Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈ ವರ್ಷದಿಂದಲೇ ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ: ಬಿಸಿ ನಾಗೇಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಈ ವರ್ಷದಿಂದಲೇ ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ: ಬಿಸಿ ನಾಗೇಶ್

Bengaluru City

ಈ ವರ್ಷದಿಂದಲೇ ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ: ಬಿಸಿ ನಾಗೇಶ್

Public TV
Last updated: April 19, 2022 12:05 pm
Public TV
Share
2 Min Read
bc nagesh
SHARE

ಬೆಂಗಳೂರು: ಈ ವರ್ಷದಿಂದಲೇ ಪಠ್ಯದಲ್ಲಿ ಭಗವದ್ಗೀತೆಯನ್ನು ನೈತಿಕ ಶಿಕ್ಷಣದ ವಿಭಾಗದಲ್ಲಿ ಸೇರ್ಪಡೆ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ನೈತಿಕ ಶಿಕ್ಷಣದ ಬಗ್ಗೆ ಪಠ್ಯದಲ್ಲಿ ಸೇರಿಸುವ ಬೇಡಿಕೆಗಳು ಬಂದಿದೆ. ಹೀಗಾಗಿ ಪಂಚತಂತ್ರ, ರಾಮಾಯಣ, ಮಹಾಭಾರತ ಸೇರಿದಂತೆ ಮಾರಲ್ ಸೈನ್ಸ್ ಅಂಶಗಳನ್ನು ಸೇರಿಸುತ್ತೇವೆ. ಇದರ ಜೊತೆಗೆ ಈ ವರ್ಷದಿಂದಲೇ ಭಗವದ್ಗೀತೆ ಸಹ ಸೇರ್ಪಡೆ ಆಗುತ್ತದೆ. ಆದರೆ ಪರೀಕ್ಷೆಗೆ ಈ ವಿಷಯ ಇರುವುದಿಲ್ಲ. ಇದು ನೈತಿಕ ಶಿಕ್ಷಣದ ಭಾಗವಾಗಿಯಷ್ಟೇ ಇರಲಿವೆ ಎಂದರು.

bhagavad gita

2022-23ನೇ ಸಾಲಿನಿಂದಲೇ ನೈತಿಕ ಶಿಕ್ಷಣದ ವಿಭಾಗದಲ್ಲಿ ಭಗವದ್ಗೀತೆ ಸೇರ್ಪಡೆಗೆ ಸರ್ಕಾರದಿಂದ ನಿರ್ಧರಿಸಲಾಗಿದೆ. ಮಕ್ಕಳ ನೈತಿಕ ಶಿಕ್ಷಣದ ಭಾಗವಾಗಿ ಇರುತ್ತದೆ. ಆ ಧರ್ಮ, ಈ ಧರ್ಮ ಎಂದು ವಿಭಾಗ ಮಾಡೊಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಅಪಘಾತವಾದರೆ ರಸ್ತೆ ಅಗೆದವರೆ ಹೊಣೆ – ಬಿಬಿಎಂಪಿಯಿಂದ ಆದೇಶ

ಹಿಜಬ್ ಧರಿಸಿ ಪರೀಕ್ಷೆಗೆ ಬರುವಂತಿಲ್ಲ: ಏಪ್ರಿಲ್ 22ರಿಂದ ಪ್ರಾರಂಭವಾಗುವ ಪಿಯುಸಿ ಪರೀಕ್ಷೆಗೆ ಎಲ್ಲಾ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಡಿಸಿ, ಎಸ್ಪಿಗಳ ಜೊತೆ ಸಭೆ ನಡೆಸಲಾಗಿದೆ. ಆದರೆ ಪರೀಕ್ಷೆಗೆ ಹಿಜಬ್ ನಿಷೇಧಿಸಲಾಗಿದೆ. ಸಮವಸ್ತ್ರದಲ್ಲೇ ಪರೀಕ್ಷೆಗೆ ಬರಬೇಕು. ಧಾರ್ಮಿಕ ಭಾವನೆಯ ಸಮವಸ್ತ್ರ ಧರಿಸಲು ಅವಕಾಶ ಇಲ್ಲ. ಶಾಲಾ ಆಡಳಿತ ಮಂಡಳಿ ನೀಡಿರುವ ಸಮವಸ್ತ್ರ ಹಾಕಿಕೊಂಡು ಬರಬೇಕು. ಈವರೆಗೆ ಹಿಜಬ್ ಧರಿಸುತ್ತೇವೆ ಎಂದು ಯಾರೂ ಮನವಿ ಮಾಡಿಲ್ಲ ಎಂದು ತಿಳಿಸಿದರು.

