Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Health

ಬಿಳಿ ಕೂದಲು, ಬೊಜ್ಜು ಸೇರಿ ಹಲವು ರೋಗಗಳಿಗೆ ಕರಿಬೇವಿನಲ್ಲಿದೆ ಪರಿಹಾರ

Public TV
Last updated: June 25, 2022 11:41 am
Public TV
Share
2 Min Read
curry leaves3
SHARE

ಕರಿಬೇವು ಎಂದಾಕ್ಷಣ ಒಗ್ಗರಣೆಯ ನೆನಪಾಗುತ್ತದೆ. ಇದನ್ನು ಒಗ್ಗರಣೆ ಸೊಪ್ಪು ಎಂದು ಕೂಡ ಕರೆಯುತ್ತಾರೆ. ಕರಿಬೇವನ್ನು ಆಹಾರ ಪದಾರ್ಥಗಳಲ್ಲಿ ಹೆಚ್ಚಾಗಿ ಉಪಯೋಗಿಸದಿದ್ದರೆ ರುಚಿಯೇ ಬರುವುದಿಲ್ಲ. ಸಾಂಬಾರಿಗೆ ಒಗ್ಗರಣೆ ಹಾಕಲು, ಬಜೆ ಮಾಡಲು, ಚಟ್ನಿ ಮಾಡಲು, ಪಲ್ಯ ಮಾಡುವಾಗ ಇದರ ಬಳಕೆ ಹೆಚ್ಚು. ಕರಿಬೇವು ಇಲ್ಲದ ಅಡುಗೆ ರುಚಿಹೀನ ಎನ್ನಬಹುದು. ಈ ಕರಿಬೇವು ಅಡುಗೆಗೆ ಮಾತ್ರ ಸೀಮಿತವಾಗಿಲ್ಲ. ಇದನ್ನು ಸೌಂದರ್ಯ ವರ್ಧಕವಾಗಿಯೂ ಉಪಯೋಗಿಸುತ್ತಾರೆ. ಅಷ್ಟೆ ಅಲ್ಲದೆ ಕರಿಬೇವಿನಲ್ಲಿ ಕಾರ್ಬೋಹೈಡ್ರೇಟ್, ಫೈಬರ್, ಕ್ಯಾಲ್ಸಿಯಂ, ಕಬ್ಬಿಣ, ವಿಟಮಿನ್ ಸಿ, ಬಿ, ಎ ಪೋಷಕಾಂಶಗಳು ಇದ್ದು ಔಷಧೀಯ ಗುಣವನ್ನು ಹೊಂದಿದೆ.

Curry tree

ಬಿಳಿ ಕೂದಲು ಕಡಿಮೆ: ಬಿಳಿ ಕೂದಲ ಸಮಸ್ಯೆಯನ್ನು ಕರಿಬೇವು ದೂರ ಮಾಡುತ್ತದೆ. ದೇಹದಲ್ಲಿ ಪೋಷಕಾಂಶದ ಕೊರತೆಯಾದಾಗ ಮಕ್ಕಳಿಗೆ ಕೂದಲು ಬೇಗ ಬಿಳಿಯಾಗುತ್ತದೆ. ಇಂತಹ ಸಮಸ್ಯೆಗೆ ಕರಿಬೇವು ತುಂಬಾ ಸಹಕಾರಿಯಾಗಿದೆ. ಹಾಗೂ ಕೂದಲ ಬೆಳವಣಿಗೆಗೂ ಉಪಯುಕ್ತವಾಗಿದೆ. ಕರಿಬೇವಿನ ಎಲೆಗಳನ್ನು ಒಣಗಿಸಿ, ಅದನ್ನು ಕೊಬ್ಬರಿ ಎಣ್ಣೆಯಲ್ಲಿ, ಎಣ್ಣೆ ಹಸಿರು ಬಣ್ಣಕ್ಕೆ ಬರುವವರೆಗೂ ಕುದಿಸಬೇಕು. ನಂತರ ತಣಿಸಿ ಕೂದಲಿಗೆ ಪ್ರತಿ ವಾರಕೊಮ್ಮೆ ಹಚ್ಚುವುದರಿಂದ ಕೂದಲು ಬಿಳಿಯಾಗುವುದನ್ನು ತಡೆಯಬಹುದು.

