Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಡಿಎಂಕೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ತಮಿಳುನಾಡಿಗೆ ಪಾದಯಾತ್ರೆ ಯಾವಾಗ: ಡಿಕೆಶಿಗೆ ಬಿಜೆಪಿ ಪ್ರಶ್ನೆ

Public TV
Last updated: March 22, 2022 12:18 pm
Public TV
Share
2 Min Read
DKSHI 4
SHARE

ಬೆಂಗಳೂರು: ಮೇಕೆದಾಟು ಯೋಜನೆ ವಿಚಾರವಾಗಿ ತಮಿಳುನಾಡುನಲ್ಲಿರುವ ತಮ್ಮದೇ ಸರ್ಕಾರ ಕೈಗೊಂಡಿರುವ ತೀರ್ಮಾನದ ಬಗ್ಗೆ ಡಿ.ಕೆ.ಶಿವಕುಮಾರ್ ಅವರು ಮೌನವಾಗಿರುವುದೇಕೆ ಎಂದು ಬಿಜೆಪಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ನಾಯಕರಿಗೆ ಪ್ರಶ್ನಿಸಿದೆ.

ಬಿಜೆಪಿ ತನ್ನ ಅಧಿಕೃತ ಟ್ವಿಟ್ಟರ್‌ನಲ್ಲಿ, ಮೇಕೆದಾಟು ಯೋಜನೆಯನ್ನು ಜಾರಿಗೊಳಿಸಲು ಬಿಡುವುದಿಲ್ಲ ಎಂದು ತಮಿಳುನಾಡು ಸರ್ಕಾರ ವಿಧಾನಸಭೆಯಲ್ಲಿ ನಿರ್ಣಯ ತೆಗೆದುಕೊಂಡಿದೆ. ತಮ್ಮದೇ ಮೈತ್ರಿ ಪಕ್ಷದ ಸರ್ಕಾರ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಏಕೆ ಮೌನವಾಗಿದ್ದಾರೆ? ತಮಿಳುನಾಡಿಗೆ ಪಾದಯಾತ್ರೆ ಮಾಡುವುದು ಯಾವಾಗ ಎಂದು ಕೇಳಿದೆ. ಇದನ್ನೂ ಓದಿ:  ಚುನಾವಣೆವರಗೆ ಸುಮ್ಮನಿದ್ದು, ಪೆಟ್ರೋಲ್, ಡಿಸೇಲ್, ಗ್ಯಾಸ್ ಬೆಲೆ ಏರಿಕೆ ಮಾಡಿದ್ದಾರೆ: ಡಿಕೆಶಿ

ಮೇಕೆದಾಟು ಯೋಜನೆಯನ್ನು ಜಾರಿಗೊಳಿಸಲು ಬಿಡುವುದಿಲ್ಲ‌‌ ಎಂದು ತಮಿಳುನಾಡು ಸರ್ಕಾರ ವಿಧಾನಸಭೆಯಲ್ಲಿ‌ ನಿರ್ಣಯ ತೆಗೆದುಕೊಂಡಿದೆ.

ತಮ್ಮದೇ ಮೈತ್ರಿ ಪಕ್ಷದ ಸರ್ಕಾರ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ಕೆಪಿಸಿಸಿ ಅಧ್ಯಕ್ಷ @DKShivakumar ಏಕೆ ಮೌನವಾಗಿದ್ದಾರೆ?

ತಮಿಳುನಾಡಿಗೆ ಪಾದಯಾತ್ರೆ ಮಾಡುವುದೆಂದು?#ಮೇಕೆದಾಟು

— BJP Karnataka (@BJP4Karnataka) March 22, 2022

ರಾಹುಲ್ ಗಾಂಧಿ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರ ಜೊತೆ ಇತ್ತೀಚೆಗೆ ವೇದಿಕೆ ಹಂಚಿಕೊಂಡಿದ್ದರು. ಆದರೆ ಅಧಿಕಾರದ ದಾಹದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಕರ್ನಾಟಕದ ಪರವಾಗಿ ಮಾತನಾಡಲು ಹಿಂಜರಿದರು. ಡಿಕೆಶಿವಕುಮಾರ್ ಅವರೇ, ಇಲ್ಲಿ ಪಾದಯಾತ್ರೆ ಮಾಡುವ ಬದಲು ತಮಿಳುನಾಡಿನ ಕಡೆಗೆ ಪಾದ ಬೆಳೆಸಿದ್ದರೆ ಏನಾದರೂ ಲಾಭವಾಗುತ್ತಿತ್ತಲ್ಲವೇ ಎಂದಿದ್ದಾರೆ.

