Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಭಾರತ್‌ ಜೋಡೋ ಯಾತ್ರೆ ಬೆನ್ನಲ್ಲೇ ʻಕಾಂಗ್ರೆಸ್‌ ಛೋಡೋʼ ಅಭಿಯಾನ ಶುರುವಾಗುತ್ತೆ: ಬಿಜೆಪಿ ವ್ಯಂಗ್ಯ

Public TV
Last updated: May 16, 2022 1:16 pm
Public TV
Share
2 Min Read
bjp congress 1
SHARE

ಬೆಂಗಳೂರು: ದೇಶವನ್ನು ಭೌಗೋಳಿಕವಾಗಿ ವಿಭಜನೆ ಮಾಡಿದ್ದು ಮಾತ್ರವಲ್ಲ, ಜಾತಿ, ಧರ್ಮ, ಭಾಷೆ, ಪ್ರಾಂತ್ಯದ ಆಧಾರದ ಮೇಲೆ ವಿಭಜನೆ ಮಾಡಿದ ಕಾಂಗ್ರೆಸ್ ಈಗ ಹೊಸ ನಾಟಕ ಮಾಡುತ್ತಿದೆ. ಸೋತು ನೆಲೆ ಕಳೆದುಕೊಂಡು, ನೆಲಕಚ್ಚಿರುವ ಕಾಂಗ್ರೆಸ್ ಪಕ್ಷ `ಭಾರತ್ ಜೋಡೋ’ ಹೆಸರಿನಲ್ಲಿ ಯಾತ್ರೆಗೆ ಹೊರಟಿರುವುದು ಈ ಶತಮಾನದ ದೊಡ್ಡ ವ್ಯಂಗ್ಯ ಎಂದು ಬಿಜೆಪಿ ಕುಟುಕಿದೆ.

ಭಾರತ್ ಜೋಡೋ!

ದೇಶವನ್ನು ಭೌಗೋಳಿಕವಾಗಿ ವಿಭಜನೆ ಮಾಡಿದ್ದು ಮಾತ್ರವಲ್ಲ, ಜಾತಿ, ಧರ್ಮ, ಭಾಷೆ, ಪ್ರಾಂತ್ಯದ ಆಧಾರದ ಮೇಲೆ ವಿಭಜನೆ ಮಾಡಿದ ಕಾಂಗ್ರೆಸ್ ಈಗ ಹೊಸ ನಾಟಕ ಮಾಡುತ್ತಿದೆ.

ಸೋತು ನೆಲೆ ಕಳೆದುಕೊಂಡು, ನೆಲಕಚ್ಚಿರುವ ಕಾಂಗ್ರೆಸ್ ಪಕ್ಷ ಭಾರತ್ ಜೋಡೋ ಹೆಸರಿನಲ್ಲಿ ಯಾತ್ರೆಗೆ ಹೊರಟಿರುವುದು ಈ ಶತಮಾನದ ದೊಡ್ಡ ವ್ಯಂಗ್ಯ!#ಕಾಂಗ್ರೆಸ್‌ಛೋಡೋ pic.twitter.com/bURSCFPsP5

— BJP Karnataka (@BJP4Karnataka) May 16, 2022

ʼಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಭಾರತ್‌ ಜೋಡೋʼ ಯಾತ್ರೆ ಕೈಗೊಳ್ಳುವುದಾಗಿ ಕಾಂಗ್ರೆಸ್‌ ಘೋಷಿಸಿದೆ. ಕಾಂಗ್ರೆಸ್‌ ಯಾತ್ರೆ ಕುರಿತು ʼ#ಕಾಂಗ್ರೆಸ್‌ಛೋಡೋʼ ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಬಿಜೆಪಿ ಸರಣಿ ಟ್ವೀಟ್‌ ಮೂಲಕ ವ್ಯಂಗ್ಯವಾಡಿದೆ.

ಕಾಂಗ್ರೆಸ್‌ ಅಧಿಕಾರದಲ್ಲಿರುವಾಗ ವೋಟ್‌ ಬ್ಯಾಂಕ್‌ ರಾಜಕಾರಣಕ್ಕಾಗಿ ದೇಶವನ್ನು ಧರ್ಮ, ಜಾತಿ, ಭಾಷೆ ಎಂದು ವಿಭಜಿಸಿತ್ತು.

ಅದರ ಪರಿಣಾಮವಾಗಿ ದೇಶದ ಜನತೆ ಅಧಿಕಾರದಿಂದ ಕೆಳಗಿಳಿಸಿದರು, ಈಗ ಅಧಿಕಾರವಿಲ್ಲದ ಹತಾಶೆ ಕಾಂಗ್ರೆಸ್ಸಿಗರನ್ನು ಕಾಡುತ್ತಿದೆ. ಅದಕ್ಕಾಗಿ ಭಾರತ್‌ ಜೋಡೋ ಎಂದು ಹೊರಟಿದೆ.

