Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನಾವೆಲ್ಲರೂ ಸುರಕ್ಷಿತವಾಗಿದ್ದೇವೆ: ಉಕ್ರೇನ್‍ನಲ್ಲಿರುವ ಕರ್ನಾಟಕದ ವಿದ್ಯಾರ್ಥಿಗಳು

Public TV
Last updated: February 24, 2022 4:29 pm
Public TV
Share
3 Min Read
KARNATAKA STUDENT
SHARE

ಬೆಂಗಳೂರು: ಉಕ್ರೇನ್‍ನಲ್ಲಿ ಸಿಲುಕಿರುವ ಕರ್ನಾಟಕದ ಮೆಡಿಕಲ್ ವಿದ್ಯಾರ್ಥಿಗಳು ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದು, ನಾವೆಲ್ಲರೂ ಸುರಕ್ಷಿತವಾಗಿದ್ದೇವೆ ಎಂದು ತಿಳಿಸಿದ್ದಾರೆ.

ಪ್ರಿಯಾಂಕ ವಿದ್ಯಾರ್ಥಿನಿ(ಬೆಂಗಳೂರು):
ನಾವು ಉಕ್ರೇನ್‍ನಲ್ಲಿ ಇದ್ದೇವೆ. ಇಲ್ಲಿ ಭಯ ಇದ್ದರೂ, ಎಲ್ಲರೂ ಸುರಕ್ಷಿತವಾಗಿ ಇದ್ದಾರೆ. ಇಲ್ಲಿ ಊಟ ಮತ್ತು ನೀರಿಗೆ ಜನರ ಬೇಡಿಕೆ ಹೆಚ್ಚಾಗಿದೆ. ಅಲ್ಲದೆ ದಿನಸಿ ಅಂಗಡಿ ಮುಂದೆ ತುಂಬಾ ಜನರು ನಿಂತಿದ್ದಾರೆ ಎಂದು ಅಲ್ಲಿನ ಪರಿಸ್ಥಿತಿಯನ್ನು ವಿವರಿಸಿದರು.

ಎಲ್ಲರೂ ಸುರಕ್ಷಿತವಾಗಿದ್ದೇವೆ. ನಾವು ಮಾರುಕಟ್ಟೆ ಮುಂದೆ ಇದ್ದೇವೆ. ಇಲ್ಲಿ ತುಂಬಾ ಜನರು ತಮಗೆ ಬೇಕಾದ ವಸ್ತುಗಳನ್ನು ಖರೀದಿಸಲು ಸಾಲಾಗಿ ನಿಂತಿದ್ದಾರೆ. ಅಲ್ಲದೆ ನೀರಿಗೆ ಇಲ್ಲಿ ತುಂಬಾ ಸಮಸ್ಯೆಯಾಗಿತ್ತು ಎಂದು ತಿಳಿಸಿದರು. ಇದನ್ನೂ ಓದಿ: ರಷ್ಯಾ ದಾಳಿಯಿಂದ ಉಕ್ರೇನ್‍ನಲ್ಲಿ ನಾಶವಾಗಿದ್ದು ಏನೇನು? ಇಲ್ಲಿದೆ ವಿವರ

ನಾವು ಇರುವ ಜಾಗದಲ್ಲಿ 200ಕ್ಕೂ ಹೆಚ್ಚು ಕರ್ನಾಟಕದವರು ಇದ್ದಾರೆ. ಬೇರೆ ಕಡೆಯೂ ತುಂಬಾ ಜನರಿದ್ದಾರೆ. ಇಲ್ಲಿರುವ ಹಲವು ವಿದ್ಯಾರ್ಥಿಗಳು ಮೆಡಿಕಲ್ ಓದುತ್ತಿದ್ದಾರೆ. ಒಂದು ವಾರದಿಂದಲೂ ಇಲ್ಲಿಂದ ಹೋಗಿ ಎಂದು ತಿಳಿಸಲಾಗಿತ್ತು. ಸೂಚನೆ ಕೊಟ್ಟ ಕೆಲವು ದಿನಗಳಲ್ಲಿ ಹಲವು ಮಂದಿ ತಮ್ಮ ದೇಶಕ್ಕೆ ಹೋಗಿದ್ದಾರೆ. ಆದರೆ ಈ ವಾರ ಹೋಗಬೇಕು ಎಂದುಕೊಂಡವರು ಇಲ್ಲೇ ಸಿಕ್ಕಿ ಹಾಕಿಕೊಂಡಿದ್ದಾರೆ ಎಂದರು.