white hair

ಎಸಿಡಿಟಿ ಕಡಿಮೆ: ಕರಿಬೇವಿನ ಮರದ ತೊಗಟೆಯನ್ನು ಒಣಗಿಸಿ, ಪುಡಿ ಮಾಡಿಕೊಂಡು, ಒಂದು ಚಮಚ ಆ ಪುಡಿಯನ್ನು ನೀರಲ್ಲಿ ಬೆರಸಿ ಸೇವಿಸದರೆ ಎಸಿಡಿಟಿ ಕಡಿಮೆಯಾಗುತ್ತದೆ. ಕರಿಬೇವಿಗೆ ಸಕ್ಕರೆ ಮತ್ತು ನಿಂಬೆ ರಸವನ್ನು ಸೇರಿಸಿ ಕಡಿಯುವುದರಿಂದ ಎಸಿಡಿಟಿ ಕಡಿಮೆ ಆಗುತ್ತದೆ. ಇದನ್ನೂ ಓದಿ: ಬೇಸಿಗೆಯಲ್ಲಿ ಕಾಮಕಸ್ತೂರಿ ಬೀಜ ಬಲು ಆರೋಗ್ಯಕಾರಿ

ಬೇಧಿ, ಆಮಶಂಕೆ ನಿವಾರಣೆ: ಎಳೆಯದಾದ ಕರಿಬೇವಿನ ಎಲೆಯನ್ನು ಜೇನು ತುಪ್ಪದೊಂದಿಗೆ ತಿನ್ನುವುದು, ಅಥವಾ ಕರಿಬೇವಿನ ಎಲೆಯನ್ನು ಚೆನ್ನಾಗಿ ಅರೆದು ಮಜ್ಜಿಗೆಯೊಂದಿಗೆ ಸ್ವಲ್ಪ ಶುಂಠಿ ಸೇರಿಸಿ ಕುಡಿಯುವುದರಿಂದ ಬೇಧಿ, ಆಮಶಂಕೆಯನ್ನು ನಿವಾರಿಸಬಹುದು.

curry leaves4

ಬೊಜ್ಜು ಕರಗಿಸಲು ಕರಿಬೇವು: ಕೆಲವರಿಗೆ ದೇಹದ ತೂಕ ಕಡಿಮೆ ಮಾಡುವುದು ಹೇಗೆ ಎಂಬುದೇ ದೊಡ್ಡ ಚಿಂತೆಯಾಗಿರುತ್ತದೆ. ಕರಿಬೇವು ದೇಹದಲ್ಲಿನ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವುದರ ಮೂಲಕ ದೇಹದ ತೂಕವನ್ನು ಕಡಿಮೆಗೊಳಿಸುತ್ತದೆ. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಗೆ 8 ರಿಂದ 10 ತಾಜಾ ಕರಿಬೇವಿನ ಎಲೆಗಳನ್ನು ಜಗಿದು ತಿನ್ನುವುದರಿಂದ ದೇಹದ ತೂಕ ಕಡಿಮೆ ಮಾಡಬಹುದು. ಇದನ್ನೂ ಓದಿ: ನೋಡಲು ಪುಟ್ಟದಾಗಿರುವ ನೆಲನೆಲ್ಲಿಯಿಂದ ಬೆಟ್ಟದಷ್ಟು ಪ್ರಯೋಜನ

