Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರಣ್ ನಾಯರ್, ಪ್ರಶಾಂತ್ ಕುಮಾರ್ ರೈ, ಅಶ್ವಲ್ ರೈ ಸೇರಿ 15 ಮಂದಿಗೆ ಏಕಲವ್ಯ ಪ್ರಶಸ್ತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಕರಣ್ ನಾಯರ್, ಪ್ರಶಾಂತ್ ಕುಮಾರ್ ರೈ, ಅಶ್ವಲ್ ರೈ ಸೇರಿ 15 ಮಂದಿಗೆ ಏಕಲವ್ಯ ಪ್ರಶಸ್ತಿ

Karnataka

ಕರಣ್ ನಾಯರ್, ಪ್ರಶಾಂತ್ ಕುಮಾರ್ ರೈ, ಅಶ್ವಲ್ ರೈ ಸೇರಿ 15 ಮಂದಿಗೆ ಏಕಲವ್ಯ ಪ್ರಶಸ್ತಿ

Public TV
Last updated: April 4, 2022 4:49 pm
Public TV
Share
3 Min Read
SPORTS AWARD KARNATAKA GOVT
SHARE

ಬೆಂಗಳೂರು: ಕರ್ನಾಟಕ ಸರ್ಕಾರದ ಕ್ರೀಡಾ ಇಲಾಖೆ ವತಿಯಿಂದ ನೀಡುವ 2020-21ನೇ ಸಾಲಿನ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ, ಕ್ರೀಡಾರತ್ನ ಹಾಗೂ ಕ್ರೀಡಾ ಪೋಷಕ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ  ಘೋಷಿಸಿದ್ದಾರೆ.

narayana gowda 1

ಇಂದು ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಡಾ.ನಾರಾಯಣಗೌಡ, ಕ್ರೀಡಾ ಕ್ಷೇತ್ರದಲ್ಲಿ ವಿವಿಧ ಸಾಧನೆ ಮಾಡಿದ ಕ್ರೀಡಾಪಟುಗಳು ಹಾಗೂ ತರಬೇತುದಾರರಿಗೆ ಕೊಡಲ್ಪಡುವ ಕ್ರೀಡಾ ಪಶಸ್ತಿ ಪುರಸ್ಕೃತರ ಪಟ್ಟಿಯನ್ನು ಬಿಡುಗಡೆಗೊಳಿಸಿದರು. ಇದನ್ನೂ ಓದಿ: ಆರ್‌ಸಿಬಿ ತಂಡದಿಂದ ಹೊರ ನಡೆದ ಕನ್ನಡಿಗ ಲುವ್ನಿತ್ ಸಿಸೋಡಿಯಾ

KARUN NAYAR

ಏಕಲವ್ಯ ಪ್ರಶಸ್ತಿಗೆ 15, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗೆ 14, ಕರ್ನಾಟಕ ಕ್ರೀಡಾಪೋಷಕ ಪ್ರಶಸ್ತಿಗೆ 10 ಹಾಗೂ ಜೀವಮಾನ ಸಾಧನೆ ಪ್ರಶಸ್ತಿಗೆ ಇಬ್ಬರನ್ನು ಆಯ್ಕೆ ಮಾಡಲಾಗಿದೆ. 2020-21 ನೇ ಸಾಲಿನಲ್ಲಿ ಏಕಲವ್ಯ ಪ್ರಶಸ್ತಿಗೆ 151, ಕರ್ನಾಟಕ ಕ್ರೀಡಾರತ್ನ 53, ಕ್ರೀಡಾ ಪೋಷಕ 25 ಹಾಗೂ ಜೀವಮಾನ ಸಾಧನೆ ಪ್ರಶಸ್ತಿಗೆ 28 ಅರ್ಜಿಗಳು ಸ್ವೀಕೃತವಾಗಿದ್ದವು. ಇದರಲ್ಲಿ ಪ್ರಶಸ್ತಿ ಆಯ್ಕೆಗೆ ನೇಮಿಸಲಾಗಿದ್ದ ತಜ್ಞರ ಸಮಿತಿ ಪರಿಶೀಲನೆ ನಡೆಸಿ ಅರ್ಹರನ್ನು ಆಯ್ಕೆ ಮಾಡಿದೆ. ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ, ದಿನಾಂಕವನ್ನು ನಿಗದಿ ಮಾಡಿ ಶೀಘ್ರದಲ್ಲೇ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಚಿವ ಡಾ.ನಾರಾಯಣಗೌಡ ಅವರು ಹೇಳಿದರು. ಇದನ್ನೂ ಓದಿ: ವಿಶ್ವಕಪ್‍ನಲ್ಲಿ ದಾಖಲೆ ಬರೆದ ಮಿಚೆಲ್ ಸ್ಟಾರ್ಕ್, ಅಲಿಸ್ಸಾ ಹೀಲಿ ದಂಪತಿ

