Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವೇದಿಕೆಯಲ್ಲೇ ಪರಿಷ್ಕೃತ ಪಠ್ಯಪುಸ್ತಕದ ಪ್ರತಿ ಹರಿದು ಹಾಕಿದ ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವೇದಿಕೆಯಲ್ಲೇ ಪರಿಷ್ಕೃತ ಪಠ್ಯಪುಸ್ತಕದ ಪ್ರತಿ ಹರಿದು ಹಾಕಿದ ಡಿಕೆಶಿ

Bengaluru City

ವೇದಿಕೆಯಲ್ಲೇ ಪರಿಷ್ಕೃತ ಪಠ್ಯಪುಸ್ತಕದ ಪ್ರತಿ ಹರಿದು ಹಾಕಿದ ಡಿಕೆಶಿ

Public TV
Last updated: June 18, 2022 5:26 pm
Public TV
Share
2 Min Read
DK SHIVAKUMAR 1
SHARE

ಬೆಂಗಳೂರು: ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಸಿದ್ಧಪಡಿಸಿರುವ ಪರಿಷ್ಕೃತ ಪಠ್ಯಪುಸ್ತಕಗಳ ವಿರುದ್ಧ, ಬೆಂಗಳೂರಿನಲ್ಲಿಂದು ಹಲವು ಸಂಘಟನೆಗಳು ಬೃಹತ್ ಪ್ರತಿಭಟನೆಯನ್ನ ನಡೆಸಿವೆ. ಈ ಪ್ರತಿಭಟನೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಸಾಥ್ ಕೊಟ್ಟಿದ್ದು, ಸರ್ಕಾರ ವಿರುದ್ಧ ಕಿಡಿಕಾರಿದ್ರು.

DK SHIVAKUMAR 2

ಪರಿಷ್ಕೃತ ಪಠ್ಯಪುಸ್ತಕಗಳ ವಿವಾದ ತಾರಕಕ್ಕೇರಿದೆ. ಕುವೆಂಪು ಪಠ್ಯದಲ್ಲಿನ ಲೋಪ ವಿರೋಧಿಸಿ ವಿಶ್ವಮಾನವ ಕ್ರಾಂತಿಕಾರಿ ಮಹಾಕವಿ ಕುವೆಂಪು ಹೋರಾಟ ಸಮಿತಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಆಕ್ರೋಶ ಸ್ಫೋಟವಾಗಿದೆ. ಇಂದು ಬೆಂಗಳೂರಿನಲ್ಲಿ ರೋಹಿತ್ ಚಕ್ರತೀರ್ಥರನ್ನ ಕೂಡಲೇ ಬಂಧಿಸಬೇಕು. ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿದ್ರು. ಈ ಸಭೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಸಾಥ್ ನೀಡಿದ್ರು. ವೇದಿಕೆಯ ಮೇಲೆ ಪರಿಷ್ಕೃತ ಪಠ್ಯಪುಸ್ತಕದ ಕಾಪಿಯನ್ನ ಡಿಕೆ ಶಿವಕುಮಾರ್ ಹರಿದು ಹಾಕಿ ಸರ್ಕಾರದ ವಿರುದ್ಧ ಗುಡುಗಿದ್ರು. ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ದೇವೆಗೌಡರು ಕೂಡ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡ್ರು.

