Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಏನ್ಷಿಯೆಂಟ್ ಸೀಕ್ರೆಟ್ಸ್ ಟು ರಿವರ್ಸ್ ಡಯಾಬಿಟೀಸ್’ ಕೃತಿ ಬಿಡುಗಡೆ ಮಾಡಿದ ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ‘ಏನ್ಷಿಯೆಂಟ್ ಸೀಕ್ರೆಟ್ಸ್ ಟು ರಿವರ್ಸ್ ಡಯಾಬಿಟೀಸ್’ ಕೃತಿ ಬಿಡುಗಡೆ ಮಾಡಿದ ಸಿಎಂ

Bengaluru City

‘ಏನ್ಷಿಯೆಂಟ್ ಸೀಕ್ರೆಟ್ಸ್ ಟು ರಿವರ್ಸ್ ಡಯಾಬಿಟೀಸ್’ ಕೃತಿ ಬಿಡುಗಡೆ ಮಾಡಿದ ಸಿಎಂ

Public TV
Last updated: February 5, 2022 4:46 pm
Public TV
Share
2 Min Read
BOMMAI BENGALURU
SHARE

ಬೆಂಗಳೂರು: ಮಧುಮೇಹ ನಿವಾರಣೆಗಾಗಿ ಪ್ರಾಚೀನ ಆಯುರ್ವೇದ ಚಿಕಿತ್ಸಾ ಪದ್ಧತಿಯ ಅಂಶಗಳನ್ನು ಒಳಗೊಂಡಿರುವ ಮಹತ್ವದ ಕೃತಿಯೊಂದನ್ನು ಹೊರತರಲಾಗಿದೆ. ಈ ಪುಸ್ತಕವನ್ನು ಖ್ಯಾತ ಆಯುರ್ವೇದ ತಜ್ಞ ಡಾ.ಮೃತ್ಯುಂಜಯ ಸ್ವಾಮಿ ಅವರು ಬರೆದಿರುವ ‘ಏನ್ಷಿಯೆಂಟ್ ಸೀಕ್ರೆಟ್ಸ್ ಟು ರಿವರ್ಸ್ ಡಯಾಬಿಟೀಸ್’ ಕೃತಿ ಇದಾಗಿದೆ. ಈ ಕೃತಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ಇಂದು ಬಿಡುಗಡೆ ಮಾಡಿದರು.

ಮಧುಮೇಹ ರೋಗಕ್ಕೆ ತುತ್ತಾಗಿರುವವರು, ಪ್ರಿ ಡಯಾಬಿಟಿಕ್ ಹಾಗೂ ಇನ್ಸುಲಿನ್ ಚಿಕಿತ್ಸೆಯಲ್ಲಿರುವವರಿಗೆ ಹೇಗೆ ಮಧುಮೇಹವನ್ನು ನಿವಾರಿಸಬಹುದು ಎನ್ನುವ ಅತ್ಯಂತ ಮಹತ್ವದ ಸಂಗತಿಗಳು ಈ ಕೃತಿಯಲ್ಲಿ ಅಡಗಿವೆ. ಇದನ್ನೂ ಓದಿ:  ಮನಸ್ಸಿಗೆ ಬಂದಂತೆ ಮಾಡಲು ಇದು ಪಾಕಿಸ್ತಾನ ಅಲ್ಲ: ಆರ್. ಅಶೋಕ್

Bangalore Diabetes CM Basavaraj Bommai

ಕೃತಿಯ ಲೇಖಕ ಡಾ.ಮೃತ್ಯುಂಜಯ ಸ್ವಾಮಿ ಮಾತನಾಡಿ, ಭಾರತ ದೇಶ ಮಧುಮೇಹದ ರಾಜಧಾನಿಯಾಗುವತ್ತ ದಾಪುಗಾಲು ಹಾಕುತ್ತಿದೆ. ಬದಲಾದ ಜೀವನಶೈಲಿಯಿಂದ ಬರುವ ಪ್ರಮುಖ ರೋಗಗಳಲ್ಲಿ ಮಧುಮೇಹ ಕೂಡ ಒಂದು. ಈ ರೋಗಕ್ಕೆ ತುತ್ತಾಗುವವರು ತಾವು ಸಾಯುವವರೆಗೂ ಮಾತ್ರೆಗಳನ್ನು ನುಂಗುತ್ತಲೇ ಇರಬೇಕು ಎನ್ನುವ ಸ್ಥಿತಿಯಾಗಿದೆ ಎಂದು ವಿವರಿಸಿದರು.

