Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿನಲ್ಲಿ ಮೆಗಾ ಜ್ಯುವೆಲ್ಲರಿ ಪಾರ್ಕ್ – 10 ಸಾವಿರ ಮಂದಿಗೆ ಉದ್ಯೋಗ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಿನಲ್ಲಿ ಮೆಗಾ ಜ್ಯುವೆಲ್ಲರಿ ಪಾರ್ಕ್ – 10 ಸಾವಿರ ಮಂದಿಗೆ ಉದ್ಯೋಗ

Bengaluru City

ಬೆಂಗಳೂರಿನಲ್ಲಿ ಮೆಗಾ ಜ್ಯುವೆಲ್ಲರಿ ಪಾರ್ಕ್ – 10 ಸಾವಿರ ಮಂದಿಗೆ ಉದ್ಯೋಗ

Public TV
Last updated: March 4, 2022 4:24 pm
Public TV
Share
2 Min Read
Union Budget 2023
SHARE

ಬೆಂಗಳೂರು: ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಮೆಗಾ ಜ್ಯುವೆಲ್ಲರಿ ಪಾರ್ಕ್‍ನ್ನು ಬೆಂಗಳೂರಿನಲ್ಲಿ ಸ್ಥಾಪಿಸಲು ಮುಂದಾಗಿದ್ದು, ಇದರಿಂದ ಸುಮಾರು ಹತ್ತು ಸಾವಿರ ಜನರಿಗೆ ಉದ್ಯೋಗವಕಾಶ ಲಭಿಸಲಿದೆ ಎಂದು ಬಸವರಾಜ ಬೊಮ್ಮಾಯಿ ಬಜೆಟ್‍ನಲ್ಲಿ ಘೋಷಿಸಿದ್ದಾರೆ.

Vidah Sauda state legislature building Karnataka Bengaluru

ನವ ಕರ್ನಾಟಕ ನವಬಾರತ ನಿರ್ಮಾಣ ಎಂಬ ಧ್ಯೇಯದಡಿಯಲ್ಲಿ ನವಕರ್ನಾಟಕ ನಿರ್ಮಾಣದ ಪರಿಕಲ್ಪನೆಯನ್ನು ಯೋಜನಾ ಬಧ್ಧವಾಗಿ ಪರಿಸರ ಸ್ನೇಹಿ ನವನಗರಗಳನ್ನು ನಿರ್ಮಿಸಲು ಉದ್ದೇಶಿಸಿದೆ. ಚಿನ್ನ ಮತ್ತು ಆಭರಣದ ಕುಶಲಕರ್ಮಿಗಳ ಹಾಗೂ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಸೌಲಭ್ಯವನ್ನು ಒದಗಿಸಲು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಮೆಗಾ ಜ್ಯುವೆಲ್ಲರಿ ಪಾರ್ಕ್‍ನ್ನು ಬೆಂಗಳೂರಿನಲ್ಲಿ ಸ್ಥಾಪಿಸಲು ಮುಂದಾಗಿದ್ದು, ಇದರಿಂದ ಸುಮಾರು ಹತ್ತು ಸಾವಿರ ಜನರಿಗೆ ಉದ್ಯೋಗವಕಾಶ ಲಭಿಸಲಿದೆ. ಇದನ್ನೂ ಓದಿ: ಮೇಕೆದಾಟು ಯೋಜನೆಗೆ 1,000 ಕೋಟಿ ರೂ. ಅನುದಾನ

ರಾಜ್ಯಕ್ಕೆ ವಿದೇಶಿ ಹೊಡಿಕೆಗಳನ್ನು ಆಕರ್ಷಿಸಲು ಬೆಂಗಳೂರಿನಲ್ಲಿ 2022ರ ನವೆಂಬರ್ 2 ರಿಂದ 4ರವರೆಗೆ “ಇನ್ವೆಸ್ಟ್ ಕರ್ನಾಟಕ-2022” ಜಾಗತಿಕ ಹೂಡಿಕೆದಾರರ ಸಭೆಯನ್ನು ಆಯೋಜಿಸಲಾಗಿದೆ. 2019-20ರಿಂದ ಸ್ಥಗಿತಗೊಂಡಿರುವುವ ಮೈಶುಗರ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಸರ್ಕಾರ ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ಮುಂದಿನ ಎರಡು ವರ್ಷಗಳ ಕಾಲ ಪ್ರಾಯೋಗಿಕವಾಗಿ ಸರ್ಕಾರದ ವತಿಯಿಂದ ಮೈಶುಗರ್ ಕಾರ್ಖಾನೆಯನ್ನು ನಡೆಲಾಗುವುದು. ಕಾರ್ಖಾನೆಯ ಯಂತ್ರೋಪಕರಣಗಳ ದುರಸ್ತಿಗಾಗಿ 50 ಕೋಟಿ ರೂ.ಗಳನ್ನು ಒದಗಿಸುವುದಲ್ಲದೆ ಹಣಕಾಸು ಸಂಸ್ಥೆಗಳಿಂದ ದುಡಿಯುವ ಬಂಡವಾಳವನ್ನು ಪಡೆಯಲು ವ್ಯವಸ್ಥೆ ಮಾಡಲು ತೀರ್ಮಾನಿಸಿದೆ.

