Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ಧರ್ಮದ ವಿಚಾರಕ್ಕೆ ಬಂದ ಪಕ್ಕದ ಮನೆಯವರಿಗೆ ಸಲ್ಮಾನ್ ಕ್ಲಾಸ್

Public TV
Last updated: January 22, 2022 10:13 am
Public TV
Share
1 Min Read
salman 14
SHARE

ಮುಂಬೈ: ಆಸ್ತಿ ವಿಚಾರಕ್ಕೆ ಧರ್ಮವನ್ನು ಎಳೆತಂದ ಪಕ್ಕದ ಮನೆ ಅವರನ್ನು ಬಾಲಿವುಡ್ ನಟ ಸಲ್ಮಾನ್ ಖಾನ್ ತರಾಟೆಗೆ ತೆಗೆದುಕೊಂಡಿದ್ದಾರೆ.

ಸಲ್ಮಾನ್ ಖಾನ್ ಅವರು ಪನ್ವೆಲ್‍ನಲ್ಲಿ ಫಾರ್ಮ್‍ಹೌಸ್ ಹೊಂದಿದ್ದಾರೆ. ಅರ್ಪಿತಾ ಹೆಸರಿನಲ್ಲಿರುವ ಈ ಫಾರ್ಮ್‍ಹೌಸ್‍ನಲ್ಲಿ ಸಲ್ಮಾನ್ ಖಾನ್ ಪ್ರತಿ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಾರೆ. ಇದು ಸಲ್ಮಾನ್ ಖಾನ್ ಅವರ ನೆಚ್ಚಿನ ಸ್ಥಳವಾಗಿದ್ದು, ಬಿಡುವಿನ ಸಮಯದಲ್ಲಿ ಇಲ್ಲಿಯೇ ಕಾಲ ಕಳೆಯುತ್ತಾರೆ. ಸಲ್ಮಾನ್ ಖಾನ್ ಅವರ ಫಾರ್ಮ್‍ಹೌಸ್ ಪಕ್ಕದಲ್ಲಿ ಕೇತನ್ ಕಕ್ಕಡ್ ಅವರು ಆಸ್ತಿ ಹೊಂದಿದ್ದಾರೆ. ಅವರಿಗೂ ಸಲ್ಮಾನ್ ಖಾನ್ ಅವರಿಗೂ ಆಗಾಗ ಜಗಳಗಳು ನಡೆಯುತ್ತಲೆ ಇರುತ್ತದೆ. ಆದರೆ ಈ ಬಾರಿ ಜಗಳದ ವೇಳೆ ಕೇತನ್ ಅವರು ಸಲ್ಮಾನ್ ಖಾನ್ ಅವರ ಧರ್ಮದ ವಿಚಾರವನ್ನು ಎಳೆ ತಂದಿದ್ದು, ಈ ವಿಚಾರವಾಗಿ ಸಲ್ಮಾನ್ ಕೇತನ್ ವಿರುದ್ಧ ಗುಡುಗಿದ್ದಾರೆ. ಇದನ್ನೂ ಓದಿ: ಕೊಲ್ಲಲು ಬಂದವ್ರ ಕಣ್ಣಿಗೆ ಖಾರದ ಪುಡಿ ಎರಚಿ ಪತಿಯನ್ನು ಬಚಾವ್ ಮಾಡಿದ್ಲು!

salman 4

ಸಲ್ಮಾನ್ ಖಾನ್ ಅವರೊಂದಿಗಿನ ಜಗಳದ ವಿಚಾರವಾಗಿ ಇತ್ತೀಚೆಗಷ್ಟೇ ಕೇತನ್ ಅವರು ಯೂಟ್ಯೂಬ್‍ನಲ್ಲಿ ಸಂದರ್ಶನವೊಂದನ್ನು ನೀಡಿದ್ದರು. ಈ ವೇಳೆ ಸಲ್ಮಾನ್ ವಿರುದ್ಧ ಕೇತನ್ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಸಲ್ಮಾನ್ ಹಾಗೂ ಅವರ ಕುಟುಂಬದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರಿಂದ ಕೇತನ್ ವಿರುದ್ಧ ಇದೀಗ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಮತ್ತು ಫೇಸ್‍ಬುಕ್, ಟ್ವಿಟ್ಟರ್, ಯೂಟ್ಯೂಬ್, ಗೂಗಲ್ ಮುಂತಾದ ಕಡೆಗಳಲ್ಲಿ ತಮ್ಮ ಬಗ್ಗೆ ಇರುವ ಮಾನಹಾನಿಕಾರಕ ಮಾಹಿತಿಯನ್ನು ತೆಗೆದು ಹಾಕಲು ಸೂಚನೆ ನೀಡಬೇಕು ಎಂದು ಸಲ್ಮಾನ್ ಖಾನ್ ಕೋರ್ಟ್‍ಗೆ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಕೋವಿನ್ ಖಾಸಗಿ ಮಾಹಿತಿ ಸೋರಿಕೆ ಆಗಿಲ್ಲ: ಕೇಂದ್ರ

