Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬೊಮ್ಮಾಯಿಯವ್ರೇ ನೀವು ಹಸುವಿನ ವೇಷ ತೊಟ್ಟ ಗೋಮುಖವ್ಯಾಘ್ರ ಆಗೋದು ಬೇಡ: ದಿನೇಶ್ ಗುಂಡೂರಾವ್

Public TV
Last updated: April 10, 2022 1:31 pm
Public TV
Share
2 Min Read
BASAVARAJ BOMMAI DINESH GUNDURAO
SHARE

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ನೀವು ಹಸುವಿನ ವೇಷ ತೊಟ್ಟ ಗೋಮುಖವ್ಯಾಘ್ರ ಆಗುವುದು ಬೇಡ ಎಂದು ಶಾಸಕ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿಯಾಗಿ ನೀವು ಈ ರಾಜ್ಯದ ಯಜಮಾನನಿದ್ದಂತೆ. ನಾಡಿನ ದೊರೆಯಾಗಿ ಸರ್ವರನ್ನು ಸಮಾನವಾಗಿ ಕಾಣುವ ಔದಾರ್ಯ ಬೆಳೆಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

1
ಧಾರವಾಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ನುಗ್ಗೆಕೇರಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀರಾಮ ಸೇನೆಯವರು ನಡೆಸಿರುವ ಪುಂಡಾಟ ಹೇಯ ಮತ್ತು ಹೀನ ಕೃತ್ಯ.
ಬಡ ಮು‌ಸ್ಲಿಮನೊಬ್ಬನ ಅಂಗಡಿ ನಾಶಪಡಿಸಿ,ಮಾರಾಟಕ್ಕೆ ಇಟ್ಟಿದ್ದ ಕಲ್ಲಂಗಡಿ ಹಣ್ಣುಗಳನ್ನು ಹಾಳು ಮಾಡಿದ ಶ್ರೀರಾಮ ಸೇನೆಯವರು ಸಾಧಿಸಿದ್ದೇನು?
ಅನ್ನಕ್ಕೆ ಕಲ್ಲು ಹಾಕುವುದು ಯಾವ ಧರ್ಮ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 10, 2022

ಸರಣಿ ಟ್ವೀಟ್ ನಲ್ಲೇನಿದೆ..?
ಧಾರವಾಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ನುಗ್ಗೆಕೇರಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶ್ರೀರಾಮ ಸೇನೆಯವರು ನಡೆಸಿರುವ ಪುಂಡಾಟ ಹೇಯ ಮತ್ತು ಹೀನ ಕೃತ್ಯ. ಬಡ ಮುಸ್ಲಿಮನೊಬ್ಬನ ಅಂಗಡಿ ನಾಶಪಡಿಸಿ,ಮಾರಾಟಕ್ಕೆ ಇಟ್ಟಿದ್ದ ಕಲ್ಲಂಗಡಿ ಹಣ್ಣುಗಳನ್ನು ಹಾಳು ಮಾಡಿದ ಶ್ರೀರಾಮ ಸೇನೆಯವರು ಸಾಧಿಸಿದ್ದೇನು?, ಅನ್ನಕ್ಕೆ ಕಲ್ಲು ಹಾಕುವುದು ಯಾವ ಧರ್ಮ ಎಂದು ಪ್ರಶ್ನಿಸಿದ್ದಾರೆ.

2
ಧಾರವಾಡದ ನುಗ್ಗೇಕೇರಿ ಆಂಜನೇಯ ದೇವಸ್ಥಾನದಲ್ಲಿ ಶ್ರೀರಾಮ ಸೇನೆಯವರು ನಡೆಸಿದ ದಾಂಧಲೆ ಭಯೋತ್ಪಾದನೆಗೆ ಸಮ.
ಶ್ರೀರಾಮನ ತತ್ವಾದರ್ಶಗಳನ್ನು ನಿಜವಾಗಿ ಪಾಲಿಸುವವರು ಇಂತಹ ಕಿರಾತಕ ಕೆಲಸ ಮಾಡುವುದಿಲ್ಲ.‌
ಶ್ರೀರಾಮ ಸೇನೆಯ ಕೃತ್ಯ ರಾಮನ ಹೆಸರಿಗೆ ಕಳಂಕ ತರುವ ಯತ್ನ. ದಾಂಧಲೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲೇಬೇಕು.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 10, 2022

