Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು ರಕ್ಷಣಾ ವಲಯದ ಅಗತ್ಯಗಳನ್ನು ಪೂರೈಸುವ ಪ್ರಮುಖ ಕೇಂದ್ರವಾಗಲಿದೆ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರು ರಕ್ಷಣಾ ವಲಯದ ಅಗತ್ಯಗಳನ್ನು ಪೂರೈಸುವ ಪ್ರಮುಖ ಕೇಂದ್ರವಾಗಲಿದೆ: ಬೊಮ್ಮಾಯಿ

Bengaluru City

ಬೆಂಗಳೂರು ರಕ್ಷಣಾ ವಲಯದ ಅಗತ್ಯಗಳನ್ನು ಪೂರೈಸುವ ಪ್ರಮುಖ ಕೇಂದ್ರವಾಗಲಿದೆ: ಬೊಮ್ಮಾಯಿ

Public TV
Last updated: March 17, 2022 7:43 pm
Public TV
Share
2 Min Read
bommai rajanath singh 1
SHARE

ಬೆಂಗಳೂರು: ಬೆಂಗಳೂರು ನಗರ ರಕ್ಷಣಾ ವಲಯದ ಅಗತ್ಯಗಳನ್ನು ಪೂರೈಸುವ ಪ್ರಮುಖ ಕೇಂದ್ರವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ಫ್ಲೈಟ್ ಕಂಟ್ರೋಲ್ ಸಿಸ್ಟಮ್ ಕಾಂಪ್ಲೆಕ್ಸ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪಾಲ್ಗೊಂಡಿದ್ದರು. ಈ ಸಂದರ್ಭ ಕಾರ್ಯಕ್ರಮವನ್ನುದ್ದೇಶಿಸಿ ಮುಖ್ಯಮಂತ್ರಿ ಮಾತನಾಡಿದರು.

bommai rajanath singh

ಬೆಂಗಳೂರಿನಲ್ಲಿ 180 ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಮಟ್ಟದ ಸಂಶೋಧನಾ ಕೇಂದ್ರಗಳಿವೆ. ರಕ್ಷಣಾ ವಲಯ ಹಾಗೂ ಖಾಸಗಿ ವಲಯದ ಸಂಶೋಧನಾ ಕೇಂದ್ರಗಳಿವೆ. ಕೌಶಲ್ಯಭರಿತ ಮಾನವ ಸಂಪನ್ಮೂಲ ಈ ಕ್ಷೇತ್ರದಲ್ಲಿದೆ. ರಕ್ಷಣಾ ಉತ್ಪಾದನೆ, ಸೆಮಿ ಕಂಡಕ್ಟರ್ ಕೈಗಾರಿಕೆಗಳಿಗೆ ಒತ್ತು ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ತಾಂತ್ರಿಕ ನೆರವು ಒದಗಿಸುವಂತೆ ಕೇಂದ್ರ ರಕ್ಷಣಾ ಸಚಿವರಲ್ಲಿ ಮನವಿ ಮಾಡಿದರು. ಇದನ್ನೂ ಓದಿ: ಬೊಮ್ಮಾಯಿ ಅವರದ್ದು ಸಮರ್ಥ ನಾಯಕತ್ವ: ರಾಜನಾಥ್ ಸಿಂಗ್ ಶ್ಲಾಘನೆ

ರಕ್ಷಣಾ ವಲಯ ಪ್ರಧಾನಿ ನರೇಂದ್ರ ಮೋದಿ ಹಾಗೂ ರಕ್ಷಣಾ ಮಂತ್ರಿ ನಾಯಕತ್ವದಲ್ಲಿ ಮುಂಚೂಣಿಯಲ್ಲಿದ್ದು, ದೇಶ ಸುರಕ್ಷಿತವಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಹಲವು ವಿದ್ಯಮಾನಗಳು ನಡೆಯುತ್ತಿದ್ದು, ವಿಶ್ವ ಭಾರತದ ಮಾರ್ಗದರ್ಶನವನ್ನು ನಿರೀಕ್ಷಿಸುತ್ತಿದೆ. ಇದಕ್ಕೆ ಕಾರಣ ನಮ್ಮ ದೇಶದ ಸುಭದ್ರ ಹಾಗೂ ಬಲಿಷ್ಟ ರಕ್ಷಣಾ ವಲಯ. ಡಿಆರ್‌ಡಿಒ ನಡೆಸುವ ಸಂಶೋಧನೆ ಹಾಗೂ ಪರೀಕ್ಷೆಗಳು ಯಶಸ್ವಿಯಾಗಿ, ದೇಶದ ಶಕ್ತಿಯನ್ನು ವೃದ್ಧಿಸಲು ಹಾಗೂ ಬಲಿಷ್ಟಗೊಳಿಸುವಲ್ಲಿ ಸಹಕರಿಸಲಿದೆ ಎಂದರು.

