Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ನಾನು ’24 ಕ್ಯಾರೆಟ್ ಕಾಂಗ್ರೆಸ್ಸಿಗ’, ಪಕ್ಷದೊಂದಿಗೆ ಯಾವುದೇ ಅಸಮಾಧಾನವಿಲ್ಲ: ಗುಲಾಂ ನಬಿ ಆಜಾದ್

Public TV
Last updated: December 26, 2021 10:45 pm
Public TV
Share
2 Min Read
Ghulam Nabi Azad 1
SHARE

ಶ್ರೀನಗರ: ನಾನು ’24 ಕ್ಯಾರೆಟ್ ಕಾಂಗ್ರೆಸ್ಸಿಗ’, ನಮ್ಮ ಪಕ್ಷದೊಂದಿಗೆ ನನಗೆ ಯಾವುದೇ ಅಸಮಾಧಾನವಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಹೇಳುವ ಮೂಲಕ ಎಲ್ಲ ಊಹಾಪೋಹಗಳಿಗೆ ಇಂದು ತೆರೆ ಎಳೆದಿದ್ದಾರೆ.

ಪಂಜಾಬ್‍ನ ಮಾಜಿ ಸಿಎಂ ಅಮರಿಂದರ್ ಸಿಂಗ್ ಅವರಂತೆ ನೀವು ಸಹ ಪಕ್ಷದಿಂದ ಹೊರಬರುವ ಸಾಧ್ಯತೆ ಇದೆ ಎಂಬ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ’24 ಕ್ಯಾರೆಟ್ ಕಾಂಗ್ರೆಸ್ಸಿಗರು’ ಪಕ್ಷ ಮತ್ತು ನಮ್ಮ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ, ಅಸಮಾಧಾನವಿಲ್ಲ. ಬದಲಿಗೆ ಕಾರ್ಯಕರ್ತರನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ:  ಪ್ರಧಾನಿ ಮೋದಿ ನಮ್ಮ ದೇಶದ ಹೆಮ್ಮೆ: ಗುಲಾಂ ನಬಿ ಆಜಾದ್

Congress

ಹೌದು, ನಾನು ಕಾಂಗ್ರೆಸ್ಸಿಗ. ನಾನು ಕಾಂಗ್ರೆಸ್ಸಿಗ ಅಲ್ಲ ಎಂದು ನಿಮಗೆ ಯಾರು ಹೇಳಿದರು? 24 ‘ಕ್ಯಾರೆಟ್’ ಕಾಂಗ್ರೆಸ್ಸಿಗ. 18 ಕ್ಯಾರೆಟ್ 24 ಕ್ಯಾರೆಟ್‍ಗೆ ಸವಾಲು ಹಾಕಿದರೆ ಹೇಗೆ ಎಂದು ಪ್ರಶ್ನಿಸಿದರು. ವಿಭಜಿಸುವ ಪಕ್ಷಗಳು ವಿಭಜನೆಯನ್ನು ಮಾತ್ರ ನೋಡುತ್ತವೆ. ನಾವು ಜನರನ್ನು ಜೋಡಿಸುವವರು. ನಾವು ಏಕೀಕರಣಕ್ಕಾಗಿ ಏಕತೆಯನ್ನು ಬೆಸೆಯುತ್ತೇವೆ ಎಂದರು.

ಸುಧಾರಣೆಗಳ ಕರೆ ಕುರಿತು ಮಾತನಾಡಿದ ಅವರು, ಪ್ರತಿ ಪಕ್ಷ, ಪ್ರತಿ ಸಮಾಜ ಮತ್ತು ದೇಶದಲ್ಲಿ ಸುಧಾರಣೆಗಳ ಅಗತ್ಯವಿದೆ. ಸುಧಾರಣೆಗಳು ಪ್ರತಿ ಪಕ್ಷದಲ್ಲಿ ನಿರಂತರ ಪ್ರಕ್ರಿಯೆ ಮತ್ತು ಅವಶ್ಯಕವಾಗಿದೆ. ಸುಧಾರಣೆಗಳಿಂದಾಗಿ ಹಿಂದಿನ ಅನೇಕ ದುಷ್ಪರಿಣಾಮಗಳು ಇಂದು ಸಮಾಜದಲ್ಲಿ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: 40 ವರ್ಷ ಮೇಲ್ಪಟ್ಟ ಮಹಿಳೆಯರು ಮೋದಿಯಿಂದ ಪ್ರಭಾವಿತರಾಗಿದ್ದಾರೆಯೇ ಹೊರತು ಜೀನ್ಸ್ ತೊಟ್ಟ ಹುಡುಗಿಯರಲ್ಲ: ದಿಗ್ವಿಜಯ್ ಸಿಂಗ್

