Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಐಪಿಎಲ್ ಪಂದ್ಯ ರದ್ದು ತಡೆಗೆ `ಸೂಪರ್’ ನಿಯಮ – ಯಾವ ತಂಡದ ಲಕ್ ಹೇಗಿದೆ?

Public TV
Last updated: May 24, 2022 3:08 pm
Public TV
Share
2 Min Read
IPL 2022 VIRAT KOHLI
SHARE

ನವದೆಹಲಿ: 15ನೇ ಆವೃತ್ತಿಯ ಐಪಿಎಲ್ ಪ್ಲೇ-ಆಫ್ ಹಂತದ ಪಂದ್ಯಗಳಿಗೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದ್ದು, ಬಿಸಿಸಿಐ ಹೊಸ ನಿಯಮ ಪ್ರಕಟಿಸಿದೆ.

ಈ ಆವೃತ್ತಿಯ ಐಪಿಎಲ್‌ನಲ್ಲಿ ಆರ್‌ಸಿಬಿಗೆ ಒಂದಿಲ್ಲೊಂದು ಲಕ್ ಒಲಿಯುತ್ತಿದ್ದು, ಬಹುಶಃ ಚಾಂಪಿಯನ್ ಆಗುವ ಅವಕಾಶವಿದ್ದಂತೆಯೇ ಕಾಣುತ್ತಿದೆ. ಪ್ಲೇ ಆಫ್‌ನಿಂದ ಹೊರಬೀಳಬೇಕಿದ್ದ ಆರ್‌ಸಿಬಿ ಮುಂಬೈ ಗೆಲುವಿನ ಕೃಪೆಯಿಂದ ಪ್ಲೇ-ಆಫ್ ಪ್ರವೇಶಿಸಿತು. ಮಳೆಯಿಂದ ಪಂದ್ಯಕ್ಕೆ ಅಡ್ಡಿಯಾದರೆ, ರನ್‌ರೇಟ್ ಮೇಲೆ ವಿಜೇತರನ್ನು ನಿರ್ಧರಿಸಲಾಗುತ್ತಿತ್ತು. ಆದರೆ, ಈ ಬಾರಿ ಸೂಪರ್ ಓವರ್ ನಿಯಮವನ್ನು ಅನುಷ್ಠಾನಗೊಳಿಸಿದ್ದು, ಹೆಚ್ಚುವರಿ ಸಮಯವನ್ನೂ ನಿಗದಿ ಮಾಡಲಾಗಿದೆ. ಈ ಬೆಳವಣಿಗೆ ಆರ್‌ಸಿಬಿಗೆ ವರ.

IPL 2022 RCB VS SRH 5

ಮಳೆ ಅಡ್ಡಿಯಿಂದ ನಿಗದಿತ ಸಮಯದೊಳಿಗೆ ಪಂದ್ಯ ನಡೆಸಲು ಸಾಧ್ಯವಾಗದಿದ್ದರೆ ಕೇವಲ ಸೂಪರ್ ಓವರ್ ವಿಜೇತರನ್ನು ನಿರ್ಧರಿಸಲಿದೆ. ಟಿ20 ಕ್ರಿಕೆಟ್‌ನಲ್ಲಿ ಕೇವಲ ಸೂಪರ್ ಓವರ್‌ನಿಂದಲೇ ಫಲಿತಾಂಶ ನಿರ್ಧರಿಸುವ ನಿಯಮ ಇದೇ ಮೊದಲಿಗೆ ಬಿಸಿಸಿಐ ಮಾಡಿದೆ. ಇದನ್ನೂ ಓದಿ: ಆಫ್ರಿಕಾ ಸರಣಿಗೆ ತಂಡ ಪ್ರಕಟ – ಟಿ20 ತಂಡಕ್ಕೆ ಕನ್ನಡಿಗ ಕೆ.ಎಲ್ ರಾಹುಲ್ ಕ್ಯಾಪ್ಟನ್, ಡಿಕೆ ವಾಪಸ್‌, ಉಮ್ರಾನ್ ಮಲಿಕ್‍ಗೆ ಸ್ಥಾನ