ಆಧುನಿಕ ವೈದ್ಯಶಾಸ್ತ್ರದ ಪ್ರಕಾರ, ಮಧುಮೇಹವನ್ನು ನಿವಾರಿಸಲು ಸಾಧ್ಯವಿಲ್ಲ. ಕೇವಲ ಅದನ್ನು ನಿಭಾಯಿಸಲು ಮಾತ್ರ ಸಾಧ್ಯ ಎನ್ನುವ ಮಾತುಗಳು ಜನಜನಿತ. ಆದರೆ ನಮ್ಮ ಪಾರಂಪರಿಕ ಔಷಧ ಪದ್ಧತಿಯಲ್ಲಿ ಮಧುಮೇಹ ರೋಗವನ್ನು ಕೇವಲ ನಿಭಾಯಿಸುವುದಷ್ಟೇ ಅಲ್ಲ ದೇಹವನ್ನು ಮಧುಮೇಹದಿಂದ ಮುಕ್ತಗೊಳಿಸಹುದು ಎನ್ನುವ ಅಂಶಗಳು ಅಡಕವಾಗಿವೆ. ಆ ಅಂಶಗಳ ಆಧಾರದಲ್ಲಿ ಪುಸ್ತಕವನ್ನು ಬರೆಯಲಾಗಿದೆ ಎಂದರು.

jaya mruthyunjaya swamiji 2

ಪುಸ್ತಕವನ್ನು ಲೋಕಾರ್ಪಣೆಗೊಳಿಸಿದ ಹರಿಹರ ವೀರಶೈವ ಲಿಂಗಾಯಿತ ಪಂಚಮಸಾಲಿ ಜಗದ್ಗುರು ಪೀಠದ ಪೀಠಾಧೀಕಾರಿ ಜಗದ್ಗುರು ಶ್ರೀ ಶ್ರೀ ಶ್ರೀ ವಚನಾನಂದ ಸ್ವಾಮೀಜಿ ಅವರು ಮಾತನಾಡಿ, ಜೀವನಶೈಲಿ ರೋಗಗಳು ನಮ್ಮ ಯುವ ಜನಾಂಗದ ಬಹುಭಾಗದ ಜನರನ್ನು ಅನಾರೋಗ್ಯಕ್ಕೀಡು ಮಾಡುತ್ತಿವೆ. ಇದರಲ್ಲಿ ಹೆಚ್ಚು ಸಮಸ್ಯೆ ಉಂಟುಮಾಡುತ್ತಿರುವುದು ಮಧುಮೇಹ. ಈ ರೋಗಕ್ಕೆ ತುತ್ತಾಗಿರುವವರು ತಮ್ಮ ಜೀವನ ಶೈಲಿಯಲ್ಲಿ ಬದಲಾವಣೆ ಮಾಡಿಕೊಂಡಲ್ಲಿ ಅನೇಕ ಅನುಕೂಲಗಳನ್ನು ನಾವು ಯೋಗಭ್ಯಾಸದಲ್ಲಿ ಕಂಡಿದ್ದೇವೆ ಎಂದು ತಿಳಿಸಿದರು.

