Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕೇರಳವನ್ನು ಪ್ರಶ್ನಿಸಬೇಕೇ ಹೊರತು ಕೇಂದ್ರವನ್ನಲ್ಲ: ಸಿದ್ದುಗೆ ಬಿಜೆಪಿ ತಿರುಗೇಟು

Public TV
Last updated: January 17, 2022 6:19 pm
Public TV
Share
2 Min Read
Siddu BJP
SHARE

ಬೆಂಗಳೂರು: ಗಣರಾಜ್ಯೋತ್ಸವದ ಸ್ಥಬ್ಧ ಚಿತ್ರದ ವಿಚಾರದಲ್ಲಿ ಕೇರಳ ಸರ್ಕಾರ ಮಾಡಿದ ತಪ್ಪಿಗೆ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರು ಪ್ರಶ್ನಿಸಬೇಕಿರುವುದು ಕೇರಳದ ಸಿಪಿಐಎಂ ಪಕ್ಷವನ್ನೇ ಹೊರತು ಕೇಂದ್ರವನ್ನಲ್ಲ ಎಂದು ಕರ್ನಾಟಕ ಬಿಜೆಪಿ ತಿರುಗೇಟು ನೀಡಿದೆ.

ಭಾನುವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಸಮಾಜ ಸುಧಾರಕ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವುದು ತಳಸಮುದಾಯದ ಮಹಾಪುರುಷರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಇರುವ ಪೂರ್ವಗ್ರಹ ಮತ್ತು ತಿರಸ್ಕಾರಕ್ಕೆ ಸಾಕ್ಷಿ. ಶತಮಾನದ ಹಿಂದೆಯೇ ಅಸ್ಪøಶ್ಯತೆ ಮತ್ತು ಪುರೋಹಿತಷಾಹಿ ವ್ಯವಸ್ಥೆ ವಿರುದ್ಧ ಸಿಡಿದೆದ್ದು, ಹಿಂದೂ ಧರ್ಮದ ಸುಧಾರಣೆಗೆ ತಮ್ಮನ್ನು ಅರ್ಪಿಸಿಕೊಂಡಿದ್ದ ನಾರಾಯಣ ಗುರುಗಳಿಗೆ ಅವಮಾನಿಸಿರುವ ಕೇಂದ್ರ ಸರ್ಕಾರಕ್ಕೆ ಹಿಂದೂ ಧರ್ಮದ ಬಗ್ಗೆ ಮಾತನಾಡುವ ಯಾವ ನೈತಿಕತೆ ಇದೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದರು.

ಶತಮಾನದ ಹಿಂದೆಯೇ
ಅಸ್ಪೃಶ್ಯತೆ ಮತ್ತು ಪುರೋಹಿತಷಾಹಿ ವ್ಯವಸ್ಥೆ ವಿರುದ್ದ ಸಿಡಿದೆದ್ದು
ಹಿಂದೂ ಧರ್ಮದ ಸುಧಾರಣೆಗೆ ತಮ್ಮನ್ನು ಅರ್ಪಿಸಿಕೊಂಡಿದ್ದ ನಾರಾಯಣ ಗುರುಗಳಿಗೆ ಅವಮಾನಿಸಿರುವ @BJP4India ಮತ್ತು ಕೇಂದ್ರ ಸರ್ಕಾರಕ್ಕೆ ಹಿಂದೂ ಧರ್ಮದ ಬಗ್ಗೆ ಮಾತನಾಡುವ ಯಾವ ನೈತಿಕತೆ ಇದೆ?#Insult_to_NaraynaGúru
4/7 pic.twitter.com/W4b57usG3P

— Siddaramaiah (@siddaramaiah) January 16, 2022

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿರುವ ಟ್ವೀಟ್‍ಗೆ ಬಿಜೆಪಿ ತಿರುಗೇಟು ನೀಡಿದ್ದು, ಗಣರಾಜೋತ್ಸವ ಪರೇಡ್‍ನಲ್ಲಿ ಪ್ರದರ್ಶನಗೊಳ್ಳಲಿರುವ ಟ್ಯಾಬ್ಲೊ ವಿಚಾರವಾಗಿ ಕೇರಳದ ಸ್ಥಬ್ಧ ಚಿತ್ರವನ್ನು ಯಾಕೆ ತೆಗೆದು ಹಾಕಿದೆ ಎನ್ನುವುದಕ್ಕೆ ಪ್ರತಿಕ್ರಿಯೆ ನೀಡಿದೆ.

