Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತಾಂತರ ತಡೆ ಮಸೂದೆಯಲ್ಲಿರುವ ಪ್ರಮುಖ ಅಂಶಗಳು ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಮತಾಂತರ ತಡೆ ಮಸೂದೆಯಲ್ಲಿರುವ ಪ್ರಮುಖ ಅಂಶಗಳು ಏನು?

Belgaum

ಮತಾಂತರ ತಡೆ ಮಸೂದೆಯಲ್ಲಿರುವ ಪ್ರಮುಖ ಅಂಶಗಳು ಏನು?

Public TV
Last updated: December 21, 2021 12:25 pm
Public TV
Share
2 Min Read
Belagavi Suvarna Soudha VidhanaSabhe 2
SHARE

ಬೆಳಗಾವಿ: ನಾಳೆ ಮತಾಂತರ ತಡೆ ಮಸೂದೆ ಮಂಡನೆ ಆಗಲಿದೆ. ಇವತ್ತು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಸೂದೆ ಮಂಡನೆಗೆ ಒಪ್ಪಿಗೆ ಸಿಕ್ಕಿದ್ದು, ಕರಡು ಮಸೂದೆಯಲ್ಲಿ ಕೆಲ ಬದಲಾವಣೆ ಮತ್ತು ಬಿಗಿ ಕ್ರಮದೊಂದಿಗೆ ಮಂಡನೆಗೆ ಸಚಿವ ಸಂಪುಟ ತೀರ್ಮಾನಿಸಿದೆ.

Belagavi Suvarna Soudha VidhanaSabhe 4

ನಾಳೆ ವಿಧಾನಸಭೆ ಕಲಾಪದಲ್ಲಿ ಮತಾಂತರ ನಿಷೇಧ ಕಾನೂನು ಮಂಡನೆ ಆಗಲಿದೆ. ಆದರೆ ಕಾಂಗ್ರೆಸ್ ಪಕ್ಷ ಮತಾಂತರ ತಡೆ ಕಾನೂನು ಜಾರಿಗೆ ತರಲು ಬಿಡಲ್ಲ ಎಂದು ಪಟ್ಟುಹಿಡಿದಿದೆ. ವಿರೋಧದ ಮಧ್ಯೆ ಸರ್ಕಾರ ಮತಾಂತರ ಮಸೂದೆ ಮಂಡನೆಗೆ ಮುಂದಾಗಿದೆ. ಮತಾಂತರವಾದವರ ಮೂಲ ಹುಡುಕಿದರೆ ಅವರೆಲ್ಲ ಹಿಂದುಗಳೇ. ಕೆಲವು ಕಡೆ ಗೌಪ್ಯವಾಗಿ ಮತಾಂತರ ನಡೆಯುತ್ತಿದೆ. ಬಲವಂತದ ಮತಾಂತರವನ್ನು ಸರ್ಕಾರ ಸಹಿಸಲ್ಲ. ಕಾನೂನು ಮುಖಾಂತರ ಆಸೆ ಆಮಿಷ ಒತ್ತಡ ಮತಾಂತರವನ್ನು ತಡೆಯುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇದನ್ನೂ ಓದಿ: ಮತಾಂತರ ತಡೆ ಮಸೂದೆಗೆ ವಿರೋಧ ಇದೆ: ಸಿದ್ದರಾಮಯ್ಯ

ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು ಕಾಯ್ದೆ-2021
ಬಲವಂತದ ಮತಾಂತರ ಜಾಮೀನುರಹಿತ ಅಪರಾಧ ಮತ್ತು ಅಸಿಂಧುವಾಗಿದೆ. ಇದನ್ನು ನೇರ ವಿಚಾರಣೆಗೆ ಒಳಪಡಿಸಬಹುದು. ಉಡುಗೊರೆ, ಕೆಲಸ, ಉಚಿತ ಶಿಕ್ಷಣ, ವಿವಾಹದ ಆಮಿಷ ಒಡ್ಡಿ ಮತಾಂತರ ಮಾಡುವಂತಿಲ್ಲ. ಭಾವನಾತ್ಮಕವಾಗಿ ಸೆಳೆದು ಮತಾಂತರ ಮಾಡುವುದು ಅಪರಾಧ. ಅಮಿಷ ಒಡ್ಡಿ ಮತಾಂತರಗೊಂಡು ವಿವಾಹ ಆಗಿದ್ದರೆ ಆ ಮದುವೆ ಅಸಿಂಧು ಎಂದು ಘೋಷಿಸಲು ಕೌಟುಂಬಿಕ ನ್ಯಾಯಾಲಯಕ್ಕೆ ಈ ಮಸೂದೆಯಲ್ಲಿ ಅವಕಾಶ ನೀಡಲಾಗಿದೆ. ಸಾಮೂಹಿಕ ಮತಾಂತರದಲ್ಲಿ ಶಿಕ್ಷಣ ಸಂಸ್ಥೆ, ಆಶ್ರಮ, ಧಾರ್ಮಿಕ ಮಿಷನರಿ, ಎನ್‍ಜಿಓ ಪಾಲ್ಗೊಳ್ಳುವಂತಿಲ್ಲ. ಸಾಮೂಹಿಕ ಮತಾಂತರದಲ್ಲಿ ಭಾಗಿಯಾದ ಸಂಸ್ಥೆಗಳಿಗೆ ಸರ್ಕಾರದಿಂದ ಅನುದಾನ ನಿಲ್ಲಿಸಲಾಗುವುದು. ಇದನ್ನೂ ಓದಿ: ಬಲವಂತದ ಮತಾಂತರ ಜಾಮೀನುರಹಿತ ಅಪರಾಧ

