Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chikkamagaluru

ಕಷ್ಟಪಟ್ಟಿರೋ ದುಡ್ಡು, ಹಡಬೆ ದುಡ್ಡಲ್ಲ, ನೀವ್ ಯಾವ ಸೀಮೆ ಅಧಿಕಾರಿ : ಶೃಂಗೇರಿ ತಹಶೀಲ್ದಾರ್‌ಗೆ ಗ್ರಾಮಸ್ಥರ ಕ್ಲಾಸ್

Public TV
Last updated: February 4, 2022 8:58 am
Public TV
Share
2 Min Read
Sringeri tahsildar R. Ambuja
SHARE

ಚಿಕ್ಕಮಗಳೂರು: ಮೇಡಮ್…. ನಾವು ನಿಮಗೆ ಕೊಟ್ಟಿರೋದು ಕಷ್ಟಪಟ್ಟಿರೋ ದುಡ್ಡು. ಯಾವ್ದೋ ಹಡಬೆ ದುಡ್ಡಲ್ಲ. ಹಣ ತೆಗೆದುಕೊಳ್ಳುವಾಗ ನಿಮಗೆ ಜ್ಞಾನ ಇರಬೇಕಿತ್ತು. ಹಣ ತೆಗೆದುಕೊಂಡ ಮೇಲೆ ಕೆಲಸ ಮಾಡಿಕೊಡಬೇಕೆಂಬ ಪರಿಜ್ಞಾನ ಇರಬೇಕೆಂದು ಜಿಲ್ಲೆಯ ಶೃಂಗೇರಿ ತಾಲೂಕಿನ ಜನ ತಹಶೀಲ್ದಾರ್ ಅಂಬುಜಾ ಅವರಿಗೆ ಕರೆ ಮಾಡಿ ಕ್ಲಾಸ್ ತೆಗೆದುಕೊಂಡಿದ್ದಾರೆ.

ಶೃಂಗೇರಿಯ ತಹಶೀಲ್ದಾರ್ ಅಂಬುಜಾ ಜಮೀನು, ಮನೆ, ನಿವೇಶನದ ಹಕ್ಕುಪತ್ರ ನೀಡುತ್ತೇನೆಂದು ಸ್ಥಳಿಯರಿಂದ ಹಣ ಪಡೆದುಕೊಂಡಿದ್ದರು. ಆದರೆ, ಅವರು ಕೊಟ್ಟ ಹಕ್ಕುಪತ್ರಗಳು ಬರೀ ಬೋಗಸ್ ಹಕ್ಕುಪತ್ರಗಳಾಗಿದ್ದವು. ತಾಲೂಕಿನ ಓರ್ವ ವ್ಯಕ್ತಿಯ ಬಳಿ ಹಕ್ಕುಪತ್ರ ನೀಡಲು ಹಣ ಪಡೆದಿದ್ದರು. ಆದರೆ ಹಕ್ಕು ಪತ್ರ ನೀಡಿರಲಿಲ್ಲ. ಅಷ್ಟು ಹೊತ್ತಿಗಾಗಲೇ ಎಸಿಬಿ ರೇಡ್ ಆಗಿ ಅಂದರ್ ಆಗಿದ್ದರು. ಇದೀಗ, ಬೇಲ್ ಮೇಲೆ ಹೊರಬಂದಿದ್ದಾರೆ. ಆದರೆ, ಈಗ ಆ ಅಧಿಕಾರಿಗೆ ಕರೆ ಮಾಡಿರುವ ಹಣ ನೀಡಿದ ವ್ಯಕ್ತಿ ಸಖತ್‌ ಆಗಿ ಕ್ಲಾಸ್ ತೆಗೆದುಕೊಂಡಿದ್ದಾರೆ.

