Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಷ್ಟಪಟ್ಟಿರೋ ದುಡ್ಡು, ಹಡಬೆ ದುಡ್ಡಲ್ಲ, ನೀವ್ ಯಾವ ಸೀಮೆ ಅಧಿಕಾರಿ : ಶೃಂಗೇರಿ ತಹಶೀಲ್ದಾರ್‌ಗೆ ಗ್ರಾಮಸ್ಥರ ಕ್ಲಾಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಕಷ್ಟಪಟ್ಟಿರೋ ದುಡ್ಡು, ಹಡಬೆ ದುಡ್ಡಲ್ಲ, ನೀವ್ ಯಾವ ಸೀಮೆ ಅಧಿಕಾರಿ : ಶೃಂಗೇರಿ ತಹಶೀಲ್ದಾರ್‌ಗೆ ಗ್ರಾಮಸ್ಥರ ಕ್ಲಾಸ್

Chikkamagaluru

ಕಷ್ಟಪಟ್ಟಿರೋ ದುಡ್ಡು, ಹಡಬೆ ದುಡ್ಡಲ್ಲ, ನೀವ್ ಯಾವ ಸೀಮೆ ಅಧಿಕಾರಿ : ಶೃಂಗೇರಿ ತಹಶೀಲ್ದಾರ್‌ಗೆ ಗ್ರಾಮಸ್ಥರ ಕ್ಲಾಸ್

Public TV
Last updated: February 4, 2022 8:58 am
Public TV
Share
2 Min Read
Sringeri tahsildar R. Ambuja
SHARE

ಚಿಕ್ಕಮಗಳೂರು: ಮೇಡಮ್…. ನಾವು ನಿಮಗೆ ಕೊಟ್ಟಿರೋದು ಕಷ್ಟಪಟ್ಟಿರೋ ದುಡ್ಡು. ಯಾವ್ದೋ ಹಡಬೆ ದುಡ್ಡಲ್ಲ. ಹಣ ತೆಗೆದುಕೊಳ್ಳುವಾಗ ನಿಮಗೆ ಜ್ಞಾನ ಇರಬೇಕಿತ್ತು. ಹಣ ತೆಗೆದುಕೊಂಡ ಮೇಲೆ ಕೆಲಸ ಮಾಡಿಕೊಡಬೇಕೆಂಬ ಪರಿಜ್ಞಾನ ಇರಬೇಕೆಂದು ಜಿಲ್ಲೆಯ ಶೃಂಗೇರಿ ತಾಲೂಕಿನ ಜನ ತಹಶೀಲ್ದಾರ್ ಅಂಬುಜಾ ಅವರಿಗೆ ಕರೆ ಮಾಡಿ ಕ್ಲಾಸ್ ತೆಗೆದುಕೊಂಡಿದ್ದಾರೆ.

ಶೃಂಗೇರಿಯ ತಹಶೀಲ್ದಾರ್ ಅಂಬುಜಾ ಜಮೀನು, ಮನೆ, ನಿವೇಶನದ ಹಕ್ಕುಪತ್ರ ನೀಡುತ್ತೇನೆಂದು ಸ್ಥಳಿಯರಿಂದ ಹಣ ಪಡೆದುಕೊಂಡಿದ್ದರು. ಆದರೆ, ಅವರು ಕೊಟ್ಟ ಹಕ್ಕುಪತ್ರಗಳು ಬರೀ ಬೋಗಸ್ ಹಕ್ಕುಪತ್ರಗಳಾಗಿದ್ದವು. ತಾಲೂಕಿನ ಓರ್ವ ವ್ಯಕ್ತಿಯ ಬಳಿ ಹಕ್ಕುಪತ್ರ ನೀಡಲು ಹಣ ಪಡೆದಿದ್ದರು. ಆದರೆ ಹಕ್ಕು ಪತ್ರ ನೀಡಿರಲಿಲ್ಲ. ಅಷ್ಟು ಹೊತ್ತಿಗಾಗಲೇ ಎಸಿಬಿ ರೇಡ್ ಆಗಿ ಅಂದರ್ ಆಗಿದ್ದರು. ಇದೀಗ, ಬೇಲ್ ಮೇಲೆ ಹೊರಬಂದಿದ್ದಾರೆ. ಆದರೆ, ಈಗ ಆ ಅಧಿಕಾರಿಗೆ ಕರೆ ಮಾಡಿರುವ ಹಣ ನೀಡಿದ ವ್ಯಕ್ತಿ ಸಖತ್‌ ಆಗಿ ಕ್ಲಾಸ್ ತೆಗೆದುಕೊಂಡಿದ್ದಾರೆ.

