Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಮ್ದು ದುರ್ಯೋಧನನ ರೀತಿ ಕೆಟ್ಟ ಹಠ: ಸಿದ್ದು, ಡಿಕೆಶಿಗೆ ಅಶೋಕ್ ಗುದ್ದು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಿಮ್ದು ದುರ್ಯೋಧನನ ರೀತಿ ಕೆಟ್ಟ ಹಠ: ಸಿದ್ದು, ಡಿಕೆಶಿಗೆ ಅಶೋಕ್ ಗುದ್ದು

Bengaluru City

ನಿಮ್ದು ದುರ್ಯೋಧನನ ರೀತಿ ಕೆಟ್ಟ ಹಠ: ಸಿದ್ದು, ಡಿಕೆಶಿಗೆ ಅಶೋಕ್ ಗುದ್ದು

Public TV
Last updated: January 13, 2022 7:43 am
Public TV
Share
4 Min Read
R ASHOK
SHARE

ಬೆಂಗಳೂರು: ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರೇ, ನಿಮ್ಮದು ಮಹಾಭಾರತದ ದುರ್ಯೋಧನನ ರೀತಿಯ ಕೆಟ್ಟ ಹಠ. ಇದರಿಂದ ಯಾರಿಗೂ ಒಳ್ಳೆಯದಾಗುವುದಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಕಿಡಿಕಾರಿದ್ದಾರೆ.

SIDDU DKSHI

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್. ಕಂದಾಯ ಸಚಿವ ಆರ್. ಅಶೋಕ್ ಸೇರಿದಂತೆ ಬಿಜೆಪಿಯ ಹಲವಾರು ನಾಯಕರು ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದಾರೆ.

ಕರ್ನಾಟಕದ ನೆಲ, ಜಲ ಹಾಗೂ ಜನರ ಬಗ್ಗೆ ಯಾವಾಗಲೂ ಕೂಡ ಎಲ್ಲ ರಾಜಕೀಯ ಪಕ್ಷಗಳು ಒಂದಾಗಿ ಕೆಲಸ ಮಾಡಿದ್ದಾವೆ.
ಮೇಕೆದಾಟು ವಿಚಾರದಲ್ಲಿ ಕೂಡಾ ಎಲ್ಲ ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆಯನ್ನು ಸಾಕಾರಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ.
1/3

— Basavaraj S Bommai (@BSBommai) January 12, 2022

ಬೊಮ್ಮಾಯಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ, ಕರ್ನಾಟಕದ ನೆಲ, ಜಲ ಹಾಗೂ ಜನರ ಬಗ್ಗೆ ಯಾವಾಗಲೂ ಕೂಡ ಎಲ್ಲ ರಾಜಕೀಯ ಪಕ್ಷಗಳು ಒಂದಾಗಿ ಕೆಲಸ ಮಾಡಿದ್ದಾವೆ. ಮೇಕೆದಾಟು ವಿಚಾರದಲ್ಲಿ ಕೂಡಾ ಎಲ್ಲ ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆಯನ್ನು ಸಾಕಾರಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಇದನ್ನೂ ಓದಿ: ಪಾದಯಾತ್ರೆ ತಡೆಯಲು ಯಾರಿಗೆ ಕಾಯುತ್ತಿದ್ದೀರಿ – ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ

ಈಗ ಕೋವಿಡ್ ಮಹಾಮಾರಿ ಮೂರನೆಯ ಅಲೆಯು ಕರ್ನಾಟಕ ರಾಜ್ಯಕ್ಕೆ ಹಾಗೂ ವಿಶೇಷವಾಗಿ ಬೆಂಗಳೂರಿಗೆ ಆವರಿಸಿಕೊಂಡಿದೆ. ಈ ಸಂದರ್ಭದಲ್ಲಿ ಕರ್ನಾಟಕ ಮತ್ತು ಬೆಂಗಳೂರು ಜನರ ಆರೋಗ್ಯ ಕಾಪಾಡುವುದು ನಮ್ಮೆಲ್ಲರ ಪ್ರಥಮ ಕರ್ತವ್ಯ ಆಗಿದೆ.
ಹೀಗಾಗಿ ಈ ಕರ್ತವ್ಯವನ್ನು ನಿರ್ವಹಿಸಲು ಬದ್ಧತೆ ತೋರಿಸಬೇಕಾಗಿದೆ.
2/3