ಧಾರವಾಡದ ನುಗ್ಗೇಕೇರಿ ಆಂಜನೇಯ ದೇವಸ್ಥಾನದಲ್ಲಿ ಶ್ರೀರಾಮ ಸೇನೆಯವರು ನಡೆಸಿದ ದಾಂಧಲೆ ಭಯೋತ್ಪಾದನೆಗೆ ಸಮ. ಶ್ರೀರಾಮನ ತತ್ವಾದರ್ಶಗಳನ್ನು ನಿಜವಾಗಿ ಪಾಲಿಸುವವರು ಇಂತಹ ಕಿರಾತಕ ಕೆಲಸ ಮಾಡುವುದಿಲ್ಲ. ಶ್ರೀರಾಮ ಸೇನೆಯ ಕೃತ್ಯ ರಾಮನ ಹೆಸರಿಗೆ ಕಳಂಕ ತರುವ ಯತ್ನ. ದಾಂಧಲೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲೇಬೇಕು ಎಂದು ಆಗ್ರಹಿಸಿದ್ದಾರೆ.

3
ಸಾಮರಸ್ಯ,ಸಹಬಾಳ್ವೆ ‌ಮತ್ತು ಶಾಂತಿಗೆ ನಮ್ಮ ರಾಜ್ಯ ಇಡೀ ದೇಶಕ್ಕೆ ಮಾದರಿಯಾಗಿತ್ತು.
ಆದರೀಗ @BSBommai ಸರ್ಕಾರದಲ್ಲಿ ರಾಜ್ಯ 'ಜಂಗಲ್ ರಾಜ್' ಆಗಿ ಬದಲಾಗುತ್ತಿದೆ. ಬೊಮ್ಮಾಯಿಯವರೆ.,ಶಾಂತಿಯ ನಾಡಾಗಿದ್ದ ಕರ್ನಾಟಕವನ್ನು ನೀವೇನು ಮಾಡಲು ಹೊರಟ್ಟಿದ್ದೀರಿ?
ಬಸವಣ್ಣ ಶರಣಾದಿ ಪರಂಪರೆಯಿಂದ ಬಂದ ನೀವು ಮಾಡುತ್ತಿರುವುದು ನಿಮಗೆ ಸಮ್ಮತವೆ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 10, 2022

ಸಾಮರಸ್ಯ,ಸಹಬಾಳ್ವೆ ಮತ್ತು ಶಾಂತಿಗೆ ನಮ್ಮ ರಾಜ್ಯ ಇಡೀ ದೇಶಕ್ಕೆ ಮಾದರಿಯಾಗಿತ್ತು. ಆದರೀಗ ಬೊಮ್ಮಾಯಿ ಸರ್ಕಾರದಲ್ಲಿ ರಾಜ್ಯ ‘ಜಂಗಲ್ ರಾಜ್’ ಆಗಿ ಬದಲಾಗುತ್ತಿದೆ. ಬೊಮ್ಮಾಯಿಯವರೆ.,ಶಾಂತಿಯ ನಾಡಾಗಿದ್ದ ಕರ್ನಾಟಕವನ್ನು ನೀವೇನು ಮಾಡಲು ಹೊರಟ್ಟಿದ್ದೀರಿ? ಬಸವಣ್ಣ ಶರಣಾದಿ ಪರಂಪರೆಯಿಂದ ಬಂದ ನೀವು ಮಾಡುತ್ತಿರುವುದು ನಿಮಗೆ ಸಮ್ಮತವೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: BJP, RSS ಕರ್ನಾಟಕದ ಜನ ತಲೆತಗ್ಗಿಸುವಂತಹ ಕೆಲಸ ಮಾಡ್ತಿದೆ: ಬಿ.ಕೆ ಹರಿಪ್ರಸಾದ್