ದಂಡ ಎಷ್ಟು?
ಎಸ್‍ಸಿ, ಎಸ್‍ಟಿ ಸಮುದಾಯದವರನ್ನು ಬಲವಂತವಾಗಿ ಮತಾಂತರ ಮಾಡುವ ಹಾಗಿಲ್ಲ. ಅಪ್ರಾಪ್ತರು, ಮಹಿಳೆಯರು, ಬುದ್ದಿಮಾಂಧ್ಯರಿಗೆ ಆಸೆ, ಆಮಿಷ ಒಡ್ಡಿ ಮತಾಂತರ ಮಾಡಬಾರದು. ಕಾಯ್ದೆ ಉಲ್ಲಂಘಿಸಿದಲ್ಲಿ ಕನಿಷ್ಠ 3ರಿಂದ 10 ವರ್ಷ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಲಾಗುವುದು. ಇತರರನ್ನು ಬಲವಂತವಾಗಿ ಮತಾಂತರಿಸಿದ್ದಲ್ಲಿ 3ರಿಂದ 5 ವರ್ಷ ಜೈಲು ಶಿಕ್ಷೆ ಮತ್ತು 25 ಸಾವಿರ ರೂ. ದಂಡ ಹಾಗೂ ಸಾಮೂಹಿಕ ಮತಾಂತರ ಮಾಡಿದವರಿಗೆ 3ರಿಂದ 10 ವರ್ಷ ಜೈಲು ಶಿಕ್ಷೆ, 1 ಲಕ್ಷ ರೂ. ದಂಡ ವಿಧಿಸಲಾಗುವುದು.ಇದನ್ನೂ ಓದಿ: ಅಧಿವೇಶನದಲ್ಲಿ ಮತಾಂತರ ನಿಷೇಧ ಮಸೂದೆ ತಂದೇ ತರುತ್ತೇವೆ: ಬಿಎಸ್‌ವೈ

ಪರಿಹಾರವೇನು?
ಬಲವಂತದ ಮತಾಂತರ ಸಾಬೀತಾದಲ್ಲಿ ಮತಾಂತರಕ್ಕೆ ಒಳಗಾದವನಿಗೆ ಗರಿಷ್ಠ 5 ಲಕ್ಷ ಪರಿಹಾರ ನೀಡಬೇಕಾಗುತ್ತದೆ. ಪರಿಹಾರದ ಮೊತ್ತವನ್ನು ಮತಾಂತರ ಮಾಡಿದವನಿಂದಲೇ ವಸೂಲಿ ಮಾಡಬೇಕಾಗುತ್ತದೆ. ಈ ಹಿಂದೆಯೂ ಮತಾಂತರ ಮಾಡಿದ್ದು ಸಾಬೀತಾದಲ್ಲಿ ದುಪ್ಪಟ್ಟು ದಂಡ ವಿಧಿಸಲಾಗುವುದು.

ಮತಾಂತರ ಪ್ರಕ್ರಿಯೆ ಹೇಗೆ?
ಧರ್ಮ ಬದಲಿಸುವ 60 ದಿನ ಮೊದಲು ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಬೇಕು. ಮತಾಂತರ ಆಗುವವರು, ಮಾಡುವವರಿಗೆ ಡಿಸಿ, ಪೊಲೀಸ್ ಸಮ್ಮುಖದಲ್ಲಿ ವಿಚಾರಣೆ ಇರುತ್ತದೆ. ಶಾಲೆ, ಕಾಲೇಜು ಸಕ್ಷಮ ಪ್ರಾಧಿಕಾರಕ್ಕೆ ಮತ ಬದಲಾವಣೆಗೆ ಡಿಸಿ ಸೂಚಿಸಬೇಕು. ಮತಾಂತರಗೊಂಡ ಎಸ್‍ಸಿ, ಎಸ್‍ಟಿ ವ್ಯಕ್ತಿಗಳಿಗೆ ಸಿಗುವ ಮೀಸಲಾತಿ, ಇತರೆ ಸೌಲಭ್ಯ ರದ್ದುಗೊಳಿಸುವುದು ಪ್ರಸ್ತಾವಿತ ಮಸೂದೆಯಲ್ಲಿ ಇದೆ. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಬಳಿಕ ಲವ್ ಜಿಹಾದ್ ನಿಷೇಧ ಕಾಯ್ದೆ: ಸುನಿಲ್ ಕುಮಾರ್

