Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ – ಹೆಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ – ಹೆಚ್‍ಡಿಕೆ

Bengaluru City

ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ – ಹೆಚ್‍ಡಿಕೆ

Public TV
Last updated: December 27, 2021 12:40 pm
Public TV
Share
3 Min Read
HDK 2
SHARE

ಬೆಂಗಳೂರು: ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ. ಕೇಂದ್ರ ಸರ್ಕಾರ ಉದ್ಯೋಗ ಅವಕಾಶಗಳಲ್ಲಿ ಕನ್ನಡಿಗರನ್ನು ಹತ್ತಿಕ್ಕಲಾಗುತ್ತಿದೆ. ಮತ್ತು ಅವಕಾಶಗಳನ್ನು ನಿರಾಕರಿಸುವ ಕುತಂತ್ರ ನಿರಂತರವಾಗಿ ನಡೆಯುತ್ತಲೇ ಇದೆ ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಭಾನುವಾರ ನಡೆಸಿದ ಯುಜಿಸಿ-ಎನ್‍ಇಟಿ ಕನ್ನಡ ಐಚ್ಛಿಕ ಭಾಷೆಯ ಪ್ರಶ್ನೆ ಪತ್ರಿಕೆಯಲ್ಲಿ 100ರಲ್ಲಿ 90 ರಷ್ಟು ಪ್ರಶ್ನೆಗಳು ಹಿಂದಿ ಭಾಷೆಯಲ್ಲಿದ್ದರಿಂದ ಸಾವಿರಾರು ವಿದ್ಯಾರ್ಥಿಗಳು ಗೊಂದಲಕ್ಕೀಡಿ ಪರೀಕ್ಷೆಯನ್ನು ಅರ್ಧಕ್ಕೆ ಬಿಟ್ಟು ಹೊರನಡೆದರು. ಈ ವಿಚಾರವಾಗಿ ಅನೇಕ ವಿದ್ಯಾರ್ಥಿಗಳು ಪರೀಕ್ಷಾ ಪ್ರಾಧಿಕಾರದ ವಿರುದ್ಧ ಪ್ರತಿಭಟನೆ ನಡೆಸುವ ಅಕ್ರೋಶ ವ್ಯಕ್ತಪಡಿಸಿದರು. ಮತ್ತೊಮ್ಮೆ ಪರೀಕ್ಷೆ ನಡೆಸಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕೆಂದು ಪಟ್ಟು ಹಿಡಿದಿದ್ದರು.

CET EXAM 5 medium

ಇದೀಗ ಈ ಕುರಿತಂತೆ ಹೆಚ್.ಡಿ ಕುಮಾರಸ್ವಾಮಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ ಸರಣಿ ಟ್ವೀಟ್ ಮಾಡುವ ಮೂಲಕ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ. ನಾನು ಮೊದಲಿನಿಂದಲೂ ಹೇಳುತ್ತಿರುವ ಮಾತಿದು. ಈ ಮಾತು ಪದೇ ಪದೇ ಮರುಕಳಿಸುತ್ತಿರುವುದು ನನಗೆ ಬಹಳ ನೋವುಂಟು ಮಾಡಿದೆ. ಕೇಂದ್ರ ಸರ್ಕಾರದ ಉದ್ಯೋಗ ಅವಕಾಶಗಳಲ್ಲಿ ಕನ್ನಡಿಗರನ್ನು ಹತ್ತಿಕ್ಕಲಾಗುತ್ತಿದೆ. ಮತ್ತು ಅವಕಾಶಗಳನ್ನು ನಿರಾಕರಿಸುವ ಕುತಂತ್ರ ನಿರಂತರವಾಗಿ ನಡೆಯುತ್ತಲೇ ಇದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ:  ಒಂದು ಕಡೆ ಸಿನಿಮಾ, ಮತ್ತೊಂದು ಕಡೆ ರಾಜ್ಯ ಏನ್ಮಾಡ್ಬೇಕು ಗೊತ್ತಾಗ್ತಿಲ್ಲ: ರಚಿತಾ ರಾಮ್

HDK tweet

ನಿನ್ನೆ ರಾಷ್ಟ್ರೀಯ ಪರಿಕ್ಷಾ ಸಂಸ್ಥೆ ನಡೆಸಿದ ಪರೀಕ್ಷೆಯಲ್ಲಿ ಯುಜಿಸಿ – ಎನ್ ಇಟಿ ಕನ್ನಡ ಐಚ್ಛಿಕ ಭಾಷಾ ಪಶ್ನೆ ಪತ್ರಿಕೆಯ 100 ಪ್ರಶ್ನೆಗಳಲ್ಲಿ 90 ಪ್ರಶ್ನೆಗಳು ಹಿಂದಿಯಲ್ಲೇ ಇದ್ದವು. ಅದನ್ನು ಕಂಡ ಅಭ್ಯರ್ಥಿಗಳು ಗೊಂದಲಕ್ಕೆ ಒಳಗಾಗಿ ಪರೀಕ್ಷೆಯನ್ನು ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದ್ದಾರೆ ಎಂದಿದ್ದಾರೆ.

