Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ನನ್ನ ಮಗಳಿಗೆ ಬಂದ ಹಣವನ್ನು ಜನ ಸೇವೆಗೆ ಕೊಡ್ತೀನಿ: ಮುಸ್ಕಾನ್‌ ತಂದೆ

Public TV
Last updated: April 6, 2022 7:44 pm
Public TV
Share
2 Min Read
muskan father
SHARE

ಮಂಡ್ಯ: ಅನೇಕರು ಬಂದು ನನ್ನ ಮಗಳಿಗೆ ಹಣ, ಉಡುಗೊರೆ ಕೊಟ್ಟಿದ್ದಾರೆ. ಅದನ್ನು ನಾನು ಜನರ ಸೇವೆಗಾಗಿ ನೀಡುತ್ತೇನೆಂದು ಅಲ್ಲಾಹು ಅಕ್ಬರ್‌ ಎಂದು ಕೂಗಿದ್ದ ವಿದ್ಯಾರ್ಥಿನಿ ಮುಸ್ಕಾನ್‌ ತಂದೆ ಮಹಮ್ಮದ್‌ ಹುಸೇನ್‌ ಖಾನ್‌ ತಿಳಿಸಿದ್ದಾರೆ.

ಹಣ, ಉಡುಗೊರೆ ಕೊಡಲು ಬಂದವರಿಗೆ ಬೇಡ ಎಂದಿದ್ದೆವು. ಆದರೂ ಅವರು ನೀಡಿದ್ದಾರೆ. ಆ ಹಣದಲ್ಲಿ ಜನರ ಸೇವೆಗಾಗಿ ಆಂಬುಲೆನ್ಸ್‌ ಕೊಡುತ್ತೇನೆ. ದೇವರು ನಮ್ಮನ್ನು ಚೆನ್ನಾಗಿ ಇಟ್ಟಿದ್ದಾನೆ. ಅವರು ಕೊಟ್ಟ ದುಡ್ಡನ್ನು ಜನಸೇವೆಗೆ ನೀಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಂಡ್ಯದ ಮುಸ್ಕಾನ್ ಖಾನ್‍ನನ್ನು ಹೊಗಳಿದ ಮೋಸ್ಟ್ ವಾಂಟೆಡ್ ಅಲ್ ಖೈದಾ ಉಗ್ರ

muskhan

ಅಲ್‌‌ಖೈದಾ ಉಗ್ರ ಸಂಘಟನೆ ಮುಖ್ಯಸ್ಥನಿಂದ ಮುಸ್ಕಾನ್ ಹೊಗಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅವರು ಯಾರು ಅನ್ನೋದು ನನಗೆ ಗೊತ್ತಿಲ್ಲ. ಮಾಧ್ಯಮಗಳ ಮುಖಾಂತರ ಈ ವಿಚಾರ ತಿಳಿಯಿತು. ಅರಬ್ಬಿ ಭಾಷೆಯಲ್ಲಿ ಮಗಳನ್ನು ಹೊಗಳಿದ್ದಾರೆ. ಆದರೆ ಅವರ ಬಗ್ಗೆ ನನಗೇನೂ ಗೊತ್ತಿಲ್ಲ. ಇದೆಲ್ಲಾ ತಪ್ಪು, ಗೊಂದಲ ಮಾಡಿ ನಮ್ಮ ನಮ್ಮಲ್ಲಿ ಜಗಳ ತಂದಿಡಲು ಮಾಡ್ತಿದ್ದಾರೆ. ಈ ರೀತಿಯ ಹೊಗಳಿಗೆ ಬೇಕಾಗಿಲ್ಲ. ಅವರ ಬಗ್ಗೆ ಏನು ಗೊತ್ತಿಲ್ಲದೇ ಇದ್ದಾಗ ನಾನೇನು ಹೇಳಲು ಸಾಧ್ಯ? ಹಿಜಾಬ್ ಹಿಂದೆ ಉಗ್ರ ಸಂಘಟನೆಗಳ ಕೈವಾಡ ಇರುವುದರ ಬಗ್ಗೆ ಗೊತ್ತಿಲ್ಲ ಎಂದಿದ್ದಾರೆ.

