Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯೋಗಿ ಸಿಎಂ ಆಗುವವರೆಗೆ ಗಡ್ಡ ತೆಗಿಯಲ್ಲ ಎಂದು ಶಪಥ ಮಾಡಿದಾತನ ಕಥೆಯಿದು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಯೋಗಿ ಸಿಎಂ ಆಗುವವರೆಗೆ ಗಡ್ಡ ತೆಗಿಯಲ್ಲ ಎಂದು ಶಪಥ ಮಾಡಿದಾತನ ಕಥೆಯಿದು!

Karnataka

ಯೋಗಿ ಸಿಎಂ ಆಗುವವರೆಗೆ ಗಡ್ಡ ತೆಗಿಯಲ್ಲ ಎಂದು ಶಪಥ ಮಾಡಿದಾತನ ಕಥೆಯಿದು!

Public TV
Last updated: March 12, 2022 6:56 pm
Public TV
Share
2 Min Read
YOGI ADITHNYANATH AND RAJARAM
SHARE

ಲಕ್ನೋ: ಉತ್ತರ ಪ್ರದೇಶದ ಮಾಜಿ ಸಿಎಂ ಯೋಗಿ ಆದಿತ್ಯನಾಥ್ ಮತ್ತೊಮ್ಮೆ ಸಿಎಂ ಆಗುವವರೆಗೆ ನಾನು ಗಡ್ಡ, ತಲೆ ಕೂದಲು ತೆಗಿಯಲ್ಲ ಎಂದು ಅಭಿಮಾನಿಯೊಬ್ಬರು ಶಪಥ ಮಾಡಿ ಗೆದ್ದಿರುವ ಪ್ರಸಂಗ ಶಹಜಹಾನ್‍ಪುರದಲ್ಲಿ ನಡೆದಿದೆ.

MODI YOGI

ಉತ್ತರಪ್ರದೇಶದ ಶಹಜಹಾನ್‍ಪುರ ಜಿಲ್ಲೆಯ ಸದರ್ ಬಜಾರ್ ಪ್ರದೇಶದ ಮೊಹಲ್ಲಾ ಝಂಡಾ ಕಲಾನ್ ನಿವಾಸಿ ರಾಜಾರಾಂ ಯೋಗಿ ಮುಖ್ಯಮಂತ್ರಿ ಆಗುವವರೆಗೆ ನಾನು ಗಡ್ಡ, ತಲೆ ಕೂದಲನ್ನು ಕತ್ತರಿಸುವುದಿಲ್ಲ ಎಂದು ಶಪಥ ಮಾಡಿರುವವರು. ಇದೀಗ ರಾಜಾರಾಂ ಶಪಥ ಫಲಪ್ರದವಾಗಿದೆ. ಯೋಗಿ ಉತ್ತರ ಪ್ರದೇಶದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿದ್ದಾರೆ. ಈ ಮೂಲಕ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಹೊಸ್ತಿಲ್ಲಲಿದ್ದಾರೆ. ಹಾಗಾಗಿ ರಾಜಾರಾಂ, ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕರಿಸಿದ ನಂತರ ತಮ್ಮ ಗಡ್ಡ ಕತ್ತರಿಸಲು ನಿರ್ಧರಿಸಿದ್ದಾರೆ. ಇದನ್ನೂ ಓದಿ: ಯೋಗಿ ಆದಿತ್ಯನಾಥ್ ವಿರುದ್ಧ ಘೋಷಣೆ – 29 ಮಂದಿ ಕಾರ್ಯಕರ್ತರ ವಿರುದ್ಧ ಪ್ರಕರಣ

RAJARAM

ರಾಜಾರಾಂ ಬಡತನದಲ್ಲಿ ಜೀವನ ಸಾಗಿಸುತ್ತಿರುವ ಶ್ರಮಜೀವಿ. ಯೋಗಿ ಮುಖ್ಯಮಂತ್ರಿಯಾದರೆ ರಾಜ್ಯ ಮತ್ತಷ್ಟು ಅಭಿವೃದ್ಧಿ ಸಾಧಿಸುತ್ತದೆ. ಸರ್ಕಾರ ವಸತಿ, ಪಿಂಚಣಿ ಮತ್ತಿತರ ಸೌಲಭ್ಯ ಕಲ್ಪಿಸಲಿದೆ ಎಂಬ ಭರವಸೆಯನ್ನು ಅವರು ಹೊಂದಿದ್ದಾರೆ. ರಾಜಾರಾಂ ಚಮ್ಮಾರ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದು, ಅವರ ಪತ್ನಿ ಮರಣಹೊಂದಿದ್ದಾರೆ. ಇಬ್ಬರು ಗಂಡು ಮಕ್ಕಳಿದ್ದು, ಅವರಲ್ಲಿ ಹಿರಿಯ ಮಗ ವಿಕಲಚೇತನನಾಗಿದ್ದು, ಆತನಿಗೂ ರಾಜಾರಾಂ ಆಸರೆಯಾಗಿದ್ದಾರೆ.

