Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯ ರಾಜಕಾರಣಕ್ಕೆ ಬರುವ ವಿಚಾರವಾಗಿ ಸಂಸದೆ ಸುಮಲತಾ ಹೇಳಿದ್ದೇನು..?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಜ್ಯ ರಾಜಕಾರಣಕ್ಕೆ ಬರುವ ವಿಚಾರವಾಗಿ ಸಂಸದೆ ಸುಮಲತಾ ಹೇಳಿದ್ದೇನು..?

Districts

ರಾಜ್ಯ ರಾಜಕಾರಣಕ್ಕೆ ಬರುವ ವಿಚಾರವಾಗಿ ಸಂಸದೆ ಸುಮಲತಾ ಹೇಳಿದ್ದೇನು..?

Public TV
Last updated: March 8, 2022 3:48 pm
Public TV
Share
2 Min Read
Sumalatha JDS MLA 5
SHARE

ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಅವರು ರಾಜ್ಯ ರಾಜಕಾರಣಕ್ಕೆ ಬರುತ್ತಾರೆ ಎಂಬ ವಿಚಾರ ಇದೀಗ ಭಾರೀ ಚರ್ಚೆಯಾಗುತ್ತಿದೆ. ಈ ಸಂಬಂಧ ಸ್ವತಃ ಸುಮಲತಾ ಅವರೇ ಇದೀಗ ಪ್ರತಿಕ್ರಿಯಿಸಿದ್ದಾರೆ.

ಮಂಡ್ಯದ ಹೊನಗನಹಳ್ಳಿಯಲ್ಲಿ ಚರ್ಚೆ ವಿಚಾರ ಸಂಬಂಧ ಪ್ರತಿಕ್ರಿಯಿಸಿ, ಈ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲ. ಸದ್ಯಕ್ಕೆ ಎಂಪಿಯಾಗಿದ್ದರೂ ಎಂಎಲ್‍ಎಗಳ ಕೆಲಸಗಳನ್ನು ಹೊತ್ತುಕೊಂಡು ಮಾಡುತ್ತಿದ್ದೇನೆ. ರಾಜ್ಯ ರಾಜಕಾರಣಕ್ಕೆ ಬಂದು ಮಾಡಬೇಕು ಎಂಬುದೇನೂ ಇಲ್ಲ. ಮಂಡ್ಯ ಜಿಲ್ಲೆಗೆ ಮಾಡಬೇಕಾದ ಅಭಿವೃದ್ಧಿ ಕೆಲಸಗಳ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿದ್ದೇನೆ. ಬೇರೆಯವರು ಮಾಡಿದ್ದಾರೆ. ಆದರೆ ನಾನು ಪ್ರಯತ್ನ ಪಟ್ಟಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ನಾನು ಸಚಿವರ ಜೊತೆ ಉತ್ತಮ ಬಾಂಧವ್ಯ ಇಟ್ಟುಕೊಂಡು ಜಿಲ್ಲೆ ಅಭಿವೃದ್ಧಿ ಮಾಡುವಂತೆ ಮನವಿ ಮಾಡಿದ್ದೇನೆ ಎಂದರು.

MND SUMALATHA 1 2

ಇದೇ ವೇಳೆ ಕ್ರೆಡಿಟ್ ವಾರ್ ಬಗ್ಗೆ ಮಾತನಾಡಿ, ಸಂಸದೆಯಾಗಿ ಇದು ನನ್ನ ವ್ಯಾಪ್ತಿಗೆ ಬರುವುದಿಲ್ಲ. ಶಾಸಕರು ಮಾಡಬೇಕಾದ ಕೆಲಸಗಳನ್ನು ನಾನು ಮಾಡುತ್ತಿದ್ದೇನೆ. ಈ ನಡುವೆ ನಾನು ಮಾಡಿದ ಕೆಲಸಗಳಿಗೆ ಕ್ರೆಡಿಟ್ ತೆಗೆದುಕೊಳ್ಳಲು ಅವರುಗಳು ಮುಂದಾಗಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ: ಎಲ್ಲೆಂದರಲ್ಲಿ ಕಾಣಿಸುತ್ತಿದೆ Z ಸಿಂಬಲ್ – ಇದು ರಷ್ಯಾದ ಯುದ್ಧದ ಸಂಕೇತ!

