Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

2 ಶಿಕ್ಷಕ, 2 ಪದವೀಧರ ಕ್ಷೇತ್ರಗಳ ಫಲಿತಾಂಶ ಇಂದು- 3 ಪಕ್ಷಗಳ ಭವಿಷ್ಯ ನಿರ್ಧಾರ

Public TV
Last updated: June 15, 2022 8:11 am
Public TV
Share
2 Min Read
BJP JDS CON
SHARE

ಬೆಂಗಳೂರು: 2 ಶಿಕ್ಷಕ, 2 ಪದವೀಧರ ಕ್ಷೇತ್ರಗಳ ಫಲಿತಾಂಶ ಇಂದು ಪ್ರಕಟವಾಗಲಿದೆ. ಮೂರು ಪಕ್ಷಗಳಿಂದ ಒಟ್ಟು 49 ಅಭ್ಯರ್ಥಿಗಳ ಭವಿಷ್ಯ ಇಂದು ಗೊತ್ತಾಗಲಿದೆ.

ದಕ್ಷಿಣ ಪದವೀಧರ ಕ್ಷೇತ್ರವಾದ ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ವಾಯವ್ಯ ಪದವೀಧರ ಕ್ಷೇತ್ರವಾದ ಬೆಳಗಾವಿ, ಬಾಗಲಕೋಟೆ, ವಿಜಯಪುರ ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರವಾದ ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡದಲ್ಲಿ ಚುನಾವಣೆ ನಡೆದಿತ್ತು.

election counting 3

ದಕ್ಷಿಣ ಪದವೀಧರ ಕ್ಷೇತದ ಮೊದಲ ಬಾರಿಗೆ ಕಾಂಗ್ರೆಸ್ ಗೆಲುವಿಗಾಗಿ ಕಾಯುತ್ತಿದ್ದರೆ, ಜೆಡಿಎಸ್ ಸ್ಥಾನ ಉಳಿಸಿಕೊಳ್ಳಲು, ಬಿಜೆಪಿ ಮರಳಿ ಕ್ಷೇತ್ರ ಪಡೆಯಲು ಹವಣಿಸುತ್ತಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿರುವ ಬಸವರಾಜ ಹೊರಟ್ಟಿ ಭವಿಷ್ಯವೂ ನಿರ್ಧಾರವಾಗಲಿದೆ.

BASAVARAJ HORATTI 2

ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಪರ ಹಣ ಹಂಚಿಕೆಯೂ ಜೋರಾಗಿತ್ತು. ಬೆಳಗ್ಗೆ 8ಕ್ಕೆ ಮತ ಎಣಿಕೆ ಶುರುವಾಗಲಿದ್ದು, ಎಣಿಕೆ ಕೇಂದ್ರಗಳ ಸುತ್ತ ಬಿಗಿಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮತ ಎಣಿಕೆಗಾಗಿ ಸಾವಿರಕ್ಕೂ ಹೆಚ್ಚು ಸಿಬ್ಬಂದಿ ನಿಯೋಜಿಸಲಾಗಿದೆ. ಮತ ಎಣಿಕೆ ಕೇಂದ್ರದ ಸುತ್ತ ಮುಂಜಾಗ್ರತಾ ಕ್ರಮವಾಗಿ ನಿಷೇದಾಜ್ಞೆ ಜಾರಿ ಆಗಿದೆ.

ಬೆಳಗ್ಗೆ ಮೊದಲು ಸಿಂಧು- ಅಸಿಂಧು ಮತಗಳ ಬೇರ್ಪಡಿಕೆ ಕಾರ್ಯ ನಡೆಯಲಿದ್ದು, ಬಳಿಕ ಸಿಬ್ಬಂದಿ ಮತಗಳ ಕ್ರೂಢೀಕರಣ ಮಾಡಲಿದ್ದಾರೆ. ಇದಾದ ಬಳಿಕ 25 ಮತಗಳ ತಲಾ ಒಂದು ಬಂಡಲ್ ಕಟ್ಟಿ ಮತ ಎಣಿಕೆ ನಡೆಯಲಿದೆ.

