Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬೆಲೆ ಏರಿಸುತ್ತಿರುವ ಈ ಸರ್ಕಾರ ಒಂದು ರೀತಿ ಕೋಲ್ಡ್‌ಬ್ಲಡೆಡ್ ಹಂತಕನಿದ್ದಂತೆ: ದಿನೇಶ್ ಗುಂಡೂರಾವ್

Public TV
Last updated: April 4, 2022 6:48 pm
Public TV
Share
3 Min Read
DINESH GUNDURAO
SHARE

ಬೆಂಗಳೂರು: ಬೆಲೆ ಏರಿಕೆ ವಿರುದ್ಧ ಸರಣಿ ಟ್ವೀಟ್ ಮಾಡುವ ಮೂಲಕ ಶಾಸಕ ದಿನೇಶ್ ಗುಂಡೂರಾವ್ ಸರ್ಕಾರವನ್ನು ಕೋಲ್ಡ್ ಬ್ಲೆಡ್ಡೆಡ್ ಹಂತಕ ಎಂದು ಹರಿಹಾಯ್ದಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?: ಪ್ರತಿದಿನ ತೈಲಬೆಲೆ ಏರುತ್ತಲೇ ಇದೆ. ಕೇವಲ 13 ದಿನದ ಅವಧಿಯಲ್ಲಿ 8 ರೂ. ಏರಿಕೆಯಾಗಿದೆ. ಪ್ರತಿದಿನ ಪೈಸೆಗಳ ಲೆಕ್ಕದಲ್ಲಿ ತೈಲ ಬೆಲೆ ಏರಿಸುತ್ತಿರುವ ಕೇಂದ್ರ, ಜನರಿಗೆ ಒಂದೇ ಬಾರಿ ವಿಷ ಕೊಟ್ಟು ಸಾಯಿಸದೆ, ಒಂದೊಂದೆ ತೊಟ್ಟು ವಿಷ ಕೊಟ್ಟು ಸಾಯಿಸುವ ಪ್ರಯೋಗ ಮಾಡುತ್ತಿದೆ. ಕರುಣೆಯಿಲ್ಲದ ಈ ಸರ್ಕಾರ ಒಂದು ರೀತಿ ಕೋಲ್ಡ್‍ಬ್ಲಡೆಡ್ ಹಂತಕನಿದ್ದಂತೆ.

1
ಪ್ರತಿದಿನ ತೈಲಬೆಲೆ ಏರುತ್ತಲೇ ಇದೆ.
ಕೇವಲ 14ದಿನದ ಅವಧಿಯಲ್ಲಿ ₹8.40 ಏರಿಕೆಯಾಗಿದೆ.
ಪ್ರತಿದಿನ ಪೈಸೆಗಳ ಲೆಕ್ಕದಲ್ಲಿ ತೈಲ ಬೆಲೆ ಏರಿಸುತ್ತಿರುವ ಕೇಂದ್ರ, ಜನರಿಗೆ‌ ಒಂದೇ ಬಾರಿ ವಿಷ ಕೊಟ್ಟು ಸಾಯಿಸದೆ, ಒಂದೊಂದೆ ತೊಟ್ಟು ವಿಷ ಕೊಟ್ಟು ಸಾಯಿಸುವ ಪ್ರಯೋಗ ಮಾಡುತ್ತಿದೆ. ಕರುಣೆಯಿಲ್ಲದ ಸರ್ಕಾರ ಒಂದು ರೀತಿ ಕೋಲ್ಡ್‌ಬ್ಲಡೆಡ್ ಹಂತಕನಿದ್ದಂತೆ.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 4, 2022

ತೈಲ ಬೆಲೆ ನಿಯಂತ್ರಣ ನಮ್ಮ ಕೈಲಿಲ್ಲ ಎಂದು ಈಗ ಹೇಳುತ್ತಿರುವ ಕೇಂದ್ರ, ಕಳೆದ ನಾಲ್ಕೂವರೆ ತಿಂಗಳು ತೈಲ ಬೆಲೆ ಏರದೆ ತಟಸ್ಥವಾಗಿದ್ದು ಯಾಕೆ.? ಪಂಚರಾಜ್ಯ ಚುನಾವಣೆಯ ಕಾರಣಕ್ಕೆ ತೈಲ ಬೆಲೆ ಏರಿಕೆಯಾಗದಂತೆ ಕೇಂದ್ರ ನೋಡಿಕೊಂಡಿತ್ತು. ಈಗ ಚುನಾವಣೆ ಮುಗಿದಿದೆ. ಹೊಳೆ ದಾಟಿದ ಮೇಲೆ ಅಂಬಿಗನ ಹಂಗ್ಯಾಕೆ ಎಂಬಂತೆ ಈಗ ತೈಲಬೆಲೆಯನ್ನು ಏರಿಸುತ್ತಿದೆ. ಇದನ್ನೂ ಓದಿ: ಬಿಜೆಪಿ, ಅವರ ದೊಡ್ಡ ಪರಿವಾರದವರು ಅನೇಕ ಭಾವನಾತ್ಮಕ ವಿಚಾರಗಳನ್ನು ಎತ್ತುತ್ತಿದ್ದಾರೆ: ರಾಮಲಿಂಗಾ ರೆಡ್ಡಿ