ಯಾರ‍್ಯಾರು ಏನೇನು ಮಾಡ್ತಿದ್ದಾರೋ ಗೊತ್ತಿಲ್ಲ‌. ನಾವು ಇಲ್ಲಿ ಬದುಕಿ ಜೀವನ ಮಾಡ್ತಿದ್ದೇವೆ. ಅಣ್ಣ ತಮ್ಮಂದಿರ ಹಾಗೆ ಪ್ರೀತಿ ಹಂಚಿ ಜೀವನ ಮಾಡ್ತಿದ್ದೇವೆ. ಬೇರೆ ದೇಶದವರು ಏನು ಮಾಡ್ತಿದ್ದಾರೋ ಗೊತ್ತಿಲ್ಲ. ನಮ್ಮ ದೇಶದಲ್ಲಿ ನಾವು ನೆಮ್ಮದಿಯಿಂದ ಇದ್ದೇವೆ. ಅವರ ದೇಶಗಳಲ್ಲಿ ಅವರು ನೋಡಿಕೊಳ್ಳಲಿ. ಅವರ ಮಾತುಗಳಿಗೆ ತಲೆಕೆಡಿಸಿಕೊಳ್ಳಲು ಆಗಲ್ಲ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ: ಮುಸ್ಕಾನ್‍ಳನ್ನು ಅಲ್‍ಖೈದಾ ಮುಖ್ಯಸ್ಥ ಬೆಂಬಲಿಸಿರುವುದು ಆತಂಕಕಾರಿ: ಮುತಾಲಿಕ್

hijab muskan

ಮಗಳ ಪರೀಕ್ಷೆ ವಿಚಾರವಾಗಿ ಮಾತನಾಡಿ, ಪರೀಕ್ಷೆ ವೇಳೆ ಪ್ರತ್ಯೇಕ ಕೊಠಡಿ ನೀಡುವಂತೆ ಕಾಲೇಜು ಪ್ರಾಂಶುಪಾಲರನ್ನ ಕೇಳಿಕೊಂಡಿದ್ದೆವು. ಹಿಜಬ್ ಬೇಡ ವೇಲು ಹಾಕಿಕೊಂಡು ಪರೀಕ್ಷೆ ಬರೆಯಲು ಅವಕಾಶ ಕೊಡಿ ಎಂದಿದ್ದೆವು. ಕಾಲೇಜು ಆಡಳಿತ ಮಂಡಳಿ ಅದಕ್ಕೆ ಅವಕಾಶ ನೀಡಲಿಲ್ಲ. ನನ್ನ ಮಗಳ ಪ್ರಾಣಕ್ಕೆ ಅಪಾಯ ಇದೆ. ನಾಳೆ ಮಗಳಿಗೆ ತೊಂದರೆ ಆದರೆ ಯಾರು ಜವಾಬ್ದಾರಿ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಹಿಜಬ್‌ಗೆ ಅನುಮತಿ ಇರುವ ಕಾಲೇಜಿಗೆ ಮಗಳನ್ನು ಸೇರಿಸುತ್ತೇನೆ. ಹಿಜಬ್ ಕಾರಣಕ್ಕಾಗಿಯೇ ನಾನು ಮಗಳ ಕಾಲೇಜನ್ನು ಬದಲಾಯಿಸುತ್ತಿದ್ದೇನೆ. ಹಿಜಬ್ ಅಥವಾ ವೇಲು ಹಾಕಿಕೊಳ್ಳಲು ಅವಕಾಶ ನೀಡಿದರೆ ಮಂಡ್ಯದಲ್ಲೇ ದಾಖಲಿಸುತ್ತೇವೆ. ಇಲ್ಲ ಅಂದ್ರೆ, ಮೈಸೂರಿನಲ್ಲಿ ಹಿಜಬ್ ಅನುಮತಿ ನೀಡುವ ಕಾಲೇಜುಗಳಿವೆ. ಅಲ್ಲಿಯೇ ಸೇರಿಸುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಮಗೆ ಮಾನವೀಯತೆಯಲ್ಲಿ ನಂಬಿಕೆ ಇದ್ದರೆ, ಬಿಜೆಪಿ ಮನುವಾದದಲ್ಲಿ ನಂಬಿಕೆ ಇಟ್ಟಿದೆ: ಸಿದ್ದರಾಮಯ್ಯ

ನನ್ನ ಮಗಳಿಗೆ ಜೀವ ಭಯ ಇದೆ. ಮಗಳ ಜವಾಬ್ದಾರಿ ತೆಗೆದುಕೊಳ್ತೀರಾ ಅಂತ ಕಾಲೇಜಿನವರನ್ನ ಕೇಳಿದೆ. ಅವರು ಆಗಲ್ಲ ಅಂದ್ರು. ಅದಕ್ಕಾಗಿ ಬೇರೆ ಕಾಲೇಜಿಗೆ ದಾಖಲಿಸುತ್ತೇನೆ. ಸಮವಸ್ತ್ರಕ್ಕೆ ನಾವೇ ಶುಲ್ಕ ಕಟ್ಟೋದು. ಕಾಲೇಜಿನವರು ನಮ್ಮ ಕರೆಸಿ ಸಮವಸ್ತ್ರ ನೀಡುತ್ತಿದ್ದೇವೆ ಎಂದು ಹೇಳಿದ್ದಾರಾ? ಈ ಘಟನೆ ಬಳಿಕ ಅಲ್ಲಿನ ಸ್ಥಿತಿ ಅರ್ಥ ಆಗಿದೆ‌. ಯಾರ ಹೊಗಳಿಕೆ, ಉಡುಗೊರೆ ನಮಗೆ ಬೇಡ. ನಾವು ಎಲ್ಲರ ಜೊತೆ ಅಣ್ಣ, ತಮ್ಮಂದಿರ ಹಾಗೇ ಇದ್ದೇವೆ. ಕರ್ನಾಟಕದ ಜನ ಯಾರ ಮಾತನ್ನು ನಂಬಬೇಡಿ. ಉಗ್ರ ಸಂಘಟನೆ ಮುಖ್ಯಸ್ಥನ ಹೊಗಳಿಗೆ ಬಗ್ಗೆ ನನಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