HDD

ಪಠ್ಯ ಪರಿಷ್ಕರಣೆಯ ಹೆಸರಿನಲ್ಲಿ ಶಿಕ್ಷಣವನ್ನು ಕೇಸರಿಕರಣ ಮಾಡಲಾಗುತ್ತಿದೆ. ಕುವೆಂಪು ಸೇರಿದಂತೆ ಗಣ್ಯರಿಗೆ ಅವಮಾನ ಮಾಡಲಾಗುತ್ತಿದೆ. ಇದಕ್ಕೆ ಕಾರಣರಾಗಿರುವ ಪಠ್ಯ ಪರಿಷ್ಕರಣೆ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ರನ್ನ ಕೂಡಲೇ ಬಂಧಿಸಬೇಕು. ಸಮಿತಿಯಿಂದ ವಜಾಗೊಳಿಸಬೇಕು ಅಂತ ಕನ್ನಡ ಸಂಘಟನೆಗಳು, ದಲಿತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಹಾಗೂ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ನಗರದ ಸಂಗೋಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಫ್ರೀಡಂಪಾರ್ಕ್ ತನಕ ರ್ಯಾಲಿಯನ್ನ ಮಾಡಿ, ಸರ್ಕಾರದ ವಿರುದ್ಧ ಆಕ್ರೋಶವನ್ನ ಹೊರ ಹಾಕಿದ್ರು. ಇದನ್ನೂ ಓದಿ; ಅಗ್ನಿಫಥ್‌ನಿಂದ ಹೆಚ್ಚಿದ ಕಿಚ್ಚು- ನಾಲ್ಕೇ ದಿನಗಳಲ್ಲಿ 200 ಕೋಟಿ ಆಸ್ತಿ ನಷ್ಟ

ಕೆಪಿಸಿಸಿ ಅಧ್ಯಕ್ಷರಾದ @DKShivakumar
ಅವರು, ಕುವೆಂಪು, ಬಸವಣ್ಣ, ಅಂಬೇಡ್ಕರ್ ಸೇರಿದಂತೆ ನಾಡಿನ ದಾರ್ಶನಿಕರು, ಮಹಾನ್ ಚೇತನಗಳಿಗೆ ಅಪಮಾನ ಮಾಡಿ, ಇತಿಹಾಸ ತಿರುಚಿರುವ ಪಠ್ಯಪುಸ್ತಕ ಪರಿಷ್ಕರಣೆ ರದ್ದುಗೊಳಿಸಿ ಹಿಂದಿನ ಪಠ್ಯಕ್ರಮ ಮುಂದುವರೆಸುವಂತೆ ಆಗ್ರಹಿಸಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ, ಮಾತನಾಡಿದರು. pic.twitter.com/qcjH8Sk76k

— Karnataka Congress (@INCKarnataka) June 18, 2022

ಪಠ್ಯಪುಸ್ತಕ ಪರಿಷ್ಕರಣೆ ವಾಪಸ್ ಪಡೆಯಲು ಸರ್ಕಾರಕ್ಕೆ 10 ದಿನಗಳ ಗಡುವು ಕೊಡ್ತೇವೆ ಅಂತ ಹೋರಾಟಗಾರರು ಸರ್ಕಾರಕಕ್ಕೆ ಎಚ್ಚರಿಸಿದ್ದಾರೆ. ಯಾವುದಕ್ಕೂ ಬಗ್ಗದ ಶಿಕ್ಷಣ ಸಚಿವರು, ಯಾವ್ದೇ ಕಾರಣಕ್ಕೂ ಪಠ್ಯಪುಸ್ತಕ ಪರಿಷ್ಕರಣೆ ವಾಪಸ್ ಪಡೆಯಲ್ಲ. ಸಲಹೆಗಳಿದ್ರೆ ಕೊಡಬಹುದು, ಸ್ವೀಕರಿಸ್ತೇವೆ. ಯಾವ ದಾರ್ಶನಿಕರಿಗೂ ಅವಮಾನ ಮಾಡಿಲ್ಲ ಅಂತ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ್ದಾರೆ. ಕುವೆಂಪು ಅವ್ರ ಹೆಚ್ಚುವರಿ ಪಠ್ಯ ಸೇರಿಸೋದು ನಮ್ಮ ಸರ್ಕಾರ. ರಾಜಕೀಯ ಮಾಡಲು ಪಠ್ಯಪುಸ್ತಕವನ್ನ ಬಳಸಿಕೊಳ್ತಿದ್ದಾರೆ. ಕಾಂಗ್ರೆಸ್, ಜೆಡಿಎಸ್ ರಾಜಕೀಯಕ್ಕಾಗಿ ಪ್ರತಿಭಟನೆ ಮಾಡ್ತಿದೆ. ಯಾವ್ದೇ ಕಾರಣಕ್ಕೂ ಪಠ್ಯ ಪುಸ್ತಕ ವಾಪಸ್ ಪಡೆಯೋಲ್ಲ ಅಂತ ಖಡಕ್ಕಾಗಿ ಹೇಳಿದ್ದಾರೆ.

