Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Davanagere

ನಾವು ಕೈಗೆ ಬಳೆ ತೊಟ್ಟಿಲ್ಲ, ಸೇಡಿಗೆ ಸೇಡು ಮುಯ್ಯಿಗೆ ಮುಯ್ಯಿ ಕೊಡಬೇಕು: ರೇಣುಕಾಚಾರ್ಯ ಕಿಡಿ

Public TV
Last updated: June 29, 2022 8:40 pm
Public TV
Share
2 Min Read
RENUKACHARYA 1
SHARE

ದಾವಣಗೆರೆ: ನಾವು ಕೈಗೆ ಬಳೆ ಹಾಕಿಕೊಂಡಿಲ್ಲ. ಸೇಡಿಗೆ ಸೇಡು ಮುಯ್ಯಿಗೆ ಮುಯ್ಯಿ, ಯಾರು ಹಿಂದೂಗಳ ಮೇಲೆ ದಾಳಿ ಮಾಡುತ್ತಾರೆ ನಾವು ಕೂಡ ಅಂತಹವರನ್ನು ಕತ್ತು ಸೀಳಿ ಪ್ರತ್ಯೋತ್ತರ ಕೊಟ್ಟಗ ಮಾತ್ರ ಕನ್ಹಯ್ಯ ಲಾಲ್‌ ಆತ್ಮಕ್ಕೆ ಶಾಂತಿ ಸಿಗುತ್ತೆ ಎಂದು ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

udaypura

ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕನ್ಹಯ್ಯ ಲಾಲ್ ಹತ್ಯೆ ಮಾಡಿದರನ್ನು ಗುಂಡಿಟ್ಟು ಕೊಳ್ಳಬೇಕು. ಆಗ ಮಾತ್ರ ಕನ್ಹಯ್ಯ ಲಾಲ್ ಆತ್ಮಕ್ಕೆ ಶಾಂತಿ ಸಿಗುತ್ತದೆ. ಆತನನ್ನು ಹೇಗೆ ಕೊಲೆ ಮಾಡಿದ್ರೋ ಹಾಗೇ ಅವರನ್ನು ಕೊಲ್ಲಬೇಕು. ಆಗ ಮಾತ್ರ ಮುಯ್ಯಿಗೆ ಮುಯ್ಯಿ ಆಗುತ್ತದೆ. ಹಿಂದೂಗಳ ಹತ್ಯೆ ಮಾಡಿದವರನ್ನು ಕಂಡಲ್ಲಿ ಗುಂಡಿಟ್ಟು ಕೊಲ್ಲಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಮದರಸಾಗಳಲ್ಲಿ ಮಕ್ಕಳಿಗೆ ರುಂಡ ಕತ್ತರಿಸುವ ಕಾನೂನನ್ನೇ ಬೋಧಿಸಲಾಗುತ್ತಿದೆ – ಆರಿಫ್ ಖಾನ್ ಕಿಡಿ

ಇದೇನು ಪಾಕಿಸ್ತಾನ ಅಂದುಕೊಂಡಿದ್ದಾರಾ? ನಮ್ಮ ದೇವಸ್ಥಾನಗಳಲ್ಲಿ ತೀರ್ಥ ಪ್ರಸಾದ ನೀಡುತ್ತಾರೆ. ಆದ್ರೆ ಕೆಲ ಮಸೀದಿಗಳಲ್ಲಿ ಶಸ್ತ್ರಾಸ್ತ್ರ ಇಟ್ಟಿದ್ದಾರೆ. ಮದರಸಾಗಳಲ್ಲಿ ಏನು ಬೋಧನೆ ಮಾಡುತ್ತಿದ್ದಾರೆ. ಭಾರತ ಮಾತೆ ಬಗ್ಗೆ ಮದರಸಗಳಲ್ಲಿ ಹೇಳಲ್ಲ. ಇಲ್ಲಿ ನಮಗೆ ಸಹನೆ ಅತಿಯಾಗಿ ಬೇಡ. ಸೇಡಿಗೆ ಸೇಡು ಎಂದು ನಾವು ನಿರ್ಧಾರ ಮಾಡಬೇಕು. ಕನ್ನಯ್ಯ ಲಾಲ್ ಅಪ್ಪಟ ಹಿಂದೂವಾದಿ. ಆತ ಪೋಸ್ಟ್ ಶೇರ್ ಮಾಡಿದ್ದಕ್ಕೆ ಕತ್ತು ಸೀಳಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಧಮ್ಕಿ ಹಾಕಿದ್ದಾರೆ. ಮೋದಿಗೆ ಧಮ್ಕಿ ಹಾಕ್ತಾರೆ ಎಂದರೆ ಈ ನನ್ ಮಕ್ಳಿಗೆ ತಾಖತ್ ಎಷ್ಟು ಇರಬೇಕು ರಾಜಸ್ಥಾನ ಕಾಂಗ್ರೆಸ್ ಸರ್ಕಾರ ಈ ಘಟನೆಗೆ ನೇರ ಹೊಣೆ. ಜೀವ ಬೆದರಿಕೆ ಎಂದು ಹೇಳಿ ಮನವಿ ಮಾಡಿದರೂ ಗಮನ ಹರಿಸಲಿಲ್ಲ. ಈ ಸಾವಿಗೆ ಕಾಂಗ್ರೆಸ್ ಸರ್ಕಾರವೇ ನೇರಾ ಕಾರಣ. ಅ ಸರ್ಕಾರವನ್ನು ವಜಾ ಮಾಡಬೇಕು, ರಾಷ್ಟ್ರಪತಿ ಅಡಳಿತ ತರಬೇಕು ಅಲ್ಲಿರುವ ಹಿಂದೂಗಳಿಗೆ ರಕ್ಷಣೆ ನೀಡಬೇಕು ಎಂದು ಬೆಂಬಲಿಸುತ್ತಿದ್ದಾರೆ. ಇದನ್ನೂ ಓದಿ: ಉದಯಪುರ ಟೈಲರ್‌ ಹತ್ಯೆ ಖಂಡಿಸಿ ರಾಜ್ಯದಲ್ಲಿ ಶುರುವಾಯ್ತು ನನ್ನ ಕತ್ತು ಸೀಳಬೇಡಿ ಅಭಿಯಾನ