Sringeri tahsildar office 1

ನಾವು ಕೊಟ್ಟಿರೋದು ಕಷ್ಟಪಟ್ಟಿರೋ ದುಡ್ಡು. ಯಾವ್ದೋ ಹಡಬೆ ದುಡ್ಡು ಕೊಟ್ಟಿಲ್ಲ. ಹಣ ತೆಗೆದುಕೊಂಡ ಮೇಲೆ ಕೆಲಸ ಮಾಡಿಕೊಬೇಕು ಅನ್ನೋ ಜ್ಞಾನ ಇರಬೇಕು ಎಂದು ತಹಶೀಲ್ದಾರ್‌ಗೆ ಮೈಚಳಿ ಬಿಡಿಸಿದ್ದಾರೆ. ಅದಕ್ಕೆ ತಹಶೀಲ್ದಾರ್ ಮೇಡಂ, ಅಯ್ಯೋ. ಎಸಿಬಿ ರೇಡ್ ಆಯ್ತು, ನಾನೇನ್ ಮಾಡೋಣ ಎಂದಿದ್ದಾರೆ. ಅದಕ್ಕೆ ಆ ವ್ಯಕ್ತಿ ಅದಕ್ಕೆ ನಾವ್ ಏನ್ ಮಾಡೋಣ. ಎಸಿಬಿ ರೇಡ್ ಆಗದ ಹಾಗೇ ನೀವು ಮಾಡಬೇಕಿತ್ತು. ಅದು ನಿಮ್ಮ ಹಣೆಬರಹ. ದುಡ್ ತೆಗೆದುಕೊಳ್ಳುವಾಗ ಅರಿವಿರಬೇಕಿತ್ತು. ದುಡ್ ಇಸ್ಕಂಡ್ ಮೇಲೆ ಕೆಲಸ ಮಾಡಿಕೊಡಬೇಕು ಅನ್ನೋ ಜ್ಞಾನ ಇರಬೇಕು ಎಂದು ರೆಬೆಲ್ ಆಗಿದ್ದಾರೆ. ಆಡಳಿತದಲ್ಲಿ ಹೋಲ್ಡಿಂಗ್ ಇಲ್ಲ ಅಂದ್ರೆ ನೀವ್ ಯಾವ ಸೀಮೆ ತಹಶೀಲ್ದಾರ್ ಎಂದು ತಹಶೀಲ್ದಾರ್ ಪದದ ಮರ್ಯಾದೆ ಕಳೆದಿದ್ದಾರೆ.

ತಹಶೀಲ್ದಾರ್ ಅಂಬುಜಾ ಶೃಂಗೇರಿಯಲ್ಲಿ ಹತ್ತಿಪ್ಪತ್ತಲ್ಲ ಬರೋಬ್ಬರಿ 700ಕ್ಕೂ ಅಧಿಕ ಜನರಿಗೆ ಫಾರಂ 94ಸಿ, 94ಸಿಸಿಯ ನಕಲಿ ಹಕ್ಕುಪತ್ರ ನೀಡಿ ಲಕ್ಷಾಂತರ ರೂಪಾಯಿಗಳನ್ನ ಗುಳುಂ ಮಾಡಿದ್ದಾರೆ ಎಂದು ಶೃಂಗೇರಿಯ ಜನ ಹೇಳುತ್ತಿದ್ದಾರೆ. ನ್ಯಾಯದ ಕುರ್ಚಿ ಮೇಲೆ ಕೂತ ಇವ್ರ ಅನ್ಯಾಯದ ಕಣ್ಣಾಮುಚ್ಚಾಲೆ ಆಟ ಎಂದು ಅತಿಯಾಯ್ತೋ ಎಸಿಬಿ ದಾಳಿ ವೇಳೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ರು. ಜೈಲಿಗೆ ಹೋಗಿ ಬಂದಿದ್ದರು. ಮುಗ್ಧ ಹಳ್ಳಿಗರಿಗೆ ಆವಾಗಲೇ ಗೊತ್ತಾಗಿದ್ದು ಇವ್ರು ಅಂಗೈಯಲ್ಲಿ ಆಕಾಶ ತೋರಿಸಿದ ಕಥೆ. ಇದನ್ನೂ ಓದಿ: ಹೆಲಿಕಾಪ್ಟರ್‌ನ್ನು ವೈದ್ಯಕೀಯ ಸೇವೆಗೆ ದಾನ ಮಾಡಿದ ಪದ್ಮಶ್ರೀ ಪುರಸ್ಕೃತ