ಏಕಲವ್ಯ ಪ್ರಶಸ್ತಿ ಪುರಸ್ಕೃತರು
ಜೀವನ್ ಕೆ.ಎಸ್ (ಅಥ್ಲೆಟಿಕ್ಸ್), ನಿತಿನ್(ನೆಟ್‌ಬಾಲ್), ಅಶ್ವಿನಿ ಭಟ್ (ಬ್ಯಾಡ್ಮಿಂಟನ್), ಜಿ. ತರಣ್ ಕಷ್ಣಪ್ರಸಾದ್ (ರೋಯಿಂಗ್), ಲೋಪಮುದ್ರಾತಿಮ್ಮಯ್ಯ (ಬಾಸ್ಕೆಟ್‍ಬಾಲ್), ಲಿಖಿತ್ ಎಸ್.ಪಿ (ಈಜು), ಕರಣ್ ನಾಯರ್ (ಕ್ರಿಕೆಟ್), ಅನಘ್ರ್ಯಮಂಜುನಾಥ್ (ಟೇಬಲ್ ಟೆನ್ನಿಸ್), ದಾನಮ್ಮಚಿಚಖಂಡಿ (ಸೈಕ್ಲಿಂಗ್), ಅಶ್ವಲ್ ರೈ (ವಾಲಿಬಾಲ್), ವಸುಂಧರಾಎಂ.ಎನ್. (ಜುಡೋ), ಪ್ರಧಾನ್ ಸೋಮಣ್ಣ (ಹಾಕಿ), ಪ್ರಶಾಂತ್ ಕುಮಾರ್ ರೈ (ಕಬಡ್ಡಿ), ರಾಧಾ .ವಿ (ಪ್ಯಾರಾ ಅಥ್ಲೆಟಿಕ್ಸ್), ಮುನೀರ್ ಬಾಷಾ (ಖೋ-ಖೋ).

PRASHANTH KUMAR RAI

ಜೀವಮಾನ ಸಾಧನಾ ಪ್ರಶಸ್ತಿ
ಗಾವಂಕರ್ ಜಿ.ವಿ (ಅಥ್ಲೆಟಿಕ್ಸ್), ಕ್ಯಾಪ್ಟನ್ ದಿಲೀಪ್ ಕುಮಾರ್ (ಕಯಾಕಿಂಗ್ & ಕನೋಯಿಂಗ್).

ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ
ಪೂಜಾಗಾಲಿ (ಆಟ್ಯಾ-ಪಾಟ್ಯಾ), ಬಿ.ಎನ್. ಕಿರಣ್ ಕುಮಾರ್ (ಬಾಲ್ ಬ್ಯಾಡ್ಮಿಂಟನ್), ಗೋಪಾಲನಾಯ್ಕ್ (ಕಂಬಳ)‌, ದೀಕ್ಷಾಕೆ (ಖೋ-ಖೋ), ಶಿವಯೋಗಿಬಸಪ್ಪಬಾಗೇವಾಡಿ (ಗುಂಡುಕಲ್ಲು ಎತ್ತುವುದು), ಲಕ್ಷ್ಮೀಬಿರೆಡೆಕರ್ (ಕುಸ್ತಿ), ಪಿ.ಗೋಪಾಲಕೃಷ್ಣ (ಯೋಗ ರಾಘವೇಂದ್ರ ಎಸ್ ಹೊಂಡದಕೇರಿ (ಪವರ್ ಲಿಫ್ಟಿಂಗ್), ಸಿದ್ದಪ್ಪ ಪಾಂಡಪ್ಪ ಹೊಸಮನಿ (ಸಂಗ್ರಾಣಿಕಲ್ಲು ಎತ್ತುವುದು), ಸೂರಜ್ ಎಸ್ ಅಣ್ಣಿಕೇರಿ (ಕುಸ್ತಿ), ಶಶಾಂಕ್ಬಿ.ಎಂ (ಪ್ಯಾರಾ ಈಜು), ಡಿ.ನಾಗಾರಾಜು (ಯೋಗ), ಶ್ರೀವರ್ಷಿಣಿ (ಜಿಮ್ನಾಸ್ಟಿಕ್), ಅವಿನಾಶ್ವಿನಾಯ್ಕ (ಜುಡೋ). ಇದನ್ನೂ ಓದಿ: ಇತಿಹಾಸ ಸೃಷ್ಟಿಸಿದ ಧೋನಿ ಸಿಕ್ಸರ್ ಬಾರಿಸಿದ ಬ್ಯಾಟ್

