Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೀವಿಬ್ಬರೂ ಒಂದಾಗಿ ನಮ್ಮ ಕ್ಷೇತ್ರಗಳಿಗೆ ಬಂದ್ರೆ ಚುನಾವಣೆ ಗೆಲ್ಲಬಹುದು: ಡಿಕೆಶಿ, ಸಿದ್ದರಾಮಯ್ಯಗೆ ಕೈ ಶಾಸಕರ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನೀವಿಬ್ಬರೂ ಒಂದಾಗಿ ನಮ್ಮ ಕ್ಷೇತ್ರಗಳಿಗೆ ಬಂದ್ರೆ ಚುನಾವಣೆ ಗೆಲ್ಲಬಹುದು: ಡಿಕೆಶಿ, ಸಿದ್ದರಾಮಯ್ಯಗೆ ಕೈ ಶಾಸಕರ ಮನವಿ

Bengaluru City

ನೀವಿಬ್ಬರೂ ಒಂದಾಗಿ ನಮ್ಮ ಕ್ಷೇತ್ರಗಳಿಗೆ ಬಂದ್ರೆ ಚುನಾವಣೆ ಗೆಲ್ಲಬಹುದು: ಡಿಕೆಶಿ, ಸಿದ್ದರಾಮಯ್ಯಗೆ ಕೈ ಶಾಸಕರ ಮನವಿ

Public TV
Last updated: February 18, 2022 10:36 pm
Public TV
Share
2 Min Read
PROTEST 1 2
SHARE

ಬೆಂಗಳೂರು: ಕಾಂಗ್ರೆಸ್ ಅಹೋರಾತ್ರಿ ಧರಣಿಯಲ್ಲಿ ಕಾಂಗ್ರೆಸ್ ನಾಯಕರ ನಡುವೆ ಚಿಂತನ ಮಂಥನ ನಡೆದಿದೆ. ರಾತ್ರಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಶಾಸಕರಿಗೆ ಹಲವು ಸಲಹೆಗಳನ್ನು ನೀಡಿದ್ದಾರೆ. ಈ ವೇಳೆ ಶಾಸಕರು ಕೂಡಾ ಇಬ್ಬರೂ ನಾಯಕರಿಗೆ ನೀವಿಬ್ಬರೂ ಜೊತೆಯಾಗಿದ್ದರೆ ಚುನಾವಣೆ ಗೆಲ್ಲಬಹುದು ಅಂತಾ ಹೇಳಿರುವ ಮಾಹಿತಿ ಪಬ್ಲಿಕ್‌ ಟಿವಿಗೆ ಲಭ್ಯವಾಗಿದೆ.

ಮತದಾರನ ಮನೆ ಬಾಗಿಲಿಗೆ ಹೋಗಿ.. ನಿನ್ನೆ ರಾತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌, ಚುನಾವಣೆಗೆ ಇನ್ನೊಂದು ವರ್ಷ ಮಾತ್ರ ಬಾಕಿಯಿದೆ. ಚುನಾವಣೆಗೆ ಇಂದಿನಿಂದಲೇ ಸಿದ್ಧತೆ ಶುರು ಮಾಡಿ. ಸರ್ಕಾರದ ಅನುದಾನ ತಾರತಮ್ಯ, ಈಶ್ವರಪ್ಪ ಕಾಂಟ್ರೋವರ್ಸಿ ಹೇಳಿಕೆ, ಕೋವಿಡ್ ಸಂದರ್ಭದಲ್ಲಿ ಸರ್ಕಾರ ನಡೆದುಕೊಂಡಿದ್ದನ್ನು ಜನರ ಗಮನಕ್ಕೆ ತನ್ನಿ. ಜನರು ನಿಮ್ಮ ಬಳಿ ಬರುವ ಸಮಯ ಮುಗಿದಿದೆ. ನೀವೇ ಜನರ ಬಳಿ ಹೋಗಬೇಕು. ನಮ್ಮ ಐದು ವರ್ಷಗಳ ಕಾಲ ಆಡಳಿತವನ್ನು ಜನರ ಗಮನಕ್ಕೆ ತನ್ನಿ. ಕ್ಷೇತ್ರ ಬಿಡಬೇಡಿ ಇನ್ನೊಂದು ವರ್ಷ ಕ್ಷೇತ್ರದಲ್ಲಿ ಸಂಚಾರ ಮಾಡಿ. ಮತದಾರನ ಮನೆ ಬಾಗಿಲಿಗೆ ನೀವು ಹೋಗಿ ಎಂದು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಸಮವಸ್ತ್ರ ಜಾರಿ ಸಿ.ಡಿ.ಸಿ ನಿರ್ಧಾರ ಅಂದ್ರು ಎಜಿ- ಸೋಮವಾರ ಹೈಕೋರ್ಟ್‍ಗೆ ಮಧ್ಯಂತರ ಅರ್ಜಿ

