Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಪ್ಪು ಹುಳಿ ಖಾರ ಇಲ್ಲದ, ಯಾರದ್ದೋ ಒತ್ತಡದಿಂದ ಓದಿದ ಬಜೆಟ್: ಕುಮಾರಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಉಪ್ಪು ಹುಳಿ ಖಾರ ಇಲ್ಲದ, ಯಾರದ್ದೋ ಒತ್ತಡದಿಂದ ಓದಿದ ಬಜೆಟ್: ಕುಮಾರಸ್ವಾಮಿ

Bengaluru City

ಉಪ್ಪು ಹುಳಿ ಖಾರ ಇಲ್ಲದ, ಯಾರದ್ದೋ ಒತ್ತಡದಿಂದ ಓದಿದ ಬಜೆಟ್: ಕುಮಾರಸ್ವಾಮಿ

Public TV
Last updated: March 4, 2022 10:16 pm
Public TV
Share
3 Min Read
HDK
SHARE

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ್ದು ಉಪ್ಪು ಉಳಿ ಖಾರ ಇಲ್ಲದ, ಯಾರದ್ದೋ ಒತ್ತಡದಿಂದ ಓದಿದ ನೀರಸ ಬಜೆಟ್ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಟುವಾಗಿ ಟೀಕಿಸಿದರು.

ಬಜೆಟ್ ಬಗ್ಗೆ ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕೇವಲ ಅಂಕಿ ಅಂಶಗಳನ್ನು ಅಲಂಕರಿಸಿ ಮಂಡಿಸಿದ ಬಜೆಟ್ ಇದಾಗಿದೆಯಷ್ಟೇ. ಇದು ಕೇವಲ ಅಲಂಕಾರಿಕ ಮುಂಗಡ ಪತ್ರ ಎಂದು ಅಭಿಪ್ರಾಯಪಟ್ಟರು. ಮುಖ್ಯಮಂತ್ರಿಗಳು ಅನುಭವಿಗಳು. ಐದು ವರ್ಷ ಜಲಸಂಪನ್ಮೂಲ ಸಚಿವರಾಗಿದ್ದರು. ಎರಡೂವರೆ ವರ್ಷ ಗೃಹ ಸಚಿವರಾಗಿದ್ದರು. ಆದರೂ ಅವರು ಸ್ವತಂತ್ರವಾಗಿ ಮುಂಗಡ ಪತ್ರ ಮಂಡಿಸಿರುವ ಬಗ್ಗೆ ನನಗೆ ಸಂಶಯವಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

karnataka state budget 2022 3

ಯಾರದ್ದೋ ಒತ್ತಡಕ್ಕೆ ಸಿಲುಕಿ ಮಂಡಿಸಿದಂತಿದೆ. ತಮ್ಮ ಚೊಚ್ಚಲ ಮುಂಗಡ ಪತ್ರವನ್ನೇ ಎರಡು ಗಂಟೆಗಳ ಕಾಲ ಶ್ರಮಪಟ್ಟು ಓದಿದ್ದರಾ ಅನ್ನುವುದು ನನ್ನ ಅಭಿಪ್ರಾಯ. ಅವರಿಗೆ ವಿಶ್ವಾಸದ ಕೊರತೆ ಇದ್ದಂತೆ ಇತ್ತು ಎಂದು ನನಗೆ ಅನಿಸಿತು. ಕೋವಿಡ್ ನಂತರ ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಅಸಂಖ್ಯಾತ ಜನರು ಕೆಲಸ ಕಳೆದುಕೊಂಡಿದ್ದಾರೆ. ಹೊಸದಾಗಿ ಉದ್ಯೋಗಾವಕಾಶ ಆಗುತ್ತಿಲ್ಲ. ಯುವಜನರು ಕೆಲಸಕ್ಕಾಗಿ ಅಲೆಯುತ್ತಿದ್ದಾರೆ. ಎಲ್ಲಿಯೂ ಕೆಲಸ ಸಿಗುತ್ತಿಲ್ಲ. ಆ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲ. ಕೊರೊನಾದಿಂದ ಆಗಿದ್ದ ಅನಾಹುತವನ್ನು ಸುಧಾರಿಸುವ ಬಗ್ಗೆ ಬಜೆಟ್‍ನಲ್ಲಿ ಮಾತೇ ಇಲ್ಲ. ಸಂಕಷ್ಟ ಕಾಲದಲ್ಲೂ ಆದಾಯ ನಿರೀಕ್ಷೆ ಮಾಡಿದ್ದಾರೆ ಮುಖ್ಯಮಂತ್ರಿಗಳು ಎಂದು ಟೀಕಿಸಿದರು.

