Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಕ್ಷಿಣದ ಮೊದಲ ಪ್ಯಾನ್ ಇಂಡಿಯಾ ಸಿನಿಮಾ : ಡಾ.ರಾಜ್ ನಟನೆಯ ‘ಮಹಿಷಾಸುರ ಮರ್ಧಿನಿ’
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ದಕ್ಷಿಣದ ಮೊದಲ ಪ್ಯಾನ್ ಇಂಡಿಯಾ ಸಿನಿಮಾ : ಡಾ.ರಾಜ್ ನಟನೆಯ ‘ಮಹಿಷಾಸುರ ಮರ್ಧಿನಿ’

Public TV
Last updated: April 13, 2022 2:56 pm
Public TV
Share
2 Min Read
FotoJet 15
SHARE

ಸದ್ಯ ದಕ್ಷಿಣ ಭಾರತದ ಸಿನಿಮಾ ರಂಗದಲ್ಲಿ ಪ್ಯಾನ್ ಇಂಡಿಯಾ ಸಿನಿಮಾಗಳದ್ದೇ ಸುದ್ದಿ. ಬಾಹುಬಲಿ, ಕಜಿಎಫ್ ಸಿನಿಮಾಗಳು ಬರುವ ಮುಂಚೆ ಇಂಥದ್ದೊಂದು ಶಬ್ದವನ್ನು ಕೇಳಿದ್ದು ಕಡಿಮೆ ಅಥವಾ ಇಲ್ಲವೇ ಇಲ್ಲ ಎನ್ನಬಹುದು. ಬಾಹುಬಲಿ ಸಿನಿಮಾ ರಿಲೀಸ್ ಆದಾಗಲೂ ಈ ಶಬ್ದಕ್ಕೆ ಅಷ್ಟೊಂದು ತೂಕವಿರಲಿಲ್ಲ. ಆದರೆ, ಕೆಜಿಎಫ್ ಚಾಪ್ಟರ್ 1 ರಿಲೀಸ್ ಆಗುತ್ತಿದ್ದಂತೆಯೇ ‘ಪ್ಯಾನ್ ಇಂಡಿಯಾ’ ಶಬ್ದಕ್ಕೆ ತೂಕ ಹೆಚ್ಚಾಯಿತು. ಈಗಂತೂ ತಲೆ ಚಿಟ್ಟು ಅನ್ನುವಷ್ಟರ ಮಟ್ಟಿಗೆ ಪ್ಯಾನ್ ಇಂಡಿಯಾ ಸಿನಿಮಾಗಳು ರಾರಾಜಿಸುತ್ತಿವೆ. ಇದನ್ನೂ ಓದಿ : ಕೆಜಿಎಫ್ 2 ಜೊತೆ ನೋಡಬಹುದು ಹೊಂಬಾಳೆ ಫಿಲ್ಮ್ಸ್ ನ ಮತ್ತೆರಡು ಸಿನಿಮಾ ಟೀಸರ್

FotoJet 2 7

ಏನಿದು ಪ್ಯಾನ್ ಇಂಡಿಯಾ?

ಹಲವು ಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣವಾಗಿವೆ, ಆಯಾ ಭಾಷೆಯ ನೋಡುಗರಿಗೆ ಒಂದೇ ಸಲ ಸಿನಿಮಾ ತೋರಿಸುವ ಸಿದ್ಧಾಂತವೇ ‘ಪ್ಯಾನ್ ಇಂಡಿಯಾ’. ಸಾಮಾನ್ಯವಾಗಿ ಎಲ್ಲ ಭಾಷೆಯ ನೋಡುಗರನ್ನು ಗಮನದಲ್ಲಿಟ್ಟುಕೊಂಡು ಇಂಥದ್ದೊಂದು ಸಿನಿಮಾ ಮಾಡುತ್ತಾರೆ. ಕಥೆಯ ಆಯ್ಕೆಯಿಂದ ಹಿಡಿದು ಅದರ ಗುಣಮಟ್ಟದವರೆಗೂ ಅದ್ಧೂರಿತನವನ್ನು ಕಾಪಾಡಿಕೊಂಡು ಬರಲಾಗುತ್ತದೆ. ಅಥವಾ ಆಯಾ ನೋಡುಗನ ಅಭಿರುಚಿಯನ್ನು ಮನದಲ್ಲಿಟ್ಟು ಸಿನಿಮಾ ಕಟ್ಟಲಾಗುತ್ತಿದೆ.