Sringeri tahsildar office 1

1, 2, 3 ಲಕ್ಷ ಹೀಗೆ ಲಕ್ಷಗಟ್ಟಲೇ ಹಣ ಪಡೆದು ನಕಲಿ ಹಕ್ಕುಪತ್ರ ನೀಡಿ, ನಾವ್ ಸೇಫ್ ಅಂತ ಸೈಲೆಂಟಾಗಿದ್ರು. ನಮಗೆ ಸಿಕ್ಕಿರೋದು ನಕಲಿ ಹಕ್ಕುಪತ್ರ ಗೊತ್ತಾಗುತ್ತಿದ್ದಂತೆ ಜನ ತಹಶೀಲ್ದಾರ್‌ಗೆ ಫೋನ್ ಕ್ಲಾಸ್ ತೆಗೆದುಕೊಳ್ತಿದ್ದಾರೆ. ಈ ಮಧ್ಯೆ ವಾರದ ಹಿಂದಷ್ಟೆ ತಹಶೀಲ್ದಾರ್ ಕಚೇರಿಯಲ್ಲಿ ಕೆಲ ದಾಖಲೆಗಳ ಕಳ್ಳತನವಾಗಿದೆ. ಕಡತ ಕಳ್ಳತನ ಬೆನ್ನಲ್ಲೇ ತಹಶೀಲ್ದಾರ್ ಕಾರು ಚಾಲಕ ವಿಜೇತ್ ಕೂಡ ಆತ್ಮಹತ್ಯೆ ಶರಣಾದ. ಈ ಆತ್ಮಹತ್ಯೆ ಹಿಂದೆ ಅಧಿಕಾರಿಗಳ ಹಾಗೂ ಬ್ರೋಕರ್‌ಗಳು ಇದ್ದಾರೆಂಬ ಆರೋಪ ಕೇಳಿಬಂದಿತ್ತು. ಇದನ್ನೂ ಓದಿ: ಮನೆಯ ಮೇಲೆ ಲ್ಯಾಂಡಿಂಗ್‌ – ಅಮೆರಿಕ ಸೇನೆಗೆ ಹೆದರಿ ಐಸಿಸ್‌ ಮುಖ್ಯಸ್ಥ ಆತ್ಮಾಹುತಿ

ಮೃತ ವಿಜೇತ್ ಡೆತ್ ನೋಟ್‍ನಲ್ಲಿ ಬರೆದಿಟ್ಟ ಮೂವರ ಮೇಲೆ ಎಫ್‍ಐಆರ್ ಕೂಡ ಆಗಿದೆ. ತಹಶೀಲ್ದಾರ್ ನಕಲಿ ಹಕ್ಕುಪತ್ರದ ಆಳ-ಅಂತರ ಅರಿತಿದ್ದ ಕೆಲವರು ಹಕ್ಕುಪತ್ರ ನಕಲಿಯೋ? ಅಸಲಿಯೋ? ಅಂತ ಮಾಹಿತಿ ಕೇಳಿದ್ದಾರೆ. ಈಗ ತಹಶೀಲ್ದಾರ್ ಅಂಬುಜಾ ಪರಮಾಪ್ತರ ಮೂಲಕ ಮಾಹಿತಿ ಕೇಳಿದವರಿಗೆ ತಹಶೀಲ್ದಾರ್ ಪವರ್ ನಿಮಗೆ ಗೊತ್ತಿಲ್ಲ ಎಂದು ಬೆದರಿಕೆ ಕೂಡ ಹಾಕಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

TAGGED:ChikkamagalurucorruptionSringeriಅಬುಜಾಎಸಿಬಿಚಿಕ್ಕಮಗಳೂರುಭ್ರಷ್ಟಾಚಾರಶೃಂಗೇರಿ
Share This Article
Facebook Whatsapp Whatsapp Telegram