ಕ್ರೀಡಾ ಪೋಷಕ ಪ್ರಶಸ್ತಿ
ಶ್ರೀಧರ್ಮಸ್ಥಳಮಂಜುನಾಥೇಶ್ವರ ಎಜುಕೇಷನಲ್ ಟ್ರಸ್ಟ್, ಉಜಿರೆ-ದಕ್ಷಿಣಕನ್ನಡ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವ ವಿದ್ಯಾಲಯ ಬೆಂಗಳೂರು ನಗರ ಜಿಲ್ಲೆ, ಆರ್. ವಿ. ತಾಂತ್ರಿಕ ಮಹಾವಿದ್ಯಾಲಯ ಬೆಂಗಳೂರು ನಗರ ಜಿಲ್ಲೆ, ಹೂಡಿ ಸ್ಪೋರ್ಟ್ಸ್ ಕ್ಲಬ್, ಬೆಂಗಳೂರು ನಗರ ಜಿಲ್ಲೆ, ಶ್ರೀ ಬಾಲಮಾರುತಿ ಸಂಸ್ಥೆ ಧಾರವಾಡ, ಎಮಿನೆಂಟ್ ಶೂಟಿಂಗ್ ಹಬ್ ಬೆಂಗಳೂರು ನಗರ ಜಿಲ್ಲೆ, ಬಾಲಾಂಜನೇಯ ಜಿಮ್ನಾಸಿಯಂ (ರಿ.) ಮಂಗಳೂರು, ಬಸವನಗುಡಿ ಅಕ್ವಾಟಿಕ್ ಸೆಂಟರ್ ಬೆಂಗಳೂರು ನಗರ ಜಿಲ್ಲೆ, ದ್ರಾವಿಡ್ಪಡುಕೋಣೆಅಕಾಡೆಮಿ ಬೆಂಗಳೂರು ನಗರ ಜಿಲ್ಲೆ, ಪಿಪಲ್ ಎಜುಕೇಷನಲ್ ಟ್ರಷ್ಟ್ ಮಂಡ್ಯ.

ashwal rai

ಏಕಲವ್ಯ ಪ್ರಶಸ್ತಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳಿಗೆ 1992ರಿಂದ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿ ವಿಜೇತರಿಗೆ ಏಕಲವ್ಯನ ಕಂಚಿನ ಪ್ರತಿಮೆ, ಸ್ಕ್ರೋಲ್, ಸಮವಸ್ತ್ರ, 2 ಲಕ್ಷ ನಗದು ಬಹುಮಾನ.

SDM COLLAGE UJIRE

ಜೀವಮಾನ ಸಾಧನೆ ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ಫಲಕ, ಸಮವಸ್ತ್ರ, ಸ್ಕ್ರೋಲ್, 1 ಲಕ್ಷ ನಗದು ಬಹುಮಾನ.

ಗ್ರಾಮೀಣ ಕ್ರೀಡೆಗಳಲ್ಲಿ ಸಾಧನೆ ಮಾಡಿದವರಿಗೆ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ 2014ರಿಂದ ನೀಡಲಾಗುತ್ತಿದೆ. ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ಫಲಕ, ಸಮವಸ್ತ್ರ, ಸ್ಕ್ರೋಲ್, 1 ಲಕ್ಷ ರೂ.ನಗದು ಪುರಸ್ಕಾರ.

ಕ್ರೀಡಾ ಪೋಷಕ ಪ್ರಶಸ್ತಿ ಕ್ರೀಡಾ ಕ್ಷೇತ್ರಕ್ಕೆ ಕೊಡುಗೆ ನೀಡುತ್ತಿರುವ ಪ್ರವರ್ತಕರನ್ನು ಗುರುತಿಸಿ 2017-18ರಿಂದ ನೀಡಲಾಗುತ್ತಿದೆ. ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ಪತ್ರ ಮತ್ತು 5 ಲಕ್ಷ ನಗದು ಪುರಸ್ಕಾರ.