Yadgiri hijab 2

ಪರೀಕ್ಷಾ ಕೇಂದ್ರದಲ್ಲಿ ಉಪನ್ಯಾಸಕರು ಹಿಜಬ್ ಹಾಕಬಾರದು. ಉಪನ್ಯಾಸಕರು ಈ ಬಗ್ಗೆ ಅರ್ಥ ಮಾಡಿಕೊಳ್ಳಬೇಕು. ಇದೊಂದು ಸೂಕ್ಷ್ಮ ವಿಚಾರವಾಗಿದೆ ಎಂದ ಅವರು, ವಿದ್ಯಾರ್ಥಿಗಳು ಪರಿಕ್ಷೆಯನ್ನು ಕೂಲ್ ಆಗಿ ತಗೊಂಡು, ಆರಾಮವಾಗಿ ಬರೆಯಬೇಕು. ಪೂರ್ವ ಸಿದ್ಧತೆ, ಮಾಡೆಲ್ ಪ್ರಶ್ನೆ ಪತ್ರಿಕೆ ಇದ್ದ ರೀತಿಯೇ ಇರುತ್ತದೆ. ಎಸ್‍ಎಸ್‍ಎಲ್ಸಿ ಪರೀಕ್ಷೆ ಮಾದರಿಯಲ್ಲಿ ಮಕ್ಕಳ ಸ್ನೇಹಿ ಪರೀಕ್ಷೆ ಇರುತ್ತದೆ. ಪೋಷಕರು ಮಕ್ಕಳಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು. ಏಪ್ರಿಲ್ 22 ರಿಂದ ಮೇ 18ವರೆಗೆ ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.

ಲೀಕ್ ಆಗಿಲ್ಲ: ಎಸ್‍ಎಸ್‍ಎಲ್‍ಸಿ ಯಾವುದೇ ಪೇಪರ್ ಲೀಕ್ ಆಗಿಲ್ಲ. ಈ ಬಗ್ಗೆ ತನಿಖೆ ಮಾಡಿದ್ದೇವೆ. ಪರೀಕ್ಷೆ ಶುರುವಾದ 2 ಗಂಟೆ ನಂತರ ಮೊಬೈಲ್‍ನಲ್ಲಿ ಪ್ರಶ್ನೆ ಪತ್ರಿಕೆ ತೆಗೆದು ಹಾಕಿದ್ದಾರೆ ಎಂದರು.

exam paper

ಎಸ್‍ಎಸ್‍ಎಲ್ಸಿ ಪರೀಕ್ಷೆಯಲ್ಲಿ ರಿಪೀಟರ್ಸ್ ಹೆಚ್ಚು ಗೈರು ಆಗಿದ್ದಾರೆ. ಮೊದಲ ಬಾರಿಗೆ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ಹೆಚ್ಚು ಗೈರು ಆಗಿಲ್ಲ. ಮೇ 2ನೇ ವಾರದಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟ ಮಾಡುತ್ತೇವೆ. ದಿನಾಂಕ ಶೀಘ್ರವೇ ಘೋಷಣೆ ಮಾಡುತ್ತೇವೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಸಾಮಾಜಿಕ ಜಾಲತಾಣದಲ್ಲಿ ಮೋದಿ, ಅಮಿತ್ ಶಾರನ್ನು ನಿಂದಿಸಿದ್ದ ವ್ಯಕ್ತಿ ಬಂಧನ

