Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ನಾಯಕರಿಗೆ ರಾಜ್ಯದ ಅಭಿವೃದ್ಧಿಗಿಂತ ಸ್ವಪ್ರತಿಷ್ಟೆ ಮುಖ್ಯ: ಕಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್ ನಾಯಕರಿಗೆ ರಾಜ್ಯದ ಅಭಿವೃದ್ಧಿಗಿಂತ ಸ್ವಪ್ರತಿಷ್ಟೆ ಮುಖ್ಯ: ಕಟೀಲ್

Bengaluru City

ಕಾಂಗ್ರೆಸ್ ನಾಯಕರಿಗೆ ರಾಜ್ಯದ ಅಭಿವೃದ್ಧಿಗಿಂತ ಸ್ವಪ್ರತಿಷ್ಟೆ ಮುಖ್ಯ: ಕಟೀಲ್

Public TV
Last updated: February 19, 2022 10:03 am
Public TV
Share
3 Min Read
nalin kumar kateel
SHARE

ಬೆಂಗಳೂರು: ಕಾಂಗ್ರೆಸ್ ನಾಯಕರಿಗೆ ರಾಜ್ಯದ ಅಭಿವೃದ್ಧಿಗಿಂತ ತಮ್ಮ ಸ್ವಪ್ರತಿಷ್ಟೆ ಮುಖ್ಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಈಶ್ವರಪ್ಪ ವಜಾಕ್ಕೆ ಒತ್ತಾಯಿಸಿ ಕಾಂಗ್ರೆಸ್ ಧರಣಿ ಹಿನ್ನೆಲೆ ಕಾಂಗ್ರೆಸ್ ನಾಯಕರ ವಿರುದ್ಧ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡುವ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಸದನದಲ್ಲಿ ಆರೋಗ್ಯಪೂರ್ಣ ಚರ್ಚೆಯಿಂದ ಕಾಂಗ್ರೆಸ್ ಪಲಾಯನ ಮಾಡಿದೆ. ಕಾಂಗ್ರೆಸ್ ನಾಯಕರಿಗೆ ರಾಜ್ಯದ ಅಭಿವೃದ್ಧಿಗಿಂತ ತಮ್ಮ ಸ್ವಪ್ರತಿಷ್ಟೆ ಮುಖ್ಯವಾಗಿದೆ. ಕೋವಿಡ್ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಯಶಸ್ವಿ ಕ್ರಮಗಳು, ಅಭಿವೃದ್ಧಿ ಯೋಜನೆಗಳಿಂದ ಕಂಗೆಟ್ಟಿದೆ ಕಾಂಗ್ರೆಸ್ ವಿಷಯಾಂತರ ಮಾಡಲು ಧರಣಿಯ ನಾಟಕಕ್ಕೆ ಕೈ ಹಾಕಿರುವುದು ಸ್ಪಷ್ಟವಾಗಿದೆ ಎಂದಿದ್ದಾರೆ.

ಸದನದಲ್ಲಿ ಆರೋಗ್ಯಪೂರ್ಣ ಚರ್ಚೆಯಿಂದ ಪಲಾಯನವಾದ ಮಾಡುವ ಕಾಂಗ್ರೆಸ್ ನಾಯಕರಿಗೆ ರಾಜ್ಯದ ಅಭಿವೃದ್ಧಿಗಿಂತ ತಮ್ಮ ಸ್ವಪ್ರತಿಷ್ಟೆ ಮುಖ್ಯವಾಗಿದೆ.

ಕೋವಿಡ್ ಸಂದರ್ಭದಲ್ಲಿ ರಾಜ್ಯ ಸರಕಾರದ ಯಶಸ್ವಿ ಕ್ರಮಗಳು, ಅಭಿವೃದ್ಧಿ ಯೋಜನೆಗಳಿಂದ ಕಂಗೆಟ್ಟಿರುವ ಕಾಂಗ್ರೆಸ್ ಮುಖಂಡರು ವಿಷಯಾಂತರ ಮಾಡಲು ಧರಣಿಯ ನಾಟಕಕ್ಕೆ ಕೈ ಹಾಕಿರುವುದು ಸ್ಪಷ್ಟವಾಗಿದೆ.