ಎಷ್ಟೊಂದು ನಾಟಕ ಮಾಡುವಿರಿ?#ಕಾಂಗ್ರೆಸ್‌ಛೋಡೋ

— BJP Karnataka (@BJP4Karnataka) May 16, 2022

ಟ್ವೀಟ್‌ನಲ್ಲಿ ಏನಿದೆ?
ಕಾಂಗ್ರೆಸ್‌ ಅಧಿಕಾರದಲ್ಲಿರುವಾಗ ವೋಟ್‌ ಬ್ಯಾಂಕ್‌ ರಾಜಕಾರಣಕ್ಕಾಗಿ ದೇಶವನ್ನು ಧರ್ಮ, ಜಾತಿ, ಭಾಷೆ ಎಂದು ವಿಭಜಿಸಿತ್ತು. ಅದರ ಪರಿಣಾಮವಾಗಿ ದೇಶದ ಜನತೆ ಅಧಿಕಾರದಿಂದ ಕೆಳಗಿಳಿಸಿದರು. ಈಗ ಅಧಿಕಾರವಿಲ್ಲದ ಹತಾಶೆ ಕಾಂಗ್ರೆಸ್ಸಿಗರನ್ನು ಕಾಡುತ್ತಿದೆ. ಅದಕ್ಕಾಗಿ ಭಾರತ್‌ ಜೋಡೋ ಎಂದು ಹೊರಟಿದೆ. ಎಷ್ಟೊಂದು ನಾಟಕ ಮಾಡುವಿರಿ?

ಬಿತ್ತಿದ್ದೇ ಬೆಳೆಯುತ್ತದೆ!

ಅಧಿಕಾರದ ಅಮಲಿನಲ್ಲಿ, ಕುಟುಂಬವಾದದ ಭದ್ರ ಕೋಟೆಯಲ್ಲಿ ಕುಳಿತ ಕಾಂಗ್ರೆಸ್ ನಾಯಕರು ಜನರಿಂದ ಬಹುದೂರ ಸಾಗಿದ್ದರು.

ಕಾಂಗ್ರೆಸ್ ಜನಸಾಮಾನ್ಯರಿಂದ ದೂರವಾಗಿದೆ ಎಂಬ ಸತ್ಯ ಒಪ್ಪಿಕೊಳ್ಳುವ ಸ್ಥಿತಿ ಈಗ ನಿರ್ಮಾಣವಾಗಿದೆ. ಕಾಂಗ್ರೆಸ್ ಹಾಗೂ ಜನಸಾಮಾನ್ಯರ ನಡುವೆ ದೊಡ್ಡ ಕಂದಕವಿದೆ.#ಕಾಂಗ್ರೆಸ್‌ಛೋಡೋ

— BJP Karnataka (@BJP4Karnataka) May 16, 2022

ಬಿತ್ತಿದ್ದೇ ಬೆಳೆಯುತ್ತದೆ! ಅಧಿಕಾರದ ಅಮಲಿನಲ್ಲಿ, ಕುಟುಂಬವಾದದ ಭದ್ರ ಕೋಟೆಯಲ್ಲಿ ಕುಳಿತ ಕಾಂಗ್ರೆಸ್ ನಾಯಕರು ಜನರಿಂದ ಬಹುದೂರ ಸಾಗಿದ್ದರು. ಕಾಂಗ್ರೆಸ್ ಜನಸಾಮಾನ್ಯರಿಂದ ದೂರವಾಗಿದೆ ಎಂಬ ಸತ್ಯ ಒಪ್ಪಿಕೊಳ್ಳುವ ಸ್ಥಿತಿ ಈಗ ನಿರ್ಮಾಣವಾಗಿದೆ. ಕಾಂಗ್ರೆಸ್ ಹಾಗೂ ಜನಸಾಮಾನ್ಯರ ನಡುವೆ ದೊಡ್ಡ ಕಂದಕವಿದೆ.

ಭಾರತ್ ಜೋಡೋ ಹೆಸರಿನಲ್ಲಿ ಕಾಂಗ್ರೆಸ್ ದೇಶದ ಚುನಾವಣಾ ವ್ಯವಸ್ಥೆಯನ್ನು ಗತಕಾಲಕ್ಕೆ ಕೊಂಡೊಯ್ಯಲು ನಿರ್ಧರಿಸಿದೆ.

