Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಶಾಂತಿ ಕದಡುವುದೇ ನಾಡದ್ರೋಹಿ ಕಾಂಗ್ರೆಸ್ ಉದ್ದೇಶ – ಕೈ ವಿರುದ್ಧ ಬಿಜೆಪಿ ಟ್ವೀಟ್ ದಾಳಿ

Public TV
Last updated: December 19, 2021 3:59 pm
Public TV
Share
4 Min Read
congresss bjp flag
SHARE

ಬೆಂಗಳೂರು: ಶಾಂತಿ ಕದಡುವುದೇ ನಾಡದ್ರೋಹಿ ಕಾಂಗ್ರೆಸ್ ಉದ್ದೇಶವಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಟ್ವೀಟ್ ಮಾಡುವ ಮೂಲಕ ಬಿಜೆಪಿ ವಾಗ್ದಾಳಿ ನಡೆಸಿದೆ.

Belagavi MES 3 1

ಕುಂದಾನಗರಿ ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮುಖದ ಭಾಗ, ಮೂಗು ಮತ್ತು ಕತ್ತಿಯನ್ನು ಕಿಡಿಗೇಡಿಗಳು ಶನಿವಾರದ ಮುಂಜಾವಿನಲ್ಲಿ ವಿರೂಪಗೊಳಿಸಿದ್ದರು. ರಾಯಣ್ಣ ಹಿಡಿದಿದ್ದ ಕಠಾರಿಯನ್ನು ರಸ್ತೆಯ ಬದಿಗೆ ಎಸೆದಿದ್ದರು. ಜೊತೆಗೆ ಬಸ್ ಹಾಗೂ ಮನೆಗಳ ಮೇಲೆ ಕಲ್ಲುತೂರಾಟ ನಡೆಸಿ, ಹೋಟೆಲ್‍ವೊಂದರ ಮುಂದೆ ಇದ್ದ ಕನ್ನಡ ನಾಮಫಲಕವನ್ನು ಕೆಳಕ್ಕುರುಳಿಸಿದ್ದರು. ಇದರಿಂದ ಸ್ಥಳೀಯರು, ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುವ ಮೂಲಕ ಹಿಂಸಾಚಾರ ಕೃತ್ಯವೆಸಗಿದ ಎಂಇಎಸ್ ಪುಂಡರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಆಕ್ರೋಶಹೊರಹಾಕಿದ್ದರು. ಇದನ್ನೂ ಓದಿ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರುಪ್ರತಿಷ್ಠಾಪನೆ

Belgavi MES 2

ಇದೀಗ ಈ ಘಟನೆ ಸಂಬಂಧ ಬಿಜೆಪಿ ಸರಣಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ವಿರುದ್ಧ ಕೆಂಡಕಾರಿದೆ. ರಾಜ್ಯ ಸರ್ಕಾರದ ವಿರುದ್ಧ ವಿವಿಧ ಆಯಾಮಗಳಲ್ಲಿ ಕಾಂಗ್ರೆಸ್ ಅಪಪ್ರಚಾರದ ಸಂಚು ನಡೆಸುವುದಕ್ಕಾಗಿಯೇ ಕಾಂಗ್ರೆಸ್ ಬೆಳಗಾವಿ ಅಧಿವೇಶನದ ಸಮಯ ಬಳಸಿಕೊಳ್ಳುತ್ತಿಯೇ? ಹೌದು, ಮೊದಲ ದಿನದಿಂದ ಇಲ್ಲಿಯವರೆಗೆ ಕಾಂಗ್ರೆಸ್ ಪಕ್ಷ ನಡೆದುಕೊಂಡ ರೀತಿ ಹಾಗೂ ಘಟನಾವಳಿಗಳು ಇದನ್ನೇ ಹೇಳುತ್ತಿವೆ ಎಂದು ಹರಿಹಾಯ್ದಿದೆ.

ರಾಜ್ಯ ಸರ್ಕಾರದ ವಿರುದ್ಧ ವಿವಿಧ ಆಯಾಮಗಳಲ್ಲಿ ಅಪಪ್ರಚಾರದ ಸಂಚು ನಡೆಸುವುದಕ್ಕಾಗಿಯೇ @INCKarnataka ಬೆಳಗಾವಿ ಅಧಿವೇಶನದ ಸಮಯ ಬಳಸಿಕೊಳ್ಳುತ್ತಿದೆಯೇ?

