Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

21 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ- ರಾಜ್ಯದಲ್ಲಿಂದು 92 ಮಂದಿಗೆ ಕೊರೊನಾ, ಇಬ್ಬರು ಸಾವು

Public TV
Last updated: March 22, 2022 7:58 pm
Public TV
Share
1 Min Read
corona virus 2
SHARE

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಇಳಿಕೆ ಕಂಡುಬರುತ್ತಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೇವಲ 92 ಪ್ರಕರಣಗಳು ಮಾತ್ರ ವರದಿಯಾಗಿದ್ದು, ಇಬ್ಬರು ಕೋವಿಡ್ 19 ನಿಂದ ಮೃತಪಟ್ಟಿದ್ದಾರೆ.

corona e1647959091278

ಸದ್ಯ ರಾಜ್ಯದಲ್ಲಿ 1,838 ಸಕ್ರಿಯ ಪ್ರಕರಣಗಳಿವೆ. ಇಂದು 143 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಈ ಮೂಲಕ ಇದುವರೆಗೆ 39,02,956 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಇದನ್ನೂ ಓದಿ: ಥಿಯೇಟರ್‌ಗಳಿಂದ ‘ಜೇಮ್ಸ್’ ಸಿನಿಮಾ ತೆಗೆದುಹಾಕಲು ಬಿಜೆಪಿಯಿಂದ ಒತ್ತಡ: ಸಿದ್ದರಾಮಯ್ಯ

ರಾಜ್ಯದಲ್ಲಿ ಇಂದು ಇಬ್ಬರು ಕೊರೊನಾದಿಂದ ಮೃತಪಟ್ಟಿದ್ದಾರೆ. ಈ ಮೂಲಕ ಇದುವರೆಗೆ 40041 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಮರಣ ಪ್ರಮಾಣ 2.17% ಇದೆ. ರಾಜ್ಯದ 21 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ. ಇದನ್ನೂ ಓದಿ: `ಬೆಳಗಾವಿ ಫೈಲ್ಸ್’ ಕಾರ್ಟೂನ್ ಹಂಚಿಕೊಂಡ ರಾವತ್- `ಶಿವಸೇನಾ ಫೈಲ್ಸ್’ ನೋಡುವಂತೆ ಆಪ್ ತಿರುಗೇಟು

corona 1 1

ಇಂದಿನ ಹೆಲ್ತ್ ಬುಲೆಟಿನ್ ಪ್ರಕಾರ, ಬಾಗಲಕೋಟೆ 1, ಬಳ್ಳಾರಿ 2, ಬೆಳಗಾವಿ 0, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 81, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 0, ಚಿತ್ರದುರ್ಗ 0, ದಕ್ಷಿಣ ಕನ್ನಡ 1, ದಾವಣಗೆರೆ 0, ಧಾರವಾಡ 2, ಗದಗ 0, ಹಾಸನ 0, ಹಾವೇರಿ 0, ಕಲಬುರಗಿ 1, ಕೊಡಗು 0, ಕೋಲಾರ 1, ಕೊಪ್ಪಳ 0, ಮಂಡ್ಯ 0, ಮೈಸೂರು 0, ರಾಯಚೂರು 0, ರಾಮನಗರ 0, ಶಿವಮೊಗ್ಗ 2, ತುಮಕೂರು 0, ಉಡುಪಿ 1, ಉತ್ತರ ಕನ್ನಡ 0, ವಿಜಯಪುರ 0, ಯಾದಗಿರಿಯಲ್ಲಿ 0 ಪ್ರಕರಣ ವರದಿಯಾಗಿದೆ.

ಇಂದಿನ 22/03/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/sjNf1R1BsE @CMofKarnataka @BSBommai @mla_sudhakar @Comm_dhfwka @MDNHM_Kar @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/9eODNubWUK

— K'taka Health Dept (@DHFWKA) March 22, 2022

TAGGED:bengaluruCorona VirusCovid 19ಕೊರೊನಾ ವೈರಸ್ಕೋವಿಡ್ 19ಬೆಂಗಳೂರು
Share This Article
Facebook Whatsapp Whatsapp Telegram

You Might Also Like

Siddaramaiah 4
Districts

ನಮ್ಮ ನಿರೀಕ್ಷೆಗಳಿಗೆ ವಿರುದ್ಧವಾಗಿ ಕೆಲವು ಘಟನೆಗಳು ನಡೆಯುತ್ತವೆ – ಕಾಲ್ತುಳಿತ ಪ್ರಕರಣಕ್ಕೆ ಸಿಎಂ ಬೇಸರ

Public TV
By Public TV
13 minutes ago
Cricket

`ಬನ್ನಿ ಹಾಪ್ ಕ್ಯಾಚ್’ ರೂಲ್ಸ್‌ಗೆ ಐಸಿಸಿ ಬ್ರೇಕ್ – ಶೀಘ್ರವೇ ಹೊಸ ರೂಲ್ಸ್

Public TV
By Public TV
14 minutes ago
Cricket

ಚೋಕರ್ಸ್‌ ಹಣೆಪಟ್ಟಿ ಕಳಚಿದ ಹರಿಣರು – ದ. ಆಫ್ರಿಕಾಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ ಕಿರೀಟ, ದಶಕಗಳ ಕನಸು ನನಸು

Public TV
By Public TV
15 minutes ago
Samir Kumar Sinha plane crash
Latest

ದುರಂತಕ್ಕೂ ಮುನ್ನ ಇದೇ ವಿಮಾನ ಪ್ಯಾರಿಸ್‌ನಿಂದ ದೆಹಲಿಗೆ ಹಾರಾಟ ನಡೆಸಿತ್ತು!

Public TV
By Public TV
56 minutes ago
Crime

ಸುಹಾಸ್ ಶೆಟ್ಟಿ ಹತ್ಯೆ ಕೇಸ್ – ಮಂಗಳೂರಿಗೆ ಆಗಮಿಸಿದ ಎನ್‍ಐಎ ತಂಡ

Public TV
By Public TV
1 hour ago
Latest

NEET-UG 2025 ಫಲಿತಾಂಶ ಪ್ರಕಟ; ರಾಜಸ್ಥಾನದ ಅಭ್ಯರ್ಥಿ ಟಾಪರ್‌, ಕರ್ನಾಟಕದ ನಿಖಿಲ್‌ಗೆ 17ನೇ ರ‍್ಯಾಂಕ್‌

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?