Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸುದೀಪ್‌ಗೆ ಅವಹೇಳನ ಮಾಡಿದವನಿಗೆ ನಂದಕಿಶೋರ್ ತರಾಟೆ – ನೀನು ಗಂಡಸಾಗಿದ್ರೆ ಸಾಕ್ಷಿ ಸಮೇತ ಪ್ರೂವ್ ಮಾಡು ಎಂದ ನಿರ್ದೇಶಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಸುದೀಪ್‌ಗೆ ಅವಹೇಳನ ಮಾಡಿದವನಿಗೆ ನಂದಕಿಶೋರ್ ತರಾಟೆ – ನೀನು ಗಂಡಸಾಗಿದ್ರೆ ಸಾಕ್ಷಿ ಸಮೇತ ಪ್ರೂವ್ ಮಾಡು ಎಂದ ನಿರ್ದೇಶಕ

Cinema

ಸುದೀಪ್‌ಗೆ ಅವಹೇಳನ ಮಾಡಿದವನಿಗೆ ನಂದಕಿಶೋರ್ ತರಾಟೆ – ನೀನು ಗಂಡಸಾಗಿದ್ರೆ ಸಾಕ್ಷಿ ಸಮೇತ ಪ್ರೂವ್ ಮಾಡು ಎಂದ ನಿರ್ದೇಶಕ

Public TV
Last updated: July 3, 2022 11:36 pm
Public TV
Share
2 Min Read
NANDA
SHARE

ಸ್ಯಾಂಡಲ್‌ವುಡ್ ಮಾತ್ರವಲ್ಲ ಸದ್ಯ ದೇಶದ ಮೂಲೆ ಮೂಲೆಗಳಲ್ಲೂ ಕಿಚ್ಚ ಸುದೀಪ್ ಅವರದ್ದೇ ಹವಾ ಶುರುವಾಗಿದೆ. ಬಹುನಿರೀಕ್ಷಿತ ಚಿತ್ರವಾದ `ವಿಕ್ರಾಂತ್ ರೋಣ’ ಸಿನಿ ಪ್ರಚಾರದಲ್ಲಿ ಕಿಚ್ಚ ಸುದೀಪ್ ಫುಲ್ ಬ್ಯೂಸಿಯಾಗಿದ್ದಾರೆ. ಪ್ರಚಾರದ ನಡುವೆಯೂ ಅವರು ತಮ್ಮ ಕೈಲಾದ ಸಹಾಯ ಮಾಡ್ತಿದ್ದಾರೆ.

kiccha sudeep 1 1

ಆದ್ರೆ ಯುವಕನೊಬ್ಬ ಕಿಚ್ಚ ಸುದೀಪ್ ಬಗ್ಗೆ ವೀಡಿಯೋ ಮೂಲಕ ಅವಹೇಳನಕಾರಿ ಹೇಳಿಕೆ ನೀಡಿದ್ದಾನೆ. ಸುದೀಪ್ ಅವರು ನೀಡಿದ ಖಾಸಗಿ ಜಾಹೀರಾತಿನಿಂದಾಗಿ ಯುವಕನೊಬ್ಬ ಹಣ ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಕುರಿತ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾನೆ. ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಸುದೀಪ್ ಅಭಿಮಾನಿಗಳು ಮಾತ್ರವಲ್ಲದೇ ಕನ್ನಡ ಚಿತ್ರರಂಗದಿಂದಲೂ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಈ ಬೆನ್ನಲ್ಲೇ ನಿರ್ದೇಶಕ ನಂದಕಿಶೋರ್, ಅವಹೇಳನಕಾರಿ ವೀಡಿಯೋ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನ್ನಡ ಚಿತ್ರರಂಗದ ಕಲಾವಿದರ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಇರಬೇಕು ಎಂದಿದ್ದಾರೆ. ಇದನ್ನೂ ಓದಿ: ವಿಜಯ್ ದೇವರಕೊಂಡ ಅರೆ ನಗ್ನ ಫೋಟೋ ನೋಡಿ ರಶ್ಮಿಕಾ ಹೇಳಿದ್ದು ಹೀಗೆ

