Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಂಡಾಯ ಶಿವಸೇನೆ ಶಾಸಕರಿಗೆ ಬಿಗ್ ರಿಲೀಫ್ – ಜುಲೈ 12 ವರೆಗೂ ಅನರ್ಹತೆ ಅಸ್ತ್ರದಿಂದ ಅತೃಪ್ತರು ಸೇಫ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಂಡಾಯ ಶಿವಸೇನೆ ಶಾಸಕರಿಗೆ ಬಿಗ್ ರಿಲೀಫ್ – ಜುಲೈ 12 ವರೆಗೂ ಅನರ್ಹತೆ ಅಸ್ತ್ರದಿಂದ ಅತೃಪ್ತರು ಸೇಫ್

Latest

ಬಂಡಾಯ ಶಿವಸೇನೆ ಶಾಸಕರಿಗೆ ಬಿಗ್ ರಿಲೀಫ್ – ಜುಲೈ 12 ವರೆಗೂ ಅನರ್ಹತೆ ಅಸ್ತ್ರದಿಂದ ಅತೃಪ್ತರು ಸೇಫ್

Public TV
Last updated: June 27, 2022 5:04 pm
Public TV
Share
2 Min Read
eknath shinde rebel mlas
SHARE

ನವದೆಹಲಿ: ಬಂಡಾಯದ ಬಾವುಟ ಹಾರಿಸಿ ಮಹಾಮೈತ್ರಿ ಸರ್ಕಾರದ ನಿದ್ದೆ ಕೆಡಿಸಿರುವ ಅತೃಪ್ತ ಶಾಸಕರಿಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಶಿವಸೇನೆ ಅನರ್ಹತೆ ಅಸ್ತ್ರ ಪ್ರಶ್ನಿಸಿ ಏಕನಾಥ ಶಿಂಧೆ ಬಣ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಜುಲೈ 12 ಸಂಜೆ ಸಂಜೆ 5:30 ವರೆಗೂ ಯಾವುದೇ ಕ್ರಮ ತೆಗೆದುಕೊಳ್ಳದಂತೆ ಡೆಪ್ಯುಟಿ ಸ್ಪೀಕರ್ ಗೆ ಸೂಚನೆ ನೀಡಿದೆ.

ಏಕನಾಥ ಶಿಂಧೆ ಬಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೆಬಿ ಪರ್ದಿವಾಲಾ ದ್ವಿಸದಸ್ಯ ಪೀಠದಲ್ಲಿ ನಡೆಯಿತು. ಏಕನಾಥ್ ಶಿಂಧೆ ಪರ ವಾದ ಮಂಡಿಸಿದ ವಕೀಲ ಎನ್.ಕೆ ಕೌಲ್, ಸ್ಪೀಕರ್ ಮೇಲೆ ಅನುಮಾನವಿದ್ದಲ್ಲಿ ಸಂವಿಧಾನದ ಆರ್ಟಿಕಲ್ 179 ಅಡಿಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಬಹುದು. ಅವರನ್ನು ವಜಾಗೊಳಿಸಬಹುದು. ಅದರಂತೆ ಈಗಾಗಲೇ ಅವಿಶ್ವಾಸ ನಿರ್ಣಯ ಮಂಡಿಸಿದೆ. ಈ ನಿರ್ಣಯದ ನಡುವೆ ಡೆಪ್ಯುಟಿ ಸ್ಪೀಕರ್ ಅನರ್ಹತೆ ಅರ್ಜಿ ವಿಚಾರಣೆ ನಡೆಸಲು ಹೊರಟಿಸಿದ್ದಾರೆ‌. ಇದು ಕಾನೂನು ಬಾಹಿರ ಅಲ್ಲದೇ ಶಾಸಕರ ಒಪ್ಪಿಗೆ ಇಲ್ಲದೇ ಶಾಸಕಾಂಗ ಪಕ್ಷದ ನಾಯಕನ‌ ಅನುಮೋದನೆಯಾಗಿದೆ‌ ಇದು ಸರಿಯಲ್ಲ ಎಂದು ವಾದಿಸಿದ್ದರು. ಇದನ್ನೂ ಓದಿ: ದಾವೂದ್ ಇಬ್ರಾಹಿಂ ಜೊತೆ ಮಹಾರಾಷ್ಟ್ರ ಸರ್ಕಾರಕ್ಕೆ ನಂಟು? – ಬಂಡಾಯಕ್ಕೆ ಇದೇ ಕಾರಣ

