Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಹಿಂದುಳಿದ ವರ್ಗಗಳಿಗೆ ಅನ್ಯಾಯ ಆಗದಂತೆ ಜಿಪಂ,ತಾಪಂ ಚುನಾವಣೆ: ಈಶ್ವರಪ್ಪ

Public TV
Last updated: March 28, 2022 11:00 pm
Public TV
Share
2 Min Read
KS Eshwarappa 2
SHARE

ಬೆಂಗಳೂರು: ಸುಪ್ರೀಂ ಕೋರ್ಟ್ ತೀರ್ಪು ಬಂದ ಬಳಿಕ ತಾಲ್ಲೂಕು, ಜಿಲ್ಲಾ ಪಂಚಾಯತ್ ಚುನಾವಣೆಗಳು ಪೆಂಡಿಂಗ್ ಇದೆ. ಲಕ್ಷ್ಮೀನಾರಾಯಣ ನೇತೃತ್ವದಲ್ಲಿ ಕಮಿಟಿ ಮಾಡಿದ್ದೀರಿ, ಇನ್ನೂ ವರದಿ ನೀಡಿಲ್ಲ ಅಂತಾ ವಿಪಕ್ಷ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

ವಿಧಾನಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ ಬೇಡಿಕೆಗಳ ಮೇಲಿನ ಚರ್ಚೆಗೆ ಈಶ್ವರಪ್ಪ ಉತ್ತರಿಸುವಾಗ ಮಧ್ಯಪ್ರವೇಶ ಮಾಡಿದ ಸಿದ್ದರಾಮಯ್ಯ, ಈ ಹಿಂದೆ ಕ್ಯಾಬಿನೆಟ್ ಸಬ್ ಕಮಿಟಿ ಆಗಿತ್ತು, ನಾನೂ ಕೂಡ ಸದಸ್ಯನಾಗಿದ್ದೆ , ರವಿವರ್ಮಕುಮಾರ್ ಜೊತೆ ಕೂತು ಫಾರ್ಮುಲಾ ರೆಡಿ ಮಾಡಿದ್ದೆವು. ಅದರ ಪ್ರಕಾರ 26.4% ಬಿಸಿಎಂಎ, 6.6%ಬಿಸಿಎಂಬಿ ಮಾಡಿ, 33% ಮಹಿಳೆಯರಿಗೆ ಮಾಡಿತ್ತು. ಬಳಿಕ ಮಹಿಳೆಯರಿಗೆ 50% ಆಯ್ತು. 30% ಈಗ ಹಿಂದುಳಿದವರಿಗೆ ನೀಡಲಾಗಿದೆ. ಇದೆಲ್ಲ ಹೋಗಿ ಜನರಲ್ ಕ್ಯಾಟಗಿರಿಯವರು ಹೋಗಬೇಕಿದೆ. ಇದಕ್ಕೆ ಸರ್ಕಾರ ಏನು ಯೋಜನೆ ಮಾಡಿದ್ದೀರಾ ಅಂತ ಪ್ರಶ್ನೆ..? ಹಿಂದುಳಿದ ಜಾತಿಯವರಿಗೆ ರಾಜಕೀಯ ಮೀಸಲಾತಿಯಲ್ಲಿ ಅನ್ಯಾಯ ಆಗಬಾರದು. ಕರ್ನಾಟಕದಲ್ಲಿ 33%ಮೀಸಲಾತಿ ಇದೆ. ಎಸ್.ಟಿ. 3%, 15%ಎಸ್‌ಸಿ, 33% ಹಿಂದುಳಿದ ವರ್ಗ. ಒಟ್ಟು 51% ಮೀಸಲಾತಿ ಇದೆ. ರಿಸರ್ವೇಷನ್ ಇಲ್ಲದಿದ್ರೆ ಹಿಂದುಳಿದ ವರ್ಗಕ್ಕೆ ಅನ್ಯಾಯ ಆಗಲಿದೆ ಅಂತಾ ಅಸಮಾಧಾನ ವ್ಯಕ್ತಪಡಿಸಿದ್ರು.  ಇದನ್ನೂ ಓದಿ: ವಿಧಾನಸಭೆಯಲ್ಲಿ ಒನ್ ನೇಷನ್, ಒನ್ ಎಲೆಕ್ಷನ್ ಪ್ರಸ್ತಾಪಿಸಿದ ಸ್ಪೀಕರ್ ಕಾಗೇರಿ