tippu

ಆಧಾರವಿಲ್ಲದ ವಿಷಯಕ್ಕೆ ಕತ್ತರಿ: ಶಾಸಕ ಅಪ್ಪಚ್ಚು ರಂಜನ್ ಟಿಪ್ಪುವಿನ ಪಠ್ಯ ತೆಗೆಯಬೇಕು ಎಂದು ಮನವಿ ಮಾಡಿದ್ದರು. ತೆಗೆಯಲಿಲ್ಲ ಅಂದರೆ ಟಿಪ್ಪುವಿನ ಎಲ್ಲಾ ಮುಖ ತೋರಿಸಿ ಎಂದು ಹೇಳಿದ್ದಾರೆ. ಹೀಗಾಗಿ ಟಿಪ್ಪು ಕುರಿತಾತ ಕೆಲವು ಅಂಶಗಳನ್ನು ತೆಗೆಯಲಾಗಿದೆ. ಟಿಪ್ಪುವಿನ ಬಗ್ಗೆ ಯಾವುದಕ್ಕೆ ಆಧಾರವಿಲ್ಲವೋ ಆ ವಿಷಯವನ್ನು ಮಾತ್ರ ಪಠ್ಯದಲ್ಲಿ ತೆಗೆಯಲಾಗಿದೆ. ಮೈಸೂರು ಹುಲಿ ಅನ್ನೋದನ್ನ ತೆಗೆದಿಲ್ಲ. ಯಾವ ಅಂಶ ತೆಗೆಯಲಾಗಿದೆ ಅಂತ ಮುಂದಿನ ವಾರ ಸುದ್ದಿಗೋಷ್ಠಿ ಮಾಡಿ ಹೇಳುತ್ತೇನೆ ಎಂದು ತಿಳಿಸಿದರು.

TAGGED:BC NageshBhagavad GitaHijabpucSSLCಎಸ್‍ಎಸ್‍ಎಲ್‍ಸಿಪಿಯುಸಿಬಿಸಿ ನಾಗೇಶ್ಬೆಂಗಳೂರುಭಗವದ್ಗೀತೆಹಿಜಬ್
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

congress flag
Bengaluru City

ದಾವಣಗೆರೆ ದಕ್ಷಿಣ: ಲಿಂಗಾಯತ v/s ಮುಸ್ಲಿಂ ಸಮುದಾಯ ನಾಯಕರ ನಡುವೆ ಕದನ – ಯಾರಿಗೆ ಟಿಕೆಟ್?

Public TV
By Public TV
7 minutes ago
hassan man dies
Crime

ಜೂಜಾಡುವ ವೇಳೆ ಪೊಲೀಸರ ದಾಳಿ – ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವು

Public TV
By Public TV
34 minutes ago
Dharwad HP Gas Tanker Gas Leakage
Dharwad

ಮಂಗಳೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ಟ್ಯಾಂಕರ್‌ನಲ್ಲಿ ಗ್ಯಾಸ್ ಸೋರಿಕೆ – ಕಲಘಟಗಿ, ಯಲ್ಲಾಪುರ ಮಾರ್ಗದಲ್ಲಿ ಸಂಚಾರ ನಿಷೇಧ

Public TV
By Public TV
1 hour ago
Nelamangala Lorry Accident Child Death
Bengaluru City

ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಲಾರಿ ಹರಿದು 4ರ ಬಾಲಕಿ ದುರ್ಮರಣ

Public TV
By Public TV
1 hour ago
siddaramaiah ramzan prayer
Bengaluru City

ರಂಜಾನ್‌ ಸಂಭ್ರಮ: ಮುಸ್ಲಿಂ ಬಾಂಧವರ ಜೊತೆ ಸಾಮೂಹಿಕ ಪ್ರಾರ್ಥನೆಯಲ್ಲಿ ಸಿಎಂ ಭಾಗಿ

Public TV
By Public TV
2 hours ago
Madhu Bangarappa 1
Bengaluru City

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಗೊಳಿಸಿ – ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಪತ್ರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?