Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನಲಪಾಡ್ ಪಡೆದ ಶಿಕ್ಷಣದ ಪದವಿಗಿಂತ ಐಪಿಸಿ ಸೆಕ್ಷನ್ ಕೇಸುಗಳೇ ಜಾಸ್ತಿ ಇದೆ: ಬಿಜೆಪಿ

Public TV
Last updated: June 2, 2022 7:34 pm
Public TV
Share
3 Min Read
MOHAMD NALPAD
SHARE

ಬೆಂಗಳೂರು: ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಪಡೆದ ಶಿಕ್ಷಣದ ಪದವಿಗಿಂತ ಐಪಿಸಿ ಸೆಕ್ಷನ್ ಕೇಸುಗಳೇ ಜಾಸ್ತಿ ಇದೆ ಎಂದು ಬಿಜೆಪಿ ಟ್ವಿಟ್ಟರ್ ಮೂಲಕ ಕಾಳೆಲೆದಿದೆ.

BJP FLAG

ಟ್ವೀಟ್‍ನಲ್ಲಿ ಏನಿದೆ?
ತುಮಕೂರಿನಲ್ಲಿ ಶಿಕ್ಷಣ ಮಂತ್ರಿಗಳ ಮನೆಗೆ ನುಗ್ಗಿ ಎನ್‍ಎಸ್‍ಯುಐ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ. ಈ ಗಲಭೇಕೋರರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪ್ರೇರಣೆಯೇ? ಈ ಮರಿರೌಡಿಗಳು ಕಾಂಗ್ರೆಸ್ ಪಕ್ಷ ಸೇರಿಕೊಂಡರೆ ರಾಜ್ಯದ ಗತಿ ಏನಾಗಬಹುದು?. ಮೃಗಿಯ ವರ್ತನೆಯವರನ್ನು ಕಾಂಗ್ರೆಸ್ ಪಕ್ಷ ಯುವ ಘಟಕಕ್ಕೆ ನೇಮಿಸಿದೆ. ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಪಡೆದ ಶಿಕ್ಷಣದ ಪದವಿಗಿಂತ ಐಪಿಸಿ ಸೆಕ್ಷನ್ ಕೇಸುಗಳೇ ಜಾಸ್ತಿ ಇದೆ. ಇವರಿಂದ ಪ್ರೇರಣೆ ಪಡೆದ ಎನ್‍ಎಸ್‍ಯುಐ ಸಂಘಟನೆ ಸಚಿವರ ಮನೆಗೆ ನುಗ್ಗಿ ದಾಂಧಲೆ ನಡೆಸಿದೆ. ಯಥಾ ಪಕ್ಷದ ಮುಖ್ಯಸ್ಥ, ತಥಾ ಕಾರ್ಯಕರ್ತ. ಕನಕಪುರದಲ್ಲಿ ಭಯದ ವಾತಾವರಣ ಹುಟ್ಟಿಸಿ, ಅಕ್ರಮ ಹಣದ ವಹಿವಾಟು ನಡೆಸಿ ತಿಹಾರ್ ಜೈಲುವಾಸ ಮುಗಿಸಿ ಬಂದವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿಸಿದರು. ಮಾರಣಾಂತಿ ಹಲ್ಲೆ ಮಾಡಿ ಜೈಲು ವಾಸ ಮುಗಿಸಿ ಬಂದವರನ್ನು ಯುವ ಕಾಂಗ್ರೆಸ್ ಅಧ್ಯಕ್ಷರನ್ನಾಗಿದರು. ಸಚಿವರ ಮನೆಮೇಲೆ ದಾಳಿ ಮಾಡಿದವರಿಗೆ ಯಾವ ಹುದ್ದೆ ತಯಾರಿದೆ? ಇದನ್ನೂ ಓದಿ: ಶಾಸಕ ಶಿವನಗೌಡ ನಾಯಕ್ ವಿರುದ್ಧ 100% ಕಮಿಷನ್ ಆರೋಪ

ಯುವ ಕಾಂಗ್ರೆಸ್ ಅಧ್ಯಕ್ಷ‌ ನಲಪಾಡ್‌ ಪಡೆದ ಶಿಕ್ಷಣದ ಪದವಿಗಿಂತ ಐಪಿಸಿ ಸೆಕ್ಷನ್ ಕೇಸುಗಳೇ ಜಾಸ್ತಿ ಇದೆ.

ಮೃಗಿಯ ವರ್ತನೆಯವರನ್ನು ಕಾಂಗ್ರೆಸ್ ಪಕ್ಷ ಯುವ‌ ಘಟಕಕ್ಕೆ ನೇಮಿಸಿದೆ.

