Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿನಿಂದ ಕೋಲಾರದವರೆಗೆ ಸೈಕಲ್ ರ್‍ಯಾಲಿ ಕೈಗೊಂಡ ತೇಜಸ್ವಿ ಸೂರ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬೆಂಗಳೂರಿನಿಂದ ಕೋಲಾರದವರೆಗೆ ಸೈಕಲ್ ರ್‍ಯಾಲಿ ಕೈಗೊಂಡ ತೇಜಸ್ವಿ ಸೂರ್ಯ

Districts

ಬೆಂಗಳೂರಿನಿಂದ ಕೋಲಾರದವರೆಗೆ ಸೈಕಲ್ ರ್‍ಯಾಲಿ ಕೈಗೊಂಡ ತೇಜಸ್ವಿ ಸೂರ್ಯ

Public TV
Last updated: March 27, 2022 5:44 pm
Public TV
Share
2 Min Read
Tejasvi Surya
SHARE

ಬೆಂಗಳೂರು: ಸ್ವಾತಂತ್ರ್ಯೋತ್ಸವದ 75ನೇ ವರ್ಷಾಚರಣೆ ಹಿನ್ನೆಲೆ ಭಾನುವಾರದಂದು ಇತರ ಸೈಕ್ಲಿಸ್ಟ್‌ಗಳೊಂದಿಗೆ ಸೈಕಲ್ ಟು ಫ್ರೀಡಂ ಅಭಿಯಾನದ ಅಂಗವಾಗಿ ಬೆಂಗಳೂರಿನ ವಿಧಾನ ಸೌಧದಿಂದ ಕೋಲಾರದವರೆಗೆ 75ಕಿ.ಮೀ ಸೈಕಲ್ ರ್‍ಯಾಲಿ ನಡೆಸುವ ಮೂಲಕ ಸಂಸದ ತೇಜಸ್ವಿ ಸೂರ್ಯ ಗಮನ ಸೆಳೆದಿದ್ದಾರೆ.

Tejasvi Surya

ಬೆಳಗ್ಗೆ 7 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ಅಭಿಯಾನಕ್ಕೆ ಚಾಲನೆ ನೀಡಿದ ನಂತರ 5 ಘಂಟೆಗಳ ಅವಧಿಯಲ್ಲಿ ನಗರದ 450ಕ್ಕೂ ಅಧಿಕ ಉತ್ಸಾಹಿ ಸೈಕ್ಲಿಸ್ಟ್‌ಗಳೊಂದಿಗೆ ಆರಂಭಗೊಂಡ ಸೈಕಲ್ ರ್‍ಯಾಲಿ ನರಸಾಪುರದಿಂದ ಜೊತೆಗೂಡಿದ ಕೋಲಾರ ಸಂಸದರಾದ ಎಸ್. ಮುನಿಸ್ವಾಮಿ ಸಹ ಸಾಥ್ ನೀಡಿದ್ದು ವಿಶೇಷ. ಇದನ್ನೂ ಓದಿ: ಬಿಜೆಪಿ, ಮೋದಿ, ಯೋಗಿಯನ್ನು ಮುಸ್ಲಿಮರು ಪ್ರೀತಿಸುತ್ತಾರೆ: ದ್ಯಾನಿಶ್‌ ಅಜಾದ್‌ ಅನ್ಸಾರಿ

Tejasvi Surya

7.5 ಕಿಮೀ ಪ್ರಾಯೋಗಿಕ ಹಂತದ ಸೈಕ್ಲಿಂಗ್‍ನಲ್ಲಿ 300 ನಾಗರಿಕರನ್ನು ಒಳಗೊಂಡಂತೆ ಸ್ವಾತಂತ್ರ್ಯದ 75ನೇ ವರ್ಷಾಚರಣೆಗೆ 750 ಜನ ಪಾಲ್ಗೊಂಡು ಕಾರ್ಯಕ್ರಮಕ್ಕೆ ಮೆರುಗು ನೀಡಿದ್ದು ಗಮನಾರ್ಹ. ಇದೇ ವೇಳೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, ಸ್ವಾತಂತ್ರ್ಯೋತ್ಸವದ 75ನೇ ವರ್ಷಾಚರಣೆಗೆ ಪ್ರಧಾನಿ ನರೇಂದ್ರ ಮೋದಿಯವರ ಕರೆಯ ಮೇರೆಗೆ ಕ್ರೀಡೆ ಮತ್ತು ಸದೃಢ ಆರೋಗ್ಯ ವೃದ್ಧಿಗೆ ಸಾಕಷ್ಟು ಉತ್ತೇಜನ ದೊರಕಿದ್ದು, ವಿಶ್ವ ಯೋಗ ದಿನಾಚರಣೆ, ಫಿಟ್ ಇಂಡಿಯಾ ಅಭಿಯಾನ, ಒಲಿಂಪಿಕ್ಸ್ ಕ್ರೀಡೆಗಳನ್ನು ಒಳಗೊಂಡಂತೆ ಅನೇಕ ಉತ್ತೇಜನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸೈಕಲ್ ಟು ಫ್ರೀಡಂನ ಮೂಲಕ ನರೇಂದ್ರ ಮೋದಿಯವರ ಆಶಯಕ್ಕೆ ಬೆಂಗಳೂರಿನ ಸೈಕ್ಲಿಂಗ್ ಸಮುದಾಯ ಜೊತೆಗೂಡಿದ್ದು ಅನುಕರಣೀಯ ಎಂದು ತಿಳಿಸಿದರು.