salman khan

ಆಸ್ತಿ ವಿವಾದದಲ್ಲಿ ನನ್ನ ಪ್ರತಿಷ್ಠೆಗೆ ಧಕ್ಕೆಯನ್ನುಂಟು ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ನನ್ನ ಧರ್ಮವನ್ನು ಎಳೆದು ತರುತ್ತಿರುವುದು ಏಕೆ ಎಂದು ಪ್ರಶ್ನಿಸಿದ್ದಾರೆ. ನನ್ನ ತಾಯಿ ಹಿಂದೂ, ನನ್ನ ತಂದೆ ಮುಸ್ಲಿಂ, ನನ್ನ ಸಹೋದರರು ಹಿಂದೂಗಳನ್ನು ಮದುವೆಯಾಗಿದ್ದಾರೆ. ಹಾಗಾಗಿ ನಾವು ನಮ್ಮ ಮನೆಯಲ್ಲಿ ಎಲ್ಲಾ ಹಬ್ಬಗಳನ್ನು ಆಚರಿಸುತ್ತೇವೆ ಎಂದು ಸಲ್ಮಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

TAGGED:bollywoodKetan Kakkadmumbaisalman khanಕೇತನ್ ಕಕ್ಕಡ್ಬಾಲಿವುಡ್ಮುಂಬೈಸಲ್ಮಾನ್ ಖಾನ್
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
2 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
2 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
3 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
4 hours ago

You Might Also Like

train
Latest

ರೈಲ್ವೆ ತತ್ಕಾಲ್ ಟಿಕೆಟ್ ಬುಕ್ಕಿಂಗ್‌ಗೆ ಆಧಾರ ಕಡ್ಡಾಯ – ಜುಲೈ 1ರಿಂದ ಹೊಸ ನಿಯಮ ಜಾರಿ

Public TV
By Public TV
1 minute ago
Ahmedabad Plane Crash Capt Sumeet Sabharwal is a LTC with 8200 Hrs of experience
Latest

ಏರ್‌ ಇಂಡಿಯಾ ವಿಮಾನ ಪತನ – ಪೈಲಟ್‌ಗೆ ಇತ್ತು 8,200 ಗಂಟೆಗಳ ಹಾರಾಟದ ಅನುಭವ

Public TV
By Public TV
5 minutes ago
Ahmedabad Plane Crash Nikhil Kumaraswamy
Bengaluru City

ಅಹಮದಾಬಾದ್‌ನಲ್ಲಿ ವಿಮಾನ ದುರಂತ – ನಿಖಿಲ್ ಕುಮಾರಸ್ವಾಮಿ ಸಂತಾಪ

Public TV
By Public TV
6 minutes ago
Maharashtra Murder
Crime

ಮಹಾರಾಷ್ಟ್ರ| ಮದುವೆಯಾದ ಮೂರೇ ವಾರಕ್ಕೆ ಕೊಡಲಿಯಿಂದ ಪತಿಯ ಹತ್ಯೆಗ್ಯದ ಪತ್ನಿ!

Public TV
By Public TV
12 minutes ago
Ahmedabad Plane Crash
Latest

ಅಹಮದಾಬಾದ್‌ನ ವಸತಿ ಪ್ರದೇಶದಲ್ಲಿ 242 ಪ್ರಯಾಣಿಕರಿದ್ದ ವಿಮಾನ ಪತನ

Public TV
By Public TV
36 minutes ago
Vijay Rupani 3
Latest

ಪತನಗೊಂಡ ಏರ್‌ ಇಂಡಿಯಾ ವಿಮಾನದಲ್ಲಿದ್ದರು ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ

Public TV
By Public TV
41 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?