Cinema Updates

Shivaraj Tangadagi
ಕಮಲ್ ಹಾಸನ್ ಕ್ಷಮೆ ಕೇಳೋವರೆಗೂ ಬಿಡೋದಿಲ್ಲ: ಶಿವರಾಜ್ ತಂಗಡಗಿ
35 minutes ago
sreeleela 4
ಬಾಲಿವುಡ್ ನಟನೊಂದಿಗೆ ಮದುವೆಗೆ ರೆಡಿಯಾದ್ರಾ ಶ್ರೀಲೀಲಾ?- ಅರಿಶಿಣ ಶಾಸ್ತ್ರದ ಫೋಟೋ ವೈರಲ್
39 minutes ago
shivanna kamal haasan
ಕಮಲ್ ಹಾಸನ್ ಕನ್ನಡ ಕಾಂಟ್ರವರ್ಸಿ ಬಗ್ಗೆ ಕೇಳ್ತಿದ್ದಂತೆ ಕೈಮುಗಿದ ಶಿವಣ್ಣ!
2 hours ago
shivanna
ಮೋಹನ್ ಬಾಬು ನಿರ್ಮಾಣದ ‘ಕಣ್ಣಪ್ಪ’ ಚಿತ್ರದಲ್ಲಿ ನಟಿಸದಿರಲು ಕಾರಣ ಬಿಚ್ಚಿಟ್ಟ ಶಿವಣ್ಣ
3 hours ago

You Might Also Like

japan
Latest

ಜಪಾನ್‌ನ ಹೊಕ್ಕೈಡೋದಲ್ಲಿ 6.1 ತೀವ್ರತೆಯ ಭೂಕಂಪ

Public TV
By Public TV
3 minutes ago
tumakuru outrage erupts against hemavati express link canal project work temporarily halted
Districts

ಭುಗಿಲೆದ್ದ ರೈತರ ಆಕ್ರೋಶ – ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಕಾಮಗಾರಿ ತಾತ್ಕಾಲಿಕ ಸ್ಥಗಿತ

Public TV
By Public TV
6 minutes ago
Shashi Tharoor 3
Latest

ಪಾಕ್ ಪರ ನೀಡಿದ್ದ ಹೇಳಿಕೆಗೆ ಶಶಿ ತರೂರ್ ಆಕ್ಷೇಪ ಬೆನ್ನಲ್ಲೇ ಕೊಲಂಬಿಯಾ ಯೂಟರ್ನ್ – ಭಾರತಕ್ಕೆ ರಾಜತಾಂತ್ರಿಕ ಯಶಸ್ಸು

Public TV
By Public TV
16 minutes ago
Narendra Modi 5
Latest

ಪಾಕಿಸ್ತಾನದ ಗುಂಡಿಗೆ ಫಿರಂಗಿ ಗುಂಡುಗಳಿಂದಲೇ ಉತ್ತರ – ಭಯೋತ್ಪಾದಕರಿಗೆ ಮೋದಿ ಮತ್ತೆ ವಾರ್ನಿಂಗ್‌

Public TV
By Public TV
48 minutes ago
pune law student
Crime

‘ಆಪರೇಷನ್‌ ಸಿಂಧೂರ’ ಬಗ್ಗೆ ಆಕ್ಷೇಪಾರ್ಹ ಪೋಸ್ಟ್‌ – ಪುಣೆ ಕಾನೂನು ವಿದ್ಯಾರ್ಥಿನಿ ಬಂಧನ

Public TV
By Public TV
55 minutes ago
D.K Shivakumar 4
Bengaluru City

ಸಿಎಸ್ಸಾರ್ ನಿಧಿಯಲ್ಲಿ ಪಬ್ಲಿಕ್ ಶಾಲೆ ನಿರ್ಮಾಣ ವಿಳಂಬ – ಡಿ.ಕೆ‌ ಶಿವಕುಮಾರ್ ಅಸಮಾಧಾನ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?