bommai rajanath singh 2

ಫ್ಲೈಟ್ ಕಂಟ್ರೋಲ್ ಸಿಸ್ಟಮ್ ಕಾಂಪ್ಲೆಕ್ಸ್ ಮಾದರಿ ಹಾಗೂ ಅದರ ತಂತ್ರಜ್ಞಾನವನ್ನು ಬಳಸಿ ರಾಜ್ಯದಲ್ಲಿ ನಿರ್ಮಾಣ ಕಾರ್ಯಗಳನ್ನು ಮಾಡುವ ಮೂಲಕ ಸಂಪನ್ಮೂಲ ಹಾಗೂ ಸಮಯದ ಮಿತವ್ಯಯ ಮಾಡಬಹುದಾಗಿದೆ. ನವಭಾರತಕ್ಕಾಗಿ ನವ ಕರ್ನಾಟಕ ನಿರ್ಮಿಸುವ ಸರ್ಕಾರದ ಆಶಯದಲ್ಲಿ ಡಿಆರ್‌ಡಿಒ ಸಹಕಾರ ನೀಡಬೇಕು ಎಂದರು.

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಕೇವಲ 45 ದಿನಗಳಲ್ಲಿ ನಿರ್ಮಿಸಿರುವ ಫ್ಲೈಟ್ ಕಂಟ್ರೋಲ್ ಸಿಸ್ಟಂ ಒಂದು ಚಮತ್ಕಾರವಾಗಿದೆ. ಒಂದು ಟೆಂಡರ್ ಪ್ರಕ್ರಿಯೆ ಅವಧಿಯಲ್ಲಿ 6 ಮಹಡಿ ಕಟ್ಟಡವನ್ನು ಕಟ್ಟಿರುವುದು ಯಾವುದೇ ಚಮತ್ಕಾರಕ್ಕಿಂತಲೂ ಕಡಿಮೆ ಇಲ್ಲ ಎಂದು ಬಣ್ಣಿಸಿದರು. ಇದನ್ನೂ ಓದಿ: ಜರ್ಮನಿಯ ಸಿರಿಗನ್ನಡ ಕೂಟ ಸದಸ್ಯರೊಂದಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಚರ್ಚೆ

bommai rajanath singh 3

ಯೋಜನೆಯೂ ಸೇರಿದಂತೆ ಈ ಕಟ್ಟಡ ನಿರ್ಮಾಣಕ್ಕೆ 65 ದಿನಗಳೊಳಗಾಗಿ ಅತ್ಯುತ್ತಮ ಕಟ್ಟಡವನ್ನು ನಿರ್ಮಿಸಲಾಗಿದೆ. ರಕ್ಷಣಾ ಉತ್ಪಾದನೆಯಲ್ಲಿ ಆತ್ಮನಿರ್ಭರತೆಗೆ ಕರೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯ ಕನಸು ಇಂದು ನನಸಾಗಿದೆ. ಖಾಸಗಿಯವರೊಂದಿಗೆ ಸಮನ್ವಯ, ತಂತ್ರಜ್ಞಾನ, ಆರ್ ಆಂಡ್ ಡಿ ಮುಂತಾವುಗಳನ್ನು ಖಾಸಗಿ ವಲಯದಲ್ಲಿ ಬಳಕೆ ಮಾಡಬಹುದು. ವಿಶ್ವದಲ್ಲಿಯೇ ಅತ್ಯಂತ ದಕ್ಷ ನಿರ್ಮಾಣ ಸಂಸ್ಥೆಯಾಗಿರುವ ಎಲ್ ಆಂಡ್ ಟಿ ರಕ್ಷಣಾ ಸಂಸ್ಥೆಗಳ ಅಗತ್ಯಗಳನ್ನು ಅರ್ಥಮಾಡಿಕೊಳ್ಳುತ್ತದೆ ಎಂದರು.

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಂದುಕೊಂಡಿದ್ದನ್ನು ಸಾಧಿಸಿ ತೋರಿಸುವವರು. ನಡಿದಂತೆ ನಡೆಯುವ ಸ್ವಭಾವದವರು. ಭಾರತಕ್ಕೆ ಸಂಬಂಧಿಸಿದ ಯಾವುದೇ ವಿಚಾರದಲ್ಲಿಯೂ ಅವರು ರಾಜಿ ಮಾಡಿಕೊಳ್ಳುವುದಿಲ್ಲ. ಇದು ಭಾರತದಂತಹ ದೊಡ್ಡ ದೇಶಗಳಿಗೆ ಅಗತ್ಯವೂ ಹೌದು. ಅವರ ಬದ್ಧತೆಯಿಂದ ಈ ಕಟ್ಟಡ ನಿರ್ಮಾಣ ಸಾಧ್ಯವಾಗಿದೆ ಎಂದು ಹೊಗಳಿದರು.