SIDDARAMAIAH 1 1

ಆಗ ಸಿದ್ದರಾಮಯ್ಯ ಪ್ರಸ್ತಾಪಕ್ಕೆ ಸಚಿವ ಈಶ್ವರಪ್ಪ ಉತ್ತರ ನೀಡಿ, ತಾ.ಪಂ, ಜಿ.ಪಂ ಚುನಾವಣೆ ಹೇಗೆ ನಡೆಯಬೇಕು ಅಂತ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಈ ನಿಟ್ಟಿನಲ್ಲಿ ಏನೇನು ಮಾಡಬೇಕು ಅಂತಾ ನಾಲ್ಕು ಬಾರಿ ಕಾನೂನು ಸಚಿವರು, ಕ್ಯಾಬಿನೆಟ್ ಸಚಿವರ ಸಭೆ ನಡೆಸಲಾಗಿತ್ತು. ಸರ್ವ ಪಕ್ಷ ಸಭೆ ಕೂಡ ಮಾಡಲಾಗಿದೆ, ವಿಪಕ್ಷ ನಾಯಕರು ಮತ್ತೆ 31ರಂದು ಸರ್ವಪಕ್ಷ ಸಭೆ ಕರೆಯಲು ಮನವಿ ಮಾಡಿದ್ದಾರೆ. ಹಿಂದುಳಿದ ವರ್ಗಕ್ಕೆ ಅನ್ಯಾಯ ಆಗಬಾರದು, ಈ ಚುನಾವಣೆ ಸಂದರ್ಭದಲ್ಲಿ ಆಡಳಿತ, ವಿಪಕ್ಷ ಅಂತ ಪಕ್ಷ ನೋಡಲು ಆಗಲ್ಲ. 31ರಂದು ಎಲ್ಲರೂ ಕೂತು ಚರ್ಚೆ ಮಾಡೋಣ. ಹಿಂದುಳಿದ ವರ್ಗಗಳಿಗೆ ಅನ್ಯಾಯ ಆಗದಂತೆ ಕ್ರಮ ಕೈಗೊಳ್ಳೋಣ, ನಂತರ ಚುನಾವಣೆಗೆ ಹೋಗೋಣ ಅಂತಾ ಈಶ್ವರಪ್ಪ ಸ್ಪಷ್ಟನೆ ನೀಡಿದ್ರು. ಇದನ್ನೂ ಓದಿ: ರೂಪಾಯಿ ನೀಡಿ ರಷ್ಯಾದಿಂದ ತೈಲ ಖರೀದಿ ಮಾಡಲ್ಲ: ಕೇಂದ್ರ ಸರ್ಕಾರ

