Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಮಾರಸ್ವಾಮಿ, ನಾನು ಸೇರಿ ರಾಮನಗರ ಜಿಲ್ಲೆ ಮಾಡಿದ್ದು: ಎಚ್‍ಡಿ ರೇವಣ್ಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕುಮಾರಸ್ವಾಮಿ, ನಾನು ಸೇರಿ ರಾಮನಗರ ಜಿಲ್ಲೆ ಮಾಡಿದ್ದು: ಎಚ್‍ಡಿ ರೇವಣ್ಣ

Districts

ಕುಮಾರಸ್ವಾಮಿ, ನಾನು ಸೇರಿ ರಾಮನಗರ ಜಿಲ್ಲೆ ಮಾಡಿದ್ದು: ಎಚ್‍ಡಿ ರೇವಣ್ಣ

Public TV
Last updated: January 7, 2022 4:52 pm
Public TV
Share
2 Min Read
HD Revanna
SHARE

ಹಾಸನ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹಾಗೂ ನಾನು ಸೇರಿ ರಾಮನಗರವನ್ನು ಜಿಲ್ಲೆಯನ್ನಾಗಿ ಮಾಡಿದ್ದು ಎಂದು ಮಾಜಿ ಸಚಿವ ಎಚ್‍ಡಿ ರೇವಣ್ಣ ಹೇಳಿದ್ದಾರೆ.

HD KUMARSWAMY

ಸಚಿವ ಅಶ್ವಥ್ ನಾರಾಯಣ್ ಸಂಸದ ಡಿ.ಕೆ.ಸುರೇಶ್ ನಡುವೆ ನಡೆದ ವಾಗ್ವಾದ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ, ನಾನು ಸೇರಿ ರಾಮನಗರ ಜಿಲ್ಲೆ ಮಾಡಿದ್ದು. ರಾಮನಗರದಲ್ಲಿ ಡೈರಿ, ಡಿಸಿಸಿ ಬ್ಯಾಂಕ್ ಮಾಡಲು ಈ ಅಣ್ಣತಮ್ಮ ಬಿಡಲಿಲ್ಲ ಅಡ್ಡಗಾಲು ಹಾಕಿ ನಿಲ್ಲಿಸಿದ್ದರು. ರಾಮನಗರ ಜಿಲ್ಲೆಗೆ ಕುಮಾರಸ್ವಾಮಿ ಅವರದ್ದೇ ಹೆಚ್ಚು ಕೊಡುಗೆ ಇದೆ ಎಂದು ಡಿಕೆ ಬ್ರದರ್ಸ್ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ:  ಮೋದಿಯ ಎಲ್ಲಾ ರ‍್ಯಾಲಿಗಳನ್ನು ಬಂದ್ ಮಾಡಿ ನಂತರ ನಮ್ಮ ಪಾದಯಾತ್ರೆ ಬಗ್ಗೆ ಯೋಚಿಸುತ್ತೇವೆ: ಡಿ.ಕೆ.ಸುರೇಶ್

DK Shivakumar Mekedatu Padyatra scaled

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಮುಳುಗುತ್ತಿರುವುದಕ್ಕೆ ಕೃಷ್ಣ ನಡೆ, ಮೇಕೆದಾಟು ನಡೆ ಮಾಡಲು ಹೊರಟಿದ್ದಾರೆ. ಮೇಕೆದಾಟು ಪಾದಯಾತ್ರೆ ಹದಿನೈದು ದಿನ ಬಿಟ್ಟು ಮಾಡಿದರೆ ಏನಾಗುತ್ತೆ, ಒಂದೆರಡು ತಿಂಗಳು ಬಿಟ್ಟು ಮಾಡಲಿ ಎಂದರು.

