Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ನಾನು ಖುಷಿಯಾಗಿದ್ದೇನೆ, ಅವರಿಗೆ ದೇವರು ಒಳ್ಳೆಯದು ಮಾಡಲಿ: ಸೈನಾ ನೆಹ್ವಾಲ್

Public TV
Last updated: January 12, 2022 11:11 pm
Public TV
Share
3 Min Read
saina nehwal
SHARE

ಹೈದರಾಬಾದ್: ನಟ ಸಿದ್ದಾರ್ಥ್ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ವಿರುದ್ಧ ಲೈಂಗಿಕ ಅವಹೇಳನಕಾರಿ ಟ್ವೀಟ್ ಮಾಡುವ ಮೂಲಕ ವಿವಾದಕ್ಕೆ ಸಿಲುಕಿಕೊಂಡಿದ್ದರು. ನಂತರ ತನ್ನ ವರ್ತನೆಗೆ ನೆಹ್ವಾಲ್ ಅವರಿಗೆ ಪತ್ರ ಬರೆದು ಸೋಶಿಯಲ್ ಮೀಡಿಯಾದಲ್ಲೇ ಕ್ಷಮೆಯಾಚಿಸಿದ್ದಾರೆ. ಸೈನಾ ನೆಹ್ವಾಲ್ ಕೂಡಾ ಟ್ವೀಟ್‌ ಮಾಡಿ ಪ್ರತಿಕ್ರಿಯೆ ಕೊಟ್ಟಿದ್ದರು. ಆದರೆ ಅವಹೇಳನಕಾರಿ ಹೇಳಿಕೆಗೆ ನಟನ ವಿರುದ್ಧ ಹೈದರಾಬಾದ್‌ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

Siddharth

ಹೈದರಾಬಾದ್‍ನಲ್ಲಿ ಮಹಿಳೆಯೋರ್ವರು ಸಿದ್ಧಾರ್ಥ್ ಹೇಳಿಕೆಯ ವಿರುದ್ಧ ದೂರು ನೀಡಿದ್ದರು. ಮಹಿಳೆಯರ ಗೌರವಕ್ಕೆ ಹಾನಿ ಮಾಡುವ ಉದ್ದೇಶದಿಂದ ಹೀಗೆ ಹೇಳಿದ್ದಾರೆ ಎಂಬ ಹಿನ್ನೆಲೆಯಲ್ಲಿ ಇದೀಗ ಸಿದ್ಧಾರ್ಥ್ ವಿರುದ್ಧ ಐಪಿಸಿ ಸೆಕ್ಷನ್ 509ರ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಇದಲ್ಲದೇ ಐಟಿ ಆಕ್ಟ್ ಅಡಿಯಲ್ಲೂ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ನೆಟ್ಟಿಗರ ಆಕ್ರೋಶಕ್ಕೆ ಮಣಿದು ಸೈನಾ ಬಳಿ ಕ್ಷಮೆಯಾಚಿಸಿದ ಸಿದ್ದಾರ್ಥ್

Saina Nehwal

ನಡೆದಿದ್ದೇನು?
ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತಾ ಲೋಪ ಕುರಿತಂತೆ ಸೈನಾ ನೆಹ್ವಾಲ್ ಟ್ವೀಟ್ ಮಾಡಿದ್ದರು. ಯಾವುದೇ ರಾಷ್ಟ್ರದಲ್ಲಿ ಪ್ರಧಾನ ಮಂತ್ರಿಗೆ ಭದ್ರತೆ ಸಿಗದೇ ಇದ್ದರೆ, ಆ ದೇಶದಲ್ಲಿ ನಾವೂ ಸುರಕ್ಷಿತವಾಗಿದ್ದೇವೆ ಎಂದು ಹೇಳಿಕೊಳ್ಳಲು ಸಾಧ್ಯವಾಗುವುದಿಲ್ಲ. ಈ ಅಜರೂಕತೆಯನ್ನು ನಾನು ಖಂಡಿಸುತ್ತೇನೆ ಎಂದು ಟ್ವೀಟ್ ಮಾಡಿದ್ದರು.

No nation can claim itself to be safe if the security of its own PM gets compromised. I condemn, in the strongest words possible, the cowardly attack on PM Modi by anarchists.#BharatStandsWithModi #PMModi

— Saina Nehwal (@NSaina) January 5, 2022

ಸೈನಾ ನೆಹ್ವಾಲ್ ಅವರ ಈ ಟ್ವೀಟ್ ಗೆ ಸಿದ್ದಾರ್ಥ್, ವಿಶ್ವದ ಸಟಲ್ ಕಾಕ್ ಚಾಂಪಿಯನ್. ದೇವರಿಗೆ ಧನ್ಯವಾದಗಳು ನಾವು ಭಾರತದ ರಕ್ಷಕರನ್ನು ಹೊಂದಿದ್ದೇವೆ. ರೆಹಾನ್ನಾ ನಿಮಗೆ ನಾಚಿಕೆಯಾಗಬೇಕು ಎಂದು ಟ್ವೀಟ್ ಮಾಡಿದ್ದರು.