supreme court 12

ಇದಕ್ಕೆ ಪ್ರತಿವಾದ ಮಂಡಿಸಿ ಶಿವಸೇನೆ ಪಕ್ಷದ ವಕೀಲ ಅಭಿಷೇಕ್ ಮನುಸಿಂಘ್ವಿ, ಬಂಡಾಯ ಶಾಸಕರು ಅಧಿಕೃತವಲ್ಲದ ಇಮೇಲ್ ಮೂಲಕ ಡೆಪ್ಯುಟಿ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯದ ಪತ್ರವನ್ನು ಕಳುಹಿಸಿದ್ದಾರೆ. ಇದನ್ನು ಪರಿಗಣಿಸಲು ಸಾಧ್ಯವಿಲ್ಲ. ಈ ಪತ್ರಕ್ಕೂ ಮುನ್ನ ಡೆಪ್ಯುಟಿ ಸ್ಪೀಕರ್ ನೋಟಿಸ್ ಜಾರಿ ಮಾಡಿದ್ದಾರೆ. ಸ್ಪೀಕರ್ ಅನುಪಸ್ಥಿತಿಯಲ್ಲಿ ಡೆಪ್ಯುಟಿ ಸ್ಪೀಕರ್ ಅನರ್ಹತೆ ಅರ್ಜಿ ವಿಚಾರಣೆ ನಡೆಸಬಹುದು, ಇದಕ್ಕೆ ಪೂರಕವಾಗಿ ಹಲವು ಸುಪ್ರೀಂಕೋರ್ಟ್ ಆದೇಶಗಳಿವೆ ಎಂದು ಹೇಳಿದರು.

ಇನ್ನು ಈ ನಡುವೆ ವಾದ ಮಂಡಿಸಿದ ಡೆಪ್ಯುಟಿ ಸ್ಪೀಕರ್ ಪರ ವಕೀಲ ರಾಜೀವ್ ದವನ್, ವಿಶಾಲ್ ಆಚಾರ್ಯ ಹೆಸರಿನ ವಕೀಲರ ಮೂಲಕ ಅವಿಶ್ವಾಸ ನಿರ್ಣಯದ ಪತ್ರ ಇಮೇಲ್ ಮಾಡಲಾಗಿದೆ. ಇದು ಸರಿಯಾದ ಕ್ರಮವಲ್ಲ. ಶಾಸಕರು ಸೂಕ್ತ ಹಾಗೂ ಕಾನೂನು ಮಾರ್ಗದಲ್ಲಿ ಪತ್ರ ಕಳುಹಿಸದರೇ ಪರಿಗಣಿಸಬಹುದಿತ್ತು. ಶಾಸಕರ ಸಹಿಯೊಂದಿಗೆ ಅನಧಿಕೃತ ಮೂಲದಿಂದ ಪತ್ರ ಬಂದಿರುವ ಹಿನ್ನಲೆ ಅದನ್ನು ತಿರಸ್ಕರಿಸಲಾಗಿದೆ. ಇಂತಹ ಪತ್ರಗಳನ್ನು ಪುರಸ್ಕರಿಸಲು ಸಾಧ್ಯವಿಲ್ಲ ಎಂದು ವಾದಿಸಿದರು.

maharashtra REBEL MLA Eknath Shinde 1

ವಾದ ಪ್ರತಿವಾದ ಆಲಿಸಿದ ಪೀಠ ಅವಿಶ್ವಾಸ ನಿರ್ಣಯ ಮಂಡಿಸಿರುವ ಹೊತ್ತಲ್ಲಿ ಅನರ್ಹತೆ ವಿಚಾರಣೆ ನಡೆಸಲು ಸಾಧ್ಯವಿದೆಯೇ ಎಂದು ಕೋರ್ಟ್ ಟೀಕಿಸಿತು‌. ಅಲ್ಲದೇ ಐದು ದಿನಗಳಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫಿಡೆವಿಟ್ ಸಲ್ಲಿಸುವಂತೆ ಮಹಾರಾಷ್ಟ್ರ ಸರ್ಕಾರ ಮತ್ತು ಡೆಪ್ಯುಟಿ ಸ್ಪೀಕರ್ ಕಚೇರಿಗೆ ನೋಟಿಸ್ ಜಾರಿ ಮಾಡಿತು.

ಇದೇ ವೇಳೆ ಕೋರ್ಟ್ ಜುಲೈ 12 ವರೆಗೂ ಬಂಡಾಯ ಶಾಸಕರಿಗೆ ಉತ್ತರಿಸಲು ಅವಕಾಶ ನೀಡಬೇಕು. ಅಲ್ಲಿಯವರೆಗೂ ಅನರ್ಹತೆಗೆ ಸಂಬಂಧಿಸಿದ ಯಾವುದೇ ವಿಚಾರಣೆ ನಡೆಸಬಾರದು ಎಂದು ಮಧ್ಯಂತರ ಆದೇಶ ನೀಡಿತು. ಇದೇ ವೇಳೆ ಶಾಸಕರು ಮತ್ತು ಅವರ ಕುಟುಂಬಕ್ಕೆ ಭದ್ರತೆ ನೀಡುವುದು ರಾಜ್ಯ ಸರ್ಕಾರದ ಜವಬ್ದಾರಿ. ಈ ಹಿನ್ನಲೆ ಭದ್ರತೆ ನೀಡಬೇಕು ಎಂದು ಕೋರ್ಟ್ ಆದೇಶಿಸಿತು.

