Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಣ್ಣನ ಹೆಸರಿಗೆ ಆಸ್ತಿ ಮಾಡಿಸ್ತಾನೆ ಅಂತ JDS ಕಾರ್ಯಕರ್ತನ ಕೊಲೆ ಮಾಡಿ ಅಪಘಾತ ಎಂದು ಬಿಂಬಿಸಿದ್ದ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಅಣ್ಣನ ಹೆಸರಿಗೆ ಆಸ್ತಿ ಮಾಡಿಸ್ತಾನೆ ಅಂತ JDS ಕಾರ್ಯಕರ್ತನ ಕೊಲೆ ಮಾಡಿ ಅಪಘಾತ ಎಂದು ಬಿಂಬಿಸಿದ್ದ

Chikkaballapur

ಅಣ್ಣನ ಹೆಸರಿಗೆ ಆಸ್ತಿ ಮಾಡಿಸ್ತಾನೆ ಅಂತ JDS ಕಾರ್ಯಕರ್ತನ ಕೊಲೆ ಮಾಡಿ ಅಪಘಾತ ಎಂದು ಬಿಂಬಿಸಿದ್ದ

Public TV
Last updated: June 15, 2022 3:39 pm
Public TV
Share
2 Min Read
JDS Chikkaballapur Accident
SHARE

ಚಿಕ್ಕಬಳ್ಳಾಪುರ: ಅಣ್ಣನ ಹೆಸರಿಗೆ ಆಸ್ತಿ ಮಾಡಿಸ್ತಾನೆ ಅಂತ ಜೆಡಿಎಸ್ ಕಾರ್ಯಕರ್ತನ ಕೊಲೆ ಮಾಡಿ ಅಪಘಾತ ಅಂತ ಬಿಂಬಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ರಾತ್ರಿ ಪಟ್ಟಣದಿಂದ ಸ್ವಗ್ರಾಮಕ್ಕೆ ಬೈಕ್‍ನಲ್ಲಿ ತೆರಳುತ್ತಿದ್ದ ಜೆಡಿಎಸ್ ಕಾರ್ಯಕರ್ತ ರಸ್ತೆ ಮಧ್ಯೆ ತೀವ್ರ ರಕ್ತಸ್ರಾವವಾಗಿ ಸಾವನ್ನಪ್ಪಿದ್ದ. ಇದನ್ನು ನೋಡಿದವರು ಅಪಘಾತವಾಗಿ ಆತ ಸಾವನ್ನಪ್ಪಿದ್ದಾನೆ ಎಂದೇ ತಿಳಿದುಕೊಂಡಿದ್ದರು. ಆದ್ರೆ ಪೊಲೀಸರ ತನಿಖೆಯಿಂದ ಅದು ಅಪಘಾತವಾಲ್ಲ, ಕೊಲೆ ಎನ್ನುವುದು ಗೊತ್ತಾಗಿದೆ. ಇದನ್ನೂ ಓದಿ:  ಹರಿತವಾದ ಕಥೆಯ ಸುಳಿವಿನೊಂದಿಗೆ ಬಂತು ‘ಹರಿಕಥೆ ಅಲ್ಲ ಗಿರಿಕಥೆ’ ಟ್ರೈಲರ್! 