FotoJet 5 1

ಆರು ದಶಕಗಳ ಹಿಂದೆಯೇ ಕನ್ನಡದಲ್ಲಿ ಪ್ಯಾನ್ ಇಂಡಿಯಾ ಸಿನಿಮಾ

ಪ್ಯಾನ್ ಇಂಡಿಯಾ ಕಾನ್ಸೆಪ್ಟ್ ಈಗೀಗ ಪಾಪ್ಯುಲರ್ ಆದರೂ, ಅರವತ್ತೆರಡು ವರ್ಷಗಳ ಹಿಂದೆಯೇ ಕನ್ನಡದಲ್ಲಿ ಪ್ಯಾನ್ ಇಂಡಿಯಾ ಸಿನಿಮಾ ಬಂದಿದೆ. ಅದೂ ಈವರೆಗೂ ಕನ್ನಡದಲ್ಲಿ ಬಾರದೇ ಇರುವಷ್ಟು ಭಾಷೆಗಳಲ್ಲಿ ತೆರೆ ಕಂಡಿದೆ. ಬರೀ ತೆರೆ ಕಾಣುವುದು ಮಾತ್ರವಲ್ಲ ಬಾಕ್ಸ್ ಆಫೀಸ್ ಕಲೆಕ್ಷನ್ ವಿಷಯದಲ್ಲೂ ಅದು ದಾಖಲೆ ಬರೆದಿದೆ. ಆ ಸಿನಿಮಾ ಬೇರೆ ಯಾವುದೂ ಅಲ್ಲ, ಡಾ.ರಾಜ್ ಕುಮಾರ್ ನಟನೆಯ ‘ಮಹಿಷಾಸುರ ಮರ್ಧಿನಿ’. ಇದನ್ನೂ ಓದಿ : ವಿಜಯ್ ಕಿರಗಂದೂರು ತವರಿಗೆ ಭೇಟಿ ನೀಡಿ ಹಿರಿಯರ ಆಶೀರ್ವಾದ ಪಡೆದ ಕೆಜಿಎಫ್ ಟೀಂ

FotoJet 1 8

ಅದು 1959ರ ಬ್ಲ್ಯಾಕ್ ಅಂಡ್ ವೈಟ್ ಯುಗದ ಸಿನಿಮಾ. ಈ ವೇಳೆಯಲ್ಲಿ ಸಿನಿಮಾ ನಿರ್ಮಾಣಗಳ ಸಂಖ್ಯೆಯೂ ತೀರಾ ಕಡಿಮೆ. 1959ರಲ್ಲಿ ತೆರೆಕಂಡ ಸಿನಿಮಾಗಳ ಸಂಖ್ಯೆ ಕೇವಲ ಆರೇ ಆರು. ಆ ಆರು ಸಿನಿಮಾಗಳಲ್ಲಿ ಮಹಿಷಾಸುರ ಮರ್ಧಿನಿ ಕೂಡ ಒಂದು. ಇದು ಪೌರಾಣಿಕ ಚಿತ್ರವಾಗಿದ್ದು, ಕನ್ನಡ, ತಮಿಳು, ತೆಲುಗು, ಹಿಂದಿ ಸೇರಿದಂತೆ ಒಟ್ಟು ಎಂಟು ಭಾಷೆಗಳಿಗೆ ಈ ಸಿನಿಮಾ ಡಬ್ ಆಗಿ ಬಿಡುಗಡೆ ಆಗಿತ್ತು. ಇದನ್ನೂ ಓದಿ: ಗ್ರೌಂಡ್ ರಿಪೋರ್ಟ್ : ರಿಲೀಸ್ ಹಿಂದಿನ ಪಕ್ಕಾ ಲೆಕ್ಕಾಚಾರ, ಆರ್.ಆರ್.ಆರ್ ದಾಖಲೆ ಮುರಿದ ಕೆಜಿಎಫ್ 2

