Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ಪ್ರಮುಖರೊಂದಿಗೆ ಆರೋಪಿ ದಿವ್ಯಾ ಹಾಗರಗಿ ಫೋಟೋ ವೈರಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಿಜೆಪಿ ಪ್ರಮುಖರೊಂದಿಗೆ ಆರೋಪಿ ದಿವ್ಯಾ ಹಾಗರಗಿ ಫೋಟೋ ವೈರಲ್

Latest

ಬಿಜೆಪಿ ಪ್ರಮುಖರೊಂದಿಗೆ ಆರೋಪಿ ದಿವ್ಯಾ ಹಾಗರಗಿ ಫೋಟೋ ವೈರಲ್

Public TV
Last updated: April 26, 2022 8:05 pm
Public TV
Share
2 Min Read
BSY
SHARE

ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದ ಮಾಸ್ಟರ್ ಮೈಂಡ್ ಆರೋಪಿ ದಿವ್ಯಾ ಹಾಗರಗಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೊಂದಿಗೆ ಕಾಣಿಸಿಕೊಂಡ ಫೋಟೋಗಳು ವೈರಲ್ ಆದ ಬೆನ್ನಲ್ಲೇ ಮತ್ತೊಂದು ಸ್ಫೋಟಕ ಮಾಹಿತಿ ಹೊರಬಿದ್ದಿದೆ.

BJP

ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಪ್ರತಿ ಪಕ್ಷದ ನಾಯಕರು ಬಿಜೆಪಿ ವಿರುದ್ಧ ತಿರುಗಿ ಬಿದ್ದಿದ್ದು, ಟ್ವೀಟ್‌ನಲ್ಲೇ ತಕ್ಕ ಉತ್ತರ ಕೊಟ್ಟಿದ್ದಾರೆ. ದಿವ್ಯಾ ಹಾಗರಗಿ ಅವರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವ ಸುಧಾಕರ್ ಇನ್ನೂ ಅನೇಕ ಬಿಜೆಪಿ ಮುಖಂಡರೊಂದಿಗೆ ಕ್ಲಿಕ್ಕಿಸಿದ ಫೋಟೋಗಳನ್ನು ಟ್ವೀಟ್ ಮಾಡಿದ್ದು, ಇದಕ್ಕೇನು ಹೇಳುವರಿ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ದಿವ್ಯಾ ಹಾಗರಗಿ ಭೇಟಿಯಾಗಿದ್ದು ನಿಜ, ನನಗೂ ನೋಟಿಸ್ ಕೊಡಲಿ: ಡಿ.ಕೆ ಶಿವಕುಮಾರ್

RAMULU WITH DHIVYA

ಗೃಹ ಸಚಿವರ ರಾಜೀನಾಮೆಗೆ ಆಗ್ರಹ: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ರಾಜಭವನ ಕದ ತಟ್ಟಿದೆ. ಗೃಹ ಸಚಿವ ಅರಗ ಜ್ಞಾನೇಂದ್ರ ರಾಜೀನಾಮೆಗೆ ಎಎಪಿ ಆಗ್ರಹಿಸಿದ್ದು, ಎಎಪಿ ನಿಯೋಗ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ.

ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ಎಎಪಿ ನಾಯಕ ಭಾಸ್ಕರ್ ರಾವ್ ನೇತೃತ್ವದಲ್ಲಿ ರಾಜಭವನಕ್ಕೆ ತೆರಳಿದ್ದ ಎಎಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ಮಾಡಿತ್ತು. ಪಿಎಸ್‌ಐ ಪರೀಕ್ಷಾ ಅಕ್ರಮಕ್ಕೆ ಗೃಹ ಸಚಿವರ ವೈಫಲ್ಯ ಕಾರಣ ಎಂದು ಆರೋಪಿಸಿದ್ದು, ಸಂಪುಟದಿಂದ ಗೃಹ ಸಚಿವ ಆರಗ ಜ್ಞಾನೇಂದ್ರರನ್ನು ವಜಾ ಮಾಡಲು ಆಪ್ ಆಗ್ರಹಿಸಿದೆ. ಇದನ್ನೂ ಓದಿ: PSI ನೇಮಕಾತಿಯಲ್ಲಿ ಅಕ್ರಮː ಪ್ರಮುಖ ಆರೋಪಿ ದಿವ್ಯಾ ಹಾಗರಗಿ – ಡಿಕೆಶಿ ಜೊತೆಗಿರುವ ಫೋಟೋ ವೈರಲ್