congress logo

ಬಿಜೆಪಿ ಸರ್ಕಾರ 40% ಕಮೀಷನ್ ಸರ್ಕಾರ ಎಂಬ ಕೈ ಪಕ್ಷದ ಆರೋಪದ ಹಿನ್ನೆಲೆ ಪ್ರತಿಕ್ರಿಯಿಸಿದ ಅವರು, ಅದನ್ನು ಶುರು ಮಾಡಿದ್ದೇ ಕಾಂಗ್ರೆಸ್ ಪಕ್ಷದವರು. ಅಧಿಕಾರದಲ್ಲಿದ್ದಾಗ ಎರಡು ಸರ್ಕಾರಗಳು ಮೇಕೆದಾಟು ಯೋಜನೆ ಯಾಕೆ ಮಾಡಲಿಲ್ಲ. ಇವರಿಗೆ ಜನ ಸತ್ತರೂ ಪರ್ವಾಗಿಲ್ಲ. ದೇಶದಲ್ಲಿ ಕಾಂಗ್ರೆಸ್ ಪಕ್ಷ ಸತ್ತು ಹೋಗಿದೆ. ಅದಕ್ಕೆ ಪಕ್ಷವನ್ನು ಮೇಲೆಳಿಸಲು ಈ ಗಿಮಿಕ್ ಮಾಡುತ್ತಿದ್ದಾರೆ. ಎರಡನೇ ಅಲೆಯಲ್ಲಿ ಚುನಾವಣೆ ಮಾಡಲು ಹೋಗಿ ಸಾವಿರಾರು ಜನ ಬೀದಿಪಾಲಾಗಿದ್ದಾರೆ. ಜನರು ದೇವೇಗೌಡರನ್ನು ಐವತ್ತು ವರ್ಷ ರಾಜಕೀಯದಲ್ಲಿ ಉಳಿಸಿದ್ದಾರೆ. ಹಾಸನ, ಮಂಡ್ಯ, ರಾಮನಗರ ಜನ ನಮ್ಮ ಕುಟುಂಬ ಉಳಿಸಿದ್ದಾರೆ ಎಂದು ನುಡಿದರು. ಇದನ್ನೂ ಓದಿ: ನಾವು ರ‍್ಯಾಲಿ ಮಾಡಲ್ಲ, ಸಮಾವೇಶ ಮಾಡಲ್ಲ, ಕಾವೇರಿಗಾಗಿ ನಡೆಯುತ್ತೇವೆ: ಡಿಕೆಶಿ

ಕುಮಾರಸ್ವಾಮಿ ಹತ್ತಿರ ಜನ ಇಲ್ಲಾ ಎಂಬ ಮಾಜಿ ಶಾಸಕ ಬಾಲಕೃಷ್ಣ ಹೇಳಿಕೆ ವಿಚಾರವಾಗಿ ಮಾತನಾಡಿ, ಕುಮಾರಸ್ವಾಮಿ ಹತ್ರ ಜನ, ದೇವರು ಇದ್ದಾರೆ. ಕುಮಾರಸ್ವಾಮಿ ಬಿಟ್ಟು ಹೋದವರು ಮನೆಯಲ್ಲಿ ಇದ್ದಾರೆ. ಕುಟುಂಬ ರಾಜಕಾರಣ ಅಂಥಾ ಎಲ್ಲಾ ಹೇಳಿದ್ದರು. ಈ ಕುಟುಂಬದ ಜೊತೆ ಜನ ಇದ್ದಾರೆ. ಅದಕ್ಕೆ ಎಂ.ಎಲ್.ಸಿ. ಚುನಾವಣೆಯಲ್ಲಿ ಹೆಚ್ಚಿನ ಮತಗಳಿಂದ ಗೆಲ್ಲಿಸಿದ್ದಾರೆ. 2023 ಕ್ಕೆ ನೋಡೋಣ, ನಾನು ಎಲ್ಲೂ ಹೋಗಲ್ಲ. ದೇವರ ಆಶೀರ್ವಾದ, ಜನತೆ ಶಕ್ತಿ ಕೊಟ್ಟರೆ ಕೆಲಸ ಮಾಡುತ್ತೇವೆ ಎಂದರು.

hsn suraj revanna

ನೂತನ ವಿಧಾನ ಪರಿಷತ್ ಸದಸ್ಯರ ಪ್ರಮಾಣ ವಚನಕ್ಕೆ ಡಾ.ಸೂರಜ್ ರೇವಣ್ಣ ಗೈರು ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಕೊರೊನಾ ವೇಳೆ ವಿಧಾನ ಪರಿಷತ್ ಸದಸ್ಯರ ಪ್ರಮಾಣವಚನ ಕಾರ್ಯಕ್ರಮ ಏಕೆ ಬೇಕಿತ್ತು? ನನ್ನ ಮಗ ಹೋಗುತ್ತೇನೆ ಎಂದಿದ್ದ. ಆದರೆ ಕೊರೊನಾ ಇದೆ ಬೇಡ ಅಂತಾ ನಾನೇ ಹೇಳಿದೆ. ಸೂರಜ್ ಜೊತೆ ಇಪ್ಪತ್ತೈದು ಜನ ಹೋಗುವುದು, ಕೊರೊನ ಮಾರ್ಗಸೂಚಿ ಉಲ್ಲಂಘನೆ ಆಗುವುದು ಏಕೆ ಬೇಕು? ಲಾಕ್ ಡೌನ್ ಮುಗಿಯಲಿ ಆಮೇಲೆ ಪ್ರಮಾಣವಚನ ತೆಗೆದುಕೊಂಡರೆ ಆಯ್ತು ಅಂತಾ ಹೇಳಿದೆ. 15 ದಿನದ ಸಂಬಳ ಹೋಗಲಿ ಬಿಡು ಅಂತಾ ತಡೆದಿದ್ದೇನೆ ಎಂದು ಹೇಳಿದರು.