tweet

ಇದು ಕನ್ನಡದ ಮೇಲಿನ ತಾತ್ಸಾರ ಹಾಗೂ ಹಿಂದಿ ಹೇರಿಕೆಯ ವಿಪರೀತ. ಅಲ್ಲದೇ ಪರೀಕ್ಷೆ ನಡೆಸಿದ ಸಂಸ್ಥೆ ಮಾಡಿರುವ ಕನ್ನಡ ದ್ರೋಹ. ಉದ್ದೇಶಪೂರ್ವಕವಾಗಿಯೇ ಇಂಥ ಕೃತ್ಯಗಳನ್ನು ಕನ್ನಡದ ವಿರುದ್ಧ ಎಸಗಲಾಗುತ್ತಿದೆ. ಕನ್ನಡಿಗರ ಬಗ್ಗೆ ಈ ಕಠಿಣತೆ ಏಕೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಕೊರೊನಾದೊಂದಿಗೆ ಪ್ರತಿಪಕ್ಷಗಳು ಸ್ನೇಹ ಬೆಳೆಸುತ್ತಿದೆ: ಯೋಗಿ ಆದಿತ್ಯನಾಥ್

ಇದು ಕನ್ನಡದ ಮೇಲಿನ ತಾತ್ಸಾರ ಹಾಗೂ ಹಿಂದಿ ಹೇರಿಕೆಯ ವಿಪರೀತ. ಅಲ್ಲದೆ, ಪರೀಕ್ಷೆ ನಡೆಸಿದ ಸಂಸ್ಥೆ ಮಾಡಿರುವ ಕನ್ನಡ ದ್ರೋಹ. ಉದ್ದೇಶಪೂರ್ವಕವಾಗಿಯೇ ಇಂಥ ಕೃತ್ಯಗಳನ್ನು ಕನ್ನಡದ ವಿರುದ್ಧ ಎಸಗಲಾಗುತ್ತಿದೆ. ಕನ್ನಡಿಗರ ಬಗ್ಗೆ ಈ ಕಠಿಣತೆ ಏಕೆ?3/6

— H D Kumaraswamy (@hd_kumaraswamy) December 27, 2021

ರೈಲ್ವೆ, ಬ್ಯಾಂಕಿಂಗ್ ಸೇರಿದಂತೆ ಕೇಂದ್ರ ಸರಕಾರದ ಇನ್ನು ಹಲವಾರು ಉದ್ಯೋಗ ಅವಕಾಶಗಳಲ್ಲಿ ಕನ್ನಡದ ಪ್ರತಿಭಾವಂತ ಯುವಜನರಿಗೆ ಅನ್ಯಾಯ ಆಗುತ್ತಿದೆ. ಕನ್ನಡಿಗರ ಕಡೆಗಣನೆ ದೇಶಕ್ಕೆ ಒಳ್ಳೆಯದಲ್ಲ. ನಮ್ಮ ಮೌನ ನಮ್ಮ ದೌರ್ಬಲ್ಯವಲ್ಲ ಎಂಬುದು ನೆನಪಿರಲಿ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: 56ನೇ ವಸಂತಕ್ಕೆ ಕಾಲಿಟ್ಟ ಬಾಲಿವುಡ್ ಸುಲ್ತಾನ್ – ಫಾರ್ಮ್ ಹೌಸ್‍ನಲ್ಲಿ ಪಾರ್ಟಿ

ರೈಲ್ವೆ, ಬ್ಯಾಂಕಿಂಗ್ ಸೇರಿದಂತೆ ಕೇಂದ್ರ ಸರಕಾರದ ಇನ್ನು ಹಲವಾರು ಉದ್ಯೋಗ ಅವಕಾಶಗಳಲ್ಲಿ ಕನ್ನಡದ ಪ್ರತಿಭಾವಂತ ಯುವಜನರಿಗೆ ಅನ್ಯಾಯ ಆಗುತ್ತಿದೆ. ಕನ್ನಡಿಗರ ಕಡೆಗಣನೆ ದೇಶಕ್ಕೆ ಒಳ್ಳೆಯದಲ್ಲ. ನಮ್ಮ ಮೌನ ನಮ್ಮ ದೌರ್ಬಲ್ಯವಲ್ಲ ಎಂಬುದು ನೆನಪಿರಲಿ. 4/6

— H D Kumaraswamy (@hd_kumaraswamy) December 27, 2021

ಈ ಅನ್ಯಾಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕೂಡಲೇ ಪರಿಕ್ಷಾ ಸಂಸ್ಥೆಯು ಆಗಿರುವ ಲೋಪ ಸರಿಮಾಡಿ ಪುನಾ ಪರೀಕ್ಷೆ ನಡೆಸಬೇಕು. ಎರಡು ವರ್ಷಗಳಿಂದ ಪರಿಕ್ಷೆಗಾಗಿ ತಯಾರಿ ನಡೆಸಿರುವ ಅಭ್ಯರ್ಥಿಗಳಿಗೆ ನ್ಯಾಯ ಸಿಗುವಂತೆ ಕ್ರಮ ವಹಿಸಬೇಕು ಎಂದು ತಿಳಿಸಿದ್ದಾರೆ.

