Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ರಣಬೀರ್ ನನ್ನ ದೊಡ್ಡ ವಿಮರ್ಶಕ ಎಂದು ಹೇಳಿ ನಾಚಿ ನೀರಾದ ಆಲಿಯಾ

Public TV
Last updated: April 5, 2022 9:48 am
Public TV
Share
2 Min Read
Ranbir
SHARE

ಬಾಲಿವುಡ್ ಸ್ವೀಟೆಸ್ಟ್ ಕಾಪಲ್ ಎಂದರೆ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್. ಇವರಿಬ್ಬರು ಕಳೆದ ಸುಮಾರು ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದು, ಈ ಕುರಿತು ಮುಕ್ತವಾಗಿ ಕೇಳಿಕೊಂಡಿದ್ದಾರೆ. ಇವರಿಬ್ಬರು ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಲು ಎಂದಿಗೂ ಹಿಂಜರಿಯುವುದಿಲ್ಲ. ಆಲಿಯಾ ತನ್ನ ಹಲವಾರು ಸಂದರ್ಶನಗಳಲ್ಲಿ ಯಾವಾಗಲೂ ರಣಬೀರ್ ಬಗ್ಗೆ ಪ್ರಸ್ತಾಪಿಸುತ್ತಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಆಲಿಯಾ, ನನ್ನ ‘ದೊಡ್ಡ ವಿಮರ್ಶಕ’ ರಣಬೀರ್ ಎಂದು ಹೇಳಿ ನಾಚಿ ನೀರಾಗಿದ್ದಾರೆ.

alia bhatt 1

ಆಲಿಯಾ ಸಂದರ್ಶನವೊಂದರಲ್ಲಿ ಮಾತನಾಡ ಬೇಕಾದರೆ, ನಾನು ನಂಬುವ ಜನರು ನನ್ನೊಂದಿಗೆ ಹೆಚ್ಚು ಪ್ರಾಮಾಣಿಕವಾಗಿದ್ದಾರೆ. ಅವರ ಅಭಿಪ್ರಾಯವು ನನಗೆ ಹೆಚ್ಚು ಮುಖ್ಯವಾಗಿದೆ. ನನ್ನ ತಪ್ಪಿದ್ದರೂ ಅದನ್ನು ತಪ್ಪು ಎಂದು ಹೇಳುವ ಜನರು ಬೆರಳೆಣಿಕೆಯಷ್ಟು ಇದ್ದಾರೆ. ಅವರು ನನ್ನ ತಪ್ಪನ್ನು ತಪ್ಪು ಎಂದೇ ನೇರವಾಗಿ ಹೇಳುತ್ತಾರೆ. ಅವರು ನನಗಾಗಿ ಶುಗರ್ ಕೋಟ್ ಮಾಡಬೇಕಾಗಿಲ್ಲ. ಅಂತಹವರಲ್ಲಿ ರಣಬೀರ್ ಕಪೂರ್, ಅಯಾನ್ ಮುಖರ್ಜಿ, ಕರಣ್ ಜೋಹರ್, ಸಂಜಯ್ ಲೀಲಾ ಬನ್ಸಾಲಿ ಸರ್ ಇದ್ದಾರೆ. ಇವರು ಎಂದೂ ಶುಗರ್ ಕೋಟ್ ಹಾಕಿಕೊಂಡು ನನ್ನ ಜೊತೆ ಮಾತನಾಡುವುದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಿಯಲ್ ಸ್ಟಾರ್ ಉಪೇಂದ್ರ ಅಂದರೆ ಸುಮ್ನೇನಾ? ಟಾಲಿವುಡ್ ಸೂಪರ್ ಸ್ಟಾರ್ ಗೆ ಅಣ್ಣನಾದ ಉಪ್ಪಿ

alia bhatt

ಅದರಲ್ಲಿಯೂ ರಣಬೀರ್ ಯಾವಾಗಲೂ ನನಗೆ ತಪ್ಪನ್ನು ನೇರವಾಗಿ ಹೇಳುತ್ತಾರೆ. ಅವರು ನನ್ನ ಉತ್ತಮ ವಿಮರ್ಶಕನಾಗಿರುತ್ತಾರೆ. ತಪ್ಪು ಮಾಡಿದರೆ, ಒಂದು ವೇಳೆ ಅವರಿಗೆ ಏನಾದರೂ ಇಷ್ಟವಿಲ್ಲವಾದರೆ ನೇರವಾಗಿ ಹೇಳುತ್ತಾರೆ. ನನ್ನ ತಂಗಿ ಶಾಹೀನ್ ಕೂಡ ನೇರವಾಗಿ ಹೇಳುತ್ತಾಳೆ. ನಾನು ನಂಬುವ ಕೆಲವು ಸ್ನೇಹಿತರು ನನ್ನ ಬಗ್ಗೆ ಯಾವುದೇ ರೀತಿ ಹೇಳಿದರೂ ನಾನು ಅದನ್ನು ಗೌರವಿಸುತ್ತೇನೆ, ನಂಬುತ್ತೇನೆ. ಏಕೆಂದರೆ ಅವರು ನನಗೆ ಪ್ರಾಮಾಣಿಕರಾಗಿರುತ್ತಾರೆ ಎಂದಿದ್ದಾರೆ.