ಫೈನಲ್ ಸೇರಿ ಪ್ಲೇ-ಆಫ್‌ನ ಒಟ್ಟು 4 ಪಂದ್ಯಗಳಿಗೆ ನಿಗದಿತ 200 ನಿಮಿಷಗಳ ಜೊತೆಗೆ ಹೆಚ್ಚುವರಿ 2 ಗಂಟೆಗಳ ಸಮಯಾವಕಾಶ ನೀಡಲಾಗಿದೆ. ಮೊದಲ 3 ಪಂದ್ಯಗಳು ಮಳೆಯಿಂದಾಗಿ ವಿಳಂಬಗೊಂಡರೆ ಓವರ್ ಕಡಿತಗೊಳಿಸದೆ ರಾತ್ರಿ 9:40ಕ್ಕೆ ಆರಂಭಿಸಲು ಗಡುವು ನೀಡಲಾಗಿದೆ. ಒಂದು ವೇಳೆ ತಲಾ 5 ಓವರ್ ಪಂದ್ಯ ನಡೆಸಲು ಅವಕಾಶ ಸಿಕ್ಕರೆ ಆ ಪಂದ್ಯ ಆರಂಭಿಸಲು ರಾತ್ರಿ 11:56 ರವರೆಗೂ ಸಮಯವಿರಲಿದೆ. 5 ಓವರ್ ಪಂದ್ಯದಲ್ಲಿ ಟೈಮ್‌ಔಟ್ ಇರುವುದಿಲ್ಲ. ಅಲ್ಲದೆ ಮಧ್ಯರಾತ್ರಿ 12:50ರೊಳಗೆ ಪಂದ್ಯ ಮುಗಿಸುವಂತೆ ನಿಯಮ ಮಾಡಿದೆ.

IPL 2022 GT VS LSG PLAYOFF 1

5 ಓವರ್ ಪಂದ್ಯವೂ ಸಾಧ್ಯವಾಗದೆ ಇದ್ದಲ್ಲಿ ಸೂಪರ್ ಓವರ್ ನಡೆಯಲಿದೆ. ಇದಕ್ಕೆ ಮಧ್ಯರಾತ್ರಿ 12:50ರ ವರೆಗೂ ಸಮಯವಿರಲಿದೆ. ಮಳೆ ನಿಲ್ಲದೆ ಪಂದ್ಯ ನಡೆಸಲು ಸಾಧ್ಯವಾಗದೆ ಇದ್ದರೆ ಅಂಕಪಟ್ಟಿಯಲ್ಲಿ ಗಳಿಸಿದ ಸ್ಥಾನಗಳ ಮೇಲೆ ವಿಜೇತರ ನಿರ್ಧಾರವಾಗಲಿದೆ.  ಇದನ್ನೂ ಓದಿ: ಪ್ಲೇ ಆಫ್ ಪಂದ್ಯಗಳಿಗೆ ಮಳೆ ಕಾಟ – ಹೀಗೆ ನಿರ್ಧಾರವಾಗಲಿದೆ ಫಲಿತಾಂಶ?

ಕ್ವಾಲಿಫೈಯರ್-1 ಮಳೆಗೆ ಬಲಿಯಾದರೆ, ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದ ಗುಜರಾತ್ ನೇರವಾಗಿ ಫೈನಲ್‌ಗೇರಲಿದೆ. ರಾಜಾಸ್ಥಾನ ಕ್ವಾಲಿಫೈಯರ್-2ರಲ್ಲಿ ಆಡಬೇಕಾಗುತ್ತದೆ. ಎಲಿಮಿನೇಟರ್ ಪಂದ್ಯ ಮಳೆಗೆ ಆಹುತಿಯಾದರೆ, ಆರ್‌ಸಿಬಿ ಹೊರಬೀಳಲಿದ್ದು, 2ನೇ ಪ್ಲೇ ಆಫ್ ಪಂದ್ಯಕ್ಕೆ ಲಖನೌ ಪ್ರವೇಶ ಪಡೆಯಲಿದೆ.