session bengaluru

ನಾವು ಚುನಾವಣೆ ಗೆಲ್ಲಬಹುದು, ಆದ್ರೆ…!: ನಾಯಕರ ಮಾತುಗಳನ್ನು ಆಲಿಸಿದ ಕಾಂಗ್ರೆಸ್‌ ಶಾಸಕರು ಕೂಡಾ, ನಿಮ್ಮ ಭಿನ್ನಾಭಿಪ್ರಾಯ ಬಗೆಹರಿಸಿಕೊಳ್ಳಿ, ಒಗ್ಗಟ್ಟಾಗಿ ಹೋಗಿ ಎಂದು ಸಿದ್ದರಾಮಯ್ಯ ಹಾಗೂ ಡಿಕೆಶಿಗೆ ಸಲಹೆ ನೀಡಿದ್ದಾರೆ. 2023ರ ಚುನಾವಣೆ ಗೆಲ್ಲಲು ಹಲವು ಅಸ್ತ್ರಗಳು ನಮಗಿವೆ. ಸರ್ಕಾರದ ವೈಫಲ್ಯ, ಯಡಿಯೂರಪ್ಪ ಅನ್ಯಾಯ ಮಾಡಿದ್ದು, ಕೊರೊನಾ ಬೃಹತ್ ಭ್ರಷ್ಟಾಚಾರ ಈ ಆಸ್ತ್ರಗಳ ಜತೆಗೆ ನೀವಿಬ್ಬರು ಒಂದಾಗಿ ನಮ್ಮ ಕ್ಷೇತ್ರಗಳಿಗೆ ಬಂದ್ರೆ ಚುನಾವಣೆ ಗೆಲ್ಲಬಹುದು. ಆದ್ರೆ ನೀವಿಬ್ಬರು ಒಂದಾಗಿ ಹೋಗ್ತಿಲ್ಲ. ಇದು ಹೀಗೆಯೇ ಮುಂದುವರಿದರೆ ನಾವು ಗೆಲ್ಲೋದು ಕಷ್ಟ. ನೀವು ಇಬ್ಬರು ಒಂದಾಗಿ ಮತ್ತೆ ನಾವು ವಿಧಾನ ಸಭೆ ಬರುವ ರೀತಿ ಮಾಡಿ ಎಂದು ಶಾಸಕರು ಉಭಯ ನಾಯಕರಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿನಿಗೆ ಶರ್ಟ್ ಬಿಚ್ಚಿಕೊಡಲು ಮುಂದಾದ ಕಾಫಿನಾಡಿನ ಸರ್ಕಲ್ ಇನ್ಸ್‌ಪೆಕ್ಟರ್

DK SHIVAKUMAR

ಭಿನ್ನಾಭಿಪ್ರಾಯ ಮಾಧ್ಯಮ ಸೃಷ್ಟಿ!: ಶಾಸಕರ ಮಾತುಗಳನ್ನು ಕೇಳಿದ ಬಳಿಕ ಸಿದ್ದರಾಮಯ್ಯ, ಸರ್ಕಾರದ ವೈಫಲ್ಯಗಳಿಗಿಂತಲೂ ನಮ್ಮ ಇಬ್ಬರ ನಡುವಿನ ಭಿನ್ನಾಭಿಪ್ರಾಯಗಳೇ ಹೆಚ್ಚು ಸುದ್ದಿ ಆಗುತ್ತಿದೆ. ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಾವು ಒಂದಾಗಿ ಹೋಗ್ತಿದ್ದೇವೆ. ಎಲ್ಲವೂ ಮಾಧ್ಯಮಗಳ ಸೃಷ್ಟಿ. ಪಕ್ಷ ಅಧಿಕಾರಕ್ಕೆ ತರುವುದು ನಮ್ಮ ಗುರಿ ಎಂದು ಶಾಸಕರಿಗೆ ಮನವರಿಕೆ ಮಾಡಿದ್ದಾರೆ.