ವಿಮಾನದ ಟಿಕೆಟ್ ಬುಕ್ ಮಾಡಿಕೊಂಡಿದ್ದು, ಈಗ ರದ್ದಾಗಿದೆ. ಕಳೆದ ವಾರ ಹೇಳಿದ್ರಿಂದ ಎಷ್ಟೋ ಜನರಿಗೆ ಇವತ್ತು ಟಿಕೆಟ್ ಸಿಕ್ಕಿತ್ತು. ಕಳೆದ ವಾರ ಟಿಕೆಟ್ ಸಿಕ್ಕಿರಲಿಲ್ಲ. ಅಲ್ಲದೆ ದುಡ್ಡು ಸಹ ಹೆಚ್ಚಿತ್ತು ಎಂದು ತಿಳಿಸಿದರು.

ಕರ್ನಾಟಕದಲ್ಲಿ ನಾನು ಬೆಂಗಳೂರುನಲ್ಲಿ ಇದ್ದೇನೆ. ಪ್ರಸ್ತುತ ನಾವು ಇರುವ ಜಾಗದಲ್ಲಿ ಯಾವುದೇ ರೀತಿಯ ತೊಂದರೆ ಆಗಿಲ್ಲ. ದಾಳಿಯು ಗಡಿ ಪ್ರದೇಶದಲ್ಲಿ ನಡೆಯುತ್ತಿದೆ. ನಮಗೂ ದಾಳಿ ನಡೆಯುತ್ತಿರುವ ಜಾಗಕ್ಕೂ 300 ಕಿ.ಮೀ ದೂರ ಇದೆ ಎಂದರು.

Russia Ukraine crisis 2

ನಾವಿರುವ ಪ್ರದೇಶದ ಗಡಿ ರಷ್ಯಾ ಗಡಿಗೆ ಹತ್ತಿರವಿದೆ. ಇದು ಉತ್ತರದಲ್ಲಿ ಬರುತ್ತೆ. ನಮ್ಮ ಸ್ನೇಹಿತರೆಲ್ಲ ಒಂದೇ ಕಡೆ ಇದ್ದೇವೆ. ಇಲ್ಲಿನ ಸರ್ಕಾರ ಹೆಚ್ಚು ಹೊರಗಡೆ ಓಡಾಡಬೇಡಿ. ನಿಮಗೆ ಬೇಕಿರುವ ವಸ್ತುಗಳನ್ನು ತೆಗೆದುಕೊಳ್ಳಿ ಎಂದು ತಿಳಿಸಿದೆ ಎಂದು ವಿವರಿಸಿದರು.

ನಮ್ಮ ಸ್ನೇಹಿತರ ಜೊತೆ ಸೋಶಿಯಲ್ ಮೀಡಿಯಾ ಮೂಲಕ ಸಂಪರ್ಕದಲ್ಲಿ ಇದ್ದೇವೆ. ಗುಂಪಿನಲ್ಲಿ ಇರಬೇಕು ಎಂದು ಹೇಳುತ್ತಿಲ್ಲ. ಬದಲಿಗೆ ಎಲ್ಲೇ ಇದ್ರೂ ಸುರಕ್ಷಿತವಾಗಿ ಇರಬೇಕೆಂದು ಹೇಳುತ್ತಿದ್ದಾರೆ. ಹೊರಗೆ ಹೆಚ್ಚು ಬರಬಾರದು ಎಂದು ಹೇಳಿದ್ದಾರೆ. ಭಯಪಡಬೇಡಿ ಎಂದು ಹೇಳಿದ್ದಾರೆ ಎಂದರು.

ಇಲ್ಲಿ ಇರುವ ಎಷ್ಟೋ ಪ್ರಜೆಗಳು ಬೇರೆ ಕಡೆ ಹೋಗಲು ಸಿದ್ಧರಾಗಿ ನಿಂತಿದ್ದಾರೆ. ಅಲ್ಲದೆ ತಮ್ಮ ಬಟ್ಟೆಗಳನ್ನು ತುಂಬಿಕೊಂಡು ಬಂದು ಬೇರೆ ಕಡೆ ಹೋಗಲು ತಮ್ಮ ಕಾರಿನಲ್ಲಿ ಹೋಗುತ್ತಿದ್ದಾರೆ ಎಂದು ಹೇಳಿದರು.