— Nalinkumar Kateel (@nalinkateel) February 19, 2022

ಕಾಂಗ್ರೆಸ್ ಶಾಸಕರು ವಿಧಾನಸೌಧದಲ್ಲಿ ಮಲಗುವುದರಿಂದ, ಅವರು ಅದಕ್ಕೆ ಮಾತ್ರ ಲಾಯಕ್ ಎಂದು ರಾಜ್ಯದ ನಾಗರಿಕರಿಗೆ ಅನಿಸಿದೆ. ಕಾಂಗ್ರೆಸ್ ಶಾಸಕರನ್ನು ಆರಿಸಿ ಕಳುಹಿಸಿದ ಮತದಾರ ಇವರ ಬೇಜವಾಬ್ದಾರಿ ನಡೆಯಿಂದ ಭ್ರಮನಿರಸನಗೊಂಡಿದ್ದಾನೆ. ಕಾಂಗ್ರೆಸ್ ಸದನದಲ್ಲಿ ಜನರ ಪರವಾಗಿಲ್ಲ. ಸದನದ ಕಲಾಪಗಳಿಗೆ ಅಡ್ಡಿ ಮಾಡುವ ಮೂಲಕ ಜನರಿಗೆ ಅನ್ಯಾಯವೆಸಗಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ವಿರಾಟ್ ಅಭಿಮಾನಿಗಳಿಗಿಲ್ಲ ಗಡಿರೇಖೆ – ಪಾಕ್ ಕ್ರಿಕೆಟ್ ಲೀಗ್‍ನಲ್ಲಿ ರಾರಾಜಿಸಿದ ಕೊಹ್ಲಿ ಪೋಸ್ಟರ್

ಕಾಂಗ್ರೆಸ್ ಶಾಸಕರು ವಿಧಾನಸೌಧದಲ್ಲಿ ಮಲಗುವುದರಿಂದ ಅವರು ಅದಕ್ಕೆ ಮಾತ್ರ ಲಾಯಕ್ ಎಂದು ರಾಜ್ಯದ ನಾಗರಿಕರಿಗೆ ಅನಿಸಿದೆ.

ಕಾಂಗ್ರೆಸ್ ಶಾಸಕರನ್ನು ಆರಿಸಿ ಕಳುಹಿಸಿದ ಮತದಾರ ಇವರ ಬೇಜವಾಬ್ದಾರಿ ನಡೆಯಿಂದ ಭ್ರಮನಿರಸನಗೊಂಡಿದ್ದಾನೆ.

ಕಾಂಗ್ರೆಸ್ ಸದನದಲ್ಲಿ ಜನರ ಪರವಾಗಿರದೇ, ಸದನದ ಕಲಾಪಗಳಿಗೆ ಅಡ್ಡಿ ಮಾಡುವ ಮೂಲಕ ಜನರಿಗೆ ಅನ್ಯಾಯವೆಸಗಿದೆ.

— Nalinkumar Kateel (@nalinkateel) February 19, 2022

ಜನರ ದಿಕ್ಕು ತಪ್ಪಿಸಲು ಅಹೋರಾತ್ರಿ ನಿದ್ರಾ ಧರಣಿ. ಆ ಮೂಲಕ ಕಾಂಗ್ರೆಸ್ ಅನಗತ್ಯ ಕೆಲಸಕ್ಕೆ ಕೈ ಹಾಕಿದೆ. ಪಂಚರಾಜ್ಯಗಳ ಚುನಾವಣೆಯ ಫಲಿತಾಂಶದ ಬಳಿಕ, ರಾಜ್ಯದಲ್ಲಿಯೂ ಕಾಂಗ್ರೆಸನ್ನು ಶಾಶ್ವತ ನಿದ್ರೆಗೆ ಕಳುಹಿಸಲು ನಾಗರಿಕರು ಸಜ್ಜಾಗಿದ್ದಾರೆ. ಜನರ ವಿಶ್ವಾಸವನ್ನು ಕಳೆದುಕೊಂಡಿದೆ. ಕಾಂಗ್ರೆಸ್ ಈಗ ರಾಜ್ಯ ಸರ್ಕಾರದ ವಿರುದ್ಧ ಯಾವುದೇ ವಿಷಯ ಇಲ್ಲ ಎಂದಿದ್ದಾರೆ.

ಜನರ ದಿಕ್ಕು ತಪ್ಪಿಸಲು ಅಹೋರಾತ್ರಿ ನಿದ್ರಾ ಧರಣಿಯ ಮೂಲಕ ಕಾಂಗ್ರೆಸ್ ಅನಗತ್ಯ ಕೆಲಸಕ್ಕೆ ಕೈ ಹಾಕಿದೆ.

ಪಂಚರಾಜ್ಯಗಳ ಚುನಾವಣೆಯ ಫಲಿತಾಂಶದ ಬಳಿಕ ರಾಜ್ಯದಲ್ಲಿಯೂ ಕಾಂಗ್ರೆಸನ್ನು ಶಾಶ್ವತ ನಿದ್ರೆಗೆ ಕಳುಹಿಸಲು ನಾಗರಿಕರು ಸಜ್ಜಾಗಿದ್ದಾರೆ.

ಜನರ ವಿಶ್ವಾಸವನ್ನು ಕಳೆದುಕೊಂಡ ಕಾಂಗ್ರೆಸ್ಸಿಗೆ ಈಗ ರಾಜ್ಯ ಸರಕಾರದ ವಿರುದ್ಧ ಯಾವುದೇ ವಿಷಯ ಇಲ್ಲ.