— Basavaraj S Bommai (@BSBommai) January 12, 2022

ಈಗ ಕೋವಿಡ್ ಮಹಾಮಾರಿ ಮೂರನೆಯ ಅಲೆಯು ಕರ್ನಾಟಕ ರಾಜ್ಯಕ್ಕೆ ಹಾಗೂ ವಿಶೇಷವಾಗಿ ಬೆಂಗಳೂರಿಗೆ ಆವರಿಸಿಕೊಂಡಿದೆ. ಈ ಸಂದರ್ಭದಲ್ಲಿ ಕರ್ನಾಟಕ ಮತ್ತು ಬೆಂಗಳೂರು ಜನರ ಆರೋಗ್ಯ ಕಾಪಾಡುವುದು ನಮ್ಮೆಲ್ಲರ ಪ್ರಥಮ ಕರ್ತವ್ಯ ಆಗಿದೆ. ಹೀಗಾಗಿ ಈ ಕರ್ತವ್ಯವನ್ನು ನಿರ್ವಹಿಸಲು ಬದ್ಧತೆ ತೋರಿಸಬೇಕಾಗಿದೆ. ಕೋವಿಡ್ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವ ಕಾನೂನನ್ನು ಉಲ್ಲಂಘನೆ ಮಾಡದೇ ಎಲ್ಲರ ಸಹಕಾರವನ್ನು ಬಯಸುತ್ತೇನೆ. ಈ ಸಾಂಕ್ರಾಮಿಕ ರೋಗವನ್ನು ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ನಿಯಂತ್ರಿಸಲು ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳಲು ಸರಕಾರ ತೀರ್ಮಾನಿಸಿದೆ ಎಂದು ಬರೆದುಕೊಂಡಿದ್ದಾರೆ.

ಕೋವಿಡ್ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವ ಕಾನೂನನ್ನು ಉಲ್ಲಂಘನೆ ಮಾಡದೇ ಎಲ್ಲರ ಸಹಕಾರವನ್ನು ಬಯಸುತ್ತೇನೆ.
ಈ ಸಾಂಕ್ರಾಮಿಕ ರೋಗವನ್ನು ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ನಿಯಂತ್ರಿಸಲು ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳಲು ಸರಕಾರ ತೀರ್ಮಾನಿಸಿದೆ.
3/3

— Basavaraj S Bommai (@BSBommai) January 12, 2022

ಆರ್. ಅಶೋಕ್ ಅವರು, ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರೇ, ನಿಮ್ಮದು ಮಹಾಭಾರತದ ದುರ್ಯೋಧನನ ರೀತಿಯ ಕೆಟ್ಟ ಹಠ. ಇದರಿಂದ ಯಾರಿಗೂ ಒಳ್ಳೆಯದಾಗುವುದಿಲ್ಲ. ದುರ್ಯೋಧನನಿಗೆ ಆದಂತೆ, ನೀವೂ, ನಿಮ್ಮ ಕಾಂಗ್ರೆಸ್ ಪಕ್ಷ ನಿರ್ನಾಮವಾಗುತ್ತದೆ. ನಮಗೆ ವಿರೋಧ ಪಕ್ಷವೂ ಇರುವುದಿಲ್ಲ. ದಯವಿಟ್ಟು ಹಠ ಬಿಡಿ ಎಂದಿದ್ದಾರೆ. ಇದನ್ನೂ ಓದಿ: ಸರ್ಕಾರ ಯಾವುದೇ ಆದೇಶ ನೀಡಲಿ ಪಾದಯಾತ್ರೆ ನಿಲ್ಲಲ್ಲ: ಡಿ.ಕೆ ಸುರೇಶ್

ಮಾನ್ಯ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರೇ, ನಿಮ್ಮದು ಮಹಾಭಾರತದ ದುರ್ಯೋಧನನ ರೀತಿಯ ಕೆಟ್ಟ ಹಠ. ಇದರಿಂದ ಯಾರಿಗೂ ಒಳ್ಳೆಯದಾಗುವದಿಲ್ಲ. ದುರ್ಯೋಧನನಿಗೆ ಆದಂತೆ, ನೀವೂ, ನಿಮ್ಮ ಕಾಂಗ್ರೆಸ್ ಪಕ್ಷ ನಿರ್ನಾಮವಾಗುತ್ತದೆ. ನಮಗೆ ವಿರೋಧ ಪಕ್ಷವೂ ಇರುವುದಿಲ್ಲ. ದಯವಿಟ್ಟು ಹಠ ಬಿಡಿ.@KPCCPresident @siddaramaiah @DKShivakumar

— R. Ashoka (ಆರ್. ಅಶೋಕ) (@RAshokaBJP) January 12, 2022

ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರೇ, ಹಠ ಪ್ರತಿಯೊಬ್ಬರಿಗೂ ಬೇಕು. ಆದರೆ ನಿಮ್ಮದು ಮಹಾಭಾರತದ ದುರ್ಯೋಧನನ ರೀತಿಯ ಹಠ. ಇದು ನಿಮಗೂ, ನಾಡಿಗೂ ಒಳ್ಳೆಯದಲ್ಲ. ದುರ್ಯೋಧನನಂತೆ, ನೀವೂ ಮತ್ತು ನಿಮ್ಮ ಕಾಂಗ್ರೆಸ್ ಸರ್ವನಾಶವಾಗಲು ಬಯಸುತ್ತೀರಾ? ಯೋಚಿಸಿ ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.