TAGGED:hasaanhd kumaraswamyHD Revannamekedatu projectಎಚ್‍ಡಿ ರೇವಣ್ಣಮೇಕೆದಾಟುಹಾಸನಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Darshan 7
ದರ್ಶನ್ ಹೆಚ್ಚುವರಿ ಬ್ಲಾಂಕೆಟ್‌ ಸೌಲಭ್ಯಕ್ಕೆ ಕುತ್ತು – ಕಾರಾಗೃಹ ಡಿಜಿಪಿ ಹೊಸ ಆದೇಶ
Bengaluru City Cinema Latest Sandalwood
Veer Kambala
ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ʻವೀರ ಕಂಬಳʼಕ್ಕೆ ರಿಲೀಸ್ ಡೇಟ್ ಫಿಕ್ಸ್
Cinema Latest Sandalwood Top Stories
Raghavendra Mahatme
ಶ್ರೀ ರಾಘವೇಂದ್ರ ಮಹಾತ್ಮೆ : ವಿವಾಹ ವೈಭವ ಸಂಚಿಕೆ
Cinema Latest Top Stories TV Shows
vidnyan mane and palash smriti
ಬೇರೊಬ್ಬಳೊಂದಿಗೆ ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಾಲಶ್ – ಸ್ಮೃತಿ ಮಂಧಾನ ಗೆಳೆಯ ವಿಧ್ಯಾನ್ ಮಾನೆ
Bollywood Cricket Latest National Sports Top Stories

You Might Also Like

Dryfruits
Bengaluru City

ಇರಾನ್‌ನಲ್ಲಿ ಹಿಂಸಾಚಾರ, ಯುದ್ಧದ ಆತಂಕ – ರಂಜಾನ್ ಹೊಸ್ತಿಲಲ್ಲೇ ಡ್ರೈಫ್ರೂಟ್ಸ್ ಸಪ್ಲೈ ಬಂದ್

Public TV
By Public TV
35 minutes ago
Bhupesh Baghel
Latest

2017 ರ ಸೆಕ್ಸ್ ಸಿಡಿ ಪ್ರಕರಣ – ಕಾಂಗ್ರೆಸ್‌ ನಾಯಕ ಭೂಪೇಶ್ ಬಘೇಲ್ ಖುಲಾಸೆ ರದ್ದುಗೊಳಿಸಿದ ಸಿಬಿಐ ಕೋರ್ಟ್‌

Public TV
By Public TV
52 minutes ago
One Way Riding DL Cancel
Bengaluru City

ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಪ್ಲ್ಯಾನ್ – ಒನ್ ವೇ ಸವಾರರೇ ಟಾರ್ಗೆಟ್, ಸಿಕ್ಕಿಬಿದ್ದೋರ ಡಿಎಲ್ ಕ್ಯಾನ್ಸಲ್

Public TV
By Public TV
1 hour ago
Manali
Latest

ಮನಾಲಿಯಲ್ಲಿ ಭಾರೀ ಹಿಮಪಾತ – 8 ಕಿಮೀ ಟ್ರಾಫಿಕ್‌ ಜಾಮ್‌, ರಸ್ತೆಯಲ್ಲೇ ನಿಂತ ಪ್ರವಾಸಿಗರು

Public TV
By Public TV
1 hour ago
Belagavi Police 2
Belgaum

ಬೆಳಗಾವಿ | ದೇಶದ ಅತಿದೊಡ್ಡ ರಾಬರಿ ಪ್ರಕರಣ ಬೆಳಕಿಗೆ – ಚಲಾವಣೆ ಇಲ್ಲದ 400 ಕೋಟಿ ದರೋಡೆ

Public TV
By Public TV
2 hours ago
WPL RCB vs DC
Cricket

WPL 2026: ಆರ್‌ಸಿಬಿ ಗೆಲುವಿನ ಓಟಕ್ಕೆ ಬ್ರೇಕ್‌ – ಡೆಲ್ಲಿಗೆ 7 ವಿಕೆಟ್‌ಗಳ ಜಯ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?