ಗೆದ್ದಾಗ ಇವಿಎಂ ಬಗ್ಗೆ ಮೌನ ವಹಿಸುವ ಕಾಂಗ್ರೆಸ್‌ ಪಕ್ಷ, ಸೋತಾಗ ಮಾತ್ರ ತನ್ನ ಕಳಪೆ ಪ್ರದರ್ಶನವನ್ನು ಇವಿಎಂ ಯಂತ್ರದ ಮೇಲೆ ಕಟ್ಟುತ್ತಾರೆ.

ಮತಯಂತ್ರವನ್ನು ದೂಷಿಸಿ ಪಕ್ಷ ಪುನಶ್ಚೇತನಗೊಳಿಸಲು ಸಾಧ್ಯವೇ?#ಕಾಂಗ್ರೆಸ್‌ಛೋಡೋ

— BJP Karnataka (@BJP4Karnataka) May 16, 2022

ಭಾರತ್ ಜೋಡೋ ಹೆಸರಿನಲ್ಲಿ ಕಾಂಗ್ರೆಸ್ ದೇಶದ ಚುನಾವಣಾ ವ್ಯವಸ್ಥೆಯನ್ನು ಗತಕಾಲಕ್ಕೆ ಕೊಂಡೊಯ್ಯಲು ನಿರ್ಧರಿಸಿದೆ. ಗೆದ್ದಾಗ ಇವಿಎಂ ಬಗ್ಗೆ ಮೌನ ವಹಿಸುವ ಕಾಂಗ್ರೆಸ್‌ ಪಕ್ಷ, ಸೋತಾಗ ಮಾತ್ರ ತನ್ನ ಕಳಪೆ ಪ್ರದರ್ಶನವನ್ನು ಇವಿಎಂ ಯಂತ್ರದ ಮೇಲೆ ಕಟ್ಟುತ್ತಾರೆ. ಮತಯಂತ್ರವನ್ನು ದೂಷಿಸಿ ಪಕ್ಷ ಪುನಶ್ಚೇತನಗೊಳಿಸಲು ಸಾಧ್ಯವೇ?

ಪಕ್ಷ ಸಂಕಟದಲ್ಲಿ ಇದ್ದಾಗಲೆಲ್ಲ ವಿದೇಶ ಪ್ರವಾಸ ಮಾಡುತ್ತಿದ್ದ ರಾಹುಲ್ ಗಾಂಧಿ ಈಗ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಭಾರತ್‌ ಜೋಡೋ ಎಂಬ ಪಾದಯಾತ್ರೆಗೆ ಹೊರಟಿದ್ದಾರೆ.

ವಯನಾಡು ತಲುಪುವವರೆಗೆಯಾದರೂ ಈ ಜೋಡಣೆ ಕಾರ್ಯ‌ ನಿರಾತಂಕವಾಗಿ ನಡೆಯುವುದೋ ಅಥವಾ ಮಧ್ಯದಲ್ಲಿ ಇನ್ನೊಂದು ವಿದೇಶ ಪ್ರವಾಸದ ಸಾಧ್ಯತೆ ಇರಬಹುದೋ?#ಕಾಂಗ್ರೆಸ್‌ಛೋಡೋ

— BJP Karnataka (@BJP4Karnataka) May 16, 2022

ಪಕ್ಷ ಸಂಕಟದಲ್ಲಿ ಇದ್ದಾಗಲೆಲ್ಲ ವಿದೇಶ ಪ್ರವಾಸ ಮಾಡುತ್ತಿದ್ದ ರಾಹುಲ್ ಗಾಂಧಿ ಈಗ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಭಾರತ್‌ ಜೋಡೋ ಎಂಬ ಪಾದಯಾತ್ರೆಗೆ ಹೊರಟಿದ್ದಾರೆ. ವಯನಾಡು ತಲುಪುವವರೆಗೆಯಾದರೂ ಈ ಜೋಡಣೆ ಕಾರ್ಯ‌ ನಿರಾತಂಕವಾಗಿ ನಡೆಯುವುದೋ ಅಥವಾ ಮಧ್ಯದಲ್ಲಿ ಇನ್ನೊಂದು ವಿದೇಶ ಪ್ರವಾಸದ ಸಾಧ್ಯತೆ ಇರಬಹುದೋ?

ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಯಲ್ಲಿ #G23 ನಾಯಕರ ಪಾತ್ರವೇನು?

ಕಾಂಗ್ರೆಸ್‌ ಛೋಡೋ ಎಂದಿರುವ ನಾಯಕರು ಭಾರತ್‌ ಜೋಡೋ ಯಾತ್ರೆಗೆ ಬರುವರೇ?

ಭಾರತ್‌ ಜೋಡೋ ಕಾರ್ಯಕ್ರಮದ ಬೆನ್ನಲ್ಲೇ #ಕಾಂಗ್ರೆಸ್‌ಛೋಡೋ ಅಭಿಯಾನ ಆರಂಭಗೊಳ್ಳಲಿದೆ!