ರಾಹುಲ್ ಗಾಂಧಿ ತಮಿಳುನಾಡು ಸಿಎಂ ಸ್ಟ್ಯಾಲಿನ್ ಅವರ ಜೊತೆ ಇತ್ತೀಚೆಗೆ ವೇದಿಕೆ ಹಂಚಿಕೊಂಡಿದ್ದರು.

ಆದರೆ ಅಧಿಕಾರದ ದಾಹದಲ್ಲಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಕರ್ನಾಟಕದ ಪರವಾಗಿ ಮಾತನಾಡಲು ಹಿಂಜರಿದರು.

ಡಿಕೆಶಿಯವರೇ, ಇಲ್ಲಿ ಪಾದಯಾತ್ರೆ ಮಾಡುವ ಬದಲು ತಮಿಳುನಾಡಿನ ಕಡೆಗೆ ಪಾದ ಬೆಳೆಸಿದ್ದರೆ ಏನಾದರೂ ಲಾಭವಾಗುತ್ತಿತ್ತಲ್ಲವೇ?#ಮೇಕೆದಾಟು

— BJP Karnataka (@BJP4Karnataka) March 22, 2022

ರಾಜಕೀಯ ಲಾಭಕ್ಕಾಗಿ ಡಿಕೆಶಿ ಅವರು ಒಂದಲ್ಲ ಎರಡು ಬಾರಿ ಮೇಕೆದಾಟು ಪಾದಯಾತ್ರೆ ಮಾಡಿದ್ದಾರೆ. ಎರಡು ಬಾರಿ ಸುಳ್ಳಿನ ಜಾತ್ರೆ ಮಾಡಿ ಅಭ್ಯಾಸವಿರುವ ಡಿಕೆಶಿ ಅವರಿಗೆ ಮತ್ತೊಂದು ಬಾರಿ ಪಾದಯಾತ್ರೆ ಮಾಡುವುದು ಕಷ್ಟವೇನಲ್ಲ. ಮೂರನೇ ಬಾರಿ ರಾಜ್ಯದ ಹಿತದೃಷ್ಟಿಯಿಂದ ತಮಿಳುನಾಡು ಕಡೆಗೆ ಪಾದಯಾತ್ರೆ ಮಾಡಿ. ನಿರೀಕ್ಷಿಸಬಹುದೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಇದೆ ಮೊದಲ ಬಾರಿ ಬಿಡಿಎ ಬ್ರೋಕರ್‌ಗಳ ಮನೆ ಮೇಲೆ ಎಸಿಬಿ ದಾಳಿ

ರಾಜಕೀಯ ಲಾಭಕ್ಕಾಗಿ @DKShivakumar ಅವರು ಒಂದಲ್ಲ ಎರಡು ಬಾರಿ ಮೇಕೆದಾಟು ಪಾದಯಾತ್ರೆ ಮಾಡಿದ್ದಾರೆ.

ಎರಡು ಬಾರಿ #ಸುಳ್ಳಿನಜಾತ್ರೆ ಮಾಡಿ ಅಭ್ಯಾಸವಿರುವ ಡಿಕೆಶಿ ಅವರಿಗೆ ಮತ್ತೊಂದು ಬಾರಿ ಪಾದಯಾತ್ರೆ ಮಾಡುವುದು ಕಷ್ಟವೇನಿಲ್ಲ.

ಮೂರನೇ ಬಾರಿ, ರಾಜ್ಯದ ಹಿತದೃಷ್ಟಿಯಿಂದ ತಮಿಳುನಾಡು ಕಡೆಗೆ ಪಾದಯಾತ್ರೆ ಮಾಡಿ.

ನಿರೀಕ್ಷಿಸಬಹುದೇ?#ಮೇಕೆದಾಟು

— BJP Karnataka (@BJP4Karnataka) March 22, 2022

ಮೇಕೆದಾಟು ಪಾದಯಾತ್ರೆಯ ಮೂಲಕ ಬೆಂಗಳೂರಿನ 15ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಯಾತ್ರೆ ಮಾಡಿರುವುದಾಗಿ ಡಿಕೆಶಿ ಹೇಳಿದ್ದಾರೆ. ಅದು ನೀರಿಗಾಗಿ ಅಲ್ಲ, ರಾಜಕೀಯ ಲಾಭಕ್ಕಾಗಿ ಎಂಬುದು ಡಿಕೆಶಿ ಅವರ ಹೇಳಿಕೆಯಲ್ಲೇ ಸ್ಪಷ್ಟವಾಗುತ್ತದೆ. ಹೋಳಿ ಹಬ್ಬ ಮುಗಿದಿದೆ, ಕಾಂಗ್ರೆಸ್ಸಿಗರ ನಿಜ ಬಣ್ಣ ಬಯಲಾಗುತ್ತಿದೆ.

