Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ನಟ ರಾಜೇಶ್ ನಿಧನಕ್ಕೆ ವಿವಿಧ ಕ್ಷೇತ್ರಗಳ ಗಣ್ಯರ ಸಂತಾಪ

Public TV
Last updated: February 19, 2022 4:06 pm
Public TV
Share
3 Min Read
RAJESH 1
SHARE

ಹಿರಿಯ ನಟ ರಾಜೇಶ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. “ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಅವರು ಇಂದು ನಮ್ಮನ್ನು ಅಗಲಿದ್ದಾರೆ. ಅವರು ಅತ್ಯಂತ ಪ್ರೌಢಿಮೆಯ ಅಭಿನಯವನ್ನು ಪ್ರದರ್ಶಿಸುತ್ತಿದ್ದ ಕಲಾವಿದರಾಗಿದ್ದರು. ಅವರ ಸಿನಿಮಾಗಳು ಮನದಾಳದಲ್ಲಿದೆ. ಯಾವುದೇ ಪಾತ್ರವನ್ನು ನೀಡಿದರೂ ಸುಲಲಿತವಾಗಿ ಅಭಿನಯಿಸುವ ಸಾಮರ್ಥ್ಯ ಅವರಲ್ಲಿತ್ತು.

BASAVARJ BOMMAI

ಕಲಾಸೇವೆಯನ್ನು ಅವರು ಅತ್ಯಂತ ಪ್ರಾಮಾಣಿಕತೆಯಿಂದ ಮಾಡಿದ್ದಾರೆ. ತಾನು ದೊಡ್ಡ ನಟನೆಂಬ ಆಡಂಬರವಿಲ್ಲದೇ ಬದುಕಿದ ಅತ್ಯಂತ ಸರಳಜೀವಿ. ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ಕುಟುಂಬದವರಿಗೆ ಭಗವಂತ ನೀಡಲಿ ಹಾಗೂ ಅವರ ಆತ್ಮಕ್ಕೆ ಶಾಂತಿ ದೊರೆಯಲಿ” ಎಂದು ತಿಳಿಸಿದ್ದಾರೆ. ಇದನ್ನೂ ಓದಿ : ಪ್ರೇಮಂ ಪೂಜ್ಯಂ ಬೆಡಗಿಗೆ ಈಗ ಜೂಲಿಯಟ್

ಡಿ.ಕೆ. ಶಿವಕುಮಾರ್ ಸಂತಾಪ 
ಹಿರಿಯ ನಟ ರಾಜೇಶ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ‘ರಾಜೇಶ್ ಅವರು ಹಿರಿಯ ನಟರು, ಅತ್ಯುತ್ತಮ ಕಲಾವಿದರು. ನಾವು ಅವರ ಚಿತ್ರಗಳನ್ನು ನೋಡಿ ಬೆಳೆದವರು. ಅವರ ಅಗಲಿಕೆ ನೋವು ತಂದಿದೆ. ರಾಜೇಶ್ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಅವರು ಸಂತಾಪ ನುಡಿಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ : ತೆಲುಗಿನ ಚೊಚ್ಚಲ ಚಿತ್ರದ ಮುಹೂರ್ತದಲ್ಲಿ ಕಾಣಲಿಲ್ಲ ದುನಿಯಾ ವಿಜಯ್

d k shivakumar

ಗಿರಿಜಾ ಲೋಕೇಶ್ ಕಂಬನಿ 
ರಾಜೇಶ್ ಅವರ ಜೊತೆ ನಾಟಕಗಳಲ್ಲಿ ಅಭಿನಯಿಸಿದ್ದೇನೆ ಕಲೆಯಲ್ಲಿ ತುಂಬಾ ಶ್ರದ್ದೆ ಅವರಿಗೆ ಹದಿನಾರನೇ ವಯಸ್ಸಿನಲ್ಲಿ ನಾನು ‌ಅವರೊಟ್ಟಿಗೆ ನಾಟಕದಲ್ಲಿ ಅಭಿನಯಿಸಿದ್ದೇನೆ. ಕಾಸ್ಟ್ಯೂಮ್, ಹೇರ್ ಸ್ಟೈಲ್, ಬಾಡಿ ಲಾಂಗ್ವೇಜ್ ಯಾವುದೇ ಇರಲಿ ಅಲ್ಲಿ ಶಿಸ್ತು ಬಯಸುತ್ತಿದ್ದರು. ಪಾತ್ರದಲ್ಲಿ ಪರಕಾಯ ಪ್ರವೇಶ ಮಾಡುತ್ತಿದ್ದರು ಅವರಿಂದ ನೋಡಿ ತುಂಬಾ ಕಲಿತಿದ್ದೇವೆ. ಅವರು ಶಿಸ್ತುಬದ್ದ ಜೀವನ ನಡೆಸಿದ್ದರು. ಇದನ್ನು ಓದಿ : ಪಾರ್ವತಮ್ಮ ರಾಜ್ ಕುಮಾರ್ ಮತ್ತು ಬೆಳ್ಳಿ ಬಟ್ಟಲು ಸ್ಟೋರಿ ಹೇಳಿದ ರಂಗಾಯಣ ರಘು