Siddharth Saina Nehwal 1

ಪುರುಷನ ಮರ್ಮಾಂಗವನ್ನು ಗ್ರಾಮ್ಯವಾಗಿ ‘ಕಾಕ್’ ಎಂದು ಕರೆಯಲಾಗುತ್ತದೆ. ಈ ಟ್ವೀಟ್ ಮೂಲಕ ಸಿದ್ದಾರ್ಥ್ ಸೈನಾ ಅವರನ್ನು ಲೈಂಗಿಕವಾಗಿ ಅವಮಾನಿಸಿದ್ದಾರೆ  ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ರಾಷ್ಟ್ರೀಯ ಮಹಿಳಾ ಆಯೋಗ ಗರಂ ಆಗಿದ್ದು, ಸಿದ್ದಾರ್ಥ್ ಖಾತೆಯನ್ನೇ ಬ್ಲಾಕ್ ಮಾಡುವಂತೆ ಟ್ವಿಟ್ಟರ್‌ಗೆ ಪತ್ರ ಬರೆದಿದ್ದರು. ಸೋಶಿಯಲ್‌ ಮೀಡಿಯಾದಲ್ಲಿ ಈ ಕುರಿತಾಗಿ ಆಕ್ರೋಶವ್ಯಕ್ತವಾಗಿತ್ತು.

Dear @NSaina pic.twitter.com/plkqxVKVxY

— Siddharth (@Actor_Siddharth) January 11, 2022

ಆತ್ಮೀಯ ಸೈನಾ, ಕೆಲವು ದಿನಗಳ ಹಿಂದೆ ನಿಮ್ಮ ಟ್ವೀಟ್‍ಗೆ ಪ್ರತಿಕ್ರಿಯೆಯಾಗಿ ನಾನು ಬರೆದ ನನ್ನ ಅಸಭ್ಯ ಹಾಸ್ಯಕ್ಕಾಗಿ ನಾನು ನಿಮ್ಮಲ್ಲಿ ಕ್ಷಮೆಯಾಚಿಸಲು ಬಯಸುತ್ತೇನೆ. ನಾನು ನಿಮ್ಮೊಂದಿಗೆ ಅನೇಕ ವಿಷಯಗಳಲ್ಲಿ ಭಿನ್ನಾಭಿಪ್ರಾಯ ಹೊಂದಿರಬಹುದು. ಆದರೆ ಅಂದು ನಿಮ್ಮ ಟ್ವೀಟ್ ಅನ್ನು ನಾನು ಓದಿದಾಗ ನನಗೆ ಕೋಪವನ್ನು ತಡೆದುಕೊಳ್ಳಲಾಗಲಿಲ್ಲ. ಅದಕ್ಕೆ ಆ ರೀತಿ ಪ್ರತಿಕ್ರಿಯೆ ನೀಡಿದೆ. ಯಾವುದೇ ದುರುದ್ದೇಶದಿಂದ ನಾನು ಆ ರೀತಿ ಪ್ರತಿಕ್ರಿಯೆಯನ್ನು ನೀಡಲಿಲ್ಲ. ನಾನು ಸ್ತ್ರೀವಾದಿ ಮಿತ್ರ. ನನ್ನ ಟ್ವೀಟ್‍ನಲ್ಲಿ ಯಾವುದೇ ಲಿಂಗವನ್ನು ಸೂಚಿಸಿಲ್ಲ. ನಿಮ್ಮ ಮೇಲೆ ಯಾವುದೇ ದುರುದ್ದೇಶದಿಂದ ಆ ಪದಗಳನ್ನು ಬಳಸಲಿಲ್ಲ ಎಂಬ ಭರವಸೆಯನ್ನು ನಾನು ನಿಮಗೆ ನೀಡುತ್ತೇನೆ. ಈ ಪತ್ರವನ್ನು ನೀವು ಸಮ್ಮತಿಸುತ್ತೀರಾ ಎಂದು ನಾನು ಭಾವಿಸುತ್ತೇನೆ. ನೀವು ಯಾವಾಗಲೂ ನನ್ನ ಚಾಂಪಿಯನ್ ಆಗಿರುತ್ತೀರಿ ಎಂದು ಬರೆದು ಕ್ಷಮೆಯನ್ನು ಕೇಳಿದ್ದಾರೆ.