ನಾಗೇಶ್ ಪೂಜಾರಿ ವಿದ್ಯಾರ್ಥಿ(ಬೆಳಗಾವಿ)
ನಾವು ಎಲ್ಲರೂ ಸುರಕ್ಷಿರವಾಗಿ ಇದ್ದೇವೆ. 4 ವರ್ಷದಿಂದ ಇಲ್ಲೇ ಓಡುತ್ತಿದ್ದೇನೆ. ನಾನು ಮೆಡಿಕಲ್ ಓದುತ್ತಿದ್ದೇನೆ. ಇಲ್ಲಿ ಯಾವುದೇ ರೀತಿಯ ತೊಂದರೆ ಇಲ್ಲ. ನಾವು ಸುರಕ್ಷಿತವಾಗಿದ್ದೇವೆ ಎಂದು ತಿಳಿಸಿದರು.

ನಾವು ಭಯ ಪಡುವುದಿಲ್ಲ. ಅಲ್ಲದೆ ನಾವೆಲ್ಲ ಸುರಕ್ಷಿತವಾಗಿ ಇದ್ದೇವೆ. ನಮಗೆ ಬೇಕಾಗಿರುವ ಎಲ್ಲ ರೀತಿಯ ವಸ್ತುಗಳು ಸಿಗುತ್ತಿದೆ. ನನ್ನ ಜೊತೆ ಈಗ 250 ಜನಕ್ಕೂ ಹೆಚ್ಚು ಜನರು ಇದ್ದಾರೆ. 200ಕ್ಕೂ ಹೆಚ್ಚು ಕರ್ನಾಟಕದವರು ಇದ್ದಾರೆ ಎಂದು ವಿವರಿಸಿದರು.

ನಾವು ಸಹ ವಿಮಾನವನ್ನು ಬುಕ್ ಮಾಡಿದ್ದೆವು. ಆದರೆ ಟಿಕೆಟ್ ಸಿಗಲಿಲ್ಲ. ಈಗ ನಮಗೆ ಬೇಕಾದ ವಸ್ತುಗಳನ್ನು ತೆಗೆದುಕೊಂಡು ಹೋಗುವುದಕ್ಕೆ ಬಂದಿದ್ದೇವೆ. ದಿನಸಿ ಸಿಗುತ್ತಿದೆ. ಅದಕ್ಕೆಲ್ಲ ತೊಂದರೆ ಇಲ್ಲ ಎಂದರು. ಇದನ್ನೂ ಓದಿ: ಉಕ್ರೇನ್‍ನಲ್ಲಿ ಸಿಲುಕಿದ್ದಾರೆ 10 ಮಂದಿ ಕರ್ನಾಟಕ ವಿದ್ಯಾರ್ಥಿಗಳು!

ಉಕ್ರೇನ್ ವಿದ್ಯಾರ್ಥಿ:
ವಾತಾವರಣ ಶಾಂತಿಯಿಂದ ಇದೆ. ಈಗ ನಮ್ಮನ್ನು ರೂಮ್ ಒಳಗೆ ಬಿಟ್ಟು ಊಟಕ್ಕೆ ತಯಾರಿ ಮಾಡುತ್ತಿದ್ದಾರೆ. ಇವತ್ತೆ ದಾಳಿ ನಡೆಯುತ್ತೆ ಎಂದು ನಮಗೆ ತಿಳಿದಿರಲಿಲ್ಲ. ಬೆಳಗ್ಗೆ 8 ಗಂಟೆಗೆ ದಾಳಿ ಮಾಡುವ ಶಬ್ದ ಕೇಳಿಸಿತು. ನಾವು ಇದ್ದ ಸ್ವಲ್ಪ ದೂರದಲ್ಲಿ ಶಬ್ದ ಕೇಳಿಸಿತು. ಸುದ್ದಿ ತಿಳಿದ ತಕ್ಷಣ ನಾವು ನಮ್ಮ ಕುಟುಂಬದ ಜೊತೆ ಮಾತನಾಡಿ ವಿಷಯ ತಿಳಿಸಿದ್ದೆವು ಎಂದರು.