TAGGED:Ekalavya AwardKarnataka Sports AwardsKarun Nairnarayana gowdaಏಕಲವ್ಯ ಪ್ರಶಸ್ತಿಕ್ರೀಡಾ ಪೋಷಕ ಪ್ರಶಸ್ತಿಕ್ರೀಡಾರತ್ನ ಪ್ರಶಸ್ತಿಜೀವಮಾನ ಸಾಧನೆ ಪ್ರಶಸ್ತಿಡಾ.ನಾರಾಯಣಗೌಡ
Share This Article
Facebook Whatsapp Whatsapp Telegram

Cinema news

indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood
Muddu Gumma Karavali Movie
ಕರಾವಳಿ ಮುದ್ದು ಗುಮ್ಮನಿಗಾಗಿ ಹಾಡಿದ ಸಿದ್ ಶ್ರೀರಾಮ್
Cinema Latest Sandalwood Top Stories
Rakshita Shetty 2
ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂತ ಹೆಚ್ಚೇನು ಬೇಕಿಲ್ಲ: ರಕ್ಷಿತಾ ಶೆಟ್ಟಿ
Cinema Latest Main Post Sandalwood TV Shows
Pavithra Gowda 1
ಪವಿತ್ರಗೌಡಗೆ ಮನೆ ಊಟ ನಿರಾಕರಿಸಿದ್ದು ಒಳ್ಳೆಯದು – ಅಲೋಕ್ ಕುಮಾರ್
Cinema Districts Karnataka Latest Sandalwood Shivamogga States Top Stories

You Might Also Like

Chickpea
Dharwad

ರಾಜ್ಯ ಕಡಲೆ ಬೆಳೆಗಾರರ ಬೆನ್ನಿಗೆ ನಿಂತ ಕೇಂದ್ರ – 1 ಲಕ್ಷ ಮೆಟ್ರಿಕ್ ಟನ್ ಖರೀದಿಗೆ ಅಸ್ತು

Public TV
By Public TV
3 minutes ago
Lakkundi Excavation Gadag 2
Districts

ಲಕ್ಕುಂಡಿಯಲ್ಲಿ ಕಬ್ಬಿಣದ ಉಂಡೆ, ಪಚ್ಚೆ ಕಲ್ಲು ಪತ್ತೆ

Public TV
By Public TV
49 minutes ago
car hits ksrtc bus on bengaluru mysuru expressway elderly couple saved by seat belts
Crime

ಬಸ್ಸಿಗೆ ಡಿಕ್ಕಿ, ಕಾರು ಮೂರು ಪಲ್ಟಿ – ವೃದ್ಧ ದಂಪತಿಯ ಜೀವ ಉಳಿಸಿದ ಸೀಟ್‌ ಬೆಲ್ಟ್‌

Public TV
By Public TV
1 hour ago
Fire at Janardhan Reddys model house in Ballari
Bellary

ರೆಡ್ಡಿಗೆ ಸೇರಿದ ಮಾಡೆಲ್‌ ಹೌಸ್‌ನಲ್ಲಿ ಅಗ್ನಿ ಅವಘಡ – ಕಾಂಗ್ರೆಸ್‌ನವರ ಕೃತ್ಯ ಎಂದ ಸೋಮಶೇಖರ ರೆಡ್ಡಿ

Public TV
By Public TV
1 hour ago
Jammu Kashmir Encounter Jaish Terrorist Dead
Crime

ಜಮ್ಮು ಕಾಶ್ಮೀರದ ಕಥುವಾದಲ್ಲಿ ಎನ್‌ಕೌಂಟರ್ – ಜೈಶ್ ಉಗ್ರ ಬಲಿ

Public TV
By Public TV
2 hours ago
ಸಾಂದರ್ಭಿಕ ಚಿತ್ರ
Bagalkot

ಶಾಲೆ, ಕಾಲೇಜುಗಳಲ್ಲಿ ಕಾರ್ಯಕ್ರಮ – ಶಿಕ್ಷಣ ಇಲಾಖೆಯಿಂದ 13 ಮಾರ್ಗಸೂಚಿ ಪ್ರಕಟ, ಕಡ್ಡಾಯ ಪಾಲನೆಗೆ ಸೂಚನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?