election counting

ಪ್ರಾಶಸ್ತ್ಯದ ಆಧಾರದ ಮೇಲೆ ಮತದಾನ ನಡೆದಿರುವ ಹಿನ್ನೆಲೆಯಿರುವುದರಿಂದ ಫಲಿತಾಂಶ ಹೊರಬೀಳಲು ಹೆಚ್ಚಿನ ಸಮಯ ಪಡೆಯುವ ಸಾಧ್ಯತೆಯಿದೆ. ವಾಯುವ್ಯ ಪದವೀಧರ ಕ್ಷೇತ್ರದಲ್ಲಿ 99,598 ಮತದಾರರ ಪೈಕಿ 65,914 ಮತ ಚಲಾವಣೆ ಆಗಿದ್ದರೆ, ವಾಯುವ್ಯ ಪದವೀಧರ ಕ್ಷೇತ್ರದಲ್ಲಿ ಶೇಕಡ 66.18ರಷ್ಟು ಮತದಾನವಾಗಿತ್ತು.

ಬಿಜೆಪಿ ಅಭ್ಯರ್ಥಿ ಅರುಣ್ ಶಹಾಪುರ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಮಧ್ಯೆ ಪೈಪೋಟಿಯಿದ್ದು, ಕಳೆದ ಬಾರಿಗಿಂತ ಈ ಬಾರಿ ದಾಖಲೆ ಪ್ರಮಾಣದಲ್ಲಿ ಮತದಾನ ನಡೆದಿದೆ. ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 25,386 ಮತದಾರರ ಪೈಕಿ 21,401 ಮತ ಚಲಾವಣೆ ಆಗಿದ್ದು, 84.30%ರಷ್ಟು ಮತದಾನವಾಗಿತ್ತು. ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 17,973 ಮತದಾರರ ಪೈಕಿ 15,577 ಮತ ಚಲಾವಣೆ ಆಗಿದ್ದು, 86.67%ರಷ್ಟು ಮತದಾನವಾಗಿತ್ತು.

bjp congress 1

ತೀವ್ರ ಜಿದ್ದಾಜಿದ್ದಿನ ಕಣವಾಗಿರುವ ವಾಯುವ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಕಾಂಗ್ರೆಸ್ – ಬಿಜೆಪಿ ಮಧ್ಯೆ ನೇರಾನೇರ ಹಣಾಹಣಿಯಿದೆ. ಉಭಯ ರಾಷ್ಟ್ರೀಯ ಪಕ್ಷಗಳಿಗೂ ಮತ ವಿಭಜನೆಯ ಆತಂಕ ಎದುರಾಗಿದೆ. ಕಾಂಗ್ರೆಸ್‍ನಿಂದ ಬಂಡಾಯ ಎದ್ದು ಪಕ್ಷೇತರ ಅಭ್ಯರ್ಥಿಯಾಗಿ ಎನ್.ಬಿ.ಬನ್ನೂರು ಸ್ಪರ್ಧಿಸಿದ್ದರು. ಅಷ್ಟೇ ಅಲ್ಲದೇ ಜೆಡಿಎಸ್ ಅಭ್ಯರ್ಥಿ ಚಂದ್ರಶೇಖರ ಲೋಣಿಯಿಂದ ಮತ ವಿಭಜನೆ ಆತಂಕ ಎದುರಾಗಿದ್ದು, ಮತಗಳ ವಿಭಜನೆಯಿಂದ ಯಾರಿಗೆ ಲಾಭ? ಯಾರಿಗೆ ನಷ್ಟ ಎನ್ನುವ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ. ಇದನ್ನೂ ಓದಿ: ಇಡಿ ಇಕ್ಕಳದಲ್ಲಿ ಕಾಂಗ್ರೆಸ್ ನಾಯಕ- 3ನೇ ದಿನವೂ ವಿಚಾರಣೆ ಎದುರಿಸಲಿರುವ ರಾಹುಲ್ ಗಾಂಧಿ

ಚುನಾವಣಾ ವರ್ಷ ಹಿನ್ನೆಲೆ ಉಭಯ ರಾಷ್ಟ್ರೀಯ ಪಕ್ಷಗಳಿಗೂ ಪ್ರತಿಷ್ಠೆಯ ಕಣವಾಗಿದ್ದು, ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್ ಶಹಾಪುರ್ ಇದ್ದರೇ, ಗೆಲ್ಲುವ ಹುಮ್ಮಸ್ಸಿನಲ್ಲಿರುವ ಕಾಂಗ್ರೆಸ್ ಹಿರಿಯ ನಾಯಕ ಪ್ರಕಾಶ್ ಹುಕ್ಕೇರಿ ಇದ್ದಾರೆ. ಇದನ್ನೂ ಓದಿ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