4
ಕಳೆದ ಕೆಲ ದಿನಗಳಿಂದ ರಾಜ್ಯ ಅಸಹಿಷ್ಣುತೆಯ ನಾಡಾಗಿದೆ. ಸಮಾಜಘಾತುಕ ಶಕ್ತಿಗಳು ಕೆಲ ಅಭಿಯಾನದ ಮೂಲಕ ಮಾನವ ದ್ವೇಷ ಹರಡುತ್ತಿವೆ.
ಇಷ್ಟಾದರೂ ಬೊಮ್ಮಾಯಿಯವರು ಸರ್ಕಾರಕ್ಕೂ ಸಮಾಜಘಾತುಕ ಶಕ್ತಿಗಳ ಅಭಿಯಾನಕ್ಕೂ ಸಂಬಂಧವಿಲ್ಲ ಎಂದು ಜಾರಿಕೊಳ್ಳುತ್ತಿದ್ದಾರೆ.
ಅವರ ಕಣ್ಣ ಇಶಾರೆ ಇಲ್ಲದೆ ಸಮಾಜ ಘಾತುಕ ಶಕ್ತಿಗಳು ಹೀಗೆ ಬಾಲ ಬಿಚ್ಚಲು ಸಾಧ್ಯವೆ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 10, 2022

ಕಳೆದ ಕೆಲ ದಿನಗಳಿಂದ ರಾಜ್ಯ ಅಸಹಿಷ್ಣುತೆಯ ನಾಡಾಗಿದೆ. ಸಮಾಜಘಾತುಕ ಶಕ್ತಿಗಳು ಕೆಲ ಅಭಿಯಾನದ ಮೂಲಕ ಮಾನವ ದ್ವೇಷ ಹರಡುತ್ತಿವೆ. ಇಷ್ಟಾದರೂ ಬೊಮ್ಮಾಯಿಯವರು ಸರ್ಕಾರಕ್ಕೂ ಸಮಾಜಘಾತುಕ ಶಕ್ತಿಗಳ ಅಭಿಯಾನಕ್ಕೂ ಸಂಬಂಧವಿಲ್ಲ ಎಂದು ಜಾರಿಕೊಳ್ಳುತ್ತಿದ್ದಾರೆ. ಅವರ ಕಣ್ಣ ಇಶಾರೆ ಇಲ್ಲದೆ ಸಮಾಜ ಘಾತುಕ ಶಕ್ತಿಗಳು ಹೀಗೆ ಬಾಲ ಬಿಚ್ಚಲು ಸಾಧ್ಯವೆ ಎಂದು ಗುಂಡೂರಾವ್ ಮರು ಪ್ರಶ್ನೆ ಹಾಕಿದ್ದಾರೆ. ಇದನ್ನೂ ಓದಿ: ದೇಶದ ಸಂವಿಧಾನ ಪಾಲನೆ ಮಾಡದವರಿಗೆ ಭಾರತದಲ್ಲಿ ಇರಲು ಹಕ್ಕಿಲ್ಲ: ಅಭಯ್ ಪಾಟೀಲ್

5
ಬೊಮ್ಮಾಯಿಯವರೆ, ನೀವು ಹಸುವಿನ ವೇಷ ತೊಟ್ಟ ಗೋಮುಖವ್ಯಾಘ್ರ ಆಗುವುದು ಬೇಡ.
ಮುಖ್ಯಮಂತ್ರಿಯಾಗಿ ನೀವು ಈ ರಾಜ್ಯದ ಯಜಮಾನನಿದ್ದಂತೆ.
ನಾಡಿನ ದೊರೆಯಾಗಿ ಸರ್ವರನ್ನು ಸಮಾನವಾಗಿ ಕಾಣುವ ಔದಾರ್ಯ ಬೆಳೆಸಿಕೊಳ್ಳಿ.
ಧರ್ಮವನ್ನು ಒಡೆದು ಆಳುವ ನಿಮ್ಮ ನೀತಿ ಕೊನೆಗೆ ನಿಮಗೆ‌ ಮುಳ್ಳಾಗಲಿದೆ ಎಂಬ ಕನಿಷ್ಟ ಪ್ರಜ್ಞೆ ನಿಮಗಿರಲಿ.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 10, 2022

