Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಂಬೇಡ್ಕರ್, ವಾಲ್ಮೀಕಿ ಭವನಗಳಲ್ಲಿ ಗ್ರಂಥಾಲಯ ನಿರ್ಮಿಸಲು ಕ್ರಮ: ಜೆ ಮಂಜುನಾಥ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಂಬೇಡ್ಕರ್, ವಾಲ್ಮೀಕಿ ಭವನಗಳಲ್ಲಿ ಗ್ರಂಥಾಲಯ ನಿರ್ಮಿಸಲು ಕ್ರಮ: ಜೆ ಮಂಜುನಾಥ್

Bengaluru City

ಅಂಬೇಡ್ಕರ್, ವಾಲ್ಮೀಕಿ ಭವನಗಳಲ್ಲಿ ಗ್ರಂಥಾಲಯ ನಿರ್ಮಿಸಲು ಕ್ರಮ: ಜೆ ಮಂಜುನಾಥ್

Public TV
Last updated: February 25, 2022 3:40 pm
Public TV
Share
2 Min Read
bbmp library
SHARE

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವತಿಯಿಂದ ನಿರ್ಮಿಸಿರುವ ಅಂಬೇಡ್ಕರ್ ಭವನ ಹಾಗೂ ಮಹರ್ಷಿ ವಾಲ್ಮೀಕಿ ಭವನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಲು ಯುವಜನರಿಗೆ ಸುಸಜ್ಜಿತ ಗ್ರಂಥಾಲಯಗಳನ್ನು ನಿರ್ಮಿಸಿ ನಿರ್ವಹಿಸಲು ಬಿಬಿಎಂಪಿ ಆಯವ್ಯಯದಲ್ಲಿ ಸೇರ್ಪಡೆಗೊಳಿಸುವಂತೆ ಜಿಲ್ಲಾಧಿಕಾರಿ ಜೆ ಮಂಜುನಾಥ್ ಅಧಿಕಾರಿಗಳಿಗೆ ಸೂಚಿಸಿದರು.

ಶುಕ್ರವಾರ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಜಾಗೃತಿ ಹಾಗೂ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಂಜುನಾಥ್ ಮಾತನಾಡಿದರು. ನಗರದ ಬಹುಭಾಗಗಳಲ್ಲಿ ನಿರ್ಮಾಣಗೊಂಡಿರುವ ಅಂಬೇಡ್ಕರ್ ಭವನಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲದೇ ಸಮರ್ಪಕವಾಗಿ ಉಪಯೋಗವಾಗುತ್ತಿಲ್ಲ. ಈ ಬಗ್ಗೆ ಸಮಿತಿಯ ವತಿಯಿಂದ ಬಿಬಿಎಂಪಿಗೆ ಪ್ರಸ್ತಾವನೆ ಸಲ್ಲಿಸಿ ಮೂಲಭೂತ ಸೌಕರ್ಯಗಳಿಗೆ ಅನುದಾನ ಮೀಸಲಿಡಲು ಕೋರುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ದೌರ್ಜನ್ಯ ಪ್ರಕರಣಗಳ ಸಂಬಂಧ ಬಾಧಿತರು ಪೊಲೀಸ್ ಬಳಿ ಮೊರೆ ಹೋದಾಗ ವಿಳಂಬ ಧೋರಣೆ ತೋರದೆ, ದೂರಿಗೆ ಕೂಡಲೇ ಸ್ವೀಕೃತಿಯನ್ನು ನೀಡಬೇಕು. ದೂರು ದಾಖಲಿಸಲು ಬಂದವರೊಡನೆ ಸೌಜನ್ಯದಿಂದ ನಡೆದುಕೊಳ್ಳುವಂತೆ ಸೂಚಿಸಿದರು.  ಇದನ್ನೂ ಓದಿ: ವಿದ್ಯಾರ್ಥಿಗಳ ರಕ್ಷಣೆ ಯಾವಾಗ?: ಸಿಎಂ ಬಸವರಾಜ ಬೊಮ್ಮಾಯಿಗೆ ನಟಿ ರಮ್ಯಾ ಪ್ರಶ್ನೆ

ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಿಂಗಳಿಗೆ ಒಮ್ಮೆ ಪರಿಶಿಷ್ಠ ಜಾತಿ, ಪಂಗಡದ ಮುಖಂಡರನ್ನು ಆಹ್ವಾನಿಸಿ ಸಭೆ ನಡೆಸಿ ಸಮಸ್ಯೆಗಳ ಸೂಕ್ತ ಚರ್ಚೆಗೆ ಅವಕಾಶ ಕಲ್ಪಿಸಬೇಕು. ನಿರ್ಧಿಷ್ಟವಾಗಿ ಯಾವ ಠಾಣೆಗಳಲ್ಲಿ ಈ ಸಭೆ ನಡೆಸಲಾಗುತ್ತಿಲ್ಲವೋ ಅವರ ಬಗ್ಗೆ ಸಹಾಯಕ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಲು ಸಮಿತಿ ಸದಸ್ಯ ಕಾರ್ಯದರ್ಶಿ ಮತ್ತು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ಲಕ್ಷ್ಮಣ್ ರೆಡ್ಡಿಗೆ ಸೂಚಿಸಿದರು.