FotoJet 4 1

ಈ ಸಿನಿಮಾದ ಮತ್ತೊಂದು ವಿಶೇಷತೆ ಅಂದರೆ, ಡಾ.ರಾಜ್ ಕುಮಾರ್ ಅವರ ಜತೆ ತಮಿಳು ನಾಡಿನ ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರ ತಾಯಿ ಶ್ರೀಮತಿ ಸಂಧ್ಯಾ ಅವರು ಕೂಡ ನಟಿಸಿದ್ದಾರೆ. ಮಹಿಷಾಸುರನ ಪಾತ್ರವನ್ನು ಡಾ.ರಾಜ್ ನಿರ್ವಹಿಸಿದ್ದರೆ, ಚಾಮುಂಡೇಶ್ವರಿಯಾಗಿ ಸಂಧ್ಯಾ ಕಾಣಿಸಿಕೊಂಡಿದ್ದರು. ಉದಯಕುಮಾರ್, ಸಾಹುಕಾರ ಜಾನಿ, ನರಸಿಂಹರಾಜು ಸೇರಿದಂತೆ ಹಲವು ಕಲಾವಿದರು ಈ ಸಿನಿಮಾದ ತಾರಾ ಬಳಗದಲ್ಲಿದ್ದರು. ಇದನ್ನೂ ಓದಿ: ಯಶ್ ಅಭಿಮಾನಿಗಳಿಗಾಗಿ ಸ್ಪೆಷಲ್ ಶೋ ಡಿಮ್ಯಾಂಡ್: ರಾಕಿಭಾಯ್ ನಿರಂತರ ಪ್ರದರ್ಶನ

FotoJet 6 1

ಈ ಸಿನಿಮಾ ಹಲವು ಪ್ರಥಮಗಳಿಗೆ ಕಾರಣವೂ ಆಯಿತು. ಈ ಸಿನಿಮಾದ ಮೂಲಕ ಡಾ.ರಾಜ್ ಕುಮಾರ್ ಅವರು ಗಾಯಕರಾಗಿ ಸಿನಿಮಾ ರಂಗಕ್ಕೆ ಪರಿಚಯವಾದರು. ಆ ಕಾಲದಲ್ಲೇ ಈ ಸಿನಿಮಾ ಬೆಂಗಳೂರಿನಲ್ಲಿ ನೂರು ದಿನಗಳ ಪ್ರದರ್ಶನ ಕಂಡಿತು. ಮದರಾಸಿನ ವಿಕ್ರಂ ಸ್ಟುಡಿಯೋದಲ್ಲಿ ಚಿತ್ರೀಖರಣಗೊಂಡ ಮೊಟ್ಟ ಮೊದಲ ಸಿನಿಮಾ ಕೂಡ ಇದಾಗಿದೆ. ನಿರ್ಮಾಪಕರಾದ ಬಿ.ಎಸ್.ರಂಗಾ ಅವರು ನಿರ್ಮಾಣ ಮಾಡುವುದರ ಜತೆಗೆ ಸಿನಿಮಾಟೋಗ್ರಾಫರ್ ಆಗಿಯೂ ಈ ಚಿತ್ರಕ್ಕೆ ಕೆಲಸ ಮಾಡಿದ್ದಾರೆ.