Sringeri tahsildar office 1

ನಾವು ಕೊಟ್ಟಿರೋದು ಕಷ್ಟಪಟ್ಟಿರೋ ದುಡ್ಡು. ಯಾವ್ದೋ ಹಡಬೆ ದುಡ್ಡು ಕೊಟ್ಟಿಲ್ಲ. ಹಣ ತೆಗೆದುಕೊಂಡ ಮೇಲೆ ಕೆಲಸ ಮಾಡಿಕೊಬೇಕು ಅನ್ನೋ ಜ್ಞಾನ ಇರಬೇಕು ಎಂದು ತಹಶೀಲ್ದಾರ್‌ಗೆ ಮೈಚಳಿ ಬಿಡಿಸಿದ್ದಾರೆ. ಅದಕ್ಕೆ ತಹಶೀಲ್ದಾರ್ ಮೇಡಂ, ಅಯ್ಯೋ. ಎಸಿಬಿ ರೇಡ್ ಆಯ್ತು, ನಾನೇನ್ ಮಾಡೋಣ ಎಂದಿದ್ದಾರೆ. ಅದಕ್ಕೆ ಆ ವ್ಯಕ್ತಿ ಅದಕ್ಕೆ ನಾವ್ ಏನ್ ಮಾಡೋಣ. ಎಸಿಬಿ ರೇಡ್ ಆಗದ ಹಾಗೇ ನೀವು ಮಾಡಬೇಕಿತ್ತು. ಅದು ನಿಮ್ಮ ಹಣೆಬರಹ. ದುಡ್ ತೆಗೆದುಕೊಳ್ಳುವಾಗ ಅರಿವಿರಬೇಕಿತ್ತು. ದುಡ್ ಇಸ್ಕಂಡ್ ಮೇಲೆ ಕೆಲಸ ಮಾಡಿಕೊಡಬೇಕು ಅನ್ನೋ ಜ್ಞಾನ ಇರಬೇಕು ಎಂದು ರೆಬೆಲ್ ಆಗಿದ್ದಾರೆ. ಆಡಳಿತದಲ್ಲಿ ಹೋಲ್ಡಿಂಗ್ ಇಲ್ಲ ಅಂದ್ರೆ ನೀವ್ ಯಾವ ಸೀಮೆ ತಹಶೀಲ್ದಾರ್ ಎಂದು ತಹಶೀಲ್ದಾರ್ ಪದದ ಮರ್ಯಾದೆ ಕಳೆದಿದ್ದಾರೆ.

