Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪರಿಷ್ಕೃತ  ಪಠ್ಯದಲ್ಲಿ ದತ್ತ ಪೀಠದ ಬಗ್ಗೆ ಪಠ್ಯ – ಟಿಪ್ಪು ವೈಭವದ ಮಾಹಿತಿಗೆ ಕತ್ತರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪರಿಷ್ಕೃತ  ಪಠ್ಯದಲ್ಲಿ ದತ್ತ ಪೀಠದ ಬಗ್ಗೆ ಪಠ್ಯ – ಟಿಪ್ಪು ವೈಭವದ ಮಾಹಿತಿಗೆ ಕತ್ತರಿ

Bengaluru City

ಪರಿಷ್ಕೃತ  ಪಠ್ಯದಲ್ಲಿ ದತ್ತ ಪೀಠದ ಬಗ್ಗೆ ಪಠ್ಯ – ಟಿಪ್ಪು ವೈಭವದ ಮಾಹಿತಿಗೆ ಕತ್ತರಿ

Public TV
Last updated: March 25, 2022 2:11 pm
Public TV
Share
3 Min Read
Tipu Sultan
SHARE

– ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯಿಂದ ವರದಿ ಸಲ್ಲಿಕೆ
– ಪರಿಷ್ಕರಣೆಗೊಂಡಿರುವ ಪಠ್ಯ 2022-23ನೇ ಸಾಲಿನಲ್ಲಿ ಅಳವಡಿಕೆ?

ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಿದೆ.

ಈ ಹಿಂದಿನ ಪಠ್ಯದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣಗೊಂಡಿದೆ ಎಂಬ ಟೀಕೆ ವ್ಯಕ್ತವಾಗಿತ್ತು. ಈಗ ಸಮಿತಿ ಟಿಪ್ಪು ಸುಲ್ತಾನ್ ವೈಭವೀಕರಣಕ್ಕೆ ಬ್ರೇಕ್ ಹಾಕಿದೆ.  ಇದನ್ನೂ ಓದಿ: RRR ಬ್ಯಾನ್ ಮಾಡಿದ್ರೆ ಕೆಜಿಎಫ್‍ಗಿದೆ ಕಂಟಕ

1-10 ನೇ ತರಗತಿವರೆಗಿನ ಕನ್ನಡ ಭಾಷಾ ವಿಷಯಗಳ 15 ಪಠ್ಯಗಳು ಹಾಗೂ ಸಮಾಜ ವಿಜ್ಞಾನದ 7 ಮಾಧ್ಯಮಗಳ ಪಠ್ಯಗಳು ಪರಿಷ್ಕರಣೆ ಪರಿಷ್ಕರಣೆ ನಡೆದಿದೆ. 2 ಮತ್ತು 4 ನೇ ತರಗತಿಗಳ ಪರಿಸರ ಅಧ್ಯಯನ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿ ಸರ್ಕಾರಕ್ಕೆ ಸಮಿತಿ ವರದಿ ಸಲ್ಲಿಕೆ ಮಾಡಿದೆ.

exam paper

2022-23 ನೇ ಸಾಲಿನಿಂದ ಪರಿಷ್ಕರಣೆಗೊಂಡಿರುವ ಪಠ್ಯಪುಸ್ತಕ ಅಳವಡಿಕೆಗೆ ಸರ್ಕಾರ ನಿರ್ಧಾರ ಮಾಡಿದೆ. ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಪಠ್ಯ ಪುಸ್ತಕದಲ್ಲಿ ಟಿಪ್ಪು ಸುಲ್ತಾನ್ ಕೆಲ ಇತಿಹಾಸ ತಿರುಚಲಾಗಿದೆ .ಟಿಪ್ಪು ಸುಲ್ತಾನ್ ಕುರಿತ ತಿರುಚಿದ ಇತಿಹಾಸ ಕೈ ಬಿಡುವಂತೆ ಒತ್ತಾಯ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅತಿ ಹೆಚ್ಚು ವರ್ಣರಂಜಿತ, ಮತ್ತು ವೈಭವೀಕರಣದ ಅಂಶಗಳನ್ನು ಕೈಬಿಟ್ಟು ನೂತನ ಪರಿಷ್ಕರಣೆ ಸಮಿತಿ ಸರ್ಕಾರಕ್ಕೆ ಸಲ್ಲಿಕೆ ಮಾಡಿದೆ. ಇದನ್ನೂ ಓದಿ: ಕೆಜಿಎಫ್ 2 ಟ್ರೈಲರ್ ಬಿಡುಗಡೆಗೆ ಹೋಸ್ಟ್ ಮಾಡಲಿದ್ದಾರೆ ಕರಣ್ ಜೋಹಾರ್