Share This Article
Facebook Whatsapp Whatsapp Telegram
Previous Article chitradurga IPL ಬೆಟ್ಟಿಂಗ್ ದಾಳಿ ವೇಳೆ ಪೊಲೀಸರಿಗೆ ಹೆದರಿ ಓಡುವಾಗ ಬಿದ್ದು ವ್ಯಕ್ತಿ ಸಾವು
Next Article FLOOD ಭೀಕರ ಚಂಡಮಾರುತಕ್ಕೆ 58 ಮಂದಿ ಸಾವು – ಫಿಲಿಪೈನ್ಸ್‌ನಲ್ಲಿ ಬಿಡುವಿಲ್ಲದೇ ನಡೀತಿದೆ ಕಾರ್ಯಾಚರಣೆ

Latest Cinema News

Jyoti Rai
ಪಡ್ಡೆಗಳ ನಿದ್ದೆ ಕದ್ದ ಹಾಟ್ ಬ್ಯೂಟಿ ಜ್ಯೋತಿ ರೈ – ಕಾಮೆಂಟ್ಸ್‌ ಸೆಕ್ಷನ್‌ ಆಫ್‌ ಮಾಡಿದ್ದೇಕೆ?
Cinema Latest Sandalwood
Sudharani 2
BBK12 | ಬಿಗ್‌ಬಾಸ್‌ಗೆ ಹೋಗ್ತಾರಾ ಸುಧಾರಾಣಿ – ʻಯಾರ್‌ ಹೇಳಿದ್ದುʼ?
Cinema Latest Sandalwood Top Stories TV Shows
Krrish 4
ಹೃತಿಕ್ ನಟನೆಯ ಜೊತೆಗೆ ನಿರ್ದೇಶನ ಕ್ರಿಶ್-4 ಹೇಗಿರಲಿದೆ ಗೊತ್ತಾ..?
Bollywood Cinema Latest Top Stories
Disha Patani Emraan Hashmi 1
ಸೂಪರ್ ಹಿಟ್ ಅವರಾಪನ್ ಚಿತ್ರದ ಸಿಕ್ವೇಲ್ – ಇಮ್ರಾನ್ ಹಶ್ಮಿಗೆ ದಿಶಾ ಪಟಾನಿ ನಾಯಕಿ
Bollywood Cinema Latest Top Stories
Darshan Rajavardhan
ವಿಷ ಕೇಳಿದ ನಟ ದರ್ಶನ್ ಬಗ್ಗೆ ಆಪ್ತ ರಾಜವರ್ಧನ್ ಮರುಕ
Cinema Latest Sandalwood Top Stories

You Might Also Like

Nepal
Bengaluru City

ನೇಪಾಳ ಧಗ ಧಗ – ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವಂತೆ ಸಿಎಂ ಸೂಚನೆ

7 hours ago
Bengaluru 1
Bengaluru City

ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ಗುಡ್‌ನ್ಯೂಸ್‌ – ಕಟ್ಟಡ ನಿರ್ಮಾಣಕ್ಕೆ ಓಸಿಯಿಂದ ವಿನಾಯ್ತಿ

8 hours ago
Karwar Satish Sail Home ED Raid
Districts

ಅಕ್ರಮ ಹಣ ವರ್ಗಾವಣೆ ಕೇಸ್‌ – ಇ.ಡಿಯಿಂದ ಶಾಸಕ ಸತೀಶ್ ಸೈಲ್‌ ಅರೆಸ್ಟ್‌

9 hours ago
CP Radhakrishnan Narendra Modi
Latest

ದೇಶದ ನೂತನ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್‌ ಯಾರು? ಹಿನ್ನೆಲೆ ಏನು?

9 hours ago
CP Radhakrishnan 1
Latest

ನೂತನ ಉಪ ರಾಷ್ಟ್ರಪತಿಯಾಗಿ ಸಿ.ಪಿ ರಾಧಕೃಷ್ಣನ್ ಆಯ್ಕೆ

9 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?