Sumalatha Bengaluru

ಶಿಂಷಾ ನದಿಗೆ ಸೇತುವೆ ನಿರ್ಮಾಣ ವಿಚಾರವಾಗಿ ಸಂಸದೆಯಾಗಿ ನಾನು ಕೆಲಸ ಮಾಡಿದ್ದೇನೆ. ದೇವೇಗೌಡರು, ಪ್ರತಾಪ್ ಸಿಂಹ ಪ್ರಯತ್ನ ಪಟ್ಟಿಲ್ಲ ಎಂದು ಹೇಳಿದ್ದಿಲ್ಲ. ನಾನು ನಿತಿನ್ ಗಡ್ಕರಿಯನ್ನು ಎಷ್ಟು ಬಾರಿ ಭೇಟಿಯಾಗಿದ್ದೇನೆ ಎಂಬುದನ್ನ ಅವರ ಸಚಿವಲಾಯದಿಂದ ತಿಳಿದುಕೊಳ್ಳಬಹುದು. ಬೇರೆ ಜಿಲ್ಲೆ ಸಮಸ್ಯೆ ತೆಗೆದುಕೊಂಡು ಹೋದರೆ ನಿಮ್ಮ ಜಿಲ್ಲೆ ಸಮಸ್ಯೆ ತೆಗೆದುಕೊಂಡು ಬಾ ಅನ್ನೋ ಉತ್ತರ ಬರುತ್ತೆ. ನನ್ನ ಕ್ಷೇತ್ರದ ಸಮಸ್ಯೆಗೆ ಪರಿಹಾರ ಕೇಳಿದಾಗ ಗಡ್ಕರಿಯವರು ಸ್ಪಂದಿಸಿದ್ದಾರೆ. ಈಗ ಸಂಸದರ ಕೆಲಸಕ್ಕು ಕ್ರೆಡಿಟ್ ತೆಗೆದುಕೊಳ್ಳಲು ಮುಂದಾಗುತ್ತಿದ್ದಾರೆ. ಆದರೆ ಅವರು ಮಾಡಬೇಕಾದ ಕೆಲಸ ಮಾಡುತ್ತಿಲ್ಲ ಎಂದರು.

MND SUMALATHA 1 3

ಎಂಎಲ್‍ಎ ಗೆ ಎರಡು ಕೋಟಿ ಅನುದಾನ ಸಿಗುತ್ತೆ. ಆದರೆ ನನಗೆ ಒಂದು ತಾಲೂಕಿಗೆ ಸಿಗೋದು 40 ಲಕ್ಷ ಮಾತ್ರ. ಶಾಸಕರು ಕೆಲಸ ಮಾಡಿದ್ದರೆ ಜನರು ನನ್ನನ್ನು ಏಕೆ ಕೇಳುತ್ತಾರೆ. ಜನರನ್ನು ದಾರಿ ತಪ್ಪಿಸಿ ರಾಜಕೀಯ ಲಾಭ ಪಡೆಯುವ ಕಾಲ ಇತ್ತು. ಆದರೆ ಈಗ ಜನರು ಎಚ್ಚೆತ್ತಕೊಂಡಿದ್ದಾರೆ ಎಲ್ಲವನ್ನು ಗಮನಿಸುತ್ತಿದ್ದಾರೆ. ಇಂತಹ ರಾಜಕಾರಣಿಗಳಿಗೆ ಜನಗಣಮನ ಹೇಳಿ ಕಳುಹಿಸಲು ಜನರು ಕಾಯುತ್ತಿದ್ದಾರೆ. ಹೆಸರೇಳದೆ ಜೆ.ಡಿ.ಎಸ್ ಶಾಸಕರಿಗೆ ಟಾಂಗ್ ಕೊಟ್ಟರು.