election counting 2

ವಾಯುವ್ಯ ಪದವೀಧರ ಕ್ಷೇತ್ರದಲ್ಲಿ ಹಾಲಿ ಬಿಜೆಪಿ ಎಂಎಲ್‍ಸಿ ಹನುಮಂತ ನಿರಾಣಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಸಂಕ್ ಮಧ್ಯೆ ಪೈಪೋಟಿ ಇದ್ದು, ಇದೇ ಮೊದಲ ಬಾರಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಸಂಕ್ ಚುನಾವಣಾ ಕಣಕ್ಕಿಳಿದಿದ್ದಾರೆ. ವಾಯುವ್ಯ ಪದವೀಧರ ಕ್ಷೇತ್ರದಲ್ಲೂ ಕಳೆದ ಬಾರಿಗಿಂತ ಹೆಚ್ಚಿನ ಮತದಾನವಾಗಿದೆ.

TAGGED:bjpcongresscountingelectionjdsteacherಕಾಂಗ್ರೆಸ್ಚುನಾವಣೆಜೆಡಿಎಸ್ಬಿಜೆಪಿಮತ ಎಣಿಕೆಶಿಕ್ಷಕ
Share This Article
Facebook Whatsapp Whatsapp Telegram

Cinema Updates

madenur manu
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್
19 hours ago
Akhil Akkineni Zainab Ravdjee
ಗರ್ಲ್ ಫ್ರೆಂಡ್ ಝೈನಬ್ ಮದ್ವೆಯಾದ ನಾಗಾರ್ಜುನ ಪುತ್ರ ಅಖಿಲ್
1 day ago
shivani swamy
‘ಸರಿಗಮಪ ಸೀಸನ್‌ 21’ರ ವಿನ್ನರ್‌ ಆದ ಬೀದರ್‌ ಪ್ರತಿಭೆ ಶಿವಾನಿ ಸ್ವಾಮಿ
2 days ago
Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
2 days ago

You Might Also Like

as per daivas word thief caught in 3 days koragajjas miracle in mudradi udupi 2
Districts

ದೈವ ನುಡಿದಂತೆ 3 ದಿನದಲ್ಲಿ ಸಿಕ್ಕಿಬಿದ್ದ ಕಳ್ಳ – ಉಡುಪಿಯಲ್ಲಿ ಕೊರಗಜ್ಜನ ಪವಾಡ

Public TV
By Public TV
8 minutes ago
Chinnaswamy Stampede
Bengaluru City

Exclusive | ಮತ್ತೊಂದು ಭಂಡಾಟ ಬಯಲು – ಸಿಬ್ಬಂದಿ, ಸಮಯಾವಕಾಶದ ಕೊರತೆ ಅಂದ್ರೂ ಡೋಂಟ್ ಕೇರ್ ಅಂದಿದ್ದ ಸರ್ಕಾರ

Public TV
By Public TV
17 minutes ago
SOMANNA 1
Districts

ಇಡೀ ಬಜೆಟ್ ಪರಿಹಾರವಾಗಿ ಕೊಟ್ರೂ ಹೋದ ಜೀವ ವಾಪಸ್ ಬರುತ್ತಾ? – ಸೋಮಣ್ಣ

Public TV
By Public TV
31 minutes ago
Weather
Bengaluru City

ನಾಳೆಯಿಂದ ರಾಜ್ಯದಲ್ಲಿ ಮುಂಗಾರು ಚುರುಕು – ಜೂ.13ರವರೆಗೆ ವ್ಯಾಪಕ ಮಳೆ ಸಾಧ್ಯತೆ

Public TV
By Public TV
1 hour ago
LOVERS 1
Chikkamagaluru

55ರ ಆಂಟಿ ಜೊತೆಗೆ ಯುವಕ ಲವ್ವಿಡವ್ವಿ; ಲವರ್‌ಗಾಗಿ ಆಕೆಯ ಗಂಡನನ್ನೇ ಕೊಂದು ಸುಟ್ಟುಹಾಕಿದ್ದ ಮೂವರು ಅರೆಸ್ಟ್‌

Public TV
By Public TV
2 hours ago
Hassan
Crime

ಹಾಸನ | ಹೊಳೆನರಸೀಪುರದಲ್ಲಿ ನಾಲ್ವರು ಖತರ್ನಾಕ್ ಕಳ್ಳಿಯರ ಬಂಧನ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?