CET EXAM 1 medium

ಪರಿಷ್ಕರಣೆಗೊಂಡ ಪಠ್ಯಪುಸ್ತಕದಲ್ಲಿ ಏನಿದೆ?: 
* ಟಿಪ್ಪು ಸುಲ್ತಾನ್ ಪಠ್ಯ ಕೈ ಬಿಟ್ಟಿಲ್ಲ. ರಾಜನಾಗಿ ಟಿಪ್ಪುವಿನ ಇತಿಹಾಸ ಪಠ್ಯದಲ್ಲಿ ಮುಂದುವರಿಕೆ ಮಾಡಲಾಗಿದೆ. ಆದರೆ ಟಿಪ್ಪುವಿನ ಬಗ್ಗೆ ಹೆಚ್ಚು ವೈಭವದ ಮಾಹಿತಿಗೆ ಕತ್ತರಿ ಬಿದ್ದಿದೆ. ಬರಗೂರು ರಾಮಚಂದ್ರಪ್ಪ ಸಮಿತಿಯ ಪಠ್ಯದಲ್ಲಿ ಹೆಚ್ಚು ವೈಭವೀಕರಿಸಲಾಗಿತ್ತು. ಇದಕ್ಕೆ ರೋಹಿತ್ ಚಕ್ರತೀರ್ಥ ಸಮಿತಿಯಿಂದ ಬ್ರೇಕ್ ಹಾಕಲಾಗಿದೆ.

* ಹಿಂದೂ ಭಾವನೆಗೆ ಧಕ್ಕೆ ತರುವ ಕೆಲ ಅಂಶಗಳ ಪಠ್ಯವನ್ನ ಪರಿಷ್ಕರಣೆ ಮಾಡಲಾಗಿದೆ. ಈಶಾನ್ಯ ಭಾರತದಲ್ಲಿ 600 ವರ್ಷ ಆಳಿದ ಅಹೋಮ್ ಸಾಮ್ರಾಜ್ಯ ಮತ್ತು ಕಾಶ್ಮೀರ ಕಣಿವೆಯನ್ನು 300 ವರ್ಷ ಆಳಿದ ಕಾರ್ಕೋಟ ವಂಶದ ರಾಜರ ಬಗ್ಗೆ ಪಠ್ಯದಲ್ಲಿ ಅಳವಡಿಕೆ ಶಿಫಾರಸು.

writing 1 1

* ಬಾಬಾ ಬುಡನ್ ಗಿರಿ ಕುರಿತಾದ ಇತಿಹಾಸಗಳು, ಹಾಗೂ ಬಾಬಾ ಬುಡನ್ ಗಿರಿ ಹೆಸರು ಬದಲಿಗೆ ದತ್ತಪೀಠ ಹೆಸರು ಸೇರ್ಪಡೆಗೆ ಸಮಿತಿಯಿಂದ ಶಿಫಾರಸು.

* ವೈದಿಕ ಧರ್ಮದ ಲೋಪಗಳಿಂದಾಗಿ ಅನೇಕ ಹೊಸ ಧರ್ಮಗಳು ಉದಯವಾಯಿತು ಎಂಬ ಪಠ್ಯದ ಲೋಪವನ್ನು ಸಮಿತಿ ಸರಿಪಡಿಸಿದೆ.

writing

* ಹಿಂದೆ ಯಾಗ-ಯಜ್ಞಗಳನ್ನ ನಡೆಸುವಾಗ ಕೃಷಿಗೆ ಉಪಯೋಗ ಮಾಡುತ್ತಿದ್ದ ಪ್ರಾಣಿಗಳನ್ನು ಬಲಿಕೊಡಲಾಗುತ್ತಿತ್ತು ಎಂಬ ಅಂಶ ಪರಿಷ್ಕರಣೆ ಮಾಡಲಾಗಿದೆ. ದವಸ ಧಾನ್ಯಗಳನ್ನ ಯಜ್ಞ ಕುಂಡದಲ್ಲಿ ಸುಡುತ್ತಿದ್ದರು. ಇದರಿಂದ ಆಹಾರದ ಅಭಾವ ಆಗಿತ್ತು ಎಂಬ ಅಂಶವನ್ನು ಪರಿಷ್ಕರಿಸಲಾಗಿದೆ.