ಹೌದು, ಮೊದಲ‌‌‌ ದಿನದಿಂದ ಇಲ್ಲಿಯವರೆಗೆ ಕಾಂಗ್ರೆಸ್ ಪಕ್ಷ ನಡೆದುಕೊಂಡ ರೀತಿ ಹಾಗೂ ಘಟನಾವಳಿಗಳು ಇದನ್ನೇ ಹೇಳುತ್ತಿವೆ.#ನಾಡದ್ರೋಹಿಕಾಂಗ್ರೆಸ್

— BJP Karnataka (@BJP4Karnataka) December 19, 2021

ಕೆಂಪುಕೋಟೆಗೆ ಖಲಿಸ್ತಾನಿಗಳು, ನಗರ ನಕ್ಸಲರು ದಾಳಿ ನಡೆಸಿದ ರೀತಿ ಬೆಳಗಾವಿ ಅಧಿವೇಶನಕ್ಕೆ ಟ್ರ್ಯಾಕ್ಟರ್ ಮೂಲಕ ಪ್ರವೇಶಿಸಲು ಕಾಂಗ್ರೆಸ್ಸಿಗರು ಯತ್ನಿಸಿದರು. ಒಂದೊಮ್ಮೆ ನಾಡದ್ರೋಹಿ ಕಾಂಗ್ರೆಸ್ ಪ್ರಯತ್ನ ಸಫಲವಾಗಿ, ಕಾಂಗ್ರೆಸ್ ಕಾರ್ಯಕರ್ತರ ಮುಖವಾಡ ಧರಿಸಿ ಸಮಾಜ ವಿಘಟಕರು ಗುಂಪಿನಲ್ಲಿ ಸೇರಿಸಿದ್ದರೆ ಅಧಿವೇಶನದ ಕತೆ ಏನಾಗುತ್ತಿತ್ತು? ಎಂದು ಪ್ರಶ್ನಿಸಿದೆ.

ಕೆಂಪುಕೋಟೆಗೆ ಖಲಿಸ್ತಾನಿಗಳು, ನಗರ ನಕ್ಸಲರು ದಾಳಿ ನಡೆಸಿದ ರೀತಿ ಬೆಳಗಾವಿ ಅಧಿವೇಶನಕ್ಕೆ ಟ್ರ್ಯಾಕ್ಟರ್ ಮೂಲಕ ಪ್ರವೇಶಿಸಲು ಕಾಂಗ್ರೆಸ್ಸಿಗರು ಯತ್ನಿಸಿದರು.

ಒಂದೊಮ್ಮೆ #ನಾಡದ್ರೋಹಿಕಾಂಗ್ರೆಸ್ ಪ್ರಯತ್ನ ಸಫಲವಾಗಿ, ಕಾಂಗ್ರೆಸ್ ಕಾರ್ಯಕರ್ತರ ಮುಖವಾಡ ಧರಿಸಿ ಸಮಾಜ ವಿಘಟಕರು ಗುಂಪಿನಲ್ಲಿ ಸೇರಿಸಿದ್ದರೆ ಅಧಿವೇಶನದ ಕತೆ ಏನಾಗುತ್ತಿತ್ತು?

— BJP Karnataka (@BJP4Karnataka) December 19, 2021

ಉತ್ತರ ಕರ್ನಾಟಕ ಭಾಗದ ಸಮಸ್ಯೆ ಬಗ್ಗೆ ಚರ್ಚೆ ನಡೆಸುವುದಕ್ಕಾಗಿ ಬೆಳಗಾವಿಯಲ್ಲಿ ಅಧಿವೇಶನ ಆಯೋಜಿಸಲಾಗಿತ್ತು. ಆದರೆ ನಾಡದ್ರೋಹಿ ಕಾಂಗ್ರೆಸ್ ಒಂದು ದಿನವೂ ಕಲಾಪ ನಡೆಯುವುದಕ್ಕೂ ಅವಕಾಶ ನೀಡಲಿಲ್ಲ. ಪ್ರಶ್ನೋತ್ತರ ಕಲಾಪವನ್ನೂ ತಮ್ಮ ಪ್ರತಿಷ್ಠೆಗೆ ಬಲಿ ಪಡೆಯಲು ಮುಂದಾದರು. ಉತ್ತರ ಕರ್ನಾಟಕದ ಬಗ್ಗೆ ನಿಮಗಿರುವ ಬದ್ಧತೆಯೇ ಪ್ರಶ್ನಾರ್ಹವಾಗಿದೆ ಎಂದಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ MES ಪುಂಡರ ದಾಂಧಲೆ – ರಾತ್ರಿ ಏನೇನು ಮಾಡಿದ್ದಾರೆ?