Kichcha Sudeep sandalwood Raichur 2

ಕನ್ನಡ ಕಲಾಭಿಮಾನಿಗಳೇ ನಮ್ಮ ತಂದೆ-ತಾಯಿ. ಇಲ್ಲಿ ಸುದೀಪ್, ಪುನೀತ್ ರಾಜ್‌ಕುಮಾರ್ ಸೇರಿದಂತೆ ಇತರ ಧೀಮಂತ ನಟರು ತಮ್ಮದೇ ಚೌಕಟ್ಟಿನಲ್ಲಿ ಸಹಾಯ ಮಾಡಿದ್ದಾರೆ. ಕೆಲವರು ಅಭಿಮಾನಿಗಳನ್ನೇ ದೇವರೆಂದು ತಲೆಯ ಮೇಲೆ ಹೊತ್ಕೊಂಡು ಮೆರೆದವರೂ ಇದ್ದಾರೆ. ಇಡೀ ಭಾರತವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುತ್ತಿದೆ. ಅದಕ್ಕೆ ಮೇರು ನಟರೇ ಕಾರಣ. ಅಂಥವರ ಬಗ್ಗೆ ಯಾರೋ ಮನಸ್ಸಿಗೆ ಬಂದಂತೆ ಮಾತನಾಡುತ್ತಾರೆ. ಇದೆಲ್ಲವೂ ಒಳ್ಳೆಯ ಬೆಳವಣಿಗೆಯಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ `ಮಹಾದೇವಿ’ ಖ್ಯಾತಿಯ ಮಾನಸಾ ಜೋಷಿ

nandakishore

ವೀಡಿಯೋ ಮಾಡಿರುವ ಯುವಕನ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ನಂದ ಕಿಶೋರ್, ಸುದೀಪ್ ಅವರಿಂದ ಯುವಕ ಆತ್ಮಹತ್ಯೆ ಮಾಡ್ಕೊಂಡ ಅಂತ ನಿನ್ನಿಂದ ಸಾಬೀತು ಮಾಡಲು ಸಾಧ್ಯನಾ? ಆತ್ಮಹತ್ಯೆಗೆ ಸುದೀಪ್ ಕಾರಣ ಅಂತಾ ಮನೆಯವರು ದೂರು ಕೊಟ್ಟಿದ್ದಾರಾ? ನಿನ್ನ ಬಳಿ ಸಾಕ್ಷ್ಯಾಧಾರವಿದ್ದರೆ ಕಾನೂನು ಬದ್ಧವಾಗಿ ಕೋರ್ಟ್ನಲ್ಲಿ ಹೋರಾಡು ಅಥವಾ ಕನ್ನಡ ಚಲನಚಿತ್ರ ಮಂಡಳಿಯಲ್ಲಿ ದೂರು ಕೊಡು. ಅದನ್ನು ಬಿಟ್ಟು ಹಾದಿಬೀದಿಯಲ್ಲಿ ನಿಂತು ಮಾತನಾಡಬಾರದು. ಕನ್ನಡ ಮೇರು ನಟರಿಗೆ, ಕಲಾಭಿಮಾನಿಗಳ ಬಗ್ಗೆ ಹೀನ ಪದ ಬಳಸುವುದರಿಂದಲೇ ಗೊತ್ತಾಗುತ್ತೆ ನಿನ್ನ ಸಂಸ್ಕೃತಿ. ನಿನ್ನ ಪ್ರಚಾರಕ್ಕಾಗಿ ಸುದೀಪ್ ಅವರ ಹೆಸರು ಬಳಸಿಕೊಳ್ಳುತ್ತಿದ್ದೀಯಾ? ನೀನು ನಪುಂಸಕ ಅಲ್ಲದೇ ಇದ್ದಿದ್ರೆ ಫೋನ್ ಸ್ವಿಚ್ ಆಫ್ ಮಾಡಿಕೊಳ್ಳುತ್ತಿರಲಿಲ್ಲ. ನೀನು ಗಂಡಸಾಗಿದ್ದರೆ ಸಾಬೀತು ಮಾಡು ಎಂದು ಸವಾಲು ಹಾಕಿದ್ದಾರೆ.‌