TAGGED:Basavaraj BommaiBasavaraja BommaibengaluruDefense Zonerajnath singhಬಸವರಾಜ ಬೊಮ್ಮಾಯಿಬೆಂಗಳೂರುರಕ್ಷಣಾ ವಲಯರಾಜನಾಥ್ ಸಿಂಗ್
Share This Article
Facebook Whatsapp Whatsapp Telegram

Cinema news

man removes beard mustache gilli nata bigg boss winner
ಗಿಲ್ಲಿ ಬಿಗ್‌ ಬಾಸ್‌ ವಿನ್ನರ್‌ ಆದ್ರೆ ಅರ್ಧ ಗಡ್ಡ, ಮೀಸೆ ತೆಗೆಯುತ್ತೇನೆ ಅಂತ ಚಾಲೆಂಜ್‌ – ನುಡಿದಂತೆ ನಡೆದ ವ್ಯಕ್ತಿ
Cinema Latest Top Stories TV Shows
Rakshita Shetty 1
ಟ್ರೋಫಿ ಸಿಕ್ಕಿಲ್ಲ ಅಷ್ಟೇ.. ನನಗೆ ಎಲ್ಲ ಸಿಕ್ಕಿದೆ, ನಾನೇ ವಿನ್ನರ್: ರಕ್ಷಿತಾ ಶೆಟ್ಟಿ
Cinema Latest Main Post Sandalwood Top Stories
gilli nata hd kumaraswamy
ಅಪ್ಪಟ ಗ್ರಾಮೀಣ ಪ್ರತಿಭೆ ಗಿಲ್ಲಿಗೆ ಅಭಿನಂದನೆ: ಬಿಗ್‌ ಬಾಸ್‌ ವಿನ್ನರ್‌ಗೆ ಕೇಂದ್ರ ಸಚಿವ ಹೆಚ್‌ಡಿಕೆ ವಿಶ್‌
Bengaluru City Cinema Latest Top Stories TV Shows
gilli nata 4
ಬಂದಿರೋ 50 ಲಕ್ಷದಲ್ಲಿ ಜಮೀನು ತಗೊಂಡು ವ್ಯವಸಾಯ ಮಾಡ್ತೀನಿ: ಬಿಗ್‌ ಬಾಸ್‌ ವಿನ್ನರ್‌ ಗಿಲ್ಲಿ ಫಸ್ಟ್ ರಿಯಾಕ್ಷನ್‌
Cinema Latest Main Post TV Shows

You Might Also Like

Ashok Nagar Road Accident
Bengaluru City

ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ – ತಾಯಿ, ಮಗ ಸಾವು

Public TV
By Public TV
1 hour ago
spain train accident
Latest

ಸ್ಪೇನ್‌ನಲ್ಲಿ 2 ಹೈಸ್ಪೀಡ್‌ ರೈಲುಗಳ ನಡುವೆ ಡಿಕ್ಕಿ; 21 ಮಂದಿ ಸಾವು, 70ಕ್ಕೂ ಹೆಚ್ಚು ಜನರಿಗೆ ಗಾಯ

Public TV
By Public TV
2 hours ago
Bigg Boss Gilli
Bengaluru City

`ದೊಡ್ಮನೆ’ ದೊರೆಯಾದ ದಡದಪುರದ ಹೈದ – ಗಿಲ್ಲಿ ಗೆಲುವಿಗೆ ಸಂಭ್ರಮಿಸಿದ ಕರುನಾಡು

Public TV
By Public TV
3 hours ago
Gilli Nata 3
Cinema

ಬಿಗ್‌ ಬಾಸ್‌ ವಿನ್ನರ್‌ ಗಿಲ್ಲಿ, ರನ್ನರ್‌ ರಕ್ಷಿತಾ, ಅಶ್ವಿನಿ ಗೌಡಗೆ ಸಿಕ್ಕ ಬಹುಮಾನದ ಮೊತ್ತ ಎಷ್ಟು?

Public TV
By Public TV
11 hours ago
Bermingham Pink sky
Latest

ಗುಲಾಬಿ ಬಣ್ಣಕ್ಕೆ ತಿರುಗಿದ ಬರ್ಮಿಂಗ್‌ಹ್ಯಾಮ್ ಆಕಾಶ – ಈ ಅಚ್ಚರಿ ಹಿಂದಿನ ಕಾರಣವೇನು? 

Public TV
By Public TV
11 hours ago
Pralhad Joshi Davos WEF Meeting
Latest

ವಿಶ್ವ ಆರ್ಥಿಕ ವೇದಿಕೆ ಸಭೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Public TV
By Public TV
11 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?