ಮೇಕೆದಾಟು ಪಾದಯಾತ್ರೆಯ ಮೂಲಕ ಬೆಂಗಳೂರಿನ 15ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಯಾತ್ರೆ ಮಾಡಿರುವುದಾಗಿ ಡಿಕೆಶಿ ಹೇಳಿದ್ದಾರೆ.

ಅದು ನೀರಿಗಾಗಿ ಅಲ್ಲ, ರಾಜಕೀಯ ಲಾಭಕ್ಕಾಗಿ ಎಂಬುದು @DKShivakumar ಅವರ ಹೇಳಿಕೆಯಲ್ಲೇ ಸ್ಪಷ್ಟವಾಗುತ್ತದೆ.

ಹೋಳಿ ಹಬ್ಬ ಮುಗಿದಿದೆ, ಕಾಂಗ್ರೆಸ್ಸಿಗರ ನಿಜ ಬಣ್ಣ ಬಯಲಾಗುತ್ತಿದೆ.#ಮೇಕೆದಾಟು

— BJP Karnataka (@BJP4Karnataka) March 22, 2022

TAGGED:bengalurubjp tweetDK Shivakumarmekedatutamil naduಡಿ.ಕೆ.ಶಿವಕುಮಾರ್ತಮಿಳುನಾಡುಬಿಜೆಪಿ ಟ್ವೀಟ್ಬೆಂಗಳೂರುಮೇಕೆದಾಟು
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
11 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
12 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
15 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
1 day ago

You Might Also Like

krs dam selfie
Latest

ಕೆಆರ್‌ಎಸ್ ಅಣೆಕಟ್ಟೆಯಲ್ಲಿ ಭದ್ರತಾ ವೈಫಲ್ಯ?- ಡ್ಯಾಂನ ಕ್ರಸ್ಟ್ ಗೇಟ್ ಬಳಿ ಓಡಾಡುತ್ತ ಸೆಲ್ಫಿ ವೀಡಿಯೋ

Public TV
By Public TV
18 seconds ago
Haveri Car Bus Accident
Crime

ಹಾವೇರಿ | ಸಾರಿಗೆ ಬಸ್‌ಗೆ ಕಾರು ಡಿಕ್ಕಿ – ಇಬ್ಬರು ದುರ್ಮರಣ, ಓರ್ವ ಗಂಭೀರ

Public TV
By Public TV
40 minutes ago
Narayanapura Dam
Districts

ನಾರಾಯಣಪುರ ಜಲಾಶಯಕ್ಕೆ ಒಳಹರಿವು ಹೆಚ್ಚಳ – ಕೃಷ್ಣಾ ನದಿಗೆ 29,226 ಕ್ಯೂಸೆಕ್ ನೀರು ಬಿಡುಗಡೆ

Public TV
By Public TV
1 hour ago
Ahmedabad Air India Plane Crash 2
Latest

ಏರ್‌ ಇಂಡಿಯಾ ವಿಮಾನ ದುರಂತ – ಸಾವಿನ ಸಂಖ್ಯೆ 274ಕ್ಕೆ ಏರಿಕೆ

Public TV
By Public TV
1 hour ago
Ahmedabad Air India Plane Crash 1
Latest

ಅಹಮದಾಬಾದ್ ವಿಮಾನ ಪತನ – 5 ತಂಡಗಳಿಂದ ತನಿಖೆ

Public TV
By Public TV
1 hour ago
Ahmedabad Plane Crash 1 1
Latest

ಬ್ಲ್ಯಾಕ್‌ಬಾಕ್ಸ್‌ನಲ್ಲಿ ಅಡಗಿದೆ ವಿಮಾನ ದುರಂತದ ರಹಸ್ಯ – ನಾಳೆಯೊಳಗೆ ಅಪಘಾತಕ್ಕೆ ಅಸಲಿ ಕಾರಣ ಸಿಗುತ್ತಾ?

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?