ಹರೆಬಿನ್ನಮಂಗಲ, ಜಾಲಹೋಬಳಿ ಹಾಗೂ ಜ್ಯೋತಿಪುರ ಗ್ರಾಮಗಳಲ್ಲಿ ಫಾರಂ 53ರ ಅರ್ಜಿಗಳನ್ನು ದಾಖಲಿಸಿ ಭೂಮಿ ಸಕ್ರಮೀಕರಣಗೊಳಿಸಲು ಮಂಜೂರಾತಿ ಈಗಾಗಲೇ ನೀಡಲಾಗಿದ್ದರೂ ಪ. ಜಾ/ ಪ. ಪಂ ಫಲಾನುಭವಿಗಳಿಗೆ ಮಾತ್ರ ಸಾಗವಳಿ ಚೀಟಿ ವಿತರಿಸಿರುವುದಿಲ್ಲ ಎಂದು ಸಮಿತಿ ಸದಸ್ಯ ಹೆಣ್ಣೂರು ಶ್ರೀನಿವಾಸ್ ಸಭೆಯಲ್ಲಿ ಗಮನಕ್ಕೆ ತಂದರು. ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ವಹಿಸಿವಂತೆ ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿಗಳಿಗೆ ಸೂಚಿಸಿದರು.

ಕೊಳಚೆ ಅಭಿವೃದ್ಧಿ ಮಂಡಳಿಯ ಹೆಸರನ್ನು ಬದಲಾಯಿಸಲು ಸದಸ್ಯರೆಲ್ಲರೂ ಸಭೆಯ ಅಧ್ಯಕ್ಷರಿಗೆ ಆಗ್ರಹಿಸಿದರು. ಈ ಬಗ್ಗೆ ಸೂಕ್ತ ಪ್ರಾಧಿಕಾರಕ್ಕೆ ಮನವಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಇದನ್ನೂ ಓದಿ: ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ನೋಡಲ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ: ಗೋವಿಂದ ಕಾರಜೋಳ

ದೌರ್ಜನ್ಯ ಪ್ರಕರಣಗಳಲ್ಲಿ ಪ್ರಾಣ ಕಳೆದುಕೊಂಡಂತಹ ಪ.ಜಾ/ ಪ.ಪಂ ದವರ ಕುಟುಂಬದವರಿಗೆ ಅನುಕಂಪಾಧಾರಿತ ಸರ್ಕಾರಿ ನೌಕರಿ ನೀಡುವಲ್ಲಿ ಕೆಲವು ಕಡೆ ಲೋಪ ಕಂಡುಬಂದಿವೆ ಎಂಬ ದೂರಿನ ಬಗ್ಗೆ ಪ್ರತಿಕ್ರಿಯಿಸಿದ ಲಕ್ಷ್ಮಣ್ ರೆಡ್ಡಿ, ಪ್ರಸ್ತುತ 32 ನೊಂದ ಕುಟುಂಬಗಳಿಗೆ ಪ್ರತಿ ತಿಂಗಳು 5,000 ರೂ. ಮಾಸಾಶನವನ್ನು ಕಳೆದ ಒಂದು ವರ್ಷದಿಂದ ಒದಗಿಸಲಾಗುತ್ತಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಗಪ್ಪ, ದಕ್ಷಿಣ ಉಪವಿಭಾಗಾಧಿಕಾರಿ ರಘುನಂದನ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಂಗಸ್ವಾಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕಿ ಪಲ್ಲವಿ ಹೊನ್ನಾಪುರ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

TAGGED:Ambedkar BhavanabbmpJ ManjunathlibraryValmiki Bhavanaಅಂಬೇಡ್ಕರ್ ಭವನಗ್ರಂಥಾಲಯಜೆ ಮಂಜುನಾಥ್ಬಿಬಿಎಂಪಿವಾಲ್ಮೀಕಿ ಭವನ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Landslide
Districts

ಶಿವಮೊಗ್ಗದ ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೂವರು ಕಾರ್ಮಿಕರು ಸಾವು

Public TV
By Public TV
4 hours ago
LSG Vs KKR 2 1
Cricket

ಕೊನೆಯಲ್ಲಿ ಮುಕುಲ್‌ ಅಬ್ಬರ; ರೋಚಕ ಪಂದ್ಯದಲ್ಲಿ ಲಕ್ನೋಗೆ 3 ವಿಕೆಟ್‌ ಜಯ – ಖಾತೆ ತೆರೆಯದ ಕೆಕೆಆರ್‌

Public TV
By Public TV
4 hours ago
PUC Student
Bagalkot

2nd PUC Result | ರಾಜ್ಯಕ್ಕೆ ಉಡುಪಿ ಪ್ರಥಮ – ಕಾಮರ್ಸ್‌ನಲ್ಲಿ ಇಬ್ಬರಿಗೆ 600ಕ್ಕೆ 600 ಅಂಕ

Public TV
By Public TV
5 hours ago
kea
Bengaluru City

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ: ಕೆಇಎ

Public TV
By Public TV
5 hours ago
Benjamin Netanyahu 1
Latest

ಲೆಬನಾನ್‌ ಜೊತೆ ನೇರ ಮಾತುಕತೆ ಆರಂಭಿಸಲು ಸಂಪುಟಕ್ಕೆ ನೆತನ್ಯಾಹು ಆದೇಶ

Public TV
By Public TV
5 hours ago
Social Media Ban
Bengaluru City

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಪ್ರಕ್ರಿಯೆ ಶುರು

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?