ಕಲಬುರಗಿ ಮತ್ತು ವಿಜಯಪುರದಲ್ಲಿ ಮೆಗಾ-ಟೆಕ್ಸ್‌ಟೈಲ್ ಪಾರ್ಕ್‍ಗಳನ್ನು ಕೇಂದ್ರ ಸರ್ಕಾರದ ನೆರವಿನೊಂದಿಗೆ ಸ್ಥಾಪಿಸಲು ಪ್ರಸ್ತಾವನೆಯನ್ನು ಸಲ್ಲಿಸಲು ಸರ್ಕಾರ ಮುಂದಾಗಿದೆ. ಬಳ್ಳಾರಿಯಲ್ಲಿ ಜೀನ್ಸ್ ಮತ್ತು ಉಡುಪುಗಳನ್ನು ಉತ್ತೇಜಿಸಲು ಟೆಕ್ಸ್‌ಟೈಲ್ ಪಾರ್ಕ್‍ನ್ನು ಪ್ರಾರಂಭಿಸಲು ಉದ್ದೇಶಿಸಿದೆ.‌ ಇದನ್ನೂ ಓದಿ: Karnataka Budget: ಈ ವರ್ಷ ಯಾವುದೇ ತೆರಿಗೆ ಹೆಚ್ಚಳ ಇಲ್ಲ

ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ಹಾಗೂ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನನಲ್ಲಿ ನೂತನ ಜವಳಿ ಪಾರ್ಕ್‍ಗಳನ್ನು ಸಾರ್ವಜನಿಕ -ಖಾದಗಿ ಸಹಭಾಗಿತ್ವದಲ್ಲಿ ಪ್ರಾರಂಭಿಸಲಾಗುವುದು ಇದರಿಂದ್ ಸುಮಾರು 5, ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ. ಕಲಬುರಗಿ ಜಿಲ್ಲೆಯ ಪ್ರಸಿದ್ಧ ಶಹಬಾದ್ ಕಲ್ಲನ್ನು ಹೊಸ ವಿನ್ಯಾಸ ಮತ್ತು ತಂತ್ರಜ್ಞಾನವನ್ನು ಅಳವಡಿಸಿ ವ್ಯಾಪಕ ಮಾರುಕಟ್ಟೆ ಅವಕಾಶಗಳನ್ನು ಕಲ್ಪಿಸಲಾಗುವುದು. ಇದೇ ಮಾದರಿಯಲ್ಲಿ ಇಳ್ಕಲ್ ಗ್ರಾನೈಟ್, ಶಿವರಪಟ್ಟಣದಲ್ಲಿ ಶಿಲ್ಪಕಲೆ ಮತ್ತು ಚಳ್ಳಕೆರೆಯಲ್ಲಿನ ಖಾದ್ಯ ತೈಲ ಉದ್ಯಮಗಳಿಗೆ ಪ್ರೋತ್ಸಾಹಿಸಲು ಮುಂದಾಗಿದೆ.