ಉತ್ತರ ಕರ್ನಾಟಕ ಭಾಗದ ಸಮಸ್ಯೆ ಬಗ್ಗೆ ಚರ್ಚೆ ನಡೆಸುವುದಕ್ಕಾಗಿ ಬೆಳಗಾವಿಯಲ್ಲಿ ಅಧಿವೇಶನ ಆಯೋಜಿಸಲಾಗಿತ್ತು.

ಆದರೆ #ನಾಡದ್ರೋಹಿಕಾಂಗ್ರೆಸ್ ಒಂದು ದಿನವೂ ಕಲಾಪ ನಡೆಯುವುದಕ್ಕೂ ಅವಕಾಶ ನೀಡಲಿಲ್ಲ. ಪ್ರಶ್ನೋತ್ತರ ಕಲಾಪವನ್ನೂ ತಮ್ಮ ಪ್ರತಿಷ್ಠೆಗೆ ಬಲಿ ಪಡೆಯಲು ಮುಂದಾದರು.

ಉತ್ತರ ಕರ್ನಾಟಕದ ಬಗ್ಗೆ ನಿಮಗಿರುವ ಬದ್ಧತೆಯೇ ಪ್ರಶ್ನಾರ್ಹವಾಗಿದೆ.

— BJP Karnataka (@BJP4Karnataka) December 19, 2021

ಮಹಾರಾಷ್ಟ್ರದಲ್ಲಿ ಪುಂಡರೊಂದಿಗೆ ಸೇರಿಕೊಂಡು ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ್ದು ಕಾಂಗ್ರೆಸ್ ಕಾರ್ಯಕರ್ತರು. ರಾಯಣ್ಣ ಪ್ರತಿಮೆಗೆ ಅವಮಾನ ಮಾಡಿದ್ದು, ಕಾಂಗ್ರೆಸ್ ಮಿತ್ರಪಕ್ಷ ಎಂಇಎಸ್. ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದಿದ್ದೂ ಕಾಂಗ್ರೆಸ್ ಕಾರ್ಯಕರ್ತರು. ಶಾಂತಿ ಕದಡುವುದೇ ನಾಡದ್ರೋಹಿ ಕಾಂಗ್ರೆಸ್ ಉದ್ದೇಶವಾಗಿದೆ ಎಂದು ಆಕ್ರೋಶ ಹೊರಹಾಕಿದೆ.

bjp tweet

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರೇ, ನಿಮ್ಮ ಹೋರಾಟಕ್ಕೆ ಜನ ಬೆಂಬಲ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಂಚು ರೂಪಿಸುತ್ತಿದ್ದೀರಾ? ಭಾಷೆ ಹಾಗೂ ಸ್ವಾತಂತ್ರ್ಯ ವೀರರಿಗೆ ಅಪಮಾನ ಮಾಡುವ ಷಡ್ಯಂತ್ರ ರೂಪುಗೊಂಡಿದ್ದು ಕಾಂಗ್ರೆಸ್ ವಾರ್ ರೂಮಿನಲ್ಲೇ? ಎಂದು ಪ್ರಶ್ನಿಸಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ MES ಪುಂಡರ ಅಟ್ಟಹಾಸ – ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ, ಬಸ್ ಮೇಲೆ ಕಲ್ಲು ತೂರಾಟ

ಕೆಪಿಸಿಸಿ ಅಧ್ಯಕ್ಷ @DKShivakumar ಅವರೇ,

ನಿಮ್ಮ ಹೋರಾಟಕ್ಕೆ ಜನ ಬೆಂಬಲ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಂಚು ರೂಪಿಸುತ್ತಿದ್ದೀರಾ?

ಭಾಷೆ ಹಾಗೂ ಸ್ವಾತಂತ್ರ್ಯ ವೀರರಿಗೆ ಅಪಮಾನ ಮಾಡುವ ಷಡ್ಯಂತ್ರ ರೂಪುಗೊಂಡಿದ್ದು ಕಾಂಗ್ರೆಸ್ ವಾರ್ ರೂಮಿನಲ್ಲೇ?#ನಾಡದ್ರೋಹಿಕಾಂಗ್ರೆಸ್

— BJP Karnataka (@BJP4Karnataka) December 19, 2021

ಭಾಷೆ ಹಾಗೂ ಭಾವನೆಗಳ ಮಧ್ಯೆ ಬೆಂಕಿ ಹಚ್ಚಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ ಹವಣಿಸುತ್ತಿದೆ. ಈ ಸಂದರ್ಭದಲ್ಲಿ ಪ್ರತಿಯೊಬ್ಬ ಕನ್ನಡಿಗನೂ ಸಂಯಮ ಮೆರೆಯಬೇಕಿದೆ. ಇಲ್ಲವಾದರೆ ಇದು ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಎಂದು ಸಿದ್ದರಾಮಯ್ಯ ಅವರು ಪರಿಸ್ಥಿತಿಯ ಲಾಭ ಪಡೆಯಲು ಯತ್ನಿಸುವ ಅಪಾಯವಿದೆ ಎಚ್ಚರಿಕೆ ನೀಡಿದೆ.