TAGGED:Hijabmandyamuskanmuskan fatherಮಂಡ್ಯಮುಸ್ಕಾನ್ಮುಸ್ಕಾನ್‌ ತಂದೆಹಿಜಬ್
Share This Article
Facebook Whatsapp Whatsapp Telegram

Cinema Updates

Akhil Akkineni Zainab Ravdjee
ಗರ್ಲ್ ಫ್ರೆಂಡ್ ಝೈನಬ್ ಮದ್ವೆಯಾದ ನಾಗಾರ್ಜುನ ಪುತ್ರ ಅಖಿಲ್
13 hours ago
shivani swamy
‘ಸರಿಗಮಪ ಸೀಸನ್‌ 21’ರ ವಿನ್ನರ್‌ ಆದ ಬೀದರ್‌ ಪ್ರತಿಭೆ ಶಿವಾನಿ ಸ್ವಾಮಿ
17 hours ago
Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
1 day ago
rakshitha prem
ಇಷ್ಟು ಜನ ಸೇರ್ತಾರೆ ಅಂತಾ ಗೊತ್ತಿರ್ಲಿಲ್ಲ ಅನ್ನೋದು ಎಷ್ಟು ಸರಿ? – ಕಾಲ್ತುಳಿತ ದುರಂತಕ್ಕೆ ರಕ್ಷಿತಾ ಬೇಸರ
2 days ago

You Might Also Like

Gopala Krishna Beluru
Bengaluru City

ರಾಜ್‌ಕುಮಾರ್‌ ತೀರಿಕೊಂಡಾಗ 4 ಜನಕ್ಕೆ ಗುಂಡು ಹೊಡೆಸಿದ್ರು, ಆಗ ಕುಮಾರಸ್ವಾಮಿ ರಾಜೀನಾಮೆ ಕೊಟ್ರಾ? – ಬೇಳೂರು ಗೋಪಾಲಕೃಷ್ಣ

Public TV
By Public TV
25 minutes ago
KSCA 3
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – KSCA ಕಾರ್ಯದರ್ಶಿ ಸೇರಿ ಇಬ್ಬರು ಪದಾಧಿಕಾರಿಗಳು ರಾಜೀನಾಮೆ

Public TV
By Public TV
1 hour ago
BRICS
Latest

ಪಹಲ್ಗಾಮ್‌ ದಾಳಿಗೆ ಖಂಡನೆ – ಭಯೋತ್ಪಾದನೆ ವಿರುದ್ಧ ಭಾರತದ ಹೋರಾಟಕ್ಕೆ ʻಬ್ರಿಕ್ಸ್‌ʼ ಸದಸ್ಯ ರಾಷ್ಟ್ರಗಳ ಬೆಂಬಲ

Public TV
By Public TV
2 hours ago
Haveri Bankapura POCSO Case Four arrested
Crime

ಹಾವೇರಿ | ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ನಾಲ್ವರು ಅರೆಸ್ಟ್‌

Public TV
By Public TV
2 hours ago
Anekal 2
Crime

ಪ್ರಿಯರಕನೊಂದಿಗೆ ಚಕ್ಕಂದವಾಡ್ತಾ ಸಿಕ್ಕಿಬಿದ್ದ ಪತ್ನಿ – ಆಕೆಯನ್ನ ಕೊಂದು ರುಂಡದೊಂದಿಗೆ ಪೊಲೀಸ್ ಠಾಣೆಗೆ ಬಂದ ಪತಿ

Public TV
By Public TV
3 hours ago
Capture
Latest

ದೇಶಾದ್ಯಂತ ಬಕ್ರೀದ್‌ ಆಚರಣೆ ಸಂಭ್ರಮ; ಜಮ್ಮು-ಕಾಶ್ಮೀರದಲ್ಲಿ ಶಾಂತಿಯುತವಾಗಿ ಪ್ರಾರ್ಥನೆ ಸಲ್ಲಿಕೆ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?