ಉದ್ಯೋಗ ಮತ್ತು ಜೀವನೋಪಾಯದ ಬಗ್ಗೆ ಬಜೆಟ್ ನಲ್ಲಿ ಪರಿಹಾರ ಇರುತ್ತದೆ ಎನ್ನುವುದು ನನ್ನ ಮತ್ತು ಜನರ ನಿರೀಕ್ಷೆ ಆಗಿತ್ತು. ಆದರೂ ಉದ್ಯೋಗ ಮತ್ತು ಜೀವನೋಪಾಯದ ಬಗ್ಗೆ ಏನನ್ನೂ ಹೇಳಿಲ್ಲ. ಮುಂದಿನ ದಿನಗಳಲ್ಲಿ ನಿರುದ್ಯೋಗ ಸಮಸ್ಯೆ ಮತ್ತಷ್ಟು ಬಿಗಡಾಯಿಸುವ ಸಾಧ್ಯತೆ ಇದೆ ಎಂದು ಕಳವಳ ವ್ಯಕ್ತಪಡಿಸಿದರು.

karnataka state budget 2022 4

ಕೃಷಿ, ನೀರಾವರಿ ಸೇರಿ ಐದು ವಲಯಗಳು ಎಂದು ಹೊಸ ಪ್ರಯೋಗ ಮಾಡಲು ಹೋಗಿದ್ದೇವೆ ಎಂದು ಪ್ರದರ್ಶನ ಮಾಡಿದ್ದಾರೆ. ಎಲ್ಲ ವಲಯಗಳನ್ನೂ ಮಿಕ್ಸ್ ಮಾಡಿ ಗ್ರೈಂಡರ್ ನಲ್ಲಿ ಹಾಕಿ ರುಬ್ಬಿದ ಹಾಗೆ ಮಾಡಿದ್ದಾರೆ. ಯಾರಿಗೂ ಏನೂ ಕಾಣಬಾರದು ಎನ್ನುವ ಹಾಗೆ ಮಾಡಿದ್ದಾರೆ ಎಂದು ಮುಂಗಡ ಪತ್ರವನ್ನು ವಿಶ್ಲೇಷಣೆ ಮಾಡಿದರು.

ಮೀಸಲು ಅರಣ್ಯ ಪ್ರದೇಶ ಜಾರಕು ಬಂಡೆ ಅರಣ್ಯದಲ್ಲಿ ಪಾರ್ಕ್ ಮಾಡುವ ಬಗ್ಗೆ ಹೇಳುವುದಾದರೆ, ಈಗಾಗಲೇ ನಗರದಲ್ಲಿ ಅನೇಕ ಉದ್ಯಾನವನಗಳು ಇವೆ. ಅನೇಕ ಪಾರ್ಕ್‍ಗಳಲ್ಲಿ ಈಗಾಗಲೇ ಜನರು ವಾಯುವಿಹಾರ ಮಾಡುತ್ತಿದ್ದಾರೆ. ಲಾಲ್ ಬಾಗ್ ನಂಥಹ ಬೊಟಾನಿಕಲ್ ಗಾರ್ಡನ್ ನಗರದಲ್ಲಿದೆ. ದೇಶದ 12 ಬೊಟಾನಿಕಲ್ ಗಾರ್ಡೆನ್ ಗಳಲ್ಲಿ ಅದೂ ಒಂದು. ಅಲ್ಲಿ ಸಂಶೋಧನೆಯನ್ನು ಕೂಡ ನಡೆಸಬಹುದು. ದೇಶ-ವಿದೇಶಗಳ ಸಾವಿರಾರು ತಳಿಯ ಸಸ್ಯಗಳಿವೆ. ಆದರೆ ಮೀಸಲು ಅರಣ್ಯದ 350 ಎಕರೆಯಲ್ಲಿ ಉದ್ಯಾನವನ ಮಾಡುವ ಅಗತ್ಯವೇನು? ಇದು ಅತ್ಯಂತ ಬಾಲಿಷ ಪ್ರಸ್ತಾವನೆ ಎಂದು ತರಾಟೆಗೆ ತೆಗೆದುಕೊಂಡರು.