Tejasvi Surya

ಪದ್ಮಶ್ರೀ ಪ್ರಶಸ್ತಿ ವಿಜೇತರಾದ ಡಾ. ಕೆ.ವೈ.ವೆಂಕಟೇಶ್, ಪ್ಯಾರಾ ಅಥ್ಲೀಟ್ ಪಟು ಆನಂದ್ ಚಾಲನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ತೇಜಸ್ವಿ ಸೂರ್ಯ ಸಾಮಾಜಿಕ ಜಾಲತಾಣಗಳಲ್ಲಿ ಕಾರ್ಯಕ್ರಮದ ನೇರಪ್ರಸಾರ ಮಾಡಲಾಗಿದ್ದು, ಸಾವಿರಾರು ಜನರು ಫಿಟ್‍ನೆಸ್ ಕಾರ್ಯಕೈಗೊಳ್ಳಲು ಇದರಿಂದ ಸ್ಫೂರ್ತಿ ಪಡೆದುಕೊಳ್ಳಲು ಪ್ರೇರಣೆಯಾಗಲಿದೆ.

Tejasvi Surya

ಇದೇ ಸಂದರ್ಭದಲ್ಲಿ ಮಾತನಾಡಿದ ಕೋಲಾರ ಸಂಸದ ಎಸ್.ಮುನಿಸ್ವಾಮಿ, ಇಂತಹ ಅಭಿಯಾನಗಳು ಯುವಕರು ಫಿಟ್‍ನೆಸ್ ಕಡೆಗೆ ಗಮನ ಹರಿಸಲು ಪೂರಕವಾಗಿದ್ದು, ಸಾರ್ವಜನಿಕರಿಗೆ ಇಂತಹ ಅಭಿಯಾನಗಳಿಂದ ಸದೃಢ ಆರೋಗ್ಯದೆಡೆಗೆ ಗಮನ ಹರಿಸಲು ಸ್ಫೂರ್ತಿ ದೊರಕಲಿದೆ ಎಂದು ತಿಳಿಸಿದರು. ಈ ಅಭಿಯಾನಕ್ಕೆ ಡೆಕತ್ಲಾನ್, ಫಾಸ್ಟ್ ಆ್ಯಂಡ್ ಅಪ್, ಜಯಂತ್ ಪ್ರೊ ಬೈಕ್ಸ್, ಬೆಂಗಳೂರು ಡೋನಿಯರ್ಸ್, ರೆಕಾರ್ಡ್ ಮತ್ತು ನಿತ್ಯ ನಿರಂತರ ಸೇವಾ ಟ್ರಸ್ಟ್‌ಗಳ ಸಹಯೋಗ ನೀಡಿ, ಕಾರ್ಯಕ್ರಮ ಯಶಸ್ಸಿಗೆ ಸಹಕರಿಸಿದ್ದು ಶ್ಲಾಘನೀಯ. ಇದನ್ನೂ ಓದಿ: ನೀರನ್ನು ಮರುಬಳಕೆ ಮಾಡಿ: ಮೋದಿ ಕರೆ