— BJP Karnataka (@BJP4Karnataka) May 16, 2022

ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಯಲ್ಲಿ G23 ನಾಯಕರ ಪಾತ್ರವೇನು? ಕಾಂಗ್ರೆಸ್‌ ಛೋಡೋ ಎಂದಿರುವ ನಾಯಕರು ಭಾರತ್‌ ಜೋಡೋ ಯಾತ್ರೆಗೆ ಬರುವರೇ? ಭಾರತ್‌ ಜೋಡೋ ಕಾರ್ಯಕ್ರಮದ ಬೆನ್ನಲ್ಲೇ ಕಾಂಗ್ರೆಸ್‌ಛೋಡೋ ಅಭಿಯಾನ ಆರಂಭಗೊಳ್ಳಲಿದೆ!

ಸ್ವಾತಂತ್ರದ ನಂತರದ ಭಾರತವನ್ನು ಅಖಂಡವಾಗಿಸಿದವರಲ್ಲಿ ರಾಷ್ಟ್ರಸೇವಕ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರೂ ಒಬ್ಬರು.

ಸರ್ದಾರ್‌ ಅವರನ್ನೇ ಮರೆತ ಕಾಂಗ್ರೆಸ್‌ ಪಕ್ಷ ಭಾರತ್‌ ಜೋಡೋ ಅಭಿಯಾನ ಮಾಡುವುದು ಹಾಸ್ಯಾಸ್ಪದವಲ್ಲವೇ?#ಕಾಂಗ್ರೆಸ್‌ಛೋಡೋ

— BJP Karnataka (@BJP4Karnataka) May 16, 2022

ಸ್ವಾತಂತ್ರದ ನಂತರದ ಭಾರತವನ್ನು ಅಖಂಡವಾಗಿಸಿದವರಲ್ಲಿ ರಾಷ್ಟ್ರಸೇವಕ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರೂ ಒಬ್ಬರು. ಸರ್ದಾರ್‌ ಅವರನ್ನೇ ಮರೆತ ಕಾಂಗ್ರೆಸ್‌ ಪಕ್ಷ ಭಾರತ್‌ ಜೋಡೋ ಅಭಿಯಾನ ಮಾಡುವುದು ಹಾಸ್ಯಾಸ್ಪದವಲ್ಲವೇ?

TAGGED:bharat jodo yatrabjpcongresscongress chodotweetಕಾಂಗ್ರೆಸ್ಕಾಂಗ್ರೆಸ್‌ ಛೋಡೋಟ್ವೀಟ್ಬಿಜೆಪಿಭಾರತ್‌ ಜೋಡೋ
Share This Article
Facebook Whatsapp Whatsapp Telegram

You Might Also Like

Gill Jaiswal
Cricket

England vs India, 1st Test: ಇಂಗ್ಲೆಂಡ್‌ ನೆಲದಲ್ಲಿ ಮೊದಲ ಪಂದ್ಯದಲ್ಲೇ ಜೈಸ್ವಾಲ್‌, ಗಿಲ್‌ ಶತಕದ ಸಾಧನೆ

Public TV
By Public TV
3 hours ago
alipur village chikkaballapur
Chikkaballapur

ಇರಾನ್-ಇಸ್ರೇಲ್ ಯುದ್ಧ; ಕರ್ನಾಟಕದ ಅಲೀಪುರದಲ್ಲಿ ಮನೆ ಮಾಡಿದ ಆತಂಕ

Public TV
By Public TV
4 hours ago
yashasvi jaiswal
Cricket

England vs India 1st Test – ಭಾರತಕ್ಕೆ 2 ಬಾರಿ 5 ರನ್‌!

Public TV
By Public TV
5 hours ago
indian students in iran
Latest

ಭಾರತೀಯರ ರಕ್ಷಣೆಗಾಗಿ ತನ್ನ ವಾಯುನೆಲೆ ತೆರೆದ ಇರಾನ್‌

Public TV
By Public TV
5 hours ago
zameer ahmed
Districts

ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಶೇ.15 ಮೀಸಲಾತಿ – ಕೇಂದ್ರದ ಮಾದರಿ ಅನುಸರಿಸಿದ್ದೇವೆ: ಜಮೀರ್

Public TV
By Public TV
6 hours ago
Father Of 6 Elopes married his sons bride
Crime

ಮಗನಿಗೆ ನಿಶ್ಚಯವಾಗಿದ್ದ ಹೆಣ್ಣಿನ ಜೊತೆ 6 ಮಕ್ಕಳ ತಂದೆ ಚಕ್ಕಂದ – ಮದುವೆ ಬೇಡ ಎಂದಿದ್ದಕ್ಕೆ ಪತ್ನಿ ಮೇಲೆ ಹಲ್ಲೆ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?