ಪಠ್ಯ ಪರಿಷ್ಕರಣೆಯ ವಿರುದ್ಧದ ಹೋರಾಟದಲ್ಲಿ ಮಠಾಧೀಶರು, ಚಿಂತಕರು, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲ ಗೌಡ, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ್, ಹಿರಿಯ ವಕೀಲ ಸಿ.ಎಚ್. ಹನುಮಂತರಾಯ ಸೇರಿದಂತೆ ಹಲವರು ಭಾಗಿಯಾಗಿ, ಸರ್ಕಾರದ ವಿರುದ್ಧ ಗುಡುಗಿದ್ರು. ಅದೇನೇ ಆಗ್ಲಿ, ಈ ವಿವಾದ ಎಲ್ಲಿಗೆ ಹೋಗಿ ಮುಟ್ಟುತ್ತೆ. ಯಾವಾಗ ಈ ವಿವಾದಕ್ಕೆ ಇತೀಶ್ರೀ ಸಿಗುತ್ತೆ ಅನ್ನೋದನ್ನಕಾದು ನೋಡಬೇಕಿದೆ.

Live Tv

TAGGED:congresDK Shivakumartext Bookಕಾಂಗ್ರೆಸ್ಡಿಕೆ ಶಿವಕುಮಾರ್ಪಠ್ಯ ಪುಸ್ತಕ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Byrati Basavaraj 1
Bengaluru City

ಬಿಕ್ಲು ಶಿವ ಕೊಲೆ ಕೇಸ್‌ – ಶಾಸಕ ಬೈರತಿ ಬಸವರಾಜ್ 7 ದಿನ ಸಿಐಡಿ ಕಸ್ಟಡಿಗೆ

Public TV
By Public TV
17 minutes ago
Chamarajanagar Hills
Chamarajanagar

ಬಿಳಿಗಿರಿರಂಗನ ಬೆಟ್ಟದಲ್ಲಿ ಅನುಮಾನಾಸ್ಪದವಾಗಿ ಹುಲಿ ಸಾವು

Public TV
By Public TV
25 minutes ago
Ishan Kishan
Cricket

ಅಂದು ಅಭಿಷೇಕ್‌ ಇಂದು ಇಶಾನ್‌ ಕಿಶನ್‌ – ಅಫ್ರಿದಿಗೆ ಬಿಸಿ ಮುಟ್ಟಿಸಿದ ಓಪನರ್ಸ್‌

Public TV
By Public TV
28 minutes ago
Kalaburagi
Districts

ಕಲಬುರಗಿ ಕೋಟೆಯೊಳಗಡೆ ಶಿವಲಿಂಗ ಪೂಜೆಗೆ ಮುಂದಾಗಿದ್ದ ಹಿಂದೂ ಕಾರ್ಯಕರ್ತರು ಪೊಲೀಸರ ವಶಕ್ಕೆ

Public TV
By Public TV
50 minutes ago
Davanagere Youth Heart Attack
Davanagere

ಹೋಟೆಲ್ ಉದ್ಘಾಟನಾ ಕಾರ್ಯಕ್ರಮದ ವೇಳೆ ಹೃದಯಾಘಾತ – ಯುವಕ ಸಾವು

Public TV
By Public TV
57 minutes ago
Central Bank Digital Currency based Public Distribution System Launched in Gujarat Pralhad Joshi 3
Latest

ದೇಶದ ಪಡಿತರ ವ್ಯವಸ್ಥೆಗೆ ಡಿಜಿಟಲ್ ಕರೆನ್ಸಿಯ ಸ್ಪರ್ಶ – ಪಾರದರ್ಶಕತೆಯತ್ತ ಕೇಂದ್ರದಿಂದ ಮತ್ತೊಂದು ದಿಟ್ಟ ಹೆಜ್ಜೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?