ಕೇರಳ ಸರ್ಕಾರ ಮಾಡಿದ ತಪ್ಪಿಗೆ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರು ಪ್ರಶ್ನಿಸಬೇಕಿರುವುದು ಕೇರಳದ ಸಿಪಿಐಎಂ ಪಕ್ಷವನ್ನೇ ಹೊರತು ಕೇಂದ್ರವನ್ನಲ್ಲ.

ಮೊಸರಿನಲ್ಲೂ ಕಲ್ಲು ಹುಡುಕುವ ಜಾಯಮಾನ ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಹೊಸತೇನಲ್ಲ. ಆದರೂ ಸೂಕ್ಷ್ಮ ವಿಚಾರಗಳಲ್ಲಿ ರಾಜಕೀಯ ಮಾಡುವುದು ಸರಿಯಲ್ಲ.

— BJP Karnataka (@BJP4Karnataka) January 17, 2022

ಟ್ವೀಟ್‍ನಲ್ಲಿ ಏನಿದೆ?: ಮೊಸರಿನಲ್ಲೂ ಕಲ್ಲು ಹುಡುಕುವ ಜಾಯಮಾನ ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಹೊಸತೇನಲ್ಲ. ಆದರೂ ಸೂಕ್ಷ್ಮ ವಿಚಾರಗಳಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಸ್ತಬ್ಧ ಚಿತ್ರದ ವಿಚಾರದಲ್ಲಿ ಕೇಂದ್ರ ಸರ್ಕಾರ ಸೂಕ್ತ ಮಾರ್ಗದರ್ಶಿ ಸೂತ್ರವನ್ನು ಕೇರಳ ಸರ್ಕಾರಕ್ಕೆ ಕಳುಹಿಸಿತ್ತು. ಈ ಶಿಷ್ಟಾಚಾರವನ್ನು ಉಲ್ಲಂಘಿಸಿದ ಕೇರಳ ಸರ್ಕಾರದ ರಾಜಕೀಯ ಕುತಂತ್ರದಿಂದ ಈಗ ವಿವಾದ ಸೃಷ್ಟಿಯಾಗಿದೆ. ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ಕೊರೊನಾ ನೆಗೆಟಿವ್

ಸ್ತಬ್ಧ ಚಿತ್ರದ ವಿಚಾರದಲ್ಲಿ ಕೇಂದ್ರ ಸರ್ಕಾರ ಸೂಕ್ತ ಮಾರ್ಗದರ್ಶಿ ಸೂತ್ರವನ್ನು ಕೇರಳ ಸರ್ಕಾರಕ್ಕೆ ಕಳುಹಿಸಿತ್ತು.

ಈ ಶಿಷ್ಟಾಚಾರವನ್ನು ಉಲ್ಲಂಘಿಸಿದ ಕೇರಳ ಸರ್ಕಾರದ ರಾಜಕೀಯ ಕುತಂತ್ರದಿಂದ ಈಗ ವಿವಾದ ಸೃಷ್ಟಿಯಾಗಿದೆ.

ಮಾಜಿ ಮುಖ್ಯಮಂತ್ರಿಗಳಿಬ್ಬರು ಸತ್ಯದ ಪರವಾಗಿ ನಿಲ್ಲುವವರಾದರೆ ಈ ವಿಚಾರದಲ್ಲಿ ಮೋದಿಯವರನ್ನು ಬೆಂಬಲಿಸಬೇಕಲ್ಲವೇ?

— BJP Karnataka (@BJP4Karnataka) January 17, 2022

ಮಾಜಿ ಮುಖ್ಯಮಂತ್ರಿಗಳಿಬ್ಬರು ಸತ್ಯದ ಪರವಾಗಿ ನಿಲ್ಲುವವರಾದರೆ ಈ ವಿಚಾರದಲ್ಲಿ ಮೋದಿಯವರನ್ನು ಬೆಂಬಲಿಸಬೇಕಲ್ಲವೇ? ಪ್ರಧಾನಿ ಮೋದಿ ಅವರು ನಾರಾಯಣ ಗುರುಗಳ ವಿಚಾರದಲ್ಲಿ ಅಪಾರ ಗೌರವ ಹೊಂದಿದ್ದಾರೆ. ಶ್ರೀಗಳ ಐಕ್ಯ ಸ್ಥಳಕ್ಕೂ ಭೇಟಿ ನೀಡಿದ್ದಾರೆ. ತಮ್ಮ ಭಾಷಣದಲ್ಲಿ ನಾರಾಯಣ ಗುರುಗಳ ಸಾಧನೆಯನ್ನು ಪ್ರಸ್ತಾಪಿಸಿದ್ದಾರೆ. ಈ ಮಹಾನ್ ದಾರ್ಶನಿಕನ ಬಗ್ಗೆ ಪ್ರಧಾನಿ ಹೊಂದಿರುವ ಗೌರವವನ್ನು ಪ್ರಶ್ನಿಸುವುದು ಸಿದ್ದರಾಮಯ್ಯ ಅವರಿಗೆ ಶೋಭೆ ತರದು ಎಂದು ಬಿಜೆಪಿ ಟ್ವೀಟ್ ಮಾಡಿದೆ. ಇದನ್ನೂ ಓದಿ: ಟ್ಯಾಬ್ಲೊ ವಿಚಾರದಲ್ಲಿ ದಕ್ಷಿಣ ಭಾರತಕ್ಕೆ ಅನ್ಯಾಯ – ಸಿಡಿದೆದ್ದ ರಾಜ್ಯಗಳು