1
ತೈಲ ಬೆಲೆ ನಿಯಂತ್ರಣ ನಮ್ಮ ಕೈಲಿಲ್ಲ ಎಂದು ಈಗ ಹೇಳುತ್ತಿರುವ ಕೇಂದ್ರ, ಕಳೆದ ನಾಲ್ಕೂವರೆ ತಿಂಗಳು ತೈಲ ಬೆಲೆ ಏರದೆ ತಟಸ್ಥವಾಗಿದ್ದು ಯಾಕೆ?
ಪಂಚರಾಜ್ಯ ಚುನಾವಣೆಯ ಕಾರಣಕ್ಕೆ ತೈಲ ಬೆಲೆ ಏರಿಕೆಯಾಗದಂತೆ ಕೇಂದ್ರ ನೋಡಿಕೊಂಡಿತ್ತು.
ಈಗ ಚುನಾವಣೆ ಮುಗಿದಿದೆ.
ಹೊಳೆ ದಾಟಿದ ಮೇಲೆ ಅಂಬಿಗನ ಹಂಗ್ಯಾಕೆ ಎಂಬಂತೆ ಈಗ ತೈಲಬೆಲೆಯನ್ನು ಏರಿಸುತ್ತಿದೆ.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 4, 2022

ತೈಲಬೆಲೆ ಏರಿಕೆಯನ್ನು ಸಮರ್ಥಿಸಿಕೊಳ್ಳಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತೈಲ ಬಾಂಡ್‍ನ ಕಾಗಕ್ಕ ಗೂಬಕ್ಕನ ಕಥೆ ಹೇಳುತ್ತಾರೆ. ತೈಲಬಾಂಡ್‍ಗೆ ಕೊಡಬೇಕಾಗಿರುವ ಸಾಲ 2 ಲಕ್ಷದ 20 ಸಾವಿರ ಕೋಟಿ. ಕಳೆದ 8 ವರ್ಷಗಳಲ್ಲಿ ಹೆಚ್ಚುವರಿ ಅಬಕಾರಿ ಸುಂಕದ ಮೂಲಕ ಕೇಂದ್ರ ವಸೂಲಿ ಮಾಡಿರುವುದು 26 ಲಕ್ಷ ಕೋಟಿಯಾಗಿದೆ. ಆ 26 ಲಕ್ಷ ಕೋಟಿ ಯಾರ ಉದ್ಧಾರಕ್ಕೆ ಖರ್ಚಾಯ್ತು.? ಇದನ್ನೂ ಓದಿ: ಜನರ ಗಮನ ಬೇರೆ ಕಡೆ ಸೆಳೆಯಲು ಬಿಜೆಪಿ ಪಿತೂರಿ ನಡೆಸಿದೆ: ಶ್ರೀನಿವಾಸ್ ಮಾನೆ

3
ತೈಲಬೆಲೆ ಏರಿಕೆ ಸಮರ್ಥಿಸಿಕೊಳ್ಳಲು ವಿತ್ತ ಸಚಿವೆ @nsitharaman ತೈಲ ಬಾಂಡ್‌ನ ಕಾಗಕ್ಕ ಗೂಬಕ್ಕನ ಕಥೆ ಹೇಳುತ್ತಾರೆ.

ತೈಲಬಾಂಡ್‌ಗೆ ಕೊಡಬೇಕಾಗಿರುವ ಸಾಲ 2 ಲಕ್ಷದ 20 ಸಾವಿರ ಕೋಟಿ.
ಕಳೆದ 8 ವರ್ಷಗಳಲ್ಲಿ ಹೆಚ್ಚುವರಿ ಅಬಕಾರಿ ಸುಂಕದ ಮೂಲಕ ಕೇಂದ್ರ ವಸೂಲಿ ಮಾಡಿರುವುದು 26 ಲಕ್ಷ ಕೋಟಿ.

ಆ 26 ಲಕ್ಷ ಕೋಟಿ ಯಾರ ಉದ್ದಾರಕ್ಕೆ ಖರ್ಚಾಯ್ತು

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 4, 2022

ತೈಲದ ಮೇಲೆ ಮನಸ್ಸಿಗೆ ಬಂದಂತೆ ಅಬಕಾರಿ ಸುಂಕ ಏರಿಸಿರುವ ಕೇಂದ್ರ, ದೇಶದ ಜನರನ್ನು ಅಕ್ಷರಶಃ ದರೋಡೆ ಮಾಡುತ್ತಿದೆ. ತಲೆಯಲ್ಲಿ ಮೆದುಳಿಲ್ಲದ ಕೆಲ ಭಕ್ತ ಶಿಖಾಮಣಿಗಳು ಸಾಮಾಜಿಕ ಜಾಲತಾಣದಲ್ಲಿ ತೈಲ ಬೆಲೆಯೇರಿಕೆಯನ್ನು ಸಮರ್ಥಿಸಿಕೊಳ್ಳುತ್ತಾ ಕೇಂದ್ರದ ಹಗಲು ದರೋಡೆಗೆ ಅಂಗೀಕಾರದ ಮುದ್ರೆ ಒತ್ತಿಸೋ ಪ್ರಯತ್ನ ಮಾಡುತ್ತಿದ್ದಾರೆ. ಇದು ದೇಶದ ದುರಂತ ಎಂದು ಟ್ವೀಟ್‍ನಲ್ಲಿ ಕಿಡಿಕಾರಿದ್ದಾರೆ.