ರಾಜಾರಾಂ ಕಿರಿಯ ಮಗ ಪಂಜಾಬ್‍ನಲ್ಲಿ ಉದ್ಯೋಗದಲ್ಲಿದ್ದು, ಆತನ ನೆರವಿನಿಂದಾಗಿ ಕುಟುಂಬ ನಿರ್ವಹಣೆ ಆಗುತ್ತಿದೆ. ಇಷ್ಟೆಲ್ಲ ಕಷ್ಟಗಲಿದ್ದರೂ ಕೂಡ ರಾಜಾರಾಂ ಮಾತ್ರ ಸರ್ಕಾರದ ಯಾವುದೇ ಯೋಜನೆಗಳಿಗೆ ಆಸೆ ಪಟ್ಟವರಲ್ಲ. ಲೋಕ ಹಿತ ಬಯಸುವ ರಾಜಾರಾಂ, ಯೋಗಿ ಮತ್ತೊಮ್ಮೆ ಮುಖ್ಯಮಂತ್ರಿಯಾದರೆ ರಾಜ್ಯ ಅಭಿವೃದ್ಧಿ ಹೊಂದುತ್ತದೆ ಬಡವರಿಗೆ ಸಹಾಯ ಆಗುತ್ತದೆ ಎಂಬ ಒಂದೇ ಕಾರಣಕ್ಕೆ ರಾಜಾರಾಂ ಶಪಧ ಮಾಡಿದ್ದರು ಇದೀಗ ಅವರ ಶಪಧ ಈಡೇರಿದೆ. ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‍ಗೆ ಹೀನಾಯ ಸೋಲು – ಬಿಜೆಪಿಗಿಂತಲೂ, ಕಾಂಗ್ರೆಸ್‍ಗೆ ಡೇಂಜರ್ ಆ ಪಕ್ಷ!

modi yogi1

ರಾಜಾರಾಂ ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಎರಡನೇ ಬಾರಿ ಪ್ರಧಾನಿಯಾದ ಬಳಿಕ ನಾನು ಗಡ್ಡ, ತಲೆ ಕೂದಲಿಗೆ ಕತ್ತರಿ ಹಾಕುತ್ತೇನೆ ಎಂದಿದ್ದರು. ನಂತರ ಮೋದಿ ಎರಡನೇ ಬಾರಿ ಪ್ರಧಾನಿ ಆದ ಸಂದರ್ಭದಲ್ಲಿ ತಮ್ಮ ಕೂದಲು ಹಾಗೂ ಗಡ್ಡಕ್ಕೆ ಕತ್ತರಿ ಹಾಕಿದ್ದರು. ಇದನ್ನೂ ಓದಿ: ಗೋವಾದಲ್ಲಿ ಕಾಂಗ್ರೆಸ್ ಸೋಲಿನ ಅಸಲಿಯತ್ತು ಬಹಿರಂಗ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 255 ಸ್ಥಾನಗಳನ್ನು ಪಡೆದು ಭರ್ಜರಿ ಗೆಲುವು ಸಾಧಿಸಿ ಸತತ 2ನೇ ಬಾರಿ ಗದ್ದುಗೆ ಏರಲು ತಯಾರಿ ನಡೆಸುತ್ತಿದೆ. ನಿನ್ನೆ ರಾಜಭವನದಲ್ಲಿ ರಾಜ್ಯಪಾಲೆ ಆನಂದಿ ಬೆನ್ ಪಟೇಲ್ ಭೇಟಿ ಮಾಡಿದ ಯೋಗಿ, ರಾಜೀನಾಮೆ ಪತ್ರ ನೀಡಿದ್ದಾರೆ. ಮೊದಲ ಅವಧಿಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಯೋಗಿ, ಈಗ ಹೊಸ ಸಂಪುಟ ರಚಿಸಲು ಮುಂದಾಗಿದ್ದು, ಆದಷ್ಟು ಬೇಗಾ ಮುಖ್ಯಮಂತ್ರಿಯಾಗಿ ಎರಡನೇ ಬಾರಿ ಪಟ್ಟವೇರಲು ತಯಾರಿಯಲ್ಲಿದ್ದಾರೆ.

TAGGED:pledgeRajaramUP Electionuttar pradeshyogiYogi Adityanathಉತ್ತರ ಪ್ರದೇಶನರೇಂದ್ರ ಮೋದಿಯೋಗಿ ಆದಿತ್ಯನಾಥ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Shreyas Iyer 4
Cricket

ಮನೆಮಗನ ಆಟಕ್ಕೆ ಮಲಗಿದ ಮುಂಬೈ – ಪಂಜಾಬ್‌ಗೆ 7 ವಿಕೆಟ್‌ಗಳ ಭರ್ಜರಿ ಜಯ, 2ನೇ ಸ್ಥಾನಕ್ಕೆ ಕುಸಿದ RCB

Public TV
By Public TV
1 hour ago
HIGHCOURT
Bengaluru City

ಗಲಾಟೆ ಪ್ರಕರಣ – ಅನಂತಕುಮಾರ್ ಹೆಗಡೆ ಪುತ್ರ ಅಶುತೋಷ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ತಡೆ

Public TV
By Public TV
1 hour ago
Shivamogga Snake Bite Child Death
Districts

ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು ಸಾವು

Public TV
By Public TV
2 hours ago
hassana rain
Districts

ಗದಗ, ಹಾಸನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

Public TV
By Public TV
2 hours ago
Karwar Port
Districts

6,000 ಮೆಟ್ರಿಕ್ ಟನ್ ಕಚ್ಚಾ ಡಾಂಬರ್ ತುಂಬಿದ ಹಡಗು ಯುಎಇ ಯಿಂದ ಕಾರವಾರಕ್ಕೆ ಆಗಮನ

Public TV
By Public TV
2 hours ago
Chamarajanagar BRT Forest Fire
Chamarajanagar

ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಅರಣ್ಯದಲ್ಲಿ ಮತ್ತೆ ಬೆಂಕಿ – ಅಪಾರ ಪ್ರಮಾಣದ ಕಾಡು ಭಸ್ಮ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?