ಇನ್ನೊಂದೆಡೆ ವಿಧಾನಸಭೆಯಲ್ಲಿ ಇವತ್ತು 40% ಕಮಿಷನ್ ಬಗ್ಗೆ ಜಟಾಪಟಿ ನಡೆಯಿತು. ಇಲಾಖಾವಾರು ಅನುದಾನ ಮತ್ತು ಬೇಡಿಕೆಗಳ ಮೇಲೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉತ್ತರದ ವೇಳೆ 40% ಕಮಿಷನ್ ಆರೋಪ ವಿಚಾರದ ಬಗ್ಗೆ ಪ್ರಸ್ತಾಪ ಆಯ್ತು. ಸಮಾಜ ಕಲ್ಯಾಣ ಇಲಾಖೆಯಲ್ಲಿ ಎಲ್ಲಾ ಶಾಸಕರಿಗೆ 10% ಕಮಿಷನ್ ಇದೆ ಅಂತಾ ಆರೋಪ ಇದೆ ಎಂದು ಚರ್ಚೆ ವೇಳೆ ನೀವು ಹೇಳಿದ್ದೀರಿ, ಹಾಗಾದರೆ ನಿಮಗೂ ಕೂಡಾ ಸೇರಿದಂತೆ ಆಯ್ತು ಎಂದು ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರಗೆ ಸಚಿವ ಗೋವಿಂದ ಕಾರಜೋಳ ತಿರುಗೇಟು ನೀಡಿದ್ರು. ಈ ವೇಳೆ ಎದ್ದು ನಿಂತ ಸಿದ್ದರಾಮಯ್ಯ ನಿಮ್ಮ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಇದೆ, ಅಧಿಕೃತವಾಗಿಯೇ ಹೇಳಿದ್ದ ಎಂದು ಸಿದ್ದರಾಮಯ್ಯ ಪತ್ರಿಕಾ ವರದಿ ತೋರಿಸಿದ್ರು. ಈ ವೇಳೆ ಆಡಳಿತ ಮತ್ತು ವಿಪಕ್ಷ ಶಾಸಕರ ನಡುವೆ ವಾಕ್ಸಮರ ನಡೆಯಿತು. ಕೆಲವು ನಿಮಿಷಗಳ ಕಾಲ ಸದನದಲ್ಲಿ ಗದ್ದಲ, ಕೋಲಾಹಲ ಉಂಟಾಯ್ತು. ನಿಮ್ಮ ಕಾಲದಲ್ಲಿ ಆಗಿದ್ದು ಅಂತಾ ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿದ್ರು.

TAGGED:budgeteshwarappakarnatakapoliticssiddaramaiahಈಶ್ವರಪ್ಪವಿಧಾನಸಭೆಸಿದ್ದರಾಮಯ್ಯಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

You Might Also Like

Forever Naveen Kumar Kannada Cinema Sandalwood
Cinema

ಸೆಲೆಬ್ರಿಟಿ ವಸ್ತ್ರವಿನ್ಯಾಸಕ ನವೀನ್ ಕುಮಾರ್‌ಗೆ ಅಮೆರಿಕ ಗೌರವ

Public TV
By Public TV
10 minutes ago
Mangaluru Rain
Dakshina Kannada

ಮಂಗಳೂರಿನಲ್ಲಿ ಭಾರೀ ಮಳೆ – ಪಂಪ್‌ವೆಲ್ ಸರ್ಕಲ್ ಮತ್ತೆ ಮುಳುಗಡೆ

Public TV
By Public TV
24 minutes ago
ED 1
Bengaluru City

Exclusive | ವಾಲ್ಮೀಕಿ ಹಗರಣ: ಬಳ್ಳಾರಿ ಚುನಾವಣೆಗೆ 27 ಕೋಟಿ ಬಳಕೆಯಾಗಿದ್ದು ಹೇಗೆ? – 87 ಕೋಟಿ ಎಲ್ಲೆಲ್ಲಿ ಹಂಚಿಕೆಯಾಯ್ತು?

Public TV
By Public TV
29 minutes ago
Siddaramaiah 4
Districts

ನಮ್ಮ ನಿರೀಕ್ಷೆಗಳಿಗೆ ವಿರುದ್ಧವಾಗಿ ಕೆಲವು ಘಟನೆಗಳು ನಡೆಯುತ್ತವೆ – ಕಾಲ್ತುಳಿತ ಪ್ರಕರಣಕ್ಕೆ ಸಿಎಂ ಬೇಸರ

Public TV
By Public TV
1 hour ago
Bunny Hop Catch
Cricket

`ಬನ್ನಿ ಹಾಪ್ ಕ್ಯಾಚ್’ ರೂಲ್ಸ್‌ಗೆ ಐಸಿಸಿ ಬ್ರೇಕ್ – ಶೀಘ್ರವೇ ಹೊಸ ರೂಲ್ಸ್

Public TV
By Public TV
1 hour ago
Temba Bavuma
Cricket

ಚೋಕರ್ಸ್‌ ಹಣೆಪಟ್ಟಿ ಕಳಚಿದ ಹರಿಣರು – ದ. ಆಫ್ರಿಕಾಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ ಕಿರೀಟ, ದಶಕಗಳ ಕನಸು ನನಸು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?