FotoJet 43

ಕನ್ನಡ ಚಿತ್ರರಂಗದ ಕಲಾವಿದರು ಅಭಿಮಾನಿಗಳ ಮನೆ ಮಕ್ಕಳು. ಅವರನ್ನು ಬೇರ್ಪಡಿಸಬೇಡಿ. ಡಾ.ರಾಜ್‌ಕುಮಾರ್ ಅವರು ಅಭಿಮಾನಿಗಳನ್ನೇ ದೇವರು ಅಂತ ಕರೆದಿದ್ದಾರೆ. ಬೇರೆ ಯಾರಾದ್ರು ಮಾತನಾಡಿದ್ರೆ ನೀವೇ ನಮ್ಮನ್ನ ರಕ್ಷಣೆ ಮಾಡಬೇಕು. ಏಕೆಂದರೆ ನಾವು ಬೆಳೆಯೋದು ಅಭಿಮಾನಿಗಳಿಂದಲೇ ಎಂದು ಮನವಿ ಮಾಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:cinemakiccha sudeepNanda Kishoresandalwoodಕಿಚ್ಚ ಸುದೀಪ್ನಂದ ಕಿಶೋರ್ಸಿನಿಮಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

MB Patil 2
Districts

ಶ್ರೀಮಂತರು ಗ್ಯಾರಂಟಿ ಯೊಜನೆ ತೆಗೆದುಕೊಳುತ್ತಿದ್ದರೆ ಬಿಡಬೇಕು: ಎಂ.ಬಿ ಪಾಟೀಲ್‌ ಒತ್ತಾಯ

Public TV
By Public TV
9 minutes ago
Donald Trump 1
Latest

ಒಂದೇ ಹೊಡೆತದಲ್ಲಿ ಇರಾನ್‌ನ 48 ನಾಯಕರು ಉಡೀಸ್‌ – ಟ್ರಂಪ್‌ ಮಾಹಿತಿ

Public TV
By Public TV
22 minutes ago
Haveri Techie Family Stranded In Abu Dhabi
Districts

ಇರಾನ್ – ಇಸ್ರೇಲ್ ಯುದ್ಧ; ಅಬುಧಾಬಿಯಲ್ಲಿ ಸಿಲುಕಿದ ಹಾವೇರಿ ಮೂಲದ ಟೆಕ್ಕಿ ಕುಟುಂಬ

Public TV
By Public TV
28 minutes ago
modi Benjamin Netanyahu
Latest

ಇರಾನ್‌ ದಾಳಿಗೆ ಮೋದಿ ತೀವ್ರ ಖಂಡನೆ – ಬಿಕ್ಕಟ್ಟಿನ ಮಧ್ಯೆ ಇಸ್ರೇಲ್‌ ಪ್ರಧಾನಿಗೆ ಫೋನ್‌ ಕಾಲ್‌

Public TV
By Public TV
43 minutes ago
crude oil
Latest

ಯುದ್ಧ ಮುಂದುವರಿದರೆ ಭಾರತಕ್ಕೂ ಆರ್ಥಿಕ ಹೊಡೆತ – ತೈಲ ಬೆಲೆ ಏರಿಕೆ ಆತಂಕ!

Public TV
By Public TV
1 hour ago
Iran Raises Red Flag Over Mosque After Khamenei Killing
Latest

ಪ್ರಸಿದ್ಧ ಶಿಯಾ ಮಸೀದಿ ಮೇಲೆ ಹಾರಿತು ಕೆಂಪು ಧ್ವಜ – ಪ್ರತೀಕಾರದ ಶಪಥ ಮಾಡಿದ ಇರಾನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?