— Nalinkumar Kateel (@nalinkateel) February 19, 2022

ಜವಾಬ್ದಾರಿಯುತ ವಿಪಕ್ಷ ಯಾವ ವಿಷಯಕ್ಕೆ ಹೋರಾಡುತ್ತೆ ಎಂದು ರಾಜ್ಯದ ಪ್ರಜ್ಞಾವಂತ ನಾಗರಿಕರು ಗಮನಿಸುತ್ತಾರೆ. ವಿವಾದವೇ ಇಲ್ಲದ ವಿಷಯಗಳಿಗೆ ಸದನದಲ್ಲಿ ಮಲಗುವುದರಿಂದ ರಾಜ್ಯದ ಜನತೆಗೆ ಏನು ಪ್ರಯೋಜನವಾಗುತ್ತೆ ಎನ್ನುವುದಕ್ಕೆ ಕಾಂಗ್ರೆಸ್ ಮುಖಂಡರ ಬಳಿ ಉತ್ತರ ಇಲ್ಲ. ಅನಗತ್ಯ ಧರಣಿ ಕಾಂಗ್ರೆಸ್ ಬೌದ್ಧಿಕ ದಿವಾಳಿಯಾಗಿರುವುದಕ್ಕೆ ಸಾಕ್ಷಿ ಎಂದು ಹೇಳಿದ್ದಾರೆ. ಇದನ್ನೂ ಓದಿ: Ranji Trophy: ಚೊಚ್ಚಲ ಪಂದ್ಯದಲ್ಲೇ ಶತಕ ಸಿಡಿಸಿ ಮಿಂಚಿದ ಯಶ್ ಧುಲ್

ಜವಾಬ್ದಾರಿಯುತ ವಿಪಕ್ಷ ಯಾವ ವಿಷಯಕ್ಕೆ ಹೋರಾಡುತ್ತೆ ಎಂದು‌ ರಾಜ್ಯದ ಪ್ರಜ್ಞಾವಂತ ನಾಗರಿಕರು ಗಮನಿಸುತ್ತಾರೆ.

ವಿವಾದವೇ ಇಲ್ಲದ ವಿಷಯಗಳಿಗೆ ಸದನದಲ್ಲಿ ಮಲಗುವುದರಿಂದ ರಾಜ್ಯದ ಜನತೆಗೆ ಏನು ಪ್ರಯೋಜನವಾಗುತ್ತೆ ಎನ್ನುವುದಕ್ಕೆ ಕಾಂಗ್ರೆಸ್ ಮುಖಂಡರ ಬಳಿ ಉತ್ತರ ಇಲ್ಲ.

ಅನಗತ್ಯ ಧರಣಿ ಕಾಂಗ್ರೆಸ್ ಬೌದ್ಧಿಕ ದಿವಾಳಿಯಾಗಿರುವುದಕ್ಕೆ ಸಾಕ್ಷಿ.

— Nalinkumar Kateel (@nalinkateel) February 19, 2022

TAGGED:bengalurubjpcongressLegislative Assemblynalinkumar kateelಕಾಂಗ್ರೆಸ್ನಳಿನ್ ಕುಮಾರ್ ಕಟೀಲ್ಬಿಜೆಪಿಬೆಂಗಳೂರುವಿಧಾನಸೌಧ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

KH Muniyappa
Bagalkot

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ 1 ಸಿಲಿಂಡರ್‌: ಸಚಿವ ಕೆ.ಹೆಚ್‌ ಮುನಿಯಪ್ಪ

Public TV
By Public TV
56 seconds ago
Narendra Modi
Latest

ರಾಜ್ಯ ಸರ್ಕಾರಗಳು ವಿಶ್ವಾಸದಿಂದ ಹೆಜ್ಜೆ ಇಡಬೇಕು – ತೈಲ ಅಭಾವ ವದಂತಿಗೆ ಜನ ಕಿವಿಗೊಡಂತೆ ಮೋದಿ ಕರೆ

Public TV
By Public TV
15 minutes ago
USS Tripoli 2
Latest

ಇರಾನ್‌ ಮೇಲೆ ರಣಭೀಕರ ದಾಳಿಗೆ ಪ್ಲ್ಯಾನ್‌ – ಮಧ್ಯಪ್ರಾಚ್ಯಕ್ಕೆ 3,500 ನೌಕಾಪಡೆ, ಟ್ರಿಪೋಲಿ ನಿಯೋಜಿಸಿದ ಅಮೆರಿಕ

Public TV
By Public TV
1 hour ago
Yadgiri 4 Children Death In Agricultural Pit
Crime

ಕೃಷಿ ಹೊಂಡದಲ್ಲಿ ಈಜಲು ಹೋದ ನಾಲ್ವರು ಮಕ್ಕಳು ದಾರುಣ ಸಾವು

Public TV
By Public TV
1 hour ago
Siddaramaiah 4
Districts

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿದ್ದರಾಮಯ್ಯ

Public TV
By Public TV
1 hour ago
F16 Fighter Jet
Latest

ಅಮೆರಿಕದ ಮತ್ತೊಂದು F-16 ಜೆಟ್‌ ಹೊಡೆದುರುಳಿಸಿದ ಇರಾನ್‌; ವಿಶ್ವವಿದ್ಯಾಲಯಗಳನ್ನ ಉಡಾಯಿಸೋದಾಗಿ ಬೆದರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?