2021ರ ಏಪ್ರಿಲ್-ಡಿಸೆಂಬರ್ ಅವಧಿಯಲ್ಲಿ ಭಾರತದ ಒಟ್ಟು ವಿದೇಶಿ ನೇರ ಹೂಡಿಕೆಯ (ಎಫ್‍ಡಿಐ) ಹರಿವಿನ ಪ್ರಮಾಣದಲ್ಲಿ ಕರ್ನಾಟಕವು ಶೇ.40ರಷ್ಟುನ್ನು (1.27 ಕೋಟಿ ರೂ.) ಆಕರ್ಷಿಸಿದ್ದು, ರಾಷ್ಟ್ರದಲ್ಲಿಯೇ ಅಗ್ರಸ್ಥಾನದಲ್ಲಿದೆ. ಇದನ್ನೂ ಓದಿ: 125 ಸಿನಿಮಾಗಳಿಂದ 200 ಚಿತ್ರಗಳಿಗೆ ಸಬ್ಸಿಡಿ ಏರಿಕೆ: ಬಜೆಟ್‌ನಲ್ಲಿ ಸಿಎಂ ಬೊಮ್ಮಾಯಿ ಘೋಷಣೆ

27e30d50 ed08 4452 9070 91fca1dbe6f9

ಭಾರತ ಸರ್ಕಾರದ 76 ಕೋಟಿ ರೂ. ವೆಚ್ಚದ ಸೆಮಿಕಂಡಕ್ಟರ್ ಭಾರತ್ ಅಭಿಯಾನದ ಗರಿಷ್ಠ ಲಾಭ ಪಡೆದುಕೊಂಡು ರಾಜ್ಯದಲ್ಲಿ ಸೆಮಿಕಂಡಕ್ಟರ್ ತಯಾರಿಗೆ ಹೂಡಿಕೆಗಳನ್ನು ಆಕರ್ಷಿಸಲು ರಾಜ್ಯ ಸರ್ಕಾರ ವತಿಯಿಂದ ವಿಶೇಷ ಪ್ರೋತ್ಸಾಹಗಳನ್ನು ನೀಡಲು ಸರ್ಕಾರ ಉದ್ದೇಶಿಸಿದೆ ಎಂದು ಬೊಮ್ಮಾಯಿ ಬಜೆಟ್ ಭಾಷಣದಲ್ಲಿ ತಿಳಿಸಿದರು.

TAGGED:basavarj bommaibudgetIndustrial sectorjewelry parkKarnataka Budget 2022ಕರ್ನಾಟಕಬಜೆಟ್ಬಸವರಾಜ ಬೊಮ್ಮಾಯಿ
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

Ashok Pattana
Bengaluru City

ಇಕ್ಬಾಲ್ ಹುಸೇನ್‌ಗೆ ಸ್ವಲ್ಪ ಮೆಚ್ಯೂರಿಟಿ ಕಡಿಮೆ ಇದೆ – ಅಶೋಕ್ ಪಟ್ಟಣ

Public TV
By Public TV
4 minutes ago
mahashivratri 2024 Kedige Flower Why Ketaki Flower is Not Offered to Lord Shiva
Districts

ಶಿವರಾತ್ರಿ ದಿನ ಕೇದಗೆ ಹೂ ಬಳಸಲ್ಲ ಯಾಕೆ?

Public TV
By Public TV
16 minutes ago
COURT
Latest

ಸೇವೆಯಲ್ಲಿರುವ ನ್ಯಾಯಾಧೀಶರ ವಿರುದ್ಧ 8,630 ದೂರು ದಾಖಲು: ಕಾನೂನು & ನ್ಯಾಯ ಸಚಿವಾಲಯ ಮಾಹಿತಿ

Public TV
By Public TV
21 minutes ago
Blessing Muzarabani
Cricket

T20 World Cup | ಆರ್‌ಸಿಬಿ ವೇಗಿಯ ಬೆಂಕಿ ಬೌಲಿಂಗ್‌ ದಾಳಿಗೆ ಆಸ್ಟ್ರೇಲಿಯಾ ಛಿದ್ರ

Public TV
By Public TV
34 minutes ago
Zimbabwe 1
Cricket

19 ವರ್ಷಗಳ ಬಳಿಕ ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಜಯ – T20 ವಿಶ್ವಕಪ್‌ನಲ್ಲಿ ಇತಿಹಾಸ ನಿರ್ಮಿಸಿದ ಜಿಂಬಾಬ್ವೆ

Public TV
By Public TV
40 minutes ago
Amit shah
Latest

ಫೆ.21ಕ್ಕೆ ಅಸ್ಸಾಂಗೆ ಅಮಿತಾ ಶಾ – ಭಾರತ-ಬಾಂಗ್ಲಾ ಅಂತಾರಾಷ್ಟ್ರೀಯ ಗಡಿಗೆ ಭೇಟಿ

Public TV
By Public TV
42 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?