TAGGED:bjpKeralparaderepublic daysiddaramaiahtableauಕೇಂದ್ರ ಸರ್ಕಾರಕೇರಳಗಣರಾಜೋತ್ಸವಪರೇಡ್ಬಿಜೆಪಿಸಿದ್ದರಾಮಯ್ಯಸ್ಥಬ್ಧಚಿತ್ರ
Share This Article
Facebook Whatsapp Whatsapp Telegram

Cinema Updates

drithi puneeth rajkumar 1 1
ನ್ಯೂಯಾರ್ಕ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ಅಣ್ಣಾವ್ರ ಮೊಮ್ಮಕ್ಕಳು
31 minutes ago
hrithik roshan prithviraj sukumaran
ಹೃತಿಕ್ ರೋಷನ್‌ಗೆ ಪೃಥ್ವಿರಾಜ್ ಸುಕುಮಾರನ್ ಆ್ಯಕ್ಷನ್ ಕಟ್?
1 hour ago
ranjani raghavan
ಗೆಳೆಯನ ಜೊತೆ ರಂಜನಿ ರಾಘವನ್ ಲಾಂಗ್ ಡ್ರೈವ್
2 hours ago
hamsalekha
ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ; ನೀವು ಕ್ಷಮೆ ಕೇಳಿದ್ರೆ ಕ್ಷಮಾ ಹಾಸನ್ ಆಗ್ತೀರಿ: ಹಂಸಲೇಖ
14 hours ago

You Might Also Like

Salman Khurshid
Latest

ಆರ್ಟಿಕಲ್‌-370 ರದ್ದತಿ ಬಳಿಕ ಕಾಶ್ಮೀರ ಸಮೃದ್ಧಿ ಕಂಡಿದೆ – ಕಾಂಗ್ರೆಸ್‌ ನಾಯಕ ಸಲ್ಮಾನ್ ಖುರ್ಷಿದ್

Public TV
By Public TV
2 minutes ago
bengaluru police commissioner b dayanand
Bengaluru City

ಮಂಡ್ಯ ಬಾಲಕಿ ಸಾವು ಕೇಸ್ | ಎಚ್ಚೆತ್ತ ಬೆಂಗಳೂರು ಪೊಲೀಸರಿಂದ ಹೊಸ ಎಸ್‌ಒಪಿ ಜಾರಿ

Public TV
By Public TV
15 minutes ago
G Parameshwar
Bengaluru City

ನಾವು ಕೈಕಟ್ಟಿ ಕೂರಲ್ಲ, ದಕ್ಷಿಣ ಕನ್ನಡ ಜಿಲ್ಲೆ ಶಾಂತಿಯಿಂದಿರಬೇಕು ಅಷ್ಟೇ: ಪರಮೇಶ್ವರ್

Public TV
By Public TV
40 minutes ago
mangaluru Rain Death
Dakshina Kannada

ದ.ಕನ್ನಡ | ಭಾರೀ ಮಳೆಗೆ ಗುಡ್ಡ, ಮನೆ ಕುಸಿತ – ಬಾಲಕಿ ಸೇರಿ ಇಬ್ಬರು ಸಾವು

Public TV
By Public TV
1 hour ago
Abdul Rahim Murder
Crime

ಅಬ್ದುಲ್‌ ರಹಿಮಾನ್‌ ಹತ್ಯೆ ಕೇಸ್‌ | ಮತ್ತಿಬ್ಬರು ಆರೋಪಿಗಳು ಅರೆಸ್ಟ್‌ – ಹತ್ಯೆಗೆ ಕಾರಣವೇ ಇನ್ನೂ ಸಸ್ಪೆನ್ಸ್!‌

Public TV
By Public TV
2 hours ago
Punjab Firecracker Factory 2
Crime

ಪಂಜಾಬ್‌ನಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ – ಐವರು ಸಾವು, 25 ಮಂದಿಗೆ ಗಾಯ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?