ಸನ್ಮಾನ್ಯ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರೇ, ಹಠ ಪ್ರತಿಯೊಬ್ಬರಿಗೂ ಬೇಕು.
ಆದರೆ ನಿಮ್ಮದು ಮಹಾಭಾರತದ ದುರ್ಯೋಧನನ ರೀತಿಯ ಹಠ.
ಇದು ನಿಮಗೂ, ನಾಡಿಗೂ ಒಳ್ಳೆಯದಲ್ಲ. ದುರ್ಯೋಧನನಂತೆ, ನೀವೂ ಮತ್ತು ನಿಮ್ಮ ಕಾಂಗ್ರೆಸ್ ಸರ್ವನಾಶವಾಗಲು ಬಯಸುತ್ತೀರಾ? ಯೋಚಿಸಿ !!@KPCC @KPCCPresident @DKShivakumar @siddaramaiah

— R. Ashoka (ಆರ್. ಅಶೋಕ) (@RAshokaBJP) January 12, 2022

ಮತ್ತೊಂದೆಡೆ ನಳಿನ್ ಕುಮಾರ್ ಅವರು, ಕೋವಿಡ್ ಹರಡುವ ಮೂಲಕ ಜನರ ಪ್ರಾಣ ಬಲಿ ಪಡೆಯಲು ಹೊರಟಿರುವ ಕಾಂಗ್ರೆಸ್ಸಿಗರ ಪಾದಯಾತ್ರೆ ಜನ ವಿರೋಧಿಯಾಗಿದೆ. ನ್ಯಾಯಾಂಗದ ಬಗ್ಗೆ ವಿಶ್ವಾಸ ಇದ್ದರೆ ಜನರ ಮೇಲೆ ಕಾಳಜಿ ಇಟ್ಟು ಪಾದಯಾತ್ರೆ ರದ್ದು ಮಾಡಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಸರ್ಕಾರ ನೆಲ, ಜಲದ ವಿಷಯದಲ್ಲಿ ಯಾವತ್ತೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ರಾಜ್ಯ ಸರ್ಕಾರದ ಆದೇಶಕ್ಕೆ ಡಿಕೆಶಿ ಮೌನ

ಕೋವಿಡ್ ಹರಡುವ ಮೂಲಕ ಜನರ ಪ್ರಾಣಬಲಿ ಪಡೆಯಲು ಹೊರಟಿರುವ ಕಾಂಗ್ರೆಸ್ಸಿಗರ ಪಾದಯಾತ್ರೆ ಜನವಿರೋಧಿಯಾಗಿದೆ.

ನ್ಯಾಯಾಂಗದ ಬಗ್ಗೆ ವಿಶ್ವಾಸ ಇದ್ದರೆ ಜನರ ಮೇಲೆ ಕಾಳಜಿ ಇಟ್ಟು ಪಾದಯಾತ್ರೆ ರದ್ದು ಮಾಡಬೇಕು.@BSBommai ನೇತೃತ್ವದ ರಾಜ್ಯ ಸರಕಾರ ನೆಲ, ಜಲದ ವಿಷಯದಲ್ಲಿ ಯಾವತ್ತೂ ರಾಜಿ ಮಾಡಿಕೊಳ್ಳುವುದಿಲ್ಲ.

— Nalinkumar Kateel (@nalinkateel) January 12, 2022

ಮೇಕೆದಾಟು ಪಾದಯಾತ್ರೆಯನ್ನು ತಕ್ಷಣ ನಿಲ್ಲಿಸುವಂತೆ ಹೈಕೋರ್ಟ್ ಆದೇಶ ನೀಡಿದೆ. ಮೇಕೆದಾಟು ಪಾದಯಾತ್ರೆಗೆ ಅನುಮತಿ ಕೊಟ್ಟಿಲ್ಲದಿದ್ದರೆ ತಡೆಯಲು ಯಾರಿಗಾಗಿ ಕಾಯುತ್ತಿದ್ದೀರಿ ಎಂದು ಹೈಕೋರ್ಟ್ ಸರ್ಕಾರವನ್ನು ಪ್ರಶ್ನಿಸಿ ಛೀಮಾರಿ ಹಾಕಿತ್ತು. ಈ ಬೆನ್ನಲ್ಲೇ ರಾಜ್ಯ ಸರ್ಕಾರ ಬುಧವಾರ ಕಾಂಗ್ರೆಸ್ ನಡೆಸುತ್ತಿದ್ದ ಮೇಕೆದಾಟು ಪಾದಯಾತ್ರೆಗೆ ನಿರ್ಬಂಧ ಹೇರಿದೆ.

TAGGED:Basavaraja BommaibengalurucongressNalin Kumar Kateelr ashokಆರ್. ಅಶೋಕ್‍ಕಾಂಗ್ರೆಸ್ನಳಿನ್ ಕುಮಾರ್ ಕಟೀಲ್ಬಸವರಾಜ ಬೊಮ್ಮಾಯಿಬೆಂಗಳೂರು
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
16 seconds ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
10 minutes ago
WhatsApp
Court

ಡಿಜಿಟಲ್ ಅರೆಸ್ಟ್ ತೊಡಗಿದ್ದ 9,400 ವಾಟ್ಸಪ್‌ ಖಾತೆಗಳು ಡಿಲೀಟ್‌

Public TV
By Public TV
16 minutes ago
siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
37 minutes ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
56 minutes ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
56 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?