girija lokesh

ಆರೋಗ್ಯದ ಬಗ್ಗೆ ತುಂಬಾ ಕಾಳಜಿ ವಹಿಸಿದ್ದರು. ಕಲಾವಿದರು ಅಡ್ಡದಿಡ್ಡಿ ದೇಹ ಬೆಳೆಸಬಾರದು, ನೀಟಾಗಿರಬೇಕು. ಫಿಟ್ ಅಂಡ್ ಫೈನ್ ಆಗಿರಬೇಕು ಎನ್ನುತ್ತಿದ್ದರು. ಬೆಳುವಲದ‌ ಮಡಿಲಲ್ಲಿ ಚಿತ್ರದಲ್ಲಿ ರಾಜೇಶ್ ಅವರ ಮಗಳಾಗಿ ಅಭಿನಯಿಸಿದ್ದೇನೆ ಅವರು ಸಂತೃಪ್ತ ಜೀವನ ನಡೆಸಿ ಹೋಗಿದ್ದಾರೆ ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಕಂಬನಿ ಮಿಡಿದಿದ್ದಾರೆ ಹಿರಿಯ ನಟಿ ಗಿರಿಜಾ ಲೋಕೇಶ್. ಇದನ್ನೂ ಓದಿ : ರಾಮ್ ಪೋತಿನೇನಿ ಸಿನಿಮಾಗೆ ಅಖಂಡ ಡೈರೆಕ್ಟರ್ ನಿರ್ದೇಶನ

chandru

ಅಂತಿಮ ದರ್ಶನ ಪಡೆದ ಮುಖ್ಯಮಂತ್ರಿ ಚಂದ್ರು 
ರಾಜೇಶ್ ಅಂತಿಮ ದರ್ಶನ ಪಡೆದ ಮಾತನಾಡಿದ ಚಂದ್ರು, “ರಾಜೇಶ್ ಆತ್ಮೀಯರು ಹಾಗೂ ನನ್ನ ಮಾರ್ಗದರ್ಶಕರು. ರಾಜ್ ಕುಮಾರ್ , ಉದಯ್ ಕುಮಾರ್, ಕಲ್ಯಾಣ್ ಕುಮಾರ್ ಸಾಲಿನವರು ಅಭಿನಯಕ್ಕೆ ನವರಸಗಳನ್ನು ತುಂಬಿದವರು. ರಂಗಭೂಮಿಯಲ್ಲಿ ಪಳಗಿದವರು, ಅದ್ಬುತ ಅಭಿನಯ ಮಾಡುತ್ತಿದ್ದರು. ಅವರ ಜೊತೆಗೆ ಬೇರೆಯವರು ಅದ್ಬುತವಾಗಿ ನಟಿಸಬೇಕು‌ ಎನ್ನುತ್ತಿದ್ದರು. ಇಂಗ್ಲಿಷ್ ಪಾಂಡಿತ್ಯವೂ ಇತ್ತು. ಕನ್ನಡ ಪಾಂಡಿತ್ಯವೂ ಇತ್ತುಅವರೊಟ್ಟಿಗೆ ಅಭಿನಯಿಸಿದ್ದೇನೆ. ತುಂಬು ಜೀವನ ಮಾಡಿ‌ ಹೋಗಿದ್ದಾರೆ. ರಾಜ್ ಕುಮಾರ್, ಕಲ್ಯಾಣ್ ಕುಮಾರ್, ಉದಯ್ ಕುಮಾರ್, ರಾಜೇಶ್ ಸೇರಿದಂತೆ ದಿಗ್ವಿಜರ ಪರಂಪರೆಯವರ ಜೊತೆ ಸಿನಿಮಾ ಮಾಡುವ ಭಾಗ್ಯ ನನ್ನದು” ಎಂದು ಚಂದ್ರು. ಇದನ್ನೂ ಓದಿ : ಹಿರಿಯ ನಟ ರಾಜೇಶ್ ಅವರ ಅಪರೂಪದ ಫೋಟೋಗಳು

tara anuradha

ತಾರಾ ಅನುರಾಧ ಸಂತಾಪ 
ನಮ್ಮ ಚಿತ್ರರಂಗದ ಹಿರಿಯರನ್ನ ಕಳೆದುಕೊಂಡಿದ್ದೇವೆ. ಅವರ ಕೆಲಸ, ಸಿನಿಮಾಗಳು ನಮಗೆ ಅವರ ನೆನಪು ಉಳಿಯುವಂತೆ ಮಾಡುತ್ತವೆ ಎಂದಿದ್ದಾರೆ ರಾಷ್ಟ್ರ ಪ್ರಶಸ್ತಿ ವಿಜೇತೆ ನಟಿ ತಾರಾ ಅನುರಾಧ.

