Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜೈಲಿನಲ್ಲಿ ಮೊಬೈಲ್ ಬಳಸಿ ರೀಲ್ಸ್, ಟಿಕ್‍ಟಾಕ್ ಮಾಡಿದ ಹರ್ಷನ ಹಂತಕರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಜೈಲಿನಲ್ಲಿ ಮೊಬೈಲ್ ಬಳಸಿ ರೀಲ್ಸ್, ಟಿಕ್‍ಟಾಕ್ ಮಾಡಿದ ಹರ್ಷನ ಹಂತಕರು

Crime

ಜೈಲಿನಲ್ಲಿ ಮೊಬೈಲ್ ಬಳಸಿ ರೀಲ್ಸ್, ಟಿಕ್‍ಟಾಕ್ ಮಾಡಿದ ಹರ್ಷನ ಹಂತಕರು

Public TV
Last updated: July 4, 2022 4:50 pm
Public TV
Share
3 Min Read
shivamogga case harsh 1
SHARE

– ಕುಟುಂಬಸ್ಥರ ಜೊತೆ ವೀಡಿಯೋ ಕಾಲ್, ವಾಟ್ಸಾಪ್ ಕಾಲ್
– ಪರಪ್ಪನ ಅಗ್ರಹಾರದಲ್ಲಿರುವ 10 ಮಂದಿ ಹಂತಕರು
– ಹಂತಕರಿಗೆ ಜೈಲಿನಲ್ಲಿ ರಾಜಾತಿಥ್ಯ ದೊರೆತಿದ್ದಕ್ಕೆ ಹರ್ಷ ಕುಟುಂಬಸ್ಥರ ಆಕ್ರೋಶ

ಶಿವಮೊಗ್ಗ: ಸೀಗೆಹಟ್ಟಿ ಬಡಾವಣೆಯಲ್ಲಿ ಕಳೆದ ಫೆ.20 ರಂದು ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆಯಾಗಿತ್ತು. ಕೊಲೆಗೆ ಸಂಬಂಧಿಸಿದಂತೆ ಪೊಲೀಸರು ಘಟನೆ ನಡೆದ 24 ಗಂಟೆಯೊಳಗೆ 10 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಎನ್‍ಐಎ ತನಿಖೆಗೆ ವಹಿಸಿತ್ತು. ಆದರೆ ಪರಪ್ಪನ ಅಗ್ರಹಾರ ಜೈಲಿನಿಂದ ಮೊಬೈಲ್ ಫೋನ್ ಬಳಕೆ ಮಾಡುವ ಮೂಲಕ ಆರೋಪಿಗಳು ಸುದ್ದಿಯಲ್ಲಿದ್ದಾರೆ. ಆರೋಪಿಗಳಿಗೆ ಜೈಲಿನಲ್ಲಿ ರಾಜಾತಿಥ್ಯ ಸಿಗುತ್ತಿರುವ ಕಾರಣ ನಮ್ಮ ಮಗನ ಸಾವಿಗೆ ನ್ಯಾಯ ಸಿಗುವುದಿಲ್ಲ ಎಂಬ ಅನುಮಾನ ಹರ್ಷ ಕುಟುಂಬಸ್ಥರಿಗೆ ಬಂಧಿದೆ.

Contents
  • – ಕುಟುಂಬಸ್ಥರ ಜೊತೆ ವೀಡಿಯೋ ಕಾಲ್, ವಾಟ್ಸಾಪ್ ಕಾಲ್ – ಪರಪ್ಪನ ಅಗ್ರಹಾರದಲ್ಲಿರುವ 10 ಮಂದಿ ಹಂತಕರು – ಹಂತಕರಿಗೆ ಜೈಲಿನಲ್ಲಿ ರಾಜಾತಿಥ್ಯ ದೊರೆತಿದ್ದಕ್ಕೆ ಹರ್ಷ ಕುಟುಂಬಸ್ಥರ ಆಕ್ರೋಶ
  • Live Tv

ಹರ್ಷನ ಹತ್ಯೆ ನಂತರ ಇಡೀ ಶಿವಮೊಗ್ಗದಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿತ್ತು. ಅಲ್ಲದೇ ಹರ್ಷನ ಕೊಲೆ ಪ್ರಕರಣ ರಾಷ್ಟ್ರಮಟ್ಟದಲ್ಲಿ ಗಮನ ಸಹ ಸೆಳೆದಿತ್ತು. ನಂತರ ಫೀಲ್ಡ್‌ಗೆ ಇಳಿದ ಪೊಲೀಸರ ತಂಡ ಘಟನೆ ನಡೆದ 24 ಗಂಟೆಯೊಳಗೆ ಪ್ರಕರಣದಲ್ಲಿ ಭಾಗಿಯಾಗಿದ್ದ, 10 ಮಂದಿ ಆರೋಪಿಗಳಿಗೆ ಎಡೆಮುರಿ ಕಟ್ಟಿತ್ತು. ಇದನ್ನೂ ಓದಿ: ಹರ್ಷ ಕೊಲೆ ಪ್ರಕರಣ – ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ 13 ಕಡೆ ಎನ್‌ಐಎ ಅಧಿಕಾರಿಗಳ ದಾಳಿ