JDS Chikkaballapur Accident 1

ಪ್ರಸ್ತುತ ಹತ್ಯೆ ಮಾಡಿದವನನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಗ್ರಾಮಾಂತರ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಘಟನೆಯ ವಿವರ?
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಹಾಗೂ ಚೀಮಮಂಗಲ ಮಾರ್ಗದ ನಾರಾಯಣದಾಸರಹಳ್ಳಿ ಬಳಿ ಜೂನ್ 02 ರ ರಾತ್ರಿ 10 ಗಂಟೆ ಸುಮಾರಿಗೆ ಕನ್ನಮಂಗಲ ನಿವಾಸಿ ಜೆಡಿಎಸ್ ಕಾರ್ಯಕರ್ತ ಚಿಕ್ಕಅಂಜಿನಪ್ಪ ರಸ್ತೆ ಮಧ್ಯೆ ಬೈಕ್ ಸಮೇತ ಬಿದ್ದು ತಲೆಯಲ್ಲಿ ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದ. ಆರಂಭದಲ್ಲಿ ಎಲ್ಲರೂ ಈತ ಅಪಘಾತದಿಂದ ಸಾವನ್ನಪ್ಪಿದ್ದಾರೆ ಎಂದೇ ತಿಳಿದುಕೊಂಡಿದ್ರು. ಆದರೆ ಈ ಬಗ್ಗೆ ತನಿಖೆ ನಡೆಸಿದ ಪೊಲೀಸರಿಗೆ ಆಸಲಿ ಸತ್ಯ ಗೊತ್ತಾಗಿದ್ದು, ಇದು ಅಪಘಾತವಲ್ಲ ಹತ್ಯೆ ಅನ್ನೋದು ತಿಳಿದುಬಂದಿದೆ. ಕೊಲೆ ಮಾಡಿದವನು ಕನ್ನಮಂಗಲ ಗ್ರಾಮದ ವೆಂಕಟೇಶ್ ಎಂದು ಗೊತ್ತಾಗಿದ್ದು, ಪೊಲೀಸರು ಆತನನ್ನ ಅರೆಸ್ಟ್ ಮಾಡಿದ್ದಾರೆ.

tumakuru police jeep

ಕೊಲೆಗೆ ಕಾರಣವೇನು?
ಕೊಲೆಯಾದ ಚಿಕ್ಕಅಂಜಿನಪ್ಪ, ಕೊಲೆ ಮಾಡಿದ ವೆಂಕಟೇಶ್ ಒಂದೇ ಗ್ರಾಮದವರು. ಇವರಿಬ್ಬರ ಮಧ್ಯೆ ಯಾವುದೇ ಗಲಾಟೆ ಆಗಿರಲಿಲ್ಲ. ಆದರೆ ಚಿಕ್ಕಅಂಜಿನಪ್ಪ, ವೆಂಕಟೇಶ್‍ನ ಅಣ್ಣ ನಾಗೇಶ್‍ಗೆ ತಮ್ಮ ಪಿತ್ರಾರ್ಜಿತ ಆಸ್ತಿಯನ್ನ ತನ್ನ ಹೆಸರಿಗೆ ಖಾತೆ ಮಾಡಿಕೊಳ್ಳಲು ಸಹಾಯ ಮಾಡ್ತಿದ್ದಾನೆ. ಶಿಡ್ಲಘಟ್ಟ ತಾಲೂಕು ಕಚೇರಿ ಬಳಿ ಇರ್ತಿದ್ದ ಚಿಕ್ಕಅಂಜಿನಪ್ಪ ಭೂ ವ್ಯಾಜ್ಯದ ದಾಖಲೆಗಳನ್ನ ಖಾತೆ ಮಾಡಿಸೋದ್ರಲ್ಲಿ ಎಕ್ಸ್ ಫರ್ಟ್ ಆಗಿದ್ದ. ಹೀಗಾಗಿ ನಾಗೇಶ್‍ಗೆ ಜಮೀನು ಖಾತೆ ಮಾಡಿಸಿದ್ದಾನೆ.