ಪಿಎಸ್ಐ ನೇಮಕ ಹಗರಣ ಕಾಂಗ್ರೆಸ್ ಕೃಪಾಪೋಷಿತರ ನಾಟಕ ಮಂಡಳಿಯ ಟೂಲ್ ಕಿಟ್ ಎಂದು ಸಾರಿ ಸಾರಿ ಹೇಳುವುದಕ್ಕೆ ಸಾಕ್ಷ್ಯ ಇಲ್ಲಿದೆ.

ಅಧಿಕಾರದಲ್ಲಿ ಇಲ್ಲದೇ ಇದ್ದರೂ ವ್ಯವಸ್ಥೆಯಲ್ಲಿ ಭ್ರಷ್ಟಾಚಾರವನ್ನು ತುರುಕುವುದಕ್ಕೆ ಕಾಂಗ್ರೆಸ್ ನಾಯಕರಿಗೆ ಮಾತ್ರ ಸಾಧ್ಯ!#CONgressPSIToolkit pic.twitter.com/84G874HCPy

— BJP Karnataka (@BJP4Karnataka) April 26, 2022

ಈ ಪ್ರಕರಣಕ್ಕೆ ಸಂಭಂದಿಸಿದಂತೆ ಆಮ್‌ಆದ್ಮಿ ಪಕ್ಷದ ನಾಯಕ ಭಾಸ್ಕರ್ ರಾವ್ ಸಹ ಕಿಡಿ ಕಾರಿದ್ದು, ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಅಲ್ಲದೇ, ಇಲ್ಲಿವರೆಗೂ ಮಾಸ್ಟರ್ ಮೈಂಡ್ ಆರೋಪಿ ದಿವ್ಯಾ ಹಾಗರಗಿ ಅವರು ಏಕೆ ಬಂಧನವಾಗಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಅಲ್ಲದೆ, ಈ ಹಿಂದೆ ಪರೀಕ್ಷೆಯನ್ನು ನಮ್ಮ ಸಹಪಾಠಿಗಳು ಅತ್ಯಂತ ಪಾರದರ್ಶಕತೆಯಿಂದ ಮಾಡ್ತಿದ್ರು. ಈಗ ಪಾರದರ್ಶಕತೆ ಕಳೆದುಕೊಂಡಿದೆ ಅಂತಾ ಆರೋಪಿಸಿದ್ರು. ಸರ್ಕಾರ ನಂಬಿದ ಯುವಕರು ಮೋಸ ಹೋಗಿದ್ದಾರೆ. ತನಿಖೆ ಪಾಡಿಗೆ ತನಿಖೆ ನಡೆಯಲಿ. ಆದರೆ ಅಲ್ಲಿವರೆಗೂ ಕಾಯದೇ ಮರು ಪರೀಕ್ಷೆಗೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ತಾಳಿ ಭಾಗ್ಯ, ಅನ್ನ ಭಾಗ್ಯದಂತಹ ದರಿದ್ರ ಭಾಗ್ಯಗಳು ಬೇಡ: ಸಿಎಂ ಮುಂದೆ ಯತ್ನಾಳ್ ಕಿಡಿ

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ದೂರು ಬರುತ್ತಿದ್ದಂತೆಯೇ ತನಿಖೆ ಆರಂಭಿಸಿ, ಆರೋಪಿಯೊಬ್ಬರನ್ನೂ ಬಂಧಿಸಲಾಗಿದೆ.