ಭಾಷೆ ಹಾಗೂ ಭಾವನೆಗಳ ಮಧ್ಯೆ ಬೆಂಕಿ ಹಚ್ಚಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು @INCKarnataka ಹವಣಿಸುತ್ತಿದೆ.

ಈ ಸಂದರ್ಭದಲ್ಲಿ ಪ್ರತಿಯೊಬ್ಬ ಕನ್ನಡಿಗನೂ ಸಂಯಮ ಮೆರೆಯಬೇಕಿದೆ. ಇಲ್ಲವಾದರೆ “ಇದು ಕ್ರಿಯೆಗೆ ತಕ್ಕ ಪ್ರತಿಕ್ರಿಯೆ” ಎಂದು @siddaramaiah ಪರಿಸ್ಥಿತಿಯ ಲಾಭ ಪಡೆಯಲು ಯತ್ನಿಸುವ ಅಪಾಯವಿದೆ.#ನಾಡದ್ರೋಹಿಕಾಂಗ್ರೆಸ್

— BJP Karnataka (@BJP4Karnataka) December 19, 2021

TAGGED:bengalurubjp tweetcongressDK Shivakumarsiddaramaiahಕಾಂಗ್ರೆಸ್ಡಿ.ಕೆ.ಶಿವಕುಮಾರ್ಬಿಜೆಪಿ ಟ್ವೀಟ್ಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Rachita Ram
ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ – `ಈ ಸಲ ಕಪ್‌ ನಮ್ದೇʼ ಎಂದ ಡಿಂಪಲ್ ಕ್ವೀನ್
54 minutes ago
shivarajkumar
ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ
18 hours ago
smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
20 hours ago
darshan 1
‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್
20 hours ago

You Might Also Like

Raichur RCB Fans Arrest
Crime

Raichur | ಗೆಲುವಿನ ಸಂಭ್ರಮಾಚರಣೆ ವೇಳೆ ಹುಚ್ಚಾಟ – 8 ಮಂದಿ RCB ಫ್ಯಾನ್ಸ್ ಅರೆಸ್ಟ್

Public TV
By Public TV
35 minutes ago
tumakuru outrage erupts against hemavati express link canal project work temporarily halted 1
Districts

ಹೇಮಾವತಿ ಲಿಂಕ್ ಕೆನಾಲ್ ಕದನ – ಇಬ್ಬರು ಸ್ವಾಮೀಜಿಗಳು ಸೇರಿ ನೂರಾರು ರೈತರ ವಿರುದ್ಧ FIR

Public TV
By Public TV
1 hour ago
04
Districts

Video | ಹೇಮಾವತಿ ಕೆನಾಲ್‌ ಕಾಮಗಾರಿ ವಿರೋಧಿಸಿ ಪ್ರತಿಭಟನೆ; ನೂರಾರು ರೈತಹೋರಾಟಗಾರರ ವಿರುದ್ಧ FIR

Public TV
By Public TV
1 hour ago
China Drone
Latest

100ಕ್ಕೂ ಹೆಚ್ಚು ಆತ್ಮಾಹುತಿ ಡ್ರೋನ್ ಸಾಗಿಸಬಲ್ಲ `ಬಾಹುಬಲಿ’ ಡ್ರೋನ್ ಸಿದ್ಧಪಡಿಸಿದ ಚೀನಾ!

Public TV
By Public TV
2 hours ago
Dinesh Gundu Rao
Dakshina Kannada

ಉಸ್ತುವಾರಿ ಬದಲಾವಣೆ ಮಾಡಿ ಎಂದು ಕೇಳಿಲ್ಲ: ದಿನೇಶ್ ಗುಂಡೂರಾವ್ ಸ್ಪಷ್ಟನೆ

Public TV
By Public TV
2 hours ago
KRS Dam
Districts

ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ ಏರಿಕೆ – 17,544 ಕ್ಯೂಸೆಕ್ ಒಳಹರಿವು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?