Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯರ ದಲಿತ ಪರ ಕಾಳಜಿಯ ಪೊರೆ ಕಳಚುತ್ತಿದೆ: ಬಿಜೆಪಿ ಟೀಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿದ್ದರಾಮಯ್ಯರ ದಲಿತ ಪರ ಕಾಳಜಿಯ ಪೊರೆ ಕಳಚುತ್ತಿದೆ: ಬಿಜೆಪಿ ಟೀಕೆ

Bengaluru City

ಸಿದ್ದರಾಮಯ್ಯರ ದಲಿತ ಪರ ಕಾಳಜಿಯ ಪೊರೆ ಕಳಚುತ್ತಿದೆ: ಬಿಜೆಪಿ ಟೀಕೆ

Public TV
Last updated: June 12, 2022 4:41 pm
Public TV
Share
2 Min Read
BJP tweet
SHARE

ಬೆಂಗಳೂರು: ಸಿದ್ದರಾಮಯ್ಯರ ಅಹಿಂದ ಹೋರಾಟ ಈಗ ಅಕ್ಷರಶಃ ಬೆತ್ತಲಾಗಿದ್ದು, ದಲಿತ ಪರ ಕಾಳಜಿಯ ಪೊರೆ ಕಳಚುತ್ತಿದೆ ಎಂದು ಬಿಜೆಪಿ ಕಿಡಿಕಾರಿದೆ.

ಮಾಜಿ ಸಚಿವೆ ಮೋಟಮ್ಮ ಆತ್ಮಕತೆಯಲ್ಲಿ ಸಿದ್ದರಾಮಯ್ಯ ಅವರ ಬಗ್ಗೆ ಅಸಮಾಧಾನ ವಿಚಾರಕ್ಕೆ ಸಂಬಂಧಿಸಿದಂತೆ ಸರಣಿ ಟ್ವೀಟ್ ಮೂಲಕ ಟೀಕಿಸಿರುವ ಬಿಜೆಪಿ, ಸಿದ್ದರಾಮಯ್ಯನವರ ದಲಿತ ಪರ ಕಾಳಜಿಯ ಪೊರೆ ಕಳಚುತ್ತಿದೆ ಎಂದು ಟೀಕಿಸಿದೆ. ಇದನ್ನೂ ಓದಿ: ಖಾಸಗಿ ಶಾಲೆಗಳಿಗೆ ನಮ್ಮ ಶಾಲೆಗಳು ಪೈಪೋಟಿ ಕೊಡುವಂತೆ ಕೆಲಸ ಮಾಡುತ್ತೇವೆ: ಶ್ರೀರಾಮುಲು

ಸಿದ್ದರಾಮಯ್ಯ ಅವರಿಂದ ತುಳಿತಕ್ಕೆ ಒಳಗಾದ ದಲಿತ ನಾಯಕರ ಕೊನೆಮೊದಲಿಲ್ಲದ ಪಟ್ಟಿಯಿದೆ.