ಇವರಿಂದ ಪ್ರೇರಣೆ ಪಡೆದ ಎನ್‌ಎಸ್‌ಯುಐ ಸಂಘಟನೆ ಸಚಿವರ ಮನೆಗೆ ನುಗ್ಗಿ ದಾಂಧಲೆ ನಡೆಸಿದೆ.

ಯಥಾ ಪಕ್ಷದ ಮುಖ್ಯಸ್ಥ, ತಥಾ ಕಾರ್ಯಕರ್ತ!#ಗೂಂಡಾಕಾಂಗ್ರೆಸ್‌

— BJP Karnataka (@BJP4Karnataka) June 2, 2022

ಸಿದ್ದರಾಮಯ್ಯ ಅವರ ಸಿದ್ಧಾಂತ ಯಾವುದು, ಮಜಾವಾದವೋ, ಸಮಾಜವಾದವೋ? ಯಾವ ಸೈದ್ಧಾಂತಿಕ ಬದ್ಧತೆಯೂ ಇಲ್ಲದೇ ಎಲ್ಲರ ಮೇಲೂ ಎರಗುವ, ಎಲ್ಲರನ್ನೂ ಕಬಳಿಸುವ ಸಿದ್ದರಾಮಯ್ಯ ಅವರ ರಾಜಕೀಯ ಬೆಳವಣಿಗೆಯನ್ನು ಅನಾವರಣಗೊಳಿಸಲಿದು ಸಕಾಲ. ಜನತಾ ಪರಿವಾರದಲ್ಲಿರುವ ಸಿದ್ದರಾಮಯ್ಯ ಅವರ ಆಪ್ತರನ್ನು ತುಸು ವಿಚಾರಿಸಿದರೆ ಮೈಸೂರು ಜಲದರ್ಶಿನಿಯ ಕಲ್ಯಾಣಲೀಲೆಗಳು ಹೊರಬೀಳುತ್ತವೆ. ಪಕ್ಷದ ಚೌಕಟ್ಟಿನಲ್ಲಿ ಯಾವ ಹೋರಾಟವನ್ನೂ ರೂಪಿಸದ ಸಿದ್ದರಾಮಯ್ಯ ಹುತ್ತದಲ್ಲಿ ಸೇರುವ ಹಾವು, ಅಷ್ಟೇ. ನಂಜುಂಡಸ್ವಾಮಿಯ ಶಿಷ್ಯ ಎಂದು ಬಡಾಯಿ ಕೊಚ್ಚಿಕೊಳ್ಳುವ ಮಜವಾದಿಸಿದ್ದರಾಮಯ್ಯ ಅವರೇ, ನೀವು ಎಂದಾದರೂ ರೈತರಿಗೆ ನ್ಯಾಯ ಕೊಡಿಸಿದ್ದೀರಾ? ಸಿಎಂ ಆಗಿದ್ದಾಗ, ಆತ್ಮಹತ್ಯೆ ಮಾಡಿಕೊಂಡ ರೈತನಿಗೆ ಕುಡಿದ ಸತ್ತ ಎಂದು ನಿಂದಿಸಿರಲಿಲ್ಲವೇ? ನಂಜುಂಡಸ್ವಾಮಿ ಆ ಕ್ಷಣದಲ್ಲಿ ಬದುಕಿರುತ್ತಿದ್ದರೆ ಹಸಿರುಶಾಲಿನಲ್ಲೇ ನಿಮಗೆ ಕಪಾಳಮೋಕ್ಷ ಮಾಡಿರುತ್ತಿದ್ದರು. ನಾನು ಕಾರ್ಮಿಕ ನಾಯಕ ಜಾರ್ಜ್ ಫರ್ನಾಂಡೀಸ್ ಶಿಷ್ಯ ಎಂದೂ ಮಜವಾದಿಸಿದ್ದರಾಮಯ್ಯ ಹೇಳುತ್ತಿರುತ್ತಾರೆ. ಕಾರ್ಮಿಕರ ಕಲ್ಯಾಣಕ್ಕೆ ಹೋರಾಟ ಮಾಡಿದ ಒಂದಾದರೂ ಉದಾಹರಣೆ ಇದೆಯೇ? ಇದನ್ನೂ ಓದಿ: ಸೋನಿಯಾ ಗಾಂಧಿ ಶೀಘ್ರವೇ ಗುಣಮುಖರಾಗಲಿ – ಮೋದಿ ಶುಭಹಾರೈಕೆ