ಸಚಿವರು ಹೇಳಿದ್ದೇನು?: ಪಠ್ಯ ಕ್ರಮದಿಂದ ಟಿಪ್ಪುಸುಲ್ತಾನ್ ವಿಚಾರ ಕೈ ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಊಹಾಪೋಹಗಳನ್ನು ಹಾಕಬಾರದು. ಸದ್ಯದಲ್ಲೇ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ವಿವರವಾಗಿ ಮಾಹಿತಿ ಕೊಡುತ್ತೇನೆ. ಟಿಪ್ಪು ವಿಚಾರವನ್ನ ಪಠ್ಯದಿಂದ ಕೈ ಬಿಡುವ ಸುದ್ದಿ ಸತ್ಯಕ್ಕೆ ದೂರವಾದುದ್ದು, ಒಂದಷ್ಟು ಇತಿಹಾಸದಲ್ಲಿನ ವಿಚಾರಗಳು ಪಠ್ಯ ಪುಸ್ತಕದಿಂದ ಕಡಗಣನೆಯಾಗಿದೆ. ಇದನ್ನು ಉದ್ದೇಶಪೂರ್ವಕವಾಗಿ ಮಾಡಿಲ್ಲ. ಅದನ್ನು ಸೇರಿಸಲು ಮಾಡಲು ಪ್ರಯತ್ನ ಮಾಡಿದ್ದೇವೆ ಎಂದಿದ್ದಾರೆ.

B.C. Nagesh

ಏನೇನು ದೋಷಗಳು ಆಗಿದ್ದವು, ತಾಂತ್ರಿಕ ತಪ್ಪುಗಳು ಆಗಿದ್ದವು ಅದನ್ನು ಸರಿಪಡಿಸುವ ಕೆಲಸ ಮಾಡಿದ್ದೇವೆ. ಇತಿಹಾಸವನ್ನು ತಿರುಚುವ ಪ್ರಯತ್ನ ಆಗಿತ್ತು. ಅದನ್ನು ಸರಿಪಡಿಸುವ ಕೆಲಸ ಮಾಡಿದ್ದೇವೆ. ಮಕ್ಕಳು ಓದಲೇ ಬೇಕಾದ ಪಠ್ಯವನ್ನು ಮತ್ತೆ ತರುವ ಪ್ರಯತ್ನ ಮಾಡಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯ ಬೆರೆಸುವ ಕೆಲಸ ಮಾಡಿಲ್ಲ ಎಂದು ತಿಳಿಸಿದರು.

TAGGED:B.C. NageshbengaluruschoolTipu Sultanಟಿಪ್ಪು ಸುಲ್ತಾನ್ಪಠ್ಯಬಿಸಿ ನಾಗೇಶ್
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

bidar bike accident three died
Bidar

ಬೀದರ್| ರಸ್ತೆ ಪಕ್ಕದ ಬ್ರಿಡ್ಜ್‌ಗೆ ಬೈಕ್ ಡಿಕ್ಕಿ – ಒಂದೇ ಕುಟುಂಬದ ಮೂವರು ದುರ್ಮರಣ

Public TV
By Public TV
17 minutes ago
England vs Nepal
Cricket

T20 World Cup: ಕ್ರಿಕೆಟ್‌ ಶಿಶು ನೇಪಾಳ ವಿರುದ್ಧ ಕ್ರಿಕೆಟ್‌ ಜನಕ ಇಂಗ್ಲೆಂಡ್‌ಗೆ 4 ರನ್‌ಗಳ ಜಯ

Public TV
By Public TV
35 minutes ago
Crime News husband cheats wife in hassan
Crime

ಪ್ರೀತಿಸಿ ಮದುವೆಯಾಗಿದ್ದ ಪತ್ನಿಗೆ ಕೈಕೊಟ್ಟ ಪತಿ -‌ ಮಹಿಳೆಯ ರೂಮ್‌ಗೆ ನುಗ್ಗಿ ಕುಟುಂಬಸ್ಥರಿಂದ ದಾಂಧಲೆ

Public TV
By Public TV
55 minutes ago
Namma Metro Purple Line
Bengaluru City

ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಬಿಗ್ ರಿಲೀಫ್ – ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ತಡೆ

Public TV
By Public TV
1 hour ago
entrepreneur Dhruv Dutt Sharma
Crime

500 ಕೋಟಿ ರೂ. ವಂಚನೆ ಕೇಸ್‌; 32ನೇ ಅವೆನ್ಯೂ ಸಿಇಒ ಬಂಧನ

Public TV
By Public TV
1 hour ago
Namma Metro Greenline
Bengaluru City

ಮೆಟ್ರೋ ಟಿಕೆಟ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ ಭೀತಿ – ಪೊಲೀಸರ ಮೊರೆ ಹೋದ ಬಿಎಂಆರ್‌ಸಿಎಲ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?