Curry tree 2

ಕಾಮಾಲೆ ರೋಗಕ್ಕೆ ಕರಿಬೇವು ಮದ್ದು:  ಕರಿಬೇವು ಕಾಮಾಲೆ ರೋಗಕ್ಕೆ ರಾಮಮದ್ದು ಆಗಿದೆ. 10 ರಿಂದ 12 ಕರಿಬೇವಿನ ಎಲೆಗಳನ್ನ ನೀರಿನಲ್ಲಿ ಚೆನ್ನಾಗಿ ತೊಳೆಯಬೇಕು. ಏಕೆಂದರೆ ಎಲೆಗಳ ಮೇಲೆ ಸಣ್ಣ ಪುಟ್ಟ ಕಶ್ಮಲಗಳು ಅಥವಾ ಹುಳು ಹಪ್ಪಟೆಗಳು ಹರಿದಿರುವ ಸಾಧ್ಯತೆ ಇರುತ್ತದೆ. ನಂತರ ಎಲೆಗಳನ್ನು ಅರೆದು ಆ ಮಿಶ್ರಣವನ್ನು ಸುಮಾರು 60 ರಿಂದ 100 ಮಿ.ಲೀ ಎಳೆನೀರಿನೊಂದಿಗೆ ಕುಡಿಯುವುದರಿಂದ ಕಾಮಾಲೆ ರೋಗವನ್ನು ಹೋಗಲಾಡಿಸಬಹುದು.

Curry tree 1

ರಕ್ತಹೀನತೆ ನಿವಾರಣೆ: 1/2 ಚಮಚ ಕರಿಬೇವು ಸೊಪ್ಪಿನ ಪುಡಿಯನ್ನು, ಜೇನು ತುಪ್ಪದ ಜೊತೆ ಸಮ ಪ್ರಮಾಣದಲ್ಲಿ ಬೆರಸಿ ಸೇವಿಸುವುದರಿಂದ ಅದರಲ್ಲಿರುವ ಕಬ್ಬಿಣದ ಅಂಶ ರಕ್ತಹೀನತೆಯನ್ನು ನಿವಾರಿಸುತ್ತದೆ. ಕರಿಬೇವು ಅನೇಕ ರೋಗಗಳಿಗೆ ಸಹಕಾರಿಯಾಗಿದೆ. ಕರಿಬೇವಿನ ಕಷಾಯ ಕುಡಿಯುವುದರಿಂದ ದೇಹದಲ್ಲಿ ಉಷ್ಣತೆ ಕಡಿಮೆ ಮಾಡುವುದರ ಮೂಲಕ ಜ್ವರವನ್ನು ಕಡಿಮೆಮಾಡಬಹುದು. ಮತ್ತು ಕರಿಬೇವು ಮೂಗು ಕಟ್ಟುವುದು, ಶ್ವಾಸಕೋಶದ ಸಮಸ್ಯೆ, ಮತ್ತು ಹೃದಯ ರೋಗದ ಸಮಸ್ಯೆಗಳನ್ನೂ ಹೋಗಲಾಡಿಸುತ್ತದೆ. ಆಲ್ಕೋಹಾಲ್ ಸೇವಿಸುವವರು ಆಹಾರದಲ್ಲಿ ಕರಿಬೇವನ್ನು ಸೇವಿಸುವುದರಿಂದ ಲಿವರ್ ಸಂಬಂಧಿತ ಕಾಯಿಲೆಗಳಿಂದ ದೂರವಿರಬಹುದು. ಇದನ್ನೂ ಓದಿ: ಕಿಡ್ನಿ ಸ್ಟೋನ್‍ನಿಂದ ಬಳಲುತ್ತಿದ್ದೀರಾ..?- ಹಾಗಾದರೆ ಇಲ್ಲಿದೆ ಮನೆ ಮದ್ದು