IPL 2022 LSG 3

ಫೈನಲ್ ಪಂದ್ಯಕ್ಕೆ ಏನು ನಿಯಮ?: ಮೇ 29ಕ್ಕೆ ನಿಗದಿಯಾಗಿರುವ ಫೈನಲ್ ಪಂದ್ಯ ರಾತ್ರಿ 8ಕ್ಕೆ ಆರಂಭಗೊಳ್ಳುವ ಕಾರಣ ಮಳೆಯಿಂದ ತಡವಾದರೆ ಓವರ್ ಕಡಿತವಿಲ್ಲದೆ ಪಂದ್ಯ ಆರಂಭಿಸಲು ರಾತ್ರಿ 10:10ರ ವರೆಗೂ ಅವಕಾಶವಿರಲಿದೆ. 5 ಓವರ್ ಪಂದ್ಯ ನಡೆಸಲುಮಧ್ಯ ರಾತ್ರಿ 12:26ರ ವರೆಗೂ ಕಾಲಾವಕಾಶ ಇರಲಿದ್ದು, ಮೇ 30 ಅನ್ನು ಮೀಸಲು ದಿನವಾಗಿ ಇಡಲಾಗಿದೆ.

IPL2022

ಮೊದಲ ದಿನ ಪಂದ್ಯ ಅರ್ಧ ನಡೆದಿದ್ದರೆ, ಮೀಸಲು ದಿನದಂದು ಪಂದ್ಯ ಮುಂದುವರಿಯಲಿದೆ. ಕೇವಲ ಟಾಸ್ ಅಷ್ಟೇ ಆಗಿ ಪಂದ್ಯ ನಡೆಯದಿದ್ದರೆ, 2ನೇ ದಿನ ಹೊಸದಾಗಿ ಟಾಸ್ ಹಾಕಲಾಗುತ್ತದೆ. ಒಂದು ವೇಳೆ ಮೊದಲ ಇನ್ನಿಂಗ್ಸ್ ಮುಗಿದು, 2ನೇ ಇನ್ನಿಂಗ್ಸ್‌ 5 ಓವರ್ ಪೂರ್ಣಗೊಂಡ ಬಳಿಕ ಮಳೆ ಸುರಿದರೆ, ಡಕ್ವರ್ತ್ ಲೂಯಿಸ್ ನಿಯಮವನ್ನು ಅಳವಡಿಸಿ ವಿಜೇತರನ್ನು ನಿರ್ಧರಿಸಲಾಗುತ್ತದೆ. ಮೀಸಲು ದಿನದಂದು ಕೇವಲ ಸೂಪರ್ ಓವರ್ ನಿಂದಲೂ ಫಲಿತಾಂಶ ನಿರ್ಧರಿಸಬಹುದಾಗಿದೆ.

ಫೈನಲ್‌ನಲ್ಲಿ ಸೂಪರ್ ಓವರ್ ಆರಂಭಿಸಲು ಮಧ್ಯರಾತ್ರಿ 1.20ರ ವರೆಗೂ ಅವಕಾಶವಿರಲಿದೆ.