ನಮ್ಮ ವಿಮಾನವು ಮೊದಲೇ ಬುಕ್ ಆಗಿತ್ತು. ಆದರೆ ನಾವು ಹೋಗ ಕೊನೆ ಕ್ಷಣದಲ್ಲಿ ವಿಮಾನ ರದ್ದಾಯಿತು. ಈ ಹಿನ್ನೆಲೆ ನಾವು ಮತ್ತೆ ವಾಪಸ್ ಬಂದೆವು. ಈಗ ಎಲ್ಲರಿಗೂ ಊಟದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ನಾವೆಲ್ಲರೂ ರೂಂಗೆ ಬಂದಿದ್ದೇನೆ. ಭಾರತೀಯರು ತುಂಬಾ ಜನ ಇದ್ದಾರೆ. ಅವರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದರು

TAGGED:karnatakarussiaStudent of Ukraineಉಕ್ರೇನ್ ವಿದ್ಯಾರ್ಥಿಕರ್ನಾಟಕರಷ್ಯಾ
Share This Article
Facebook Whatsapp Whatsapp Telegram

Cinema Updates

ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
16 minutes ago
Deepika padukone
ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ ಘೋಷಿಸಿದ ದೀಪಿಕಾ ಪಡುಕೋಣೆ
3 hours ago
Kamal Hassan Surya 2
ನಟ ಸೂರ್ಯ ಜೊತೆಗೆ ಬಿಗ್‌ ಬಜೆಟ್‌ ಸಿನಿಮಾಗೆ ಕಮಲ್‌ ಪ್ಲ್ಯಾನ್‌
6 hours ago
Nandamuri Balakrishna
ಬಾಲಯ್ಯ ಜನ್ಮದಿನಕ್ಕೆ `ಅಖಂಡ-2′ ಟೀಸರ್ ರಿಲೀಸ್ – ಮಾಸ್ ಅವತಾರದಲ್ಲಿ ಅಬ್ಬರಿಸಿದ ನಂದಮೂರಿ ಬಾಲಕೃಷ್ಣ
7 hours ago

You Might Also Like

rahul gandhi siddaramaiah dk shivakumar
Bengaluru City

ಕರ್ನಾಟಕದಲ್ಲಿ ಮತ್ತೆ ಜಾತಿ ಗಣತಿ ಸಮೀಕ್ಷೆ – ಪ್ರಬಲ ಸಮುದಾಯದ ಒತ್ತಡಕ್ಕೆ ಮಣಿದ ʼಕೈʼಕಮಾಂಡ್

Public TV
By Public TV
6 minutes ago
10 Killed In Mass Shooting At Austrian School Shooter Dies By Suicide
Latest

ಆಸ್ಟ್ರೀಯ ಶಾಲೆಯ ಒಳಗಡೆ ಮನ ಬಂದಂತೆ ಗುಂಡಿನ ದಾಳಿಗೆ 10 ಬಲಿ

Public TV
By Public TV
41 minutes ago
BY Vijayendra
Bengaluru City

ಕಾಲ್ತುಳಿತ ದುರ್ಘಟನೆ – ಜೂ.13ರಂದು ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ: ವಿಜಯೇಂದ್ರ

Public TV
By Public TV
45 minutes ago
Digital Arrest of Nigeria Engineer
Bengaluru City

ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವೃದ್ಧ ದಂಪತಿಯಿಂದ 4.79 ಕೋಟಿ ಸುಲಿಗೆ – ಇಬ್ಬರು ಅರೆಸ್ಟ್

Public TV
By Public TV
1 hour ago
mysuru muda
Districts

ಮುಡಾ ಹಗರಣ : ಇಡಿಯಿಂದ 100 ಕೋಟಿ ಮೌಲ್ಯದ 92 ಆಸ್ತಿ ಮುಟ್ಟುಗೋಲು

Public TV
By Public TV
1 hour ago
Ghaziabad Suitcase
Crime

ಅಡ್ಡವಾಗಿ ಕಾಲುಗಳು, ಮೂಲೆಯಲ್ಲಿ ತಲೆ – ಸೂಟ್‌ಕೇಸ್‌ನಲ್ಲಿ ಮಹಿಳೆಯ ಮೃತದೇಹ ಪತ್ತೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?