√ ಮಲ್ಲಿಕಾರ್ಜುನ‌ ಖರ್ಗೆ
√ ಡಾ.ಜಿ.ಪರಮೇಶ್ವರ್
√ ಮೋಟಮ್ಮ
√ ಶ್ರೀನಿವಾಸ್ ಪ್ರಸಾದ್

ಇನ್ನೆಷ್ಟು ದಲಿತರ ಬಲಿ ಪಡೆಯುತ್ತೀರಿ?#ದಲಿತವಿರೋಧಿಸಿದ್ದರಾಮಯ್ಯ

— BJP Karnataka (@BJP4Karnataka) June 12, 2022

ಟ್ವೀಟ್‌ನಲ್ಲಿ ಏನಿದೆ?
ದಲಿತ ನಾಯಕಿ ಮೋಟಮ್ಮ ಅವರ ಬೆಳವಣಿಗೆ ಸಹಿಸದೇ ಅವರನ್ನು ಮೂಲೆಗುಂಪು ಮಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಈಗ ಅವರ ಆತ್ಮಕಥನದಲ್ಲಿ ಖಳನಾಯಕನಾಗಿ ಉಳಿದಿದ್ದಾರೆ. ಅವರ ಅಹಿಂದ ಹೋರಾಟ ಈಗ ಅಕ್ಷರಶಃ ಬೆತ್ತಲಾಗಿದೆ. ಹಾಗಾಗಿ ಅಹಿಂದದಲ್ಲಿ ಈಗ ದಲಿತರು ಇಲ್ಲ, ಹಿಂದುಳಿದವರೂ ಇಲ್ಲ. ಅವರ ವಕಾಲತ್ತೇನಿದ್ದರೂ ಒಂದು ಸಮುದಾಯದ ಪರ ಮಾತ್ರ. ಸಿದ್ದರಾಮಯ್ಯ ಅವರಿಂದ ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ್, ಮೋಟಮ್ಮ ಹಾಗೂ ವಿ.ಶ್ರೀನಿವಾಸ ಪ್ರಸಾದ್ ದಲಿತ ನಾಯಕರು ತುಳಿತಕ್ಕೆ ಒಳಗಾಗಿದ್ದಾರೆ. ಇನ್ನೆಷ್ಟು ದಲಿತ ನಾಯಕರನ್ನು ಬಲಿ ಪಡೆಯುತ್ತೀರಿ?

ವಿಧಾನ ಪರಿಷತ್ತಿನಲ್ಲಿ ವಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದ ಮೋಟಮ್ಮ ಅವರು ಸಚಿವೆಯಾಗುವುದಕ್ಕೆ ಎಲ್ಲ ಅರ್ಹತೆ ಹೊಂದಿದ್ದರು.

ಆದರೆ ಮೈಸೂರು "ಜಲದರ್ಶಿನಿ" ಬಳಗಕ್ಕೆ ಅವಕಾಶ ನೀಡಬೇಕೆಂಬ ಕಾರಣಕ್ಕೆ @siddaramaiah ಅವರು ಅರ್ಹ ಮೋಟಮ್ಮ ಅವರನ್ನು ಮೂಲೆಗುಂಪು ಮಾಡಿದರು.#ದಲಿತವಿರೋಧಿಸಿದ್ದರಾಮಯ್ಯ

— BJP Karnataka (@BJP4Karnataka) June 12, 2022

ಅಂದು ದಲಿತ ನಾಯಕ ಪರಮೇಶ್ವರ್ ಅವರನ್ನು ಕುತಂತ್ರದಿಂದ ಸೋಲಿಸಿದಿರಿ, ದಲಿತ ಶಾಸಕ ಅಖಂಡ ಶ್ರೀನಿವಾಸ್ ಮನೆ ಮೇಲೆ ದಾಳಿಯಾದಾಗ, ದಾಳಿ ಮಾಡಿದ ಮತಾಂಧರ ಪರವಾಗಿ ನಿಂತಿರಿ. ಈಗ ದಲಿತ ನಾಯಕಿ ಮೋಟಮ್ಮ ಅವರ ಆತ್ಮಕಥನದಲ್ಲಿ ಖಳ ನಾಯಕನಾಗಿದ್ದೀರಿ. ಇದನ್ನೂ ಓದಿ: ಕೈಲಾಸದಲ್ಲಿ ನಿತ್ಯಾನಂದನ ಮೂರ್ತಿಗೆ ಮಂಗಳಾರತಿ – ಎಲ್ಲಿದ್ದಾರೆ ನಿತ್ಯಾನಂದ?

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ರಾಜಕೀಯ ಮರುಹುಟ್ಟು ನೀಡಿದ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಗೆಲ್ಲುವಲ್ಲಿ ಮೋಟಮ್ಮ ಅವರ ಶ್ರಮ ಮಹತ್ವದ್ದಾಗಿದೆ. ಆದರೆ ಅಂತಹವರನ್ನೇ ಕಾಂಗ್ರೆಸ್ ಹೀನಾಮಾನವಾಗಿ ನಡೆಸಿಕೊಂಡಿದೆ. ಇದು ದಲಿತ ಹಾಗೂ ಮಹಿಳಾ ಸಮಾಜಕ್ಕೆ ಮಾಡಿದ ಅಪಮಾನ.