"ರಾಷ್ಟ್ರಕವಿ ಕುವೆಂಪು ಅವರು ಸಂಕುಚಿತ ಮನೋಭಾವದವರು, ಮುಸ್ಲಿಮರ ವಿರೋಧಿಯಾಗಿದ್ದರು"

ಈ ಹೇಳಿಕೆಯ ಕುರಿತು ಕಾಂಗ್ರೆಸ್‌ ಅಭಿಪ್ರಾಯವೇನು?#ಶಿಕ್ಷಣವಿರೋಧಿಕಾಂಗ್ರೆಸ್ #ExposingCONgressToolkit pic.twitter.com/XBW0UnEbEx

— BJP Karnataka (@BJP4Karnataka) June 2, 2022

ಮಹಿಷಿ ವರದಿಯನ್ವಯ ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸಲು ಅಧಿಕಾರದಲ್ಲಿದ್ದಾಗ ಮಾಡಿದ್ದೇನು? ಸಿದ್ದರಾಮಯ್ಯ ಅವರದ್ದು ಬಂಡವಾಳ ಇಲ್ಲದ ಶೂನ್ಯಬಡ್ಡಿ ಭಾಷಣ! ದೇವೇಗೌಡ ಅವರು ಸಿದ್ದರಾಮಯ್ಯ ಅವರ ರಾಜಕೀಯ ಏಳಿಗೆಯ ನಿಜವಾದ ಗುರು. ಆದರೆ ಸಿದ್ದರಾಮಯ್ಯ ಅವರು ದೇವೇಗೌಡರಿಗೆ ಮಾಡಿದ್ದೇನು? ಒಂದಿಷ್ಟು ಜನ “ರಾತ್ರಿ ಗೆಳೆಯರ” ಜೊತೆ ಗುಂಪುಕಟ್ಟಿಕೊಂಡು ಉಂಡ ಮನೆಗೆ ಬೆಂಕಿ ಹಚ್ಚುವ ಯೋಜನೆ ರೂಪಿಸಿದ್ದು ನಿಜವಲ್ವೇ? ಈಗ ಕಾಂಗ್ರೆಸ್ ಪಕ್ಷದಲ್ಲೂ ನಡೆಸುತ್ತಿರುವುದು ಅದನ್ನೇ ಅಲ್ಲವೇ? ಅಧಿಕಾರಕ್ಕಾಗಿ ನಡೆಸಿದ ಬಳ್ಳಾರಿ ಪಾದಯಾತ್ರೆ ಹೊರತುಪಡಿಸಿ, ಸಿದ್ದರಾಮಯ್ಯ ರಾಜಕೀಯ ಬದುಕಿನ ಮೈಲಿಗಲ್ಲುಗಳೇನು? ನಾಡು, ನುಡಿ, ಸಂಸ್ಕೃತಿ, ಜಲ, ಪರಿಸರಕ್ಕಾಗಿ ಸಿದ್ದರಾಮಯ್ಯ ಕೊಡುಗೆ ಏನು? ಜನತಾ ಪರಿವಾರದಲ್ಲಿದ್ದಾಗ ದೇವೇಗೌಡರು ಉಪವಾಸ ಸತ್ಯಾಗ್ರಹ ನಡೆಸುವಾಗ, ಮಜವಾದಿಸಿದ್ದರಾಮಯ್ಯ ಮಾತ್ರ ಭಾಷಣದಲ್ಲಿ ಹೊಟ್ಟೆತುಂಬಿಸಿಕೊಳ್ಳುತ್ತಿದ್ದರು. ಕಾಂಗ್ರೆಸ್ ಪ್ರತೀ ನಡೆಯಲ್ಲೂ ದೇಶದ್ರೋಹಿ ಛಾಯೆ ಅಚ್ಚೊತ್ತಿದೆ. ದೇಶದ್ರೋಹಿಗಳನ್ನು ಪ್ರಧಾನಿ ಕಚೇರಿಗೆ ಆಹ್ವಾನಿಸಿದ ಕಾಂಗ್ರೆಸ್ಸಿಗರಿಂದ ಬೇರೇನನ್ನು ಅಪೇಕ್ಷಿಸಲು ಸಾಧ್ಯ? ನಮ್ಮ ಸರ್ಕಾರದಲ್ಲಿ ಅವೆಲ್ಲ ನಡೆಯುವುದಿಲ್ಲ. ನಮ್ಮ ಸರ್ಕಾರ ಮಣೆ ಹಾಕುವುದು ದೇಶಭಕ್ತರಿಗೆ ಮಾತ್ರ. ರಾಷ್ಟ್ರಕವಿ ಕುವೆಂಪು ಅವರು ಸಂಕುಚಿತ ಮನೋಭಾವದವರು, ಮುಸ್ಲಿಮರ ವಿರೋಧಿಯಾಗಿದ್ದರು ಈ ಹೇಳಿಕೆಯ ಕುರಿತು ಕಾಂಗ್ರೆಸ್ ಅಭಿಪ್ರಾಯವೇನು?.