ತಹಶೀಲ್ದಾರ್ ಅಂಬುಜಾ ಶೃಂಗೇರಿಯಲ್ಲಿ ಹತ್ತಿಪ್ಪತ್ತಲ್ಲ ಬರೋಬ್ಬರಿ 700ಕ್ಕೂ ಅಧಿಕ ಜನರಿಗೆ ಫಾರಂ 94ಸಿ, 94ಸಿಸಿಯ ನಕಲಿ ಹಕ್ಕುಪತ್ರ ನೀಡಿ ಲಕ್ಷಾಂತರ ರೂಪಾಯಿಗಳನ್ನ ಗುಳುಂ ಮಾಡಿದ್ದಾರೆ ಎಂದು ಶೃಂಗೇರಿಯ ಜನ ಹೇಳುತ್ತಿದ್ದಾರೆ. ನ್ಯಾಯದ ಕುರ್ಚಿ ಮೇಲೆ ಕೂತ ಇವ್ರ ಅನ್ಯಾಯದ ಕಣ್ಣಾಮುಚ್ಚಾಲೆ ಆಟ ಎಂದು ಅತಿಯಾಯ್ತೋ ಎಸಿಬಿ ದಾಳಿ ವೇಳೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ರು. ಜೈಲಿಗೆ ಹೋಗಿ ಬಂದಿದ್ದರು. ಮುಗ್ಧ ಹಳ್ಳಿಗರಿಗೆ ಆವಾಗಲೇ ಗೊತ್ತಾಗಿದ್ದು ಇವ್ರು ಅಂಗೈಯಲ್ಲಿ ಆಕಾಶ ತೋರಿಸಿದ ಕಥೆ. ಇದನ್ನೂ ಓದಿ: ಹೆಲಿಕಾಪ್ಟರ್‌ನ್ನು ವೈದ್ಯಕೀಯ ಸೇವೆಗೆ ದಾನ ಮಾಡಿದ ಪದ್ಮಶ್ರೀ ಪುರಸ್ಕೃತ

Sringeri tahsildar office 1

1, 2, 3 ಲಕ್ಷ ಹೀಗೆ ಲಕ್ಷಗಟ್ಟಲೇ ಹಣ ಪಡೆದು ನಕಲಿ ಹಕ್ಕುಪತ್ರ ನೀಡಿ, ನಾವ್ ಸೇಫ್ ಅಂತ ಸೈಲೆಂಟಾಗಿದ್ರು. ನಮಗೆ ಸಿಕ್ಕಿರೋದು ನಕಲಿ ಹಕ್ಕುಪತ್ರ ಗೊತ್ತಾಗುತ್ತಿದ್ದಂತೆ ಜನ ತಹಶೀಲ್ದಾರ್‌ಗೆ ಫೋನ್ ಕ್ಲಾಸ್ ತೆಗೆದುಕೊಳ್ತಿದ್ದಾರೆ. ಈ ಮಧ್ಯೆ ವಾರದ ಹಿಂದಷ್ಟೆ ತಹಶೀಲ್ದಾರ್ ಕಚೇರಿಯಲ್ಲಿ ಕೆಲ ದಾಖಲೆಗಳ ಕಳ್ಳತನವಾಗಿದೆ. ಕಡತ ಕಳ್ಳತನ ಬೆನ್ನಲ್ಲೇ ತಹಶೀಲ್ದಾರ್ ಕಾರು ಚಾಲಕ ವಿಜೇತ್ ಕೂಡ ಆತ್ಮಹತ್ಯೆ ಶರಣಾದ. ಈ ಆತ್ಮಹತ್ಯೆ ಹಿಂದೆ ಅಧಿಕಾರಿಗಳ ಹಾಗೂ ಬ್ರೋಕರ್‌ಗಳು ಇದ್ದಾರೆಂಬ ಆರೋಪ ಕೇಳಿಬಂದಿತ್ತು. ಇದನ್ನೂ ಓದಿ: ಮನೆಯ ಮೇಲೆ ಲ್ಯಾಂಡಿಂಗ್‌ – ಅಮೆರಿಕ ಸೇನೆಗೆ ಹೆದರಿ ಐಸಿಸ್‌ ಮುಖ್ಯಸ್ಥ ಆತ್ಮಾಹುತಿ

ಮೃತ ವಿಜೇತ್ ಡೆತ್ ನೋಟ್‍ನಲ್ಲಿ ಬರೆದಿಟ್ಟ ಮೂವರ ಮೇಲೆ ಎಫ್‍ಐಆರ್ ಕೂಡ ಆಗಿದೆ. ತಹಶೀಲ್ದಾರ್ ನಕಲಿ ಹಕ್ಕುಪತ್ರದ ಆಳ-ಅಂತರ ಅರಿತಿದ್ದ ಕೆಲವರು ಹಕ್ಕುಪತ್ರ ನಕಲಿಯೋ? ಅಸಲಿಯೋ? ಅಂತ ಮಾಹಿತಿ ಕೇಳಿದ್ದಾರೆ. ಈಗ ತಹಶೀಲ್ದಾರ್ ಅಂಬುಜಾ ಪರಮಾಪ್ತರ ಮೂಲಕ ಮಾಹಿತಿ ಕೇಳಿದವರಿಗೆ ತಹಶೀಲ್ದಾರ್ ಪವರ್ ನಿಮಗೆ ಗೊತ್ತಿಲ್ಲ ಎಂದು ಬೆದರಿಕೆ ಕೂಡ ಹಾಕಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