ghulam nabi azad 3

ರಾಜಕಾರಣಿಗಳು ಜನರ ಕಲ್ಯಾಣಕ್ಕಾಗಿ ಸರಿಯಾದ ಕೆಲಸಗಳನ್ನು ಮಾಡಬೇಕಾಗಿತ್ತು. ಆದರೆ ಕೆಲವೊಮ್ಮೆ ಅವರು ಜನರನ್ನು ವಿಭಜಿಸುವ ಮೂಲಕ ಸೈತಾನನ ಕೆಲಸವನ್ನು ಮಾಡುತ್ತಾರೆ ಎಂದು ನಾನು ಈಗಾಗಲೇ ಹೇಳಿದ್ದೇನೆ ಎಂದು ಕಿಡಿಕಾರಿದರು.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ನ ಭವಿಷ್ಯವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ಯಜಮಾನರು. ಯಾವುದೇ ಪಕ್ಷದ ಸೋಲು ಮತ್ತು ಗೆಲುವು ಅವರ ಕೈಯಲ್ಲಿದೆ. ಈ ಹಿನ್ನೆಲೆ ಪ್ರಸ್ತುತ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಹೆಚ್ಚುತ್ತಿರುವ ನಿರುದ್ಯೋಗದಿಂದಾಗಿ ಜಮ್ಮು ಮತ್ತು ಕಾಶ್ಮೀರದಾದ್ಯಂತ ಜನರು ಬಿಜೆಪಿಯಿಂದ ಬೇಸತ್ತಿದ್ದಾರೆ ಎಂದು ಹೇಳಿದರು.

TAGGED:congressGhulam Nabi AzadJammu and KashmirSrinagarಕಾಂಗ್ರೆಸ್ಗುಲಾಂ ನಬಿ ಆಜಾದ್ಜಮ್ಮು ಮತ್ತು ಕಾಶ್ಮೀರಶ್ರೀನಗರ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
18 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
19 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
20 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
21 hours ago

You Might Also Like

bus accident
Bengaluru Rural

ತಿರುಪತಿಯಿಂದ ಬರುತ್ತಿದ್ದ ಆಂಧ್ರ ಬಸ್‌, ಲಾರಿ ನಡುವೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು

Public TV
By Public TV
20 minutes ago
Ahmedabad Planecrash 5
Latest

ಅಹಮದಾಬಾದ್‌ ವಿಮಾನ ದುರಂತದಲ್ಲಿ 241 ಮಂದಿ ಸಾವು, ಪವಾಡ ಸದೃಶವಾಗಿ ಏಕೈಕ ಪ್ರಯಾಣಿಕ ಪಾರು: ಏರ್‌ ಇಂಡಿಯಾ

Public TV
By Public TV
21 minutes ago
pat cummins
Cricket

ಕಮ್ಮಿನ್ಸ್‌ ಬೆಂಕಿ ಬೌಲಿಂಗ್‌ – 218 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯಾ

Public TV
By Public TV
8 hours ago
HM Revannas wife has passed away
Bengaluru City

ಕಾಂಗ್ರೆಸ್‌ ನಾಯಕ ಹೆಚ್‌.ಎಂ ರೇವಣ್ಣ ಪತ್ನಿ ನಿಧನ

Public TV
By Public TV
8 hours ago
friday 13
Latest

ಏನಿದು Unlucky Day – 13ನೇ ತಾರೀಖು, ಶುಕ್ರವಾರ ಒಟ್ಟಿಗೆ ಬಂದರೆ ಏನಾಗುತ್ತೆ?

Public TV
By Public TV
8 hours ago
pilot Pooja
Bengaluru City

Mayday ಅಂದ್ರೆ ವಿಮಾನ ತುಂಬಾ ಡೆಂಜರ್‌ನಲ್ಲಿದ್ದಂತೆ – ದುರಂತದ ಬಗ್ಗೆ ಯುವ ಮಹಿಳಾ ಪೈಲಟ್ ಹೇಳಿದ್ದೇನು?

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?