Tejasvi Surya

2021ರ ಆಗಸ್ಟ್‌ನಲ್ಲಿ ಲೇಹ್, ಲಡಾಖ್‌ನಂತರ ಎತ್ತರದ ಪ್ರದೇಶಗಳಲ್ಲಿ ಭಾರತೀಯ ಜನತಾ ಯುವ ಮೋರ್ಚಾ ವತಿಯಿಂದ, ಆಜಾದಿ ಕಾ ಅಮೃತ ಮಹೋತ್ಸವದ ಪ್ರಯುಕ್ತ 3 ದಿನಗಳ ಯುವ ಸಂಕಲ್ಪ ಯಾತ್ರೆಯ ಅಂಗವಾಗಿ ಸೈಕ್ಲಿಂಗ್ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು. ಕ್ರೀಡಾ ಉತ್ತೇಜನದ ಭಾಗವಾಗಿ 250 ತಂಡಗಳನ್ನು ಒಳಗೊಂಡಂತೆ ತೇಜಸ್ವಿ ಸೂರ್ಯ ಫುಟ್‍ಬಾಲ್ ಕಪ್ ಆಯೋಜನೆಗೊಳಿಸಿದ್ದು, ಬಿಜೆಪಿ ಯುವ ಮೋರ್ಚಾ ವತಿಯಿಂದ ಒಲಿಂಪಿಕ್ಸ್‌ ಆಟಗಾರರನ್ನು ಹುರಿದುಂಬಿಸುವ ನಿಟ್ಟಿನಲ್ಲಿ ‘ಬಿ ಲೈಕ್ ಓಲಂಪಿಯನ್’ ಹೆಸರಿನಲ್ಲಿ ಅಭಿಯಾನ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು. ಮುಂದಿನ ಕೆಲವು ತಿಂಗಳುಗಳಲ್ಲಿ 8 ಪ್ರಮುಖ ಕ್ರೀಡೆಗಳನ್ನು ಒಳಗೊಂಡ ಸಂಸದರ ಕ್ರೀಡಾ ಉತ್ಸವ ಆಯೋಜನೆಗೊಳಿಸಲಾಗುತ್ತಿರುವುದು ಗಮನಾರ್ಹ.

TAGGED:bengaluruCycle RallyCycle to FreedomTejasvi Suryaತೇಜಸ್ವಿ ಸೂರ್ಯಬೆಂಗಳೂರುಸೈಕಲ್ ಟು ಫ್ರೀಡಂಸೈಕಲ್ ರ್ಯಾಲಿ
Share This Article
Facebook Whatsapp Whatsapp Telegram

Cinema news

Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories
Rashmika Vijay 4
ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಆರತಕ್ಷತೆಗೆ ʻತುಳಸಿʼ ಮ್ಯಾಜಿಕ್‌
Cinema Latest Main Post
Love Mocktail
Toxic ಪೋಸ್ಟ್‌ಪೋನ್‌ ಬಳಿಕ ಲವ್ ಮಾಕ್ಟೇಲ್-3 ರಿಲೀಸ್ ಡೇಟ್ ಬದಲು
Cinema Latest Sandalwood Top Stories

You Might Also Like

West Bengal Governor CV Ananda Bose Resigns
Latest

ಪಶ್ಚಿಮ ಬಂಗಾಳ ರಾಜ್ಯಪಾಲ ಆನಂದ ಬೋಸ್ ರಾಜೀನಾಮೆ

Public TV
By Public TV
38 minutes ago
Sanju Samson 1
Cricket

ಸ್ಫೋಟಕ ಅರ್ಧಶತಕ ಸಿಡಿಸಿ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ ಸಂಜು ಸ್ಯಾಮ್ಸನ್‌

Public TV
By Public TV
1 hour ago
mangaluru Aadhar Card
Dakshina Kannada

ನೇತ್ರಾವತಿ ನದಿ ತಟದಲ್ಲಿ ರಾಶಿ ರಾಶಿ ಆಧಾರ್‌ಕಾರ್ಡ್ ಪತ್ತೆ

Public TV
By Public TV
1 hour ago
internal conflict in davanagere bjp
Davanagere

ದಾವಣಗೆರೆ ಬಿಜೆಪಿಯಲ್ಲಿ ನಿಲ್ಲದ ಬಣ ಬಡಿದಾಟ – ಸಂಧಾನ ಸಭೆ ವಿಫಲ

Public TV
By Public TV
2 hours ago
ಬೆಂಗಳೂರು ವಿಮಾನ ನಿಲ್ದಾಣ
Bengaluru City

ಮತ್ತೆ ಬೆಂಗಳೂರು ಏರ್‌ಪೋರ್ಟ್‌ಗೆ ಜಾಗತಿಕ ಗೌರವ – ಸತತ 4ನೇ ಬಾರಿ ಪ್ರಶಸ್ತಿ

Public TV
By Public TV
3 hours ago
Nancy Grewal
Crime

ಖಲಿಸ್ತಾನಿ ಉಗ್ರರನ್ನು ಟೀಕಿಸುತ್ತಿದ್ದ ಪಂಜಾಬಿ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?