TAGGED:Basavaraj Bommaid k shivakumarfilm newsgirija lokeskannada filmmukyamantri chandrurajesh actorsandalwoodTara Anuradhaಗಿರಿಜಾ ಲೋಕೇಶ್ಡಿ.ಕೆ.ಶಿವಕುಮಾರ್ತಾರಾ ಅನುರಾಧಬಸವರಾಜ್ ಬೊಮ್ಮಾಯಿಮುಖ್ಯಮಂತ್ರಿ ಚಂದ್ರು
Share This Article
Facebook Whatsapp Whatsapp Telegram

Cinema Updates

Ajith Kumar Adhik Ravichandran AK 64
ಮತ್ತೆ ಒಂದಾಯ್ತು ಗುಡ್ ಬ್ಯಾಡ್ ಅಗ್ಲಿ ಕಾಂಬಿನೇಷನ್
Cinema Latest Top Stories
Darshan 4
ಥಾಯ್ಲೆಂಡ್‌ನಲ್ಲಿ ದರ್ಶನ್ ಕೂಲ್ ಕೂಲ್
Cinema Latest Sandalwood
Son of Sardaar
ಸನ್ ಆಫ್ ಸರ್ದಾರ್‌ -2 ರಿಲೀಸ್ ಡೇಟ್ ಮುಂದೂಡಿಕೆ
Bollywood Cinema Latest Top Stories
Darshan Devil 3
ʻಡೆವಿಲ್ʼ ಮೋಷನ್ ಪೋಸ್ಟರ್‌ ರಿಲೀಸ್‌ – ಖದರ್‌ ಲುಕ್‌ನಲ್ಲಿ ದರ್ಶನ್‌, ಡಿಬಾಸ್‌ ಫ್ಯಾನ್ಸ್‌ಗೆ ಹಬ್ಬ
Cinema Latest Main Post Sandalwood
Dalapathi Vijay
ಸಂಕ್ರಾಂತಿಗೆ ವಿಜಯ್ ದಳಪತಿ-ಶಿವಕಾರ್ತಿಕೇಯನ್ ಮುಖಾಮುಖಿ
Cinema Latest South cinema Top Stories

You Might Also Like

WTC SA 2
Cricket

WTC Final | 2031ರ ವರೆಗೆ ಇಂಗ್ಲೆಂಡ್‌ನಲ್ಲೇ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯ

Public TV
By Public TV
21 minutes ago
Indonesia Passenger Ferry Fire
Crime

Indonesia | 280 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹಡಗಿನಲ್ಲಿ ಬೆಂಕಿ ಅವಘಡ – ಮೂವರು ಸಾವು

Public TV
By Public TV
56 minutes ago
ISKCON Chicken
Latest

ಇಸ್ಕಾನ್‌ ರೆಸ್ಟೋರೆಂಟ್‌ಗೆ ಚಿಕನ್‌ ತಂದು ತಿಂದ ವ್ಯಕ್ತಿ – ನೆಟ್ಟಿಗರು ಗರಂ

Public TV
By Public TV
58 minutes ago
man river
Latest

ಚಪ್ಪಲಿ ತೆಗೆದುಕೊಳ್ಳಲು ಹೋಗಿ ಆಯತಪ್ಪಿ ನದಿಗೆ ಬಿದ್ದು ಕೊಚ್ಚಿ ಹೋದ ಯುವಕ

Public TV
By Public TV
1 hour ago
Bengaluru Salem Highway 1
Crime

ಬೆಂಗಳೂರು-ಸೇಲಂ ಹೈವೆಯಲ್ಲಿ ಸರಣಿ ಅಪಘಾತ – 7 ವರ್ಷದ ಮಗು ಸೇರಿ ಮೂವರು ಸಾವು

Public TV
By Public TV
1 hour ago
Janardhan Reddy Sriramulu 2
Districts

ನಮ್ಮಿಬ್ಬರ ಮೈಮನಸ್ಸಿನ ಲಾಭ ಪಡೆಯುವವರು ಮೂರ್ಖರು: ಜನಾರ್ದನ ರೆಡ್ಡಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?