ನನಗೆ ಯಾವುದೇ ಆಸ್ತಿಬಾರದೆ ಇರುವ ಹಾಗೆ ಮಾಡಿ ಬಿಡ್ತಾನೆ. ಇವನು ಇದ್ರೇ ತಾನೇ ಆಸ್ತಿ ಹೋಗುತ್ತೆ ಅಂತ ಅನುಮಾನದ ಮೇರೆಗೆ ಚಿಕ್ಕಅಂಜಿನಪ್ಪನ ಕೊಲೆಗೆ ವೆಂಕಟೇಶ್ ಪ್ಲಾನ್ ಮಾಡಿ ಮೂಹೂರ್ತ ಇಟ್ಟಿದ್ದಾನೆ. 2-3 ತಿಂಗಳು ಚಿಕ್ಕಅಂಜಿನಪ್ಪನನ್ನ ಫಾಲೋ ಮಾಡಿ ಅವನ ಚಲನವಲನ ಗಮನಿಸಿದ್ದಾನೆ.

JDS Chikkaballapur Accident 2

ಜೂನ್ 02 ರಾತ್ರಿ 09 ಗಂಟೆ ಸುಮಾರಿಗೆ ವೆಂಕಟೇಶ್ ಚಿಕ್ಕಅಂಜಿನಪ್ಪ ನಂಬರ್‌ಗೆ ಕರೆ ಮಾಡಿ ಎಲ್ಲಿದ್ದೀಯಾ ಅಣ್ಣ? ನಾನು ಇಲ್ಲಿ ರೋಡ್‍ನಲ್ಲಿ ಇದ್ದೇನೆ ಮಾತನಾಡಬೇಕು ಬಾ ಅಂತ ಹೇಳಿ ಶಿಡ್ಲಘಟ್ಟ ಪಟ್ಟಣದಿಂದ ಸ್ವಗ್ರಾಮಕ್ಕೆ ಬರ್ತಿದ್ದ ಚಿಕ್ಕಅಂಜಿನಪ್ಪ ರಸ್ತೆ ಮಧ್ಯೆ ವೆಂಕಟೇಶ್‍ನನ್ನ ನೋಡಿ ಬೈಕ್ ನಿಲ್ಲಿಸಿದ್ದಾನೆ. ಆಗ ಹಿಂಬಂದಿಯಿಂದ ದೊಣ್ಣೆಯಲ್ಲಿ ತಲೆಗೆ ಬಲವಾಗಿ ಒಡೆದು ಕೊಲೆ ಮಾಡಿ ಅಲ್ಲಿಂದ ವೆಂಕಟೇಶ್ ಪರಾರಿಯಾಗಿದ್ದ. ಇದನ್ನೂ ಓದಿ: ಅಶ್ವಥ ಎಲೆಯಲ್ಲಿ ಮೂಡಿದ ಮಾಸ್ಟರ್ ಬ್ಲಾಸ್ಟರ್ – ಎಕ್ಸ್‌ಕ್ಲೂಸಿವ್ ವರ್ಲ್ಡ್ ರೆಕಾರ್ಡ್ ಪುಟ ಸೇರಿದ ಉಡುಪಿಯ ಮಹೇಶ್ 

ಆರಂಭದಲ್ಲಿ ಅಪಘಾತ ಅಂತಲೇ ಎಲ್ಲರೂ ನಂಬಿದ್ರು. ಆದ್ರೆ ಬೈಕ್‍ಗೆ ಯಾವುದೇ ಹಾನಿಯಾಗಿಲ್ಲ. ತಲೆಗೆ ಮಾತ್ರ ಹೇಗೆ ಬಲವಾದ ಗಾಯವಾಗಿದೆ ಎಂದು ಅನುಮಾನಗೊಂಡು ಮೃತನ ಸಂಬಂಧಿಕರು ಗ್ರಾಮದ ಇತರೆ ಜನರ ಮೇಲೆಯೂ ಕೊಲೆ ಪ್ರಕರಣ ದಾಖಲಿಸಿದರು. ಆದರೆ ಅಂತಿಮವಾಗಿ ಕರೆ ಮಾಡಿದ ವೆಂಕಟೇಶ್‍ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಪೊಲೀಸ್‌ ಟ್ರೀಟ್‍ಮೆಂಟ್ ಕೊಟ್ಟಾಗ ಆಸಲಿ ಸತ್ಯ ಒಪ್ಪಿಕೊಂಡಿದ್ದಾನೆ.