Siddaramaiah

ದಲಿತರಿಗೆ ಅನ್ಯಾಯ ಮಾಡುವಾಗ ಸಿದ್ದರಾಮಯ್ಯ ಅವರ ಅಹಿಂದ ಮಂತ್ರ ಎಲ್ಲಿತ್ತು? ಸಿದ್ದರಾಮಯ್ಯ ಕಾಂಗ್ರೆಸ್ ಹೇಗೆ ದಲಿತ ವಿರೋಧಿಯಾಗಿ ಬೆಳೆದಿದೆ ಎಂದು ಮಾಜಿ ಸಚಿವೆ ಮೋಟಮ್ಮ ಅವರು ತಮ್ಮ ಆತ್ಮಕಥೆಯಲ್ಲಿ ಕಂಬನಿ ಮಿಡಿದಿದ್ದಾರೆ. ಸಿದ್ದರಾಮಯ್ಯ ಅವರೇ ಅಹಿಂದ ರಾಜಕಾರಣದಲ್ಲಿ ಈಗ ದಲಿತರನ್ನು ಹೊರಗಿಟ್ಟಿದ್ದೀರಾ?

ಇಂದಿರಾ ಗಾಂಧಿ ಕಾಲದಿಂದಲೂ ಕಾಂಗ್ರೆಸ್ ಕಟ್ಟಾಳುವಾಗಿದ್ದ ಮೋಟಮ್ಮ ಅವರನ್ನು ಸಿದ್ದರಾಮಯ್ಯ ರಾಜಕೀಯವಾಗಿ ಮೂಲೆಗುಂಪು ಮಾಡಿದರು. ಅವರನ್ನು ಸಚಿವರಾಗಿ ಮಾಡುವ ಸಂದರ್ಭ ಬಂದಾಗ ವಿಧಾನಪರಿಷತ್ ಸದಸ್ಯರು ಎಂದು ಕಡೆಗಣಿಸಲಾಗಿತ್ತು. ಸಿದ್ದರಾಮಯ್ಯ ಈಗ ದಲಿತ ವಿರೋಧಿಯಾಗಿ ಬದಲಾಗಿದ್ದಾರೆ. ಇದನ್ನೂ ಓದಿ: ಖಾಸಗಿ ಶಾಲೆಗಳಿಗೆ ನಮ್ಮ ಶಾಲೆಗಳು ಪೈಪೋಟಿ ಕೊಡುವಂತೆ ಕೆಲಸ ಮಾಡುತ್ತೇವೆ: ಶ್ರೀರಾಮುಲು

bjP

ವಿಧಾನ ಪರಿಷತ್ತಿನಲ್ಲಿ ವಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದ ಮೋಟಮ್ಮ ಅವರು ಸಚಿವರಾಗುವುದಕ್ಕೆ ಎಲ್ಲ ಅರ್ಹತೆ ಹೊಂದಿದ್ದರು. ಆದರೆ ಮೈಸೂರು `ಜಲದರ್ಶಿನಿ’ ಬಳಗಕ್ಕೆ ಅವಕಾಶ ನೀಡಬೇಕೆಂಬ ಕಾರಣಕ್ಕೆ ಸಿದ್ದರಾಮಯ್ಯ ಅವರು ಅರ್ಹ ಮೋಟಮ್ಮ ಅವರನ್ನು ಮೂಲೆಗುಂಪು ಮಾಡಿದರು. ಬಿಜೆಪಿ ಎಸ್ಸಿ ಮೋರ್ಚಾ ರಾಜಾಧ್ಯಕ್ಷರು ಸಿದ್ದರಾಮಯ್ಯ ಅವರ ಬಗ್ಗೆ ಮಾಡಿದ ವ್ಯಾಖ್ಯಾನಕ್ಕೆ ಮೋಟಮ್ಮ ಆತ್ಮಕಥನ ಇನ್ನಷ್ಟು ಪುಷ್ಠಿ ಒದಗಿಸಿದೆ. ಅಧಿಕಾರಕ್ಕಾಗಿ ನಾನೇ ದಲಿತ ಎಂದವರು, ರಾಜಕೀಯದುದ್ದಕ್ಕೂ ದಲಿತ ದ್ರೋಹವನ್ನೇ ಮಾಡಿದ್ದಾರೆ. ದಲಿತ ಸಮುದಾಯದ ಮಹಿಳಾ ನಾಯಕಿ ಮೋಟಮ್ಮ ಅವರ ಬೆಳವಣಿಗೆ ಸಹಿಸದೇ ಅವರನ್ನು ಮಂತ್ರಿ ಮಂಡಲದಲ್ಲಿ ತೆಗೆದುಕೊಳ್ಳದೇ ಸಿದ್ದರಾಮಯ್ಯ ಮೂಲೆಗುಂಪು ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