ಈ ಅನ್ಯಾಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕೂಡಲೇ ಪರಿಕ್ಷಾ ಸಂಸ್ಥೆಯು ಆಗಿರುವ ಲೋಪ ಸರಿಮಾಡಿ ಪುನಾ ಪರೀಕ್ಷೆ ನಡೆಸಬೇಕು. ಎರಡು ವರ್ಷಗಳಿಂದ ಪರಿಕ್ಷೆಗಾಗಿ ತಯಾರಿ ನಡೆಸಿರುವ ಅಭ್ಯರ್ಥಿಗಳಿಗೆ ನ್ಯಾಯ ಸಿಗುವಂತೆ ಕ್ರಮ ವಹಿಸಬೇಕು.5/6

— H D Kumaraswamy (@hd_kumaraswamy) December 27, 2021

ಪರೀಕ್ಷೆ ಅವ್ಯವಸ್ಥೆ ಆಗರವಾಗಿತ್ತು ಎನ್ನುವುದು ತಿಳಿದುಬಂದಿದೆ. ಅದನ್ನು ಸರಿಪಡಿಸಿ ಉತ್ತಮ ರೀತಿಯಲ್ಲಿ ಪರೀಕ್ಷೆ ನಡೆಸಬೇಕು. ಹಿಂದಿ ಹೇರಿಕೆ ನಿಲ್ಲಿಸಬೇಕು ಎಂದು ಸಲಹೆ ನೀಡಿದ್ದಾರೆ.  ಇದನ್ನೂ ಓದಿ:  ನ್ಯೂ ಇಯರ್ ಎಲ್ಲಾದ್ರೂ ಮಾಡ್ಲಿ, ಕೊರೊನಾ ನಿಯಮ ಪಾಲಿಸಲಿ: ಬೊಮ್ಮಾಯಿ

ಪರೀಕ್ಷೆ ಅವ್ಯವಸ್ಥೆ ಆಗರವಾಗಿತ್ತು ಎನ್ನುವುದು ತಿಳಿದುಬಂದಿದೆ. ಅದನ್ನು ಸರಿಪಡಿಸಿ ಉತ್ತಮ ರೀತಿಯಲ್ಲಿ ಪರೀಕ್ಷೆ ನಡೆಸಬೇಕು. 6/6#ಹಿಂದಿ_ಹೇರಿಕೆ_ನಿಲ್ಲಿಸಿ

— H D Kumaraswamy (@hd_kumaraswamy) December 27, 2021

TAGGED:bengaluruhd kumaraswamyhindi-questionskannada-optional-examಕನ್ನಡ ಐಚ್ಛಿಕ ಭಾಷೆಬೆಂಗಳೂರುಹಿಂದಿ ಹೇರಿಕೆಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Delhi Assembly Bomb Threat
Crime

ದೆಹಲಿ ವಿಧಾನಸಭೆಗೆ ಮತ್ತೆ ಬಾಂಬ್ ಬೆದರಿಕೆ

Public TV
By Public TV
26 minutes ago
vinod raj auto drivers
Bengaluru Rural

ಆಟೋ ಚಾಲಕರ ಕಷ್ಟಕ್ಕೆ ಮಿಡಿದ ನಟ ವಿನೋದ್ ರಾಜ್

Public TV
By Public TV
36 minutes ago
Jail
Court

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 7 ಲಕ್ಷ ದಂಡ

Public TV
By Public TV
37 minutes ago
nitish kumar bihar cm oath
Latest

ರಾಜ್ಯಸಭೆ ಸದಸ್ಯರಾಗಿ ಶುಕ್ರವಾರ ನಿತೀಶ್ ಕುಮಾರ್ ಪ್ರಮಾಣ ಸ್ವೀಕಾರ – ಏ.14 ರಂದು ಬಿಹಾರಕ್ಕೆ ನೂತನ ಸಿಎಂ?

Public TV
By Public TV
54 minutes ago
congress flag
Latest

ಬಾರಾಮತಿ ಉಪಚುನಾವಣೆ; ಸ್ಪರ್ಧೆಯಿಂದ ಹಿಂದೆ ಸರಿದ ಕಾಂಗ್ರೆಸ್

Public TV
By Public TV
1 hour ago
karnataka High Court
Bengaluru City

ಶಾಲೆಗಳಲ್ಲಿ `ವಂದೇ ಮಾತರಂ’ ಆರು ಚರಣಗಳೊಂದಿಗೆ ಹಾಡೋದು ಕಡ್ಡಾಯ – ಹೈಕೋರ್ಟ್‌ನಿಂದ ಅರ್ಜಿ ವಜಾ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?