TAGGED:ChikkamagalurucorruptionSringeriಅಬುಜಾಎಸಿಬಿಚಿಕ್ಕಮಗಳೂರುಭ್ರಷ್ಟಾಚಾರಶೃಂಗೇರಿ
Share This Article
Facebook Whatsapp Whatsapp Telegram

Cinema news

Kavya Shaiva BBK 12
ಬಿಗ್‌ಬಾಸ್ ಮನೆಗೆ ಹೋಗಲು ಕಾವ್ಯ ಖರ್ಚು ಮಾಡಿದ್ದೆಷ್ಟು ಗೊತ್ತಾ?
Cinema Latest Top Stories TV Shows
pavithra gowda 1
ಕಾನೂನು ಎಲ್ಲರಿಗೂ ಒಂದೇ – ಮನೆ ಊಟಕ್ಕೆ ಬೇಡಿದ್ದ ಪವಿತ್ರಾಗೆ ಶಾಕ್‌
Bengaluru City Cinema Court Karnataka Latest Main Post
BBK12 Kavya Shaiva congratulates Bigg Boss winner Gilli Nata
ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ – ಗಿಲ್ಲಿಯನ್ನು ಅಭಿನಂದಿಸಿದ ಕಾವ್ಯ
Cinema Latest Main Post TV Shows
AR Rahman 2
ರೆಹಮಾನ್ ಕೋಮುರಾಗ – ಪುತ್ರಿಯರ ಬೆಂಬಲ
Cinema Latest Top Stories

You Might Also Like

team india pakistan surykumar yadav
Cricket

‌ಬಾಂಗ್ಲಾಕ್ಕೆ ಫುಲ್‌ ಸಪೋರ್ಟ್ – ವಿಶ್ವಕಪ್‌ನಿಂದ ಹಿಂದೆ ಸರಿಯುವುದಾಗಿ ಪಾಕಿಸ್ತಾನ ಬೆದರಿಕೆ

Public TV
By Public TV
5 minutes ago
Indian Rural Village
Belgaum

ಅಕ್ಕನ ಹಿಂದೆ ಬಿದ್ದ ಲವ್ವರ್‌ಗೆ ದೇವಸ್ಥಾನದಲ್ಲೇ ಚಟ್ಟ ಕಟ್ಟಿದ ಅಪ್ರಾಪ್ತ ಸಹೋದರ!

Public TV
By Public TV
12 minutes ago
Nitin Nabin 3
Latest

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್‍ಗೆ Z ಶ್ರೇಣಿಯ ಭದ್ರತೆ

Public TV
By Public TV
1 hour ago
01 18
Latest

ಲೀಟರ್‌ ಹಾಲು 175 ರೂ., ಕೆಜಿ ಟೊಮೆಟೊ 185 – ಭಾರತಕ್ಕಿಂತ 3 ಪಟ್ಟು ಕುಸಿದ ಕರೆನ್ಸಿ, ವೆನೆಜುವೆಲಾಗೆ ತೈಲ ಸಂಪತ್ತು ಅರೆಯಬಹುದೇ ಮದ್ದು?

Public TV
By Public TV
1 hour ago
Haveri Accident
Crime

ಲಾರಿ, ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಸವಾರ ಸಾವು

Public TV
By Public TV
2 hours ago
Gadag Lakkundi Excavation
Districts

ಗದಗದ ಲಕ್ಕುಂಡಿಯಲ್ಲಿ 5ನೇ ದಿನದ ಉತ್ಖನನ ಕಾರ್ಯ – ಒಡೆದ ಮಡಿಕೆ ಆಕಾರದ ವಸ್ತು ಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?