ಪ್ರಕರಣ ತನಿಖೆಯ ಹಂತದಲ್ಲಿರುವಾಗ ಹಸ್ತಕ್ಷೇಪ ಮಾಡದೇ, ವಿಚಾರಣೆ ಪೂರ್ಣಗೊಂಡ ಬಳಿಕ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲು ಬದ್ಧರಾಗಿದ್ದೇವೆ. pic.twitter.com/ZApJ1aPNXB

— Dr. C.N. Ashwath Narayan (@drashwathcn) April 26, 2022

ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ತನಿಖೆ ಮುಗಿಯುವವರೆಗೂ ಕಾಯದೆ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ಮಾಡಿಕೊಡಬೇಕು. ಪ್ರಕರಣದ ಆರೋಪಿ ದಿವ್ಯಾ ಹಾಗರಗಿ ಅಂತಿದ್ದಾರೆ. ಆದರೆ ಇನ್ನೂ ಅವರ ಬಂಧನ ಆಗಿಲ್ಲ. ಇದನ್ನೆಲ್ಲ ನೋಡ್ತಿದ್ರೆ ಈ ಪ್ರಕರಣದಲ್ಲಿ ಸರ್ಕಾರದ ಪ್ರಭಾವ ಇದೆ ಎಂಬ ಸಂಶಯ ಮೂಡ್ತಿದೆ ಎಂದು ಹೇಳಿದ್ದಾರೆ.

ಗೃಹ ಸಚಿವರಿಗೆ ಅನುಭವದ ಕೊರತೆ ಇದೆ. ಆಗಸ್ಟ್ ನಿಂದ ಇಲ್ಲಿವರೆಗೂ ಮೆಚ್ಯೂರ್ಡ್ ಆದ ಸ್ಟೆಪ್‌ಗಳನ್ನು ತೆಗೆದುಕೊಂಡಿಲ್ಲ. ಇದರಿಂದ ಪೊಲೀಸ್ ಇಲಾಖೆಯ ನೈತಿಕತೆ ಕುಸಿದಿದೆ ಅಂತಾ ವಾಗ್ದಾಳಿ ನಡೆಸಿದ್ರು.

TAGGED:aapbjpBS YadiyurappacongressPSI Recruitment ExaminationState Governmentyediyಆಮ್‌ಆದ್ಮಿ ಪಕ್ಷಕಾಂಗ್ರೆಸ್ಪಿಎಸ್‌ಐ ನೇಮಕಾತಿ ಪರೀಕ್ಷೆಬಿ.ಎಸ್.ಯಡಿಯೂರಪ್ಪಬಿಜೆಪಿರಾಜ್ಯಸರ್ಕಾರ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

West Bengal clash
Latest

West Bengal Elections | ಕಚ್ಚಾ ಬಾಂಬ್ ದಾಳಿ ಬಳಿಕ ಉಲ್ಬಣಗೊಂಡ TMC-AJUP ಕಾರ್ಯಕರ್ತರ ಘರ್ಷಣೆ

Public TV
By Public TV
11 minutes ago
SSLC RESULT
Bagalkot

SSLC Result 2026 | ದಕ್ಷಿಣ ಕನ್ನಡ ಜಿಲ್ಲೆ ರಾಜ್ಯಕ್ಕೆ ಪ್ರಥಮ – 7 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

Public TV
By Public TV
40 minutes ago
Mukesh Chowdary
Cricket

IPL 2026 – ಸಿಎಸ್‌ಕೆ ಸ್ಟಾರ್ ಬೌಲರ್ ಮುಖೇಶ್ ಚೌಧರಿ ತಾಯಿ ನಿಧನ

Public TV
By Public TV
45 minutes ago
S Madhu Bangarappa
Bengaluru City

SSLC Result 2026 | ಪರೀಕ್ಷೆ-1 ಫಲಿತಾಂಶ ಪ್ರಕಟ – ಇತಿಹಾಸದಲ್ಲೇ ಫಸ್ಟ್‌ ಟೈಂ ಶೇ.94.10 ರಷ್ಟು ಫಲಿತಾಂಶ

Public TV
By Public TV
1 hour ago
peacock
Districts

ತುಮಕೂರಿನಲ್ಲಿ 32 ನವಿಲುಗಳ ಸಾವು – ಹೀಟ್‌ಸ್ಟ್ರೋಕ್ ಶಂಕೆ

Public TV
By Public TV
2 hours ago
Basava Kalyana jatre
Bidar

ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಎರಡೂ ಕಾಲು ಕಟ್ – ಇಬ್ಬರ ಸ್ಥಿತಿ ಗಂಭೀರ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?