ranbir kapoor alia bhat

ಆಲಿಯಾ ಮತ್ತು ರಣಬೀರ್ ಏಪ್ರಿಲ್ ತಿಂಗಳಲ್ಲೇ ಮದುವೆಯಾಗುತ್ತಾರೆ ಎಂಬ ಸುದ್ದಿ ಬಿ’ಟೌನ್‍ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಆದರೆ ದಿನಾಂಕ ಇನ್ನೂ ಫೋಷಣೆಯಾಗಿಲ್ಲ. ಇವರ ಮದುವೆ ಕಪೂರ್ ಫ್ಯಾಮಿಲಿಯ RK ಹೌಸ್‍ನಲ್ಲಿ ಎಂಬುದು ಖಚಿತವಾಗಿದ್ದು, ಈ ಜೋಡಿ ಅಧಿಕೃತವಾಗಿ ತಿಳಿಸಬೇಕು. ಇದನ್ನೂ ಓದಿ: RK ಹೌಸ್‌ನಲ್ಲಿ ರಣಬೀರ್-ಆಲಿಯಾ ಮದುವೆ : ಆ ಸ್ಥಳದ ಹಿಂದಿದೆ ಇಂಟ್ರಸ್ಟಿಂಗ್ ಕಹಾನಿ

Ranbir Kapoor

ಈ ಜೋಡಿ ‘ಬ್ರಹ್ಮಾಸ್ತ್ರ’ ಸಿನಿಮಾ ರಿಲೀಸ್‍ಗಾಗಿ ಕಾಯುತ್ತಿದ್ದು, ಅಭಿಮಾನಿಗಳು ಅವರನ್ನು ದೊಡ್ಡಪರದೆ ಮೇಲೆ ನೋಡಲು ಕಾಯುತ್ತಿದ್ದಾರೆ. ಈ ಸಿನಿಮಾವನ್ನು ಅಯನ್ ಮುಖರ್ಜಿ ನಿರ್ದೇಶಿಸಿದ್ದಾರೆ.

TAGGED:Alia bhattbollywoodRanbir Kapoorಆಲಿಯಾ ಭಟ್ಬಾಲಿವುಡ್ರಣಬೀರ್ ಕಪೂರ್
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
12 minutes ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
29 minutes ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
2 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
3 hours ago

You Might Also Like

r ashok
Districts

ಸಿಎಂಗೆ ಮಾನಸಿಕ ಸ್ಥಿತಿ ಸರಿ ಇಲ್ಲ: ಅಶೋಕ್

Public TV
By Public TV
7 minutes ago
CRIME
Crime

ಇಂದೋರ್| ಹಣಕ್ಕಾಗಿ ಅಜ್ಜಿಯನ್ನು ಕೊಂದು ಬೆಡ್‌ನ ಬಾಕ್ಸ್‌ನಲ್ಲಿ ಬಚ್ಚಿಟ್ಟ ಮೊಮ್ಮಗ

Public TV
By Public TV
33 minutes ago
Punjab Social Media Influencer Kamal Kaur Dead
Crime

ಪಂಜಾಬ್ | ಸೋಷಿಯಲ್ ಮೀಡಿಯಾ ಸ್ಟಾರ್ ಕಾರಿನೊಳಗೆ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
44 minutes ago
Chinnaswamy Stampede 1
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಗಾಯಾಳು ಮಕ್ಕಳ ವಿವರ ಕೋರಿ ಸಿಐಡಿಗೆ ಮಕ್ಕಳ ಹಕ್ಕುಗಳ ಆಯೋಗ ನೋಟಿಸ್

Public TV
By Public TV
1 hour ago
Traffic Police 2
Crime

ತಪಾಸಣೆ ವೇಳೆ ಪೊಲೀಸರಿಗೆ ಗುದ್ದಿದ ಕಾರು – ಓರ್ವ ಮಹಿಳಾ ಕಾನ್‌ಸ್ಟೆಬಲ್ ಸಾವು, ಇಬ್ಬರು ಅಧಿಕಾರಿಗೆ ಗಾಯ

Public TV
By Public TV
1 hour ago
narendra-modi-and-elon-musk
Automobile

ಈ ವರ್ಷಾಂತ್ಯದಲ್ಲಿ ಭಾರತಕ್ಕೆ ಬರುತ್ತೇನೆ: ಮಸ್ಕ್‌ ಘೋಷಣೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?