TAGGED:bjpdieseldinesh gundu raoFuel pricespetrolಡೀಸೆಲ್ದಿನೇಶ್ ಗುಂಡೂರಾವ್ಪೆಟ್ರೋಲ್ಬಿಜೆಪಿಬೆಲೆ ಏರಿಕೆ
Share This Article
Facebook Whatsapp Whatsapp Telegram

Cinema Updates

shivarame gowda
ಕಮಲ್ ಹೇಳಿಕೆ ನೋಡಿದ್ರೆ.. ಕನ್ನಡಿಗರೆಲ್ಲಾ ತಮಿಳಿಗೆ ಹುಟ್ಟಿದ್ದಾರೆ ಅನ್ನೋ ರೀತಿಯಿದೆ – ಶಿವರಾಮೇಗೌಡ ಲೇವಡಿ
37 minutes ago
Kamal Haasan 1
ʻಥಗ್‌ ಲೈಫ್‌ʼ ಸಿನಿಮಾಗೆ ಬ್ಯಾನ್‌ ಬಿಸಿ – ಹೈಕೋರ್ಟ್ ಮೆಟ್ಟಿಲೇರಿದ ಕಮಲ್ ಹಾಸನ್
1 hour ago
Ranjani Raghavan
ಕಮಲ್ ಹಾಸನ್‌ಗೆ ಕನ್ನಡದ ಪುಸ್ತಕ ನೀಡಿದ ರಂಜನಿ ರಾಘವನ್
1 hour ago
SS Rajamouli
ಈ ವರ್ಷ ಟ್ರೋಫಿ ಗೆಲ್ಲೋಕೆ ಶ್ರೇಯಸ್‌ ಅಯ್ಯರ್‌ ಅರ್ಹರು – ರಾಜಮೌಳಿ
3 hours ago

You Might Also Like

CRIME
Crime

ಪಂಜಾಬ್ ಪೊಲೀಸರ ಭರ್ಜರಿ ಕಾರ್ಯಾಚರಣೆ – 113 ಡ್ರಗ್ ಪೆಡ್ಲರ್‌ಗಳು ಅರೆಸ್ಟ್

Public TV
By Public TV
6 minutes ago
rcb 4
Cricket

ಈ ಬಾರಿ ಕಳೆಯಲಿದೆಯೇ ಫೈನಲ್‌ ಕಂಟಕ? – ಕಪ್‌ ಗೆದ್ದು ಅಭಿಮಾನಿಗಳಿಗೆ ಔತಣ ಕೊಡಲಿದೆಯೇ ಆರ್‌ಸಿಬಿ?

Public TV
By Public TV
14 minutes ago
Hamsalekha H.D Kumaraswamy
Bengaluru City

ಫೈನಲ್‌ನಲ್ಲಿ ಸೆಣೆಸಲಿರುವ ಆರ್‌ಸಿಬಿಗೆ ಗಣ್ಯರಿಂದ ಶುಭಾಶಯಗಳ ಮಹಾಪೂರ!

Public TV
By Public TV
16 minutes ago
H D Kumaraswamy
Automobile

ಟೆಸ್ಲಾಗೆ 2 ಶೋ ರೂಂ ತೆರೆಯುವ ಆಸಕ್ತಿ ಇದೆ, ಆದ್ರೆ ಭಾರತದಲ್ಲೇ ಕಾರು ಉತ್ಪಾದಿಸುವ ಆಸಕ್ತಿ ಇಲ್ಲ: ಹೆಚ್‌ಡಿಕೆ

Public TV
By Public TV
33 minutes ago
B Y Vijayendra
Districts

ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿದರೆ ಸುಮ್ಮನಿರಲ್ಲ – ವಿಜಯೇಂದ್ರ ಸಿಡಿಮಿಡಿ

Public TV
By Public TV
1 hour ago
HIGHCOURT
Bengaluru City

ಸಚಿವ ಜಾರ್ಜ್ ಪುತ್ರ ರಾಣಾಗೆ ರಿಲೀಫ್ – ನುಗು ಅಭಯಾರಣ್ಯ ರಸ್ತೆಯಲ್ಲಿ ರಾತ್ರಿ ಸಂಚಾರಕ್ಕೆ ಹೈಕೋರ್ಟ್ ಅಸ್ತು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?