TAGGED:accidentchikkaballapurjdsಅಪಘಾತಚಿಕ್ಕಬಳ್ಳಾಪುರಜೆಡಿಎಸ್
Share This Article
Facebook Whatsapp Whatsapp Telegram

Cinema news

Bharti Singh Haarsh Limbachiyaa
ಹಾಸ್ಯನಟಿ ಭಾರ್ತಿ ಸಿಂಗ್‌, ಹರ್ಷ್‌ ಲಿಂಬಾಚಿಯಾ ದಂಪತಿಗೆ 2ನೇ ಮಗು ಜನನ
Bollywood Cinema Latest Top Stories
Koragajja Kannada Film 1
ಕೊರಗಜ್ಜ ಚಿತ್ರಕ್ಕಿದೆ ಮೆಸ್ಸಿ ಹಾಡು ಕ್ರಿಯೇಟ್ ಮಾಡಿದ ತಂಡದ ಲಿಂಕ್
Cinema Latest TV Shows
Ranya Rao 1
ಕಾಫಿಪೋಸಾ ಆದೇಶ ಪ್ರಶ್ನಿಸಿದ್ದ ರನ್ಯಾಗೆ ಮತ್ತೆ ಶಾಕ್ – ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru City Cinema Court Districts Karnataka Latest Top Stories
Vijay Deverakonda
ವಿಜಯ್ ದೇವರಕೊಂಡ ನಟನೆಯ ಹೊಸ ಚಿತ್ರದ ಅಪ್‌ಡೇಟ್‌
Cinema Latest South cinema

You Might Also Like

Yellow Line Metro
Bengaluru City

ಇದೇ ಭಾನುವಾರ ಹಳದಿ ಮಾರ್ಗದ ಮೆಟ್ರೋ ಸೇವೆ ಒಂದು ಗಂಟೆ ಲೇಟ್‌

Public TV
By Public TV
1 hour ago
Tilak Varma Hardik Pandya
Cricket

ಪಾಂಡ್ಯ ಸ್ಫೋಟಕ ಫಿಫ್ಟಿ – ಭಾರತಕ್ಕೆ 30 ರನ್‌ಗಳ ಜಯ

Public TV
By Public TV
1 hour ago
Anegondi Bridge collapse
Court

ಆನೆಗೊಂದಿ ಸೇತುವೆ ಕುಸಿತ ಕೇಸ್ – ರಾಜ್ಯ ಸರ್ಕಾರ ಬಡ್ಡಿ ಸಹಿತ 5.63 ಕೋಟಿ ಪರಿಹಾರ ನೀಡಬೇಕಿದ್ದ ಆದೇಶ ರದ್ದು: ಹೈಕೋರ್ಟ್‌

Public TV
By Public TV
2 hours ago
CET Exam
Bengaluru City

ಸಿಸಿಟಿವಿ ಕಣ್ಗಾವಲಿನಲ್ಲಿ ನೇಮಕಾತಿ ಪರೀಕ್ಷೆ: ಕೆಇಎ

Public TV
By Public TV
2 hours ago
SUPREME COURT
Court

ಕೇಂದ್ರದ ಪೂರ್ವಾನುಮತಿ ಇಲ್ಲದೆ ಅರಣ್ಯಭೂಮಿ ಗುತ್ತಿಗೆ ನೀಡಲು ಸಾಧ್ಯವಿಲ್ಲ: ಸುಪ್ರೀಂ

Public TV
By Public TV
2 hours ago
GBA
Bengaluru City

ಜಿಬಿಎ 5 ಪಾಲಿಕೆ ಚುನಾವಣೆ – ಸರ್ಕಾರದಿಂದ ಮೀಸಲಾತಿ ಮಾರ್ಗಸೂಚಿ ಪ್ರಕಟ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?