TAGGED:Anti-conversion Billbasavaj bommaibjpcongressಕಾಂಗ್ರೆಸ್ಬಸವರಾಜ ಬೊಮ್ಮಾಯಿಮತಾಂತರ ತಡೆ ಕಾನೂನು
Share This Article
Facebook Whatsapp Whatsapp Telegram

Cinema news

Kavya
BBK 12 | ಧ್ರುವಂತ್‌ ಔಟ್‌ – Top 6 ಸ್ಪರ್ಧಿಯಾಗಿ ಕಾವ್ಯ ಸೇಫ್‌
Cinema Latest Main Post Top Stories TV Shows
Shri Mahadev
ಅಮೂಲ್ಯ ನಟನೆಯ ಪೀಕಬೂ ಚಿತ್ರಕ್ಕೆ ಶ್ರೀರಾಮ್ ಹೀರೋ
Cinema Latest Sandalwood Top Stories
bigg boss 1
Bigg Boss: ಇಂದು ಮಿಡ್‌ ವೀಕ್‌ ಎಲಿಮಿನೇಷನ್‌ – ಮನೆಯಿಂದ ಹೊರ ಹೋಗೋದ್ಯಾರು?
Cinema Latest Top Stories TV Shows
Mango Pachcha Movie
ಮ್ಯಾಂಗೋ ಪಚ್ಚ ಸಿನಿಮಾದ ಅರಗಿಣಿಯೇ ಹಾಡಿಗೆ ಕಿಚ್ಚನ ಪುತ್ರಿಯ ಧ್ವನಿ
Cinema Latest Sandalwood Top Stories

You Might Also Like

Delhi Capitals
Cricket

ಆಲ್‌ರೌಂಡ್‌ ಆಟಕ್ಕೆ ಒಲಿದ ಜಯ -‌ 2 ಸೋಲಿನ ಬಳಿಕ ಗೆಲುವಿನ ಖಾತೆ ತೆರೆದ ಡೆಲ್ಲಿ ಕ್ಯಾಪಿಟಲ್ಸ್

Public TV
By Public TV
6 minutes ago
S Jaishankar
Latest

ಜೈಶಂಕರ್‌ ಜೊತೆಗೆ ಇರಾನ್‌ ವಿದೇಶಾಂಗ ಸುದೀರ್ಘ ಮಾತುಕತೆ – ಭಾರತದ ಸಲಹೆ ಆಲಿಸಿದ ಅಬ್ಬಾಸ್‌!

Public TV
By Public TV
9 minutes ago
chinnaswamy stadium
Bengaluru City

ಚಿನ್ನಸ್ವಾಮಿಯಲ್ಲಿ ಮತ್ತೆ ನಡೆಯುತ್ತಾ ಐಪಿಎಲ್‌? – ಮಾರ್ಗಸೂಚಿಗಳ ಚರ್ಚೆ ಬಳಿಕ ನಿರ್ಧಾರ: ಕೆಎಸ್‌ಸಿಎ

Public TV
By Public TV
1 hour ago
MP Ramesh Jigajinagi
Districts

ದೀಪ ಆರುವ ಮುನ್ನ ಜಾಸ್ತಿ ಉರಿಯುತ್ತೆ, ರಾಜ್ಯದಲ್ಲಿ ಮುಂದೆ ಕಾಂಗ್ರೆಸ್ ಇರಲ್ಲ ಸತ್ಯನಾಶವಾಗಲಿದೆ – ರಮೇಶ ಜಿಗಜಿಣಗಿ

Public TV
By Public TV
1 hour ago
Daryl Mitchell Will Young
Cricket

ʻಡೆವಿಲ್ʼ ಆದ ಡೇರಿಯಲ್ ಶತಕ; ವಿಕೆಟ್‌ ಕಸಿಯಲು ತಿಣುಕಾಡಿದ ಭಾರತ – ಕಿವೀಸ್‌ಗೆ 7 ವಿಕೆಟ್‌ಗಳ ಜಯ

Public TV
By Public TV
2 hours ago
Student Drinking Water
Bengaluru City

ಮಕ್ಕಳಿಗೆ ನೀರು ಕುಡಿಯಲು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಇನ್ಮುಂದೆ `ವಾಟರ್ ಬೆಲ್’

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?