TAGGED:bjpcongressMohammed Nalapadsiddaramaiahಕಾಂಗ್ರೆಸ್ಬಿಜೆಪಿಮೊಹಮ್ಮದ್ ನಲಪಾಡ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Ramya Kamal Hassan 2
ಕಮಲ್‌ ಹಾಸನ್‌ ಪರ ಬ್ಯಾಟ್‌ ಬೀಸಿದ ರಮ್ಯಾ – ಸಿನಿಮಾ ಬಹಿಷ್ಕರಿಸುವುದು ಸ್ವಲ್ಪ ಜಾಸ್ತಿ ಆಯ್ತು ಅಲ್ಲವೇ? ಎಂದ ನಟಿ
2 hours ago
Kamal Haasan Karave Protest Film Chamber
ನಟ ಕಮಲ್ ಹಾಸನ್ ಕ್ಷಮೆಯಾಚನೆಗೆ ಆಗ್ರಹ – ಫಿಲಂ ಚೇಂಬರ್‌ಗೆ ಕರವೇ ಮುತ್ತಿಗೆ
3 hours ago
Sa Ra Govindu
ಬಹಿರಂಗವಾಗಿ ಕ್ಷಮೆ ಕೇಳದಿದ್ರೆ ಕಮಲ್ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಕೊಡಲ್ಲ: ಸಾರಾ ಗೋವಿಂದು
7 hours ago
Chethan and Kamal hassan
ಕಮಲ್ ಹಾಸನ್ ಸಣ್ಣತನದ ಹೇಳಿಕೆ ನೀಡಿ, ಕನ್ನಡಿಗರಿಗೆ ಕ್ಷಮೆ ಕೇಳದೇ ಮೊಂಡುತನ: ಚೇತನ್
8 hours ago

You Might Also Like

RCB 23
Cricket

RCB vs PBKS | 101 ರನ್‌ಗಳಿಗೆ ಪಂಜಾಬ್‌ ಆಲೌಟ್‌ – ಆರ್‌ಸಿಬಿ ಫೈನಲ್‌ಗೇರಲು 102 ರನ್‌ ಗುರಿ

Public TV
By Public TV
8 minutes ago
Haribhau Bagade
Latest

ಮೊಘಲ್‌ ಚಕ್ರವರ್ತಿ ಅಕ್ಬರ್‌, ಜೋಧಾ ಬಾಯಿರನ್ನ ಮದುವೆ ಆಗಿದ್ದರು ಅನ್ನೋದು ಸುಳ್ಳು: ರಾಜಸ್ಥಾನ ರಾಜ್ಯಪಾಲ

Public TV
By Public TV
26 minutes ago
Rekha Gupta
Latest

ದೆಹಲಿ ಸಿಎಂ ಆಗಿ 100 ದಿನ ಪೂರೈಸಿದ ರೇಖಾ ಗುಪ್ತಾ – ಇನ್ನೂ ಸಿಗದ ಅಧಿಕೃತ ನಿವಾಸ!

Public TV
By Public TV
54 minutes ago
BrahMos
Latest

ಭಾರತದ ಬ್ರಹ್ಮೋಸ್‌ ನಮ್ಮ ಪ್ಲ್ಯಾನ್‌ಗಳನ್ನೆಲ್ಲಾ ತಲೆಕೆಳಗೆ ಮಾಡಿತು – ಸತ್ಯ ಒಪ್ಪಿಕೊಂಡ ಪಾಕ್‌ ಪ್ರಧಾನಿ

Public TV
By Public TV
55 minutes ago
Madikeri Omkareshwara Temple
Districts

Madikeri | ಓಂಕಾರೇಶ್ವರ ದೇವಾಲಯದ ಕಲ್ಯಾಣಿ ಭರ್ತಿಗೆ ಒಂದೇ ಮೆಟ್ಟಿಲು ಬಾಕಿ

Public TV
By Public TV
1 hour ago
Arvind Bellad
Bengaluru City

ರಾಜ್ಯ ಸರ್ಕಾರಕ್ಕೆ ಮುಖಭಂಗ, ಓಲೈಕೆ ರಾಜಕಾರಣ ಬಿಟ್ಟು ಜನರ ಹಿತ ಕಾಪಾಡಲಿ: ಅರವಿಂದ್ ಬೆಲ್ಲದ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?