ಈ ಪುಸ್ತಕದಲ್ಲಿ ಅಳವಡಿಸಿರುವಂತಹ ಪ್ರಾಚೀನ ಆರೋಗ್ಯ ಪದ್ಧತಿಗಳ ಅಂಶಗಳು ಹಾಗೂ ಯೋಗಭ್ಯಾಸದಂತಹ ಅಳವಡಿಕೆಗಳು ಬಹಳ ಉಪಯೋಗ. ಸ್ವತಃ ಆಯುರ್ವೇದ ವೈದ್ಯರಾಗಿರುವ ಡಾ.ಮೃತ್ಯುಂಜಯ ಅವರು ತಮ್ಮ ಪುಸ್ತಕದಲ್ಲಿ ತಾವು ಆಳವಾಗಿ ಅಧ್ಯಯನ ಮಾಡಿದ ಅಂಶಗಳನ್ನು ನಮೂದಿಸಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ‘ಬ್ಲಾಕ್‍ಚೈನ್’ ಮೂಲಕ ಮದುವೆಯಾದ ಭಾರತದ ಮೊದಲ ದಂಪತಿ!

ಈ ಸಂದರ್ಭದಲ್ಲಿ ಯುವ ಬ್ರಿಗೇಡ್ ಸಂಸ್ಥೆಯ ಚಕ್ರವರ್ತಿ ಸೂಲಿಬೆಲೆ ಮತ್ತಿತರರು ಉಪಸ್ಥಿತರಿದ್ದರು.

ಅತಿ ಹೆಚ್ಚು ಮಾರಾಟವಾಗುತ್ತಿರುವ ಕೃತಿ: ಡಾ.ಮೃತ್ಯುಂಜಯ ಸ್ವಾಮಿ ಅವರ ಮೊದಲ ಪುಸ್ತಕ ‘ಏನ್ಷಿಯೆಂಟ್ ಸೀಕ್ರೆಟ್ ಆಫ್ ಹೆಲ್ದಿ ಲಿವಿಂಗ್’ ಕೃತಿಯು ಆಮೆಜಾನ್‍ನಲ್ಲಿ ಅತಿ ಹೆಚ್ಚು ಮಾರಾಟವಾಗುತ್ತಿರುವ ಕೃತಿಗಳಲ್ಲಿ ಒಂದಾಗಿದೆ. ಈ ಪುಸ್ತಕದಲ್ಲಿ ಮಧುಮೇಹವನ್ನು ನಿವಾರಿಸುವುದು, ಅದನ್ನು ಸುಲಭ ವಿಧಾನದಲ್ಲಿ ನಿಭಾಯಿಸುವುದು. ಹಾಗೆಯೇ ಅದಕ್ಕೆ ಬೇಕಾದ ಆಹಾರ ಪದ್ಧತಿ ಜೀವನ ಶೈಯಲ್ಲಿ ಆಗಬೇಕಾದ ಮಾರ್ಪಾಡು ಹೀಗೆ ಹತ್ತು ಹಲವು ಅಂಶಗಳನ್ನು ವಿಸ್ತøತವಾಗಿ ಚರ್ಚಿಸಲಾಗಿದೆ.

TAGGED:Ancient Secrets to Reverse DiabetesBangaloreCM Basavaraj BommaiDiabetesDr.Mruthyunjaya Swamyಏನ್ಷಿಯೆಂಟ್ ಸೀಕ್ರೆಟ್ಸ್ ಟು ರಿವರ್ಸ್ ಡಯಾಬಿಟೀಸ್ಡಾ.ಮೃತ್ಯುಂಜಯ ಸ್ವಾಮಿಬೆಂಗಳೂರುಮಧುಮೇಹಸಿಎಂ ಬಸವರಾಜ ಬೊಮ್ಮಾಯಿ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

Nikhil Kumaraswamy
Bengaluru City

ಹಣೆಬರಹದಲ್ಲಿ ಎಲ್ಲಿ ಬರೆದಿದ್ಯೋ ಅಲ್ಲಿಂದ ಮುಂದಿನ ಚುನಾವಣೆಗೆ ಸ್ಪರ್ಧೆ – ನಿಖಿಲ್ ಕುಮಾರಸ್ವಾಮಿ

Public TV
By Public TV
6 minutes ago
zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
26 minutes ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
34 minutes ago
school children22
Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
By Public TV
47 minutes ago
Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
1 hour ago
murder case accused karwar
Latest

ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯ ಕೊಲೆ ಕೇಸ್‌ – ಮೂವರಿಗೆ ಜೀವಾವಧಿ ಶಿಕ್ಷೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?