ಈ ನಡುವೆ ಜುಲೈ 11ಕ್ಕೆ ಮುಂದಿನ ವಿಚಾರಣೆ ನಡೆಯಲಿದ್ದೇವೆ ಎಂದು ಕೋರ್ಟ್ ಹೇಳಿದೆ. ಕೋರ್ಟ್ ಮಧ್ಯಂತರ ಆದೇಶದಿಂದ ಅತೃಪ್ತ ಶಾಸಕರಿಗೆ ಬಿಗ್ ರಿಲೀಫ್ ಸಿಕ್ಕಿದ್ದು ತಾತ್ಕಾಲಿಕವಾಗಿ ಅನರ್ಹತೆ ಅಸ್ತ್ರದಿಂದ ಪಾರಾಗಿದ್ದಾರೆ. ಈ ಅವಧಿಯಲ್ಲಿ ಬಂಡಾಯ ಶಾಸಕರು ಹೊಸ ರಾಜಕೀಯ ಚದುರಂಗದಾಟ ಆಡುವ ಸಾಧ್ಯತೆಗಳಿದೆ.

Live Tv

TAGGED:Eknath Shindemaharashtrashiv senaSupreme Courtಏಕನಾಥ್ ಶಿಂಧೆಬಿಜೆಪಿಮಹಾರಾಷ್ಟ್ರಶಿವಸೇನೆಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Prakash Raj
ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನ್ ಸಿನಿಮಾ ಪ್ರದರ್ಶನಕ್ಕೆ ನಟ ಪ್ರಕಾಶ್‍ ರಾಜ್‌ ಒತ್ತಾಯ – ಪರ ವಿರೋಧ ಚರ್ಚೆ
Bengaluru City Cinema Karnataka Latest Sandalwood States Top Stories
CJ Roy 3
ಸಿನಿ ರಂಗದೊಂದಿಗೆ ಸಿಜೆ ರಾಯ್‌ ನಂಟು ಅಪಾರ – ಕನ್ನಡ, ಮಲಯಾಳಂ ನಲ್ಲಿ 11 ಸಿನಿಮಾ ನಿರ್ಮಾಣ
Bengaluru City Cinema Districts Karnataka Latest Sandalwood Top Stories
Varanasi movie
ರಾಜಮೌಳಿ ನಿರ್ದೇಶನದ ‘ವಾರಣಾಸಿ’ ರಿಲೀಸ್‌ ಡೇಟ್‌ ಔಟ್‌
Cinema Latest South cinema Top Stories
Bengaluru 17th Film Festival
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಚಾಲನೆ
Bengaluru City Cinema Districts Karnataka Latest Sandalwood Top Stories

You Might Also Like

School Girls
Court

ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ಕೊಡಿ, ಇಲ್ಲದಿದ್ರೆ ಶಾಲೆಗಳ ಮಾನ್ಯತೆ ರದ್ದು – ಸುಪ್ರೀಂ ವಾರ್ನಿಂಗ್

Public TV
By Public TV
5 minutes ago
KPTCL
Bengaluru City

ಸಿಎಂ ಸಭೆಗೆ ಗೈರಾಗಿದ್ದ IAS ಅಧಿಕಾರಿ ಪಂಕಜ್ ಕುಮಾರ್ ಪಾಂಡೆ ಎತ್ತಂಗಡಿ!

Public TV
By Public TV
45 minutes ago
seemanth kumar singh
Bengaluru City

ಎದೆಗೆ ಗುಂಡು ಹಾರಿಸಿಕೊಂಡು ಸಿ.ಜೆ ರಾಯ್‌ ಆತ್ಮಹತ್ಯೆ – ಪೊಲೀಸ್‌ ಆಯುಕ್ತರ ಫಸ್ಟ್‌ ರಿಯಾಕ್ಷನ್‌!

Public TV
By Public TV
1 hour ago
NALAPAD
Bengaluru City

ರಾಯ್ ತಂದೆ ಸ್ಥಾನದಲ್ಲಿದ್ರು – ಭಾವುಕರಾದ ನಲಪಾಡ್‌

Public TV
By Public TV
1 hour ago
CID Baramati Plane Crash Ajit Pawar
Latest

ಅಜಿತ್ ಪವಾರ್ ಬಲಿ ಪಡೆದ ವಿಮಾನ ಅಪಘಾತದ ತನಿಖೆ ಆರಂಭಿಸಿದ ಸಿಐಡಿ

Public TV
By Public TV
3 hours ago
CJ Roy 2
Bengaluru City

ದೇಶದ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾಗಿದ್ದ ರಾಯ್‌ – 1 ಗಂಟೆ ಐಟಿ ವಿಚಾರಣೆ ಬಳಿಕ ಆತ್ಮಹತ್ಯೆ; ಆಗಿದ್ದೇನು?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?