money web

ಕಳೆದ ಕಲಾಪದಲ್ಲಿ ನಡೆದ ರಾಜ್ಯಪಾಲರ ಭಾಷಣವೇ ಕಳಪೆ. ಬಜೆಟ್ ಕೂಡ ಹಾಗೆಯೇ ಇದೆ. ಇನ್ನು ಮೇಕೆದಾಟು ಯೋಜನೆಗೆ 1000 ಕೋಟಿ ಘೋಷಣೆ ಮಾಡಿದ್ದಾರೆ. ನಿನ್ನೆ ಪಾದಯಾತ್ರೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ ಅವರು ಈ ಯೋಜನೆಗೆ 5000 ಕೋಟಿ ನೀಡಬೇಕು ಎಂದು ಹೇಳಿದ್ದರು. ಬಹುಶಃ ಅವರಿಗೆ ಗೌರವ ಕೊಡೋದಿಕ್ಕೆ 1000 ಕೋಟಿ ಇಟ್ಟಿದ್ದಾರೇನೋ ಎಂದು ಲೇವಡಿ ಮಾಡಿದರು.

ಭದ್ರಾ ಮೇಲ್ದಂಡೆ ಯೋಜನೆಗೆ 23,000 ಕೋಟಿ ರೂ. ಬೇಕು. ಆದರೆ ಇವರು ಕೊಟ್ಟಿರುವುದು ಕೇವಲ 3000 ಕೋಟಿ ರೂ. ಮಾತ್ರ. ಹತ್ತು ವರ್ಷವಾದರೂ ಒಂದು ಹನಿ ನೀರನ್ನೂ ಕೊಡದ ಎತ್ತಿನಹೊಳೆಗೆ ಮತ್ತೆ 3000 ಕೋಟಿ ರೂ. ಘೋಷಣೆ ಮಾಡಿದ್ದಾರೆ. ಅದಕ್ಕೆ ನಾನು ಹೇಳಿದ್ದು, ಇದು ಅಂಕಿ ಅಂಶಗಳ ಅಲಂಕಾರಿಕ ಬಜೆಟ್ ಎಂದು ತಿಳಿಸಿದರು.

TAGGED:ಕುಮಾರಸ್ವಾಮಿಬಜೆಟ್ಬೆಂಗಳೂರುಸಿಎಂ ಬಸವರಾಜ ಬೊಮ್ಮಾಯಿ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

Match Rain RR vs RCB
Cricket

IPL 2026 | RR Vs RCB ಪಂದ್ಯಕ್ಕೆ ಮಳೆ ಅಡ್ಡಿ, ಟಾಸ್‌ ವಿಳಂಬ

Public TV
By Public TV
17 seconds ago
Bengaluru Rain 2
Bengaluru City

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರಂಭ – ಬೆಂಗಳೂರಲ್ಲಿ ಬಿರುಗಾಳಿ ಸಹಿತ ಮಳೆ

Public TV
By Public TV
8 minutes ago
pune murder
Crime

ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ 6 ವರ್ಷದ ಹೆತ್ತ ಮಗನನ್ನೇ ಕೊಂದ ಪಾಪಿ ತಾಯಿ

Public TV
By Public TV
10 minutes ago
Lamborghini Car 2
Bengaluru City

ಲ್ಯಾಂಬೋರ್ಗಿನಿ ಕಾರಲ್ಲಿ ಹೋಗಿ ರಸ್ತೆ ಕಸ ಗುಡಿಸಿ, ಅದೇ ಕಾರಲ್ಲಿ ವಾಪಸ್‌ ಬನ್ನಿ – ಸಂಚಾರ ನಿಯಮ ಉಲ್ಲಂಘಿಸಿದವನಿಗೆ ಹೈಕೋರ್ಟ್ ಶಿಕ್ಷೆ!

Public TV
By Public TV
27 minutes ago
ruk samhita yaga udupi
Latest

ಪ್ರಪಂಚದಲ್ಲಿ ಯುದ್ಧೋನ್ಮಾದ ನಿಲ್ಲಲಿ: ವೆಂಕಟರಮಣ ದೇವಸ್ಥಾನದಲ್ಲಿ ಋಕ್ ಸಂಹಿತಾ ಯಾಗ

Public TV
By Public TV
32 minutes ago
Parameshwar
Bengaluru City

ಝಾಂಬಿ ಡ್ರಗ್‌ ಅನ್ನೋದೇ ಇಲ್ಲ, ಆತಂಕ ಬೇಡ – ಪರಮೇಶ್ವರ್‌ ಸ್ಪಷ್ಟನೆ

Public TV
By Public TV
39 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?