TAGGED:bcciGTGuidelinesIPL2022kolkataLSGPlayoffsrainrcbSuper Overಆರ್‍ಸಿಬಿಐಪಿಎಲ್ಪ್ಲೇ ಆಫ್ಮಳೆರನ್‍ರೇಟ್
Share This Article
Facebook Whatsapp Whatsapp Telegram

Cinema Updates

Madenur Manu 2
ನಮ್ಮ ಜಗಳ ನಮ್ಮಲ್ಲೇ ಇರಬೇಕಿತ್ತು, ನಾನು ಸತ್ತರೂ ಯಾರೂ ಕಾರಣರಲ್ಲ: ಸಹ ಕಲಾವಿದೆ
23 minutes ago
rishab shetty 2
‘ಕಾಂತಾರ ಚಾಪ್ಟರ್ 1’ ಬಿಡುಗಡೆ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ: ಹೊಂಬಾಳೆ ಫಿಲಂಸ್ ಸ್ಪಷ್ಟನೆ
2 hours ago
madenur manu 4
ಅಪ್ಪಂಗೂ, ತಾತನಿಗೂ ಇಬ್ರೂ ಹೆಂಡ್ತಿರು, ನಿನ್ನ ಮದ್ವೆ ಆಗ್ತೀನಿ ಅಂತ ಕಥೆ ಕಟ್ಟಿದ್ದ- ಮನು ಕರ್ಮಕಾಂಡ ಬಿಚ್ಚಿಟ್ಟ ಸಂತ್ರಸ್ತೆ
60 minutes ago
Darshan and Vijayalakshmi
ಯೂಟ್ಯೂಬ್‌ ಸಂದರ್ಶನ ನೀಡಿ ತಗಲಾಕಿಕೊಂಡ ದಾಸ – ಕೋರ್ಟ್‌ನಿಂದ ದರ್ಶನ್‌, ವಿಜಯಲಕ್ಷ್ಮಿಗೆ ಸಮನ್ಸ್‌
3 hours ago

You Might Also Like

Nikhil Kumaraswamy
Bengaluru City

ರಾಮನಗರ ಹೆಸರು ಬದಲಾವಣೆ ರಿಯಲ್ ಎಸ್ಟೇಟ್‌ನ ಕರಪತ್ರದಂತೆ: ನಿಖಿಲ್ ಕುಮಾರಸ್ವಾಮಿ

Public TV
By Public TV
25 minutes ago
M B Patil
Bengaluru City

ರಶ್ಮಿಕಾ, ಶ್ರೀಲೀಲಾ ಎಲ್ಲಾ ಬ್ಯುಸಿ ಇದ್ರು, ಅದಕ್ಕೇ ತಮನ್ನಾ ಆಯ್ಕೆ ಮಾಡಿದ್ವಿ: ಎಂ.ಬಿ ಪಾಟೀಲ್

Public TV
By Public TV
39 minutes ago
KRS Dam
Districts

ಕಾವೇರಿ ಜಲಾನಯನ ಪ್ರದೇಶದಲ್ಲಿ ಸುಳಿಯದ ಮಳೆ – ಕೆಆರ್‌ಎಸ್ ನೀರಿನ ಮಟ್ಟ 89 ಅಡಿಗೆ ಕುಸಿತ

Public TV
By Public TV
1 hour ago
DK Shivakumar and dk Suresh
Latest

ಡಿಕೆ ಬ್ರದರ್ಸ್‌ ಬುಡಕ್ಕೆ ಬಂತು ನ್ಯಾಷನಲ್‌ ಹೆರಾಲ್ಡ್‌ ಕೇಸ್‌

Public TV
By Public TV
1 hour ago
Bride Opposes Marriage In The Last Moment Wedding Cancelled in Hassana
Districts

ತಾಳಿ ಕಟ್ಟುವ ವೇಳೆ ಮುರಿದು ಬಿದ್ದ ಮದುವೆ – ನಂಗೆ ಮದ್ವೆ ಬೇಡ ಎಂದ ವಧು, ವರ ಶಾಕ್‌

Public TV
By Public TV
2 hours ago
Covid 19
Bengaluru City

ಬೆಂಗಳೂರಲ್ಲಿ 9 ತಿಂಗಳ ಮಗುವಿಗೆ ಕೋವಿಡ್ ಸೋಂಕು ದೃಢ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?