ಬೊಮ್ಮಾಯಿಯವರೆ, ನೀವು ಹಸುವಿನ ವೇಷ ತೊಟ್ಟ ಗೋಮುಖವ್ಯಾಘ್ರ ಆಗುವುದು ಬೇಡ. ಮುಖ್ಯಮಂತ್ರಿಯಾಗಿ ನೀವು ಈ ರಾಜ್ಯದ ಯಜಮಾನನಿದ್ದಂತೆ. ನಾಡಿನ ದೊರೆಯಾಗಿ ಸರ್ವರನ್ನು ಸಮಾನವಾಗಿ ಕಾಣುವ ಔದಾರ್ಯ ಬೆಳೆಸಿಕೊಳ್ಳಿ. ಧರ್ಮವನ್ನು ಒಡೆದು ಆಳುವ ನಿಮ್ಮ ನೀತಿ ಕೊನೆಗೆ ನಿಮಗೆ ಮುಳ್ಳಾಗಲಿದೆ ಎಂಬ ಕನಿಷ್ಟ ಪ್ರಜ್ಞೆ ನಿಮಗಿರಲಿ ಎಂದು ಸಲಹೆ ನೀಡಿದ್ದಾರೆ.

TAGGED:Basavaraj Bommaibengalurubjpcongressdinesh gundu raoಕಾಂಗ್ರೆಸ್ದಿನೇಶ್ ಗುಂಡೂರಾವ್ಬಸವರಾಜ ಬೊಮ್ಮಾಯಿಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema Updates

Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
16 hours ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
19 hours ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
23 hours ago
Ananth Nag MODI
ಹೈ ಟೀ ಸಮಾರಂಭದಲ್ಲಿ ಮೋದಿ ಭೇಟಿಯಾದ ಅನಂತ್‌ನಾಗ್‌
1 day ago

You Might Also Like

Krunal Pandya 1
Cricket

ಪಂದ್ಯಶ್ರೇಷ್ಠ ಗೆದ್ದು ಐಪಿಎಲ್‌ನಲ್ಲಿ ದಾಖಲೆ ಬರೆದ ಕೃನಾಲ್‌!

Public TV
By Public TV
2 minutes ago
Rajat Patidar
Cricket

UnSold ಪ್ಲೇಯರ್‌, ಟೂರ್ನಿ ಅರ್ಧದಲ್ಲೇ ಸೇರ್ಪಡೆ, ಸ್ಫೋಟಕ ಶತಕ ಸಿಡಿಸಿ ದಾಖಲೆ – ಈಗ ಆರ್‌ಸಿಬಿಯ ಯಶಸ್ವಿ ನಾಯಕ

Public TV
By Public TV
23 minutes ago
daily horoscope dina bhavishya
Astrology

ದಿನ ಭವಿಷ್ಯ 04-06-2025

Public TV
By Public TV
59 minutes ago
08
Belgaum

IPL Champions | ರಾಜ್ಯದೆಲ್ಲೆಡೆ ಊರ ಹಬ್ಬದಂತೆ ಆರ್‌ಸಿಬಿ ಗೆಲುವು ಸಂಭ್ರಮಿಸಿದ ಫ್ಯಾನ್ಸ್‌

Public TV
By Public TV
3 hours ago
Vitar
Cricket

IPL Champions | ಟ್ರೋಫಿ ಗೆದ್ದ ಬೆನ್ನಲ್ಲೇ ಐಪಿಎಲ್‌ ನಿವೃತ್ತಿ ಬಗ್ಗೆ ಕೊಹ್ಲಿ ಹೇಳಿದ್ದೇನು?

Public TV
By Public TV
3 hours ago
Virat Kohli 02
Cricket

ನನ್ನ ಹೃದಯ, ಆತ್ಮ ಬೆಂಗಳೂರಿಗಾಗಿ… ಐಪಿಎಲ್‌ ಆಡುವ ಕೊನೇ ದಿನದವರೆಗೂ ಇದೇ ತಂಡಕ್ಕಾಗಿ ಆಡ್ತೀನಿ – ಕೊಹ್ಲಿ ಭಾವುಕ

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?