saina nehwal 1

ಇದು ಮಹಿಳೆಯರ ಘನತೆಗೆ ಸಂಬಂಧಿಸಿದ ವಿಚಾರ. ಓರ್ವ ಮಹಿಳೆಯನ್ನು ಅವರು ಈ ರೀತಿ ಟಾರ್ಗೆಟ್​​ ಮಾಡಬಾರದು. ಆದರೆ ಇಂಥ ವಿಚಾರಗಳಿಂದ ನಾನು ವಿಚಲಿತ ಆಗಿಲ್ಲ. ನನ್ನ ಕ್ಷೇತ್ರದಲ್ಲಿ ನಾನು ಖುಷಿಯಾಗಿದ್ದೇನೆ. ಅವರಿಗೆ ದೇವರು ಒಳ್ಳೆಯದು ಮಾಡಲಿ’ ಎಂದು ಸೈನಾ ನೆಹ್ವಾಲ್​ ಸಿದ್ಧಾರ್ಥ್ ಕ್ಷಮೆಗೆ ಪ್ರತಿಕ್ರಿಯಿಸಿದ್ದರು. ಆದರೆ ಇದೀಗ  ನಟ ಸಿದ್ದಾರ್ಥ್ ವಿರುದ್ಧವಾಗಿ ಪ್ರಕರಣ ದಾಖಲಾಗಿದೆ.  ಇದನ್ನೂ ಓದಿ: ರಾಷ್ಟ್ರಪ್ರಶಸ್ತಿ ವಿಜೇತೆ ಕೀರ್ತಿ ಸುರೇಶ್‍ಗೆ ಕೋವಿಡ್ ಪಾಸಿಟಿವ್

TAGGED:controversial tweetSaina NehwalSiddharthಪೊಲೀಸ್ಪ್ರಕರಣಹೈದರಾಬಾದ್
Share This Article
Facebook Whatsapp Whatsapp Telegram

Cinema Updates

shivarajkumar
ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ
16 hours ago
smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
17 hours ago
darshan 1
‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್
17 hours ago
disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
19 hours ago

You Might Also Like

Bengaluru BMTC Bus
Bengaluru City

PUBLiC TV Impact – ಯುವತಿ ಮೇಲೆ ಬಸ್ ಹತ್ತಿಸಲು ಯತ್ನಿಸಿದ್ದ BMTC ಬಸ್ ಡ್ರೈವರ್ ಅಮಾನತು

Public TV
By Public TV
4 minutes ago
CORONA 1
Dharwad

ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿಗೆ ಕೊರೊನಾ ಸೋಂಕು – ಮಂಡ್ಯದಲ್ಲೂ ಮೊದಲ ಕೇಸ್‌ ಪತ್ತೆ

Public TV
By Public TV
19 minutes ago
Eshwara Khandre
Bengaluru City

ಭೂಕುಸಿತ; 3 ತಿಂಗಳಲ್ಲಿ ಪಶ್ಚಿಮಘಟ್ಟ ಧಾರಣಾ ಸಾಮರ್ಥ್ಯದ ವರದಿ ಕೇಳಿದ ಈಶ್ವರ್ ಖಂಡ್ರೆ

Public TV
By Public TV
33 minutes ago
Nelamangala Car Theft
Bengaluru City

ನೆಲಮಂಗಲ| ಕಾರ್ ಗ್ಲಾಸ್ ಒಡೆದು 11.5 ಲಕ್ಷ ನಗದು ದೋಚಿ ಪರಾರಿಯಾದ ಕಳ್ಳರು

Public TV
By Public TV
41 minutes ago
Assam Meghalaya Road 1
Latest

ಭಾರೀ ಮಳೆಗೆ ಅಸ್ಸಾಂ-ಮೇಘಾಲಯ ರಸ್ತೆ ಸಂಪರ್ಕ ಕಡಿತ – 2 ದಿನದಲ್ಲಿ 30 ಮಂದಿ ಸಾವು!

Public TV
By Public TV
53 minutes ago
Russia Bridge Collapse
Crime

ಉಕ್ರೇನ್ ಗಡಿಯಲ್ಲಿ ರೈಲ್ವೆ ಬ್ರಿಡ್ಜ್ ಕುಸಿತ – ಹಳಿ ತಪ್ಪಿ 7 ಮಂದಿ ಸಾವು, 30 ಜನಕ್ಕೆ ಗಾಯ

Public TV
By Public TV
56 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?