ಬಳಿಕ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಕೆ ಶಿವಕುಮಾರ್‌, ನನಗೆ ಯಾವುದೇ ವೈಯಕ್ತಿಕ ಲಾಭ ಮಾಡಿಕೊಳ್ಳುವ ಉದ್ದೇಶ ಇಲ್ಲ. ಯಾರೋ ಬೆಂಬಲಿಗರು ಮಾತನಾಡಿದ್ರೆ ಅದನ್ನ ಸುದ್ದಿ ಮಾಡ್ತಿದ್ದಾರೆ. ಪಕ್ಷ ಅಧಿಕಾರಕ್ಕೆ ತರುವುದೇ ನಮ್ಮ ಗುರಿ. ಪಂಚರಾಜ್ಯಗಳ ಚುನಾವಣೆ ಬಳಿಕ ರಾಜ್ಯದ ಚಿತ್ರಣ ಬದಲಾಗುತ್ತೆ. ಎಚ್ಚೆತ್ತುಕೊಂಡು ಕೆಲಸ ಮಾಡಿ ಎಂದು ಶಾಸಕರಿಗೆ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಪಬ್ಲಿಕ್‌ ಟಿವಿಗೆ ಲಭ್ಯವಾಗಿದೆ.

TAGGED:bengaluruDK Shivakumarsiddaramaiahಕೋವಿಡ್ಚುನಾವಣೆಡಿಕೆ ಶಿವಕುಮಾರ್ಬೆಂಗಳೂರುಮತದಾರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post
Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood
Arijith Singh
ಹಿನ್ನೆಲೆ ಗಾಯನಕ್ಕೆ ಗುಡ್ ಬೈ ಹೇಳಿದ ಅರಿಜಿತ್ ಸಿಂಗ್
Bollywood Cinema Latest Main Post

You Might Also Like

Tumakuru Siddaganga Mutt Drinking Water
Districts

ಸಿದ್ದಗಂಗಾ ಮಠಕ್ಕೆ ಎದುರಾಗುತ್ತಾ ನೀರಿನ ಹಾಹಾಕಾರ? – 10 ಸಾವಿರ ಮಕ್ಕಳು, ಭಕ್ತಾದಿಗಳಿಗೆ ನೀರು ನೀಡಲು ಲೆಕ್ಕಾಚಾರ

Public TV
By Public TV
5 minutes ago
Colombian Lawmaker
Latest

ಕೊಲಂಬಿಯಾದ ಗಡಿಯಲ್ಲಿ ವಿಮಾನ ಪತನ; ಸಂಸದ ಸೇರಿ 15 ಮಂದಿ ದುರ್ಮರಣ

Public TV
By Public TV
57 minutes ago
Bengaluru Poster Removed From BMTC KSRTC
Bengaluru City

ತಂಬಾಕು ಜಾಹೀರಾತುಗಳ ವಿರುದ್ಧ ಕನ್ನಡಿಗರ ಸಮರ – ಸಾರಿಗೆ ಬಸ್‌ಗಳ ಮೇಲೆ ಅಂಟಿಸಿದ್ದ ಪೋಸ್ಟರ್ ತೆರವು

Public TV
By Public TV
1 hour ago
siddaramaiah 1 3
Bengaluru City

Video | ನರೇಗಾ ಬಗ್ಗೆ ಚರ್ಚೆಗಾಗಿ ವಿಧಾನಮಂಡಲ ಅಧಿವೇಶನ 2 ದಿನ ವಿಸ್ತರಣೆ – ಸಿಎಂ

Public TV
By Public TV
9 hours ago
KN RAJANNA
Bengaluru City

ಅಪೆಕ್ಸ್‌ ಬ್ಯಾಂಕ್‌ ಚುನಾವಣಾ ಸಭೆ; ಸಿಎಂ ಎದುರೇ ಕೆ.ಎನ್‌ ರಾಜಣ್ಣ – ಸಚಿವ ಸುಧಾಕರ್ ನಡ್ವೆ ಜಟಾಪಟಿ

Public TV
By Public TV
9 hours ago
TRAIN
Bengaluru City

ಶಿವರಾತ್ರಿ ಪ್ರಯುಕ್ತ ಬೆಂಗಳೂರು – ವಿಜಯಪುರ ನಡುವೆ ವಿಶೇಷ ರೈಲು

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?