TAGGED:bengalurubjpcongressG ParameshwaraMotammasiddaramaiahV.Shrinivasa Prasadಕಾಂಗ್ರೆಸ್ಜಿ.ಪರಮೇಶ್ವರ್ಬಿಜೆಪಿಮೋಟಮ್ಮವಿ.ಶ್ರೀನಿವಾಸ ಪ್ರಸಾದ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood
NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories
Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World

You Might Also Like

h.d.kumaraswamy ashwini vaishnaw 1
Latest

ಮಂಡ್ಯ, ಮದ್ದೂರಿನಲ್ಲಿ ಮುರುಡೇಶ್ವರ ರೈಲು ನಿಲುಗಡೆಗೆ ಕೋರಿಕೆ; ಅಶ್ವಿನಿ ವೈಷ್ಣವ್‌ರಿಂದ ಸಕಾರಾತ್ಮಕ ಪ್ರತಿಕ್ರಿಯೆ

Public TV
By Public TV
6 minutes ago
PM Modi
Latest

ಮೋದಿ ಮೇಲೆ ದೈಹಿಕ ದಾಳಿಗೆ ಪ್ಲ್ಯಾನ್‌ ನಡೆದಿತ್ತು – ಲೋಕಸಭೆಯಲ್ಲಿ ಪ್ರಧಾನಿ ಭಾಷಣ ರದ್ದಿಗೆ ಕಾರಣ ತಿಳಿಸಿದ ಸ್ಪೀಕರ್‌

Public TV
By Public TV
11 minutes ago
Satish Sail
Bengaluru City

ಅಕ್ರಮ ಹಣ ವರ್ಗಾವಣೆ ಕೇಸ್‌; ಶಾಸಕ ಸತೀಶ್‌ ಸೈಲ್‌ಗೆ ವೈದ್ಯಕೀಯ ಜಾಮೀನು ಮಂಜೂರು

Public TV
By Public TV
54 minutes ago
udupi shantanu
Latest

ಅಬುದಾಬಿಯ ಲಕ್ಕಿ ಡ್ರಾ- ಉಡುಪಿಯ ಯುವಕನಿಗೆ 49 ಕೋಟಿ ರೂ. ಬಹುಮಾನ

Public TV
By Public TV
1 hour ago
Congress Bhavan
Bengaluru City

ಕಾಂಗ್ರೆಸ್ ಭವನಕ್ಕಾಗಿ ಮೂರ್ಕಾಸಿಗೆ ಸಿಎ ಸೈಟ್ – ದೇವನಹಳ್ಳಿಯಲ್ಲಿ ಕೋಟಿ ಭೂಮಿ ಲಕ್ಷಕ್ಕೆ ಹಸ್ತಾಂತರ

Public TV
By Public TV
3 hours ago
Ajit Doval Rubio
Latest

ಒತ್ತಡಗಳಿಗೆ ಬಗ್ಗಲ್ಲ, ಟ್ರಂಪ್‌ ಅಧಿಕಾರಾವಧಿ ಮುಗಿಯವರೆಗೂ ಭಾರತ ಕಾಯುತ್ತೆ: ಅಮೆರಿಕದ ಮುಂದೆ ದೋವಲ್‌ ಖಡಕ್‌ ಮಾತು

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?