sumalatha ambarish

ಮೈಶುಗರ್ ಕಾರ್ಖಾನೆ ಪ್ರಾರಂಭಕ್ಕೆ ಬಜೆಟ್ ನಲ್ಲಿ 50 ಕೋಟಿ ವಿಚಾರ ಬಗ್ಗೆ ಮಾತನಾಡಿ, ಮೂರು ವರ್ಷಗಳ ನನ್ನ ಪ್ರಯತ್ನಕ್ಕೆ ಫಲ ಸಿಕ್ಕಿದೆ. ಎಲ್ಲರ ಶ್ರಮದ ಜೊತೆಗೆ ನನ್ನ ಶ್ರಮವು ಇದೆ. ಹಿಂದೆ 400 ಕೋಟಿ ಬಿಡುಗಡೆಯಾಗಿತ್ತು ಆ ಹಣವೆಲ್ಲ ಎಲ್ಲೊಯ್ತು ಎಂದು ಎಲ್ಲರ ಗೊತ್ತಿದೆ. ಈ ಹಣ ಭ್ರಷ್ಟಾಚಾರ ಎಂಬ ಇಲಾಖೆಗೆ ಸೇರಿತ್ತು. ಇದರಿಂದ ಏನು ಕಾರ್ಖಾನೆ ಉದ್ದಾರ ಆಗಲಿಲ್ಲ. ಎರಡು ವರ್ಷ ಸರ್ಕಾರವೆ ಕಾರ್ಖಾನೆ ನಡೆಸುತ್ತೆ ಎಂದು ಹೇಳಿದೆ. ಅದು ಯಾವ ರೀತಿಯಲ್ಲಾದರೂ ಪ್ರಾರಂಭವಾಗಲಿ. ಅಥವಾ ಎಷ್ಟು ಕೋಟಿಯಾದರೂ ಹಾಕಲಿ. ಆದರೆ ಚಾಲನೆ ಮಾಡುತ್ತಾರೋ ಇಲ್ಲವೋ ಎಂಬುದಷ್ಟೆ ನಾವು ಕೇಳಬೇಕು. ನಮ್ಮ ಬೇಡಿಕೆಯು ಕಾರ್ಖಾನೆ ಆರಂಭವಾಗಬೇಕಿರೋದು ಎಂಬುದಷ್ಟೆ ಇರೋದು ಎಂದು ಹೇಳಿದರು.

TAGGED:mandyampState PoliticsSumalatha Ambareeshಮಂಡ್ಯರಾಜ್ಯ ರಾಜಕಾರಣಸಂಸದೆಸುಮಲತಾ ಅಂಬರೀಶ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Siddaramaiah 1 7
Bengaluru City

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿ – ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

Public TV
By Public TV
10 minutes ago
IPL 2026 Riyan Parag Caught Vaping In Rajasthan Royals Dressing Room As Fresh Controversy
Cricket

ಡ್ರೆಸ್ಸಿಂಗ್‌ ರೂಮ್‌ನಲ್ಲೇ ವೇಪಿಂಗ್‌ – ರಿಯಾನ್‌ ಪರಾಗ್‌ಗೆ ಪಂದ್ಯ ಶುಲ್ಕದ 25% ದಂಡ, 1 ಡೀಮೆರಿಟ್ ಪಾಯಿಂಟ್

Public TV
By Public TV
21 minutes ago
MC SUDHAKAR
Bengaluru City

ಹಿಜಬ್‌, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಟಿಇ ಮರುಪರೀಕ್ಷೆ: ಎಂ.ಸಿ ಸುಧಾಕರ್‌

Public TV
By Public TV
46 minutes ago
SUPREME COURT
Latest

ಅವಳ ನೋವು, ಅವಮಾನ ಊಹಿಸಿ – ಅತ್ಯಾಚಾರ ಕೇಸಲ್ಲಿ 20 ವಾರ ಮೀರಿದ ಗರ್ಭಪಾತಕ್ಕೆ ಅವಕಾಶ ನೀಡಿ: ಕೇಂದ್ರಕ್ಕೆ ಸುಪ್ರೀಂ ತರಾಟೆ

Public TV
By Public TV
51 minutes ago
Google Gemini Misused in AI Deepfake Loan Scam Ahmedabad Police Expose Aadhaar OTP Bypass four arrested Cyber Crime
Crime

ಒಟಿಪಿ ಬರಲ್ಲ ಆದ್ರೂ ಬ್ಯಾಂಕ್‌ ಖಾತೆ ಓಪನ್‌| AI, ಡೀಪ್‌ಫೇಕ್‌ ಬಳಸಿ ಆಧಾರ್‌ ಬೈಪಾಸ್‌ – ಕೊನೆಗೂ ಹೈಟೆಕ್‌ ಕಳ್ಳರು ಅರೆಸ್ಟ್‌

Public TV
By Public TV
1 hour ago
grapes
Chikkaballapur

ದ್ರಾಕ್ಷಿಗೆ ಬಂಪರ್ ಬೆಲೆ – ರೈತರ ಮೊಗದಲ್ಲಿ ನಗು, ಕೈಗೆ ಕಾಂಚಾಣ ತಂದ ಬೆಳೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?