ಎಲ್ಲಾ ಮುಸ್ಲಿಮರು ದೇಶದ್ರೋಹಿಗಳು ಅಲ್ಲ. ಅಲ್ಪಸಂಖ್ಯಾತ ಧರ್ಮಗುರುಗಳು ಇಂತಹ ಘಟನೆಯನ್ನು ಖಂಡಿಸಬೇಕು. ಆದರೆ ಅದನ್ನು ಖಂಡಿಸುತ್ತಿಲ್ಲ. ಅದೇ ಒಬ್ಬ ಧಾರ್ಮಿಕ ಗುರು ಪ್ರಚೋದನೆಯಿಂದ ಹುಬ್ಬಳ್ಳಿಯಲ್ಲಿ ಗಲಭೆ ಆಯ್ತು. ಮದರಸಗಳಲ್ಲಿ ರಾಷ್ಟ್ರದ್ರೋಹದ ಮಾತುಗಳನ್ನಾಡುತ್ತಾರೆ. ಸಿದ್ದರಾಮಯ್ಯನವರ ಹೆಸರಿನಲ್ಲಿ ಸಿದ್ದರಾಮ ಇದೆ. ಯಾಕೇ ಈ ಪ್ರಕರಣವನ್ನು ಸಿದ್ದರಾಮಯ್ಯ ಖಂಡಿಸಲಿಲ್ಲ. ಕೇವಲ ಸಂತಾಪ ಸೂಚಿಸಿದರೆ ಸಾಕಾ. ಕಾಂಗ್ರೆಸ್‍ನವರು ಅಲ್ಪಸಂಖ್ಯಾತರ ಮತಗಳ ಓಲೈಕೆಗಾಗಿ ಅವರನ್ನು ಬೆಂಬಲಿಸುತ್ತಿದ್ದಾರೆ. ನನಗೂ ಕೊಲೆ ಬೆದರಿಕೆ ಬಂತು ನಾನು ಹೆದರಿದ್ನಾ, ನಾನು ಹೇಡಿ ಅಲ್ಲ. ಯಾರು ಹಿಂದೂಗಳ ಕತ್ತು ಸೀಳುತ್ತಾರೋ ಅವರಿಗೆ ನಾವು ಅದೇ ರೀತಿ ಪ್ರತ್ಯುತ್ತರ ಕೊಟ್ಟಾಗ ಮಾತ್ರ ಆತ್ಮಕ್ಕೆ ಶಾಂತಿ ಸಿಗುತ್ತೆ ಎಂದಿದ್ದಾರೆ.

Live Tv

TAGGED:davanagereKanhaiya LalM.P.RenukacharyaUdaipurಕನ್ಹಯ್ಯ ಲಾಲ್‌ಬಿಜೆಪಿರಾಜಸ್ಥಾನರೇಣುಕಾಚಾರ್ಯ
Share This Article
Facebook Whatsapp Whatsapp Telegram

Cinema Updates

Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
16 minutes ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
10 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago

You Might Also Like

Anju Sharma
Crime

ಅಹಮದಾಬಾದ್ ವಿಮಾನ ದುರಂತ – ಮಗಳ ಸೇರುವ ತವಕದಲ್ಲಿದ್ದ ತಾಯಿ ಸಾವಿನ ಮನೆಗೆ!

Public TV
By Public TV
24 minutes ago
dentist Nirali patel died in plane crash
Latest

ಅಹಮದಾಬಾದ್ ವಿಮಾನ ದುರಂತ – ದಂತವೈದ್ಯೆಯಾಗಿದ್ದ ಭಾರತೀಯ ಮೂಲದ ಕೆನಡಾ ಪ್ರಜೆ ಸಾವು

Public TV
By Public TV
57 minutes ago
Foreign woman arrested for smuggling drugs worth Rs 10 crore in Bengaluru
Bengaluru City

ಬೆಂಗಳೂರು | 10 ಕೋಟಿ ಮೌಲ್ಯದ ಮಾದಕವಸ್ತು ಸಾಗಾಟ – ವಿದೇಶಿ ಮಹಿಳೆ ಅರೆಸ್ಟ್

Public TV
By Public TV
1 hour ago
Arjun Patolia
Crime

Plane Crash – ಪತ್ನಿಯ ಕೊನೆಯ ಆಸೆಯನ್ನು ಈಡೇರಿಸಿ ಹಿಂತಿರುಗುವಾಗ ಪತಿ ಸಾವು!

Public TV
By Public TV
1 hour ago
Team India Tribute to Plane crash in london
Cricket

ಏರ್ ಇಂಡಿಯಾ ವಿಮಾನ ದುರಂತ – ಕಪ್ಪು ಪಟ್ಟಿ ಧರಿಸಿ ಟೀಂ ಇಂಡಿಯಾ ಆಟಗಾರರಿಂದ ಮೌನಾಚರಣೆ

Public TV
By Public TV
2 hours ago
wild elephant crops destroys
Chamarajanagar

ಚಾ.ನಗರ| ಜಮೀನಿಗೆ ನುಗ್ಗಿ ತೆಂಗು ಬೆಳೆ ನಾಶಪಡಿಸಿದ ಕಾಡಾನೆಗಳ ಹಿಂಡು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?