Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ – ಗಿರೀಶ್ ಕಾಸರವಳ್ಳಿ ಕುರಿತ ಪುಸ್ತಕ ಬಿಡುಗಡೆ

Public TV
Last updated: March 4, 2022 7:38 pm
Public TV
Share
2 Min Read
FNAO2JSVQAAEBBG
SHARE

ಬೆಂಗಳೂರು: ಇಂದು ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಮೊದಲನೇ ದಿನ. ನಿನ್ನೆ ಸಿಎಂ ಬಸವರಾಜ ಬೊಮ್ಮಾಯಿ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಿದ್ದರು. ಇಂದು ಚಲನಚಿತ್ರೋತ್ಸವದ ಅಂಗವಾಗಿ ಹೆಸರಾಂತ ಸಾಹಿತಿ ಗಿರೀಶ್ ಕಾಸರವಳ್ಳಿ ಕುರಿತು ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.

FNAO2nyVEAQ2Qse

NFAI (National Film Archives of India) ವತಿಯಿಂದ ಗಿರೀಶ್ ಕಾಸರವಳ್ಳಿಯ ಕುರಿತಾಗಿ ಪುಸ್ತಕ ಬಿಡುಗಡೆಯ ಕಾರ್ಯಕ್ರಮವನ್ನು ಆಯೋಜಿಸಿಲಾಗಿತ್ತು. ಈ ವೇಳೆ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾದ ಸುನೀಲ್ ಪುರಾಣಿಕ್, ಗಿರೀಶ್ ಕಾಸರವಳ್ಳಿ ಸೇರಿದಂತೆ ಹಲವು ಗಣ್ಯರು ಪುಸ್ತಕವನ್ನು ಬಿಡುಗಡೆ ಮಾಡಿದರು. ಇದನ್ನೂ ಓದಿ: ಪ್ರಭಾಸ್‍ಗೆ ಮಿರ್ಚಿ ಪ್ರಶ್ನೆ ಕೇಳಿದ ದೀಪಿಕಾ ಪಡುಕೋಣೆ!

11th edition of Bengaluru International Film Festival (BIFFes) from February 7 to 14

ಸುನೀಲ್ ಪುರಾಣಿಕ್ ಅವರು ಮುಖ್ಯಮಂತ್ರಿಗಳ ಅನುಮೋದನೆಯ ಮೇರೆಗೆ ಈ ಬಾರಿಯ ಚಿತ್ರೋತ್ಸವನ್ನು ಇದೇ ಮೊದಲ ಬಾರಿಗೆ ಹೈಬ್ರಿಡ್ ಮಾದರಿಯಲ್ಲಿ ಪರಿಚಯಿಸಿದ್ದಾರೆ. ಇದು ಭಾರತದಾದ್ಯಂತ ಮೊಟ್ಟ ಮೊದಲ ಬಾರಿಗೆ ಪರಿಚಯಿಸಿದ ವಿನೂತನ ಮಾದರಿ. ಈ ರೀತಿಯ ಮಾದರಿ ಎಲ್ಲ ವರ್ಗದವರಿಗೂ ಅದರಲ್ಲೂ ಹಿರಿಯ ಪ್ರೇಕ್ಷಕರಿಗೆ ಸಹಾಯಕವಾಗಿದೆ. ಮುಂದಿನ ದಿನಗಳಲ್ಲಿ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಮುಂದುವರೆಸಬೇಕೆಂದು ಶ್ರೀರಾವ್ ಬಯಸಿದ್ದಾರೆ ಎಂದು ತಿಳಿಸಿದರು. ಡಿಜಿಟಲ್ ಪೈರಸಿ ಕಾಟ ಹೆಚ್ಚಾಗಿರುವ ಕಾರಣ ಈ ವರ್ಷದ ಡಿಜಿಟಲ್ ಫ್ಲಾಟ್ ಫಾರಂ ಪೈರಸಿ ವಿರುದ್ಧ ಹೋರಾಡಿ, ಅದಕ್ಕೆ ಭದ್ರತೆ ಒದಗಿಸಲಾಗುತ್ತದೆ ಎಂದು ವಿವರಿಸಿದರು.

FNAO2Z4VUAEGwzo

ತುಳು ಸಿನಿಮಾ 50 ವರ್ಷಗಳನ್ನು ಪೂರೈಸಿ, ಇಂದಿಗೆ ಸುವರ್ಣ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಈ ವೇಳೆ ತುಳು ಚಲನಚಿತ್ರರಂಗದ ಬಗ್ಗೆ ಚರ್ಚಾಗೋಷ್ಠಿ ಸಂವಾದ ಏರ್ಪಡಿಸಲಾಗಿತ್ತು. ಈ ಗೋಷ್ಠಿಯಲ್ಲಿ ತುಳು ಚಿತ್ರರಂಗದ ಖ್ಯಾತನಾಮರಾದ ರಿಚರ್ಡ್ ಕ್ಯಾಸಲಿನೋ, ವಿಜಯ್ ಕುಮಾರ್ ಕೊಡಿಯಾಲಾ ಬೈಲು, ತಮ್ಮ ಲಕ್ಷ್ಮಣ್, ನಟ ಶಿವಧ್ವಜ್ ಭಾಗವಹಿಸಿದ್ದರು.

ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ನರಹರಿ ರಾವ್, ಈ ಉತ್ಸವವನ್ನು ಯಶಸ್ವಿಗೊಳಿಸಲು ಕೋರ್ ಟೀಮ್ ಎದುರಿಸಬೇಕಾದ ಅನೇಕ ಅಡೆತಡೆಗಳನ್ನು ಬೆಳಕಿಗೆ ತಂದರು. ಇಷ್ಟು ಕಡಿಮೆ ಅವಧಿಯಲ್ಲಿ ಚಿತ್ರೋತ್ಸವು ಸಾಕಾರಗೊಂಡಿರುವುದು ಒಂದು ಪವಾಡದ ಸಾಧನೆ ಎಂದು ಬಣ್ಣಿಸಿದರು.

ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾದ ಸುನೀಲ್ ಪುರಾಣಿಕ್ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ದಿ.ಪುಟ್ಟಣ್ಣ ಕಣಗಾಲ್ ಅವರ ಶಿಥಿಲಾವಸ್ಥೆಯಲ್ಲಿರುವ ಮನೆಯನ್ನು ಸ್ಮಾರಕವಾಗಿ ನಿರ್ಮಿಸುವ ಬಗೆಗೆ ಮತ್ತು ಕರ್ನಾಟಕ ಚಲನಚಿತ್ರ ಅಕಾಡೆಮಿಯ ಆವರಣದಲ್ಲಿ ಸುಸಜ್ಜಿತ ಪ್ರದರ್ಶನ ಮಂದಿರ ನಿರ್ಮಿಸುವ ಕುರಿತಾಗಿ ಮನವಿಯನ್ನು ಸಲ್ಲಿಸಿದರು. ಅದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು ಸಮಾರಂಭದಲ್ಲಿಯೇ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅವಶ್ಯಕತೆಗಳನ್ನು ಈಡೇರಿಸುವುದಾಗಿ ಭರವಸೆ ಕೊಟ್ಟಿದ್ದಕ್ಕೆ ಸಂತೋಷವಾಗಿ ಎಂದು ಹೇಳಿದರು. ಇದನ್ನೂ ಓದಿ: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ವೈಭವಕ್ಕೆ ಇಂದು ಚಾಲನೆ

TAGGED:BangaloreCM Basavaraj BommaiKarnataka Film Academysunil puranikಕರ್ನಾಟಕ ಚಲನಚಿತ್ರ ಅಕಾಡೆಮಿಬೆಂಗಳೂರುಸಿಎಂ ಬಸವರಾಜ ಬೊಮ್ಮಾಯಿಸುನೀಲ್ ಪುರಾಣಿಕ್
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
15 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
16 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
19 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
1 day ago

You Might Also Like

Ahmedabad Plane Crash 1 2
Latest

ಏರ್ ಇಂಡಿಯಾ ವಿಮಾನ ದುರಂತ – ಅವಶೇಷಗಳ ತೆರವು ಕಾರ್ಯ ಆರಂಭ

Public TV
By Public TV
35 minutes ago
Gadag Rain
Districts

ಗದಗ | ವರುಣನ ಆರ್ಭಟಕ್ಕೆ ಕೊಚ್ಚಿಹೋದ ಸೇತುವೆ – ಹರಿಯುವ ನೀರಿನಲ್ಲಿ ಜನರ ಹುಚ್ಚಾಟ

Public TV
By Public TV
36 minutes ago
Agumbe Ghat
Districts

ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ

Public TV
By Public TV
59 minutes ago
Sumeet Sabharwal Clive Kundar
Latest

Mayday… unable to lift: ಕ್ಯಾಪ್ಟನ್‌ ಸುಮಿತ್‌ ಕೊನೆ ಕ್ಷಣದ ಆಡಿಯೋ ಲಭ್ಯ

Public TV
By Public TV
60 minutes ago
Air India Bird Hit Ahmedabad Plane Crash
Latest

100 ಕೋಟಿ ಪ್ರಯಾಣಿಕರನ್ನ ಸೇಫ್ ಲ್ಯಾಂಡ್ ಮಾಡಿದ್ದ ವಿಮಾನಕ್ಕೆ ಏನಾಯ್ತು?

Public TV
By Public TV
1 hour ago
Madikeri Auto Driver
Districts

40 ರೂ. ಬದಲಿಗೆ 34,000 ರೂ. ಪೇ ಮಾಡಿದ ಪ್ರಯಾಣಿಕ – ಹಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?