Live Tv

TAGGED:Curry leaveshealthಆರೋಗ್ಯಕರಿಬೇವು
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Shoba Karandlaje
ವಿಷ್ಣು ಸಮಾಧಿ ಸ್ಥಳವನ್ನು ಕಲಾಗ್ರಾಮವನ್ನಾಗಿ ಮಾಡಿ – ಸಿಎಂಗೆ ಶೋಭಾ ಕರಂದ್ಲಾಜೆ ಪತ್ರ
Bengaluru City Cinema Karnataka Latest Sandalwood States Top Stories
upendra1
ವಿಷ್ಣು ಸರ್‌ ನನ್ನಂಥ ಅಭಿಮಾನಿಗಳ ಹೃದಯದಲ್ಲಿ ಎಂದೆಂದಿಗೂ ಶಾಶ್ವತ – ನಟ ಉಪೇಂದ್ರ
Cinema Latest Sandalwood Top Stories
the devil first single
‘ಇದ್ರೆ ನೆಮ್ಮದಿಯಾಗ್ ಇರ್ಬೇಕು’ ಎಂದ ದರ್ಶನ್!
Cinema Latest Sandalwood Top Stories
Dhruva Sarja 1
ಧ್ರುವ ಸರ್ಜಾ ಮಕ್ಕಳ ರಕ್ಷಾಬಂಧನ ಆಚರಣೆ
Cinema Latest Sandalwood
Sumalatha
ಕೋರ್ಟ್‌ ಆದೇಶದ ಮುಂದೆ ನಾವೆಲ್ಲ ನಿಸ್ಸಹಾಯಕರು – ವಿಷ್ಣು ಸಮಾಧಿ ತೆರವಿಗೆ ನಟಿ ಸುಮಲತಾ ಬೇಸರ
Bengaluru City Cinema Districts Karnataka Latest Main Post Sandalwood

You Might Also Like

Bengaluru Yellow Metro 1
Bengaluru City

ಬಹುನಿರೀಕ್ಷಿತ ಯೆಲ್ಲೋ ಲೈನ್ ಮೆಟ್ರೋ ಇಂದಿನಿಂದ ಸಾರ್ವಜನಿಕ ಸಂಚಾರಕ್ಕೆ ಮುಕ್ತ

Public TV
By Public TV
2 minutes ago
Priyank Kharge 1
Latest

ಪ್ರಿಯಾಂಕ್ ಖರ್ಗೆ V/s ಆರ್‌.ಅಶೋಕ್‌ ಮಧ್ಯೆ ಟ್ವೀಟ್ ವಾರ್‌ – ವೈಯಕ್ತಿಕ ಮಟ್ಟಕ್ಕೆ ತಿರುಗಿದ ಫೈಟ್‌

Public TV
By Public TV
8 hours ago
Basanagouda Patil Yatnal
Districts

ಮುಸ್ಲಿಂ ಯುವತಿಯರನ್ನ ಮದ್ವೆಯಾದ್ರೆ 5 ಲಕ್ಷ: ಯತ್ನಾಳ್‌ ಘೋಷಣೆ

Public TV
By Public TV
9 hours ago
lemon butter cookies
Food

ಮನೆಯಲ್ಲೇ ಮಾಡಿ ರುಚಿಕರ ಲೆಮನ್ ಬಟರ್ ಕುಕ್ಕೀಸ್!

Public TV
By Public TV
9 hours ago
Public TV VidyaMandira
Bengaluru City

ವ್ಹೀಲ್‌ಚೇರ್‌ನಲ್ಲಿ ಪಬ್ಲಿಕ್‌ ಟಿವಿ ʻವಿದ್ಯಾಮಂದಿರʼಕ್ಕೆ ಬಂದು ಮಾಹಿತಿ ಪಡೆದ ವಿದ್ಯಾರ್ಥಿ

Public TV
By Public TV
10 hours ago
Kalaburagi 1
Bagalkot

ಕಾರು-ಬಸ್ ನಡ್ವೆ ಭೀಕರ ಅಪಘಾತ; ತಂದೆ-ಮಗ ಸ್ಥಳದಲ್ಲೇ ಸಾವು

Public TV
By Public TV
11 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?