Crime

ಮದುವೆಗೆ ನಿರಾಕರಿಸಿದ್ದಕ್ಕೆ ವ್ಯಕ್ತಿಯಿಂದ HIV ಪಾಸಿಟಿವ್‌ ರಕ್ತ ಇಂಜೆಕ್ಟ್‌ – ಆಘಾತಗೊಂಡು ಯುವತಿ ಆತ್ಮಹತ್ಯೆ

Public TV
By Public TV
1 hour ago
cab clash whitefield
Bengaluru City

ಬೆಂಗಳೂರು| ಕ್ಯಾಬ್ ಬುಕ್ ಮಾಡಿ ಅರ್ಧಗಂಟೆ ಕಾಯಿಸಿ ಮಹಿಳೆ ಕಿರಿಕ್

Public TV
By Public TV
2 hours ago
Vande Bharat sleeper train
Bengaluru City

ಬೆಂಗಳೂರು – ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿಗೆ ಗ್ರೀನ್‌ಸಿಗ್ನಲ್

Public TV
By Public TV
2 hours ago
BENGALURU WEATHER
Bengaluru City

ಇಂದು ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ – ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?