HARSHA

ಹರ್ಷ ಹತ್ಯೆ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಸರ್ಕಾರ ಈ ಪ್ರಕರಣದ ತನಿಖೆಯನ್ನು ಎನ್ ಐಎಗೆ ವಹಿಸಿತ್ತು. ಎನ್ ಐಎ ತಂಡ ಸಹ ಇದೀಗ ತನಿಖೆ ಕೈಗೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 450 ಮಂದಿಯನ್ನು ವಿಚಾರಣೆಗೆ ಒಳಪಡಿಸಿದೆ. ಎನ್‍ಐಎ ತಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗಕ್ಕೆ ಹಲವು ಬಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈಗ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ದಾಖಲೆಗಳನ್ನು ಸಂಗ್ರಹಿಸಿದೆ.

ಪ್ರಕರಣ ಇಷ್ಟೊಂದು ಗಂಭೀರ ಸ್ವರೂಪ ಇರುವಾಗ ಆರೋಪಿಗಳು ಮಾತ್ರ ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಬಿಂದಾಸ್ ಆಗಿ ಜೀವನ ಮಾಡುತ್ತಿದ್ದಾರೆ. ಆರೋಪಿಗಳಿಗೆ ರಾಜಾತಿಥ್ಯ ಸಿಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಆರೋಪಿಗಳಿಗೆ ಜೈಲಿನೊಳಗೆ ಮೊಬೈಲ್ ಫೋನ್ ದೊರೆತಿದ್ದು, ಮೊಬೈಲ್ ಮೂಲಕ ಕುಟುಂಬಸ್ಥರ ಜೊತೆ ವೀಡಿಯೋ ಕಾಲ್, ವಾಟ್ಸಾಪ್ ಕಾಲ್ ಮಾಡುವ ಜೊತೆಗೆ ರೀಲ್ಸ್ ಮಾಡುತ್ತಾ ಕಾಲ ಕಳೆಯುತ್ತಿದ್ದಾರೆ.

shivamogga harsh case

ಪ್ರಕರಣದ ಬಗ್ಗೆ ತಿಳಿದ ಹರ್ಷ ಕುಟುಂಬಸ್ಥರು ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರ ನಮ್ಮ ಮಗನ ಕೊಲೆ ಪ್ರಕರಣವನ್ನು ಎನ್ ಐಎಗೆ ವಹಿಸಿದೆ. ನಮ್ಮ ಮಗನ ಸಾವಿಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಇತ್ತು. ಆದರೆ ಜೈಲಿನಲ್ಲಿ ರಾಜಾತಿಥ್ಯ ಸಿಗುತ್ತಿರುವ ಸುದ್ದಿ ಕೇಳಿ ನಮ್ಮ ನಂಬಿಕೆ ಕಳೆದು ಹೋಯಿತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

shivamogga case harsh araga janethra

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು, ಪರಪ್ಪನ ಅಗ್ರಹಾರ ಜೈಲಿನಲ್ಲಿ ಫೋನ್ ಬಳಕೆ ಮಾಡಿರುವ ವಿಷಯ ಗಮನಕ್ಕೆ ಬರುತ್ತಿದ್ದಂತೆ ಭಾನುವಾರ ಮುಂಜಾನೆಯೇ ಪೊಲೀಸ್ ಅಧಿಕಾರಿಗಳನ್ನು ಜೈಲಿಗೆ ಕಳುಹಿಸಿ ರೈಡ್ ಮಾಡಿಸಲಾಗಿದೆ. ಈ ವೇಳೆ ಕೆಲವು ಮೊಬೈಲ್ ಸಹ ಪತ್ತೆಯಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕಲುಷಿತ ನೀರು ಕುಡಿದು ಎರಡು ಗ್ರಾಮಗಳ 40 ಜನ ಅಸ್ವಸ್ಥ – ಮಹಿಳೆ ಸಾವು

ಕೆಲವು ಅಧಿಕಾರಿಗಳು ಹಲವು ವರ್ಷಗಳಿಂದ ಅಲ್ಲಿಯೇ ಬೀಡು ಬಿಟ್ಟಿದ್ದಾರೆ. ಹೀಗಾಗಿ ಇಂತಹ ಸಮಸ್ಯೆ ಎದುರಾಗುತ್ತಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಜೊತೆಗೆ ಹಲವು ವರ್ಷಗಳಿಂದ ಇರುವ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಕ್ರಮ ವಹಿಸಲಾಗುವುದು ಎಂದು ಹೇಳಿದರು.

Live Tv
[brid partner=56869869 player=32851 video=960834 autoplay=true]

TAGGED:Araga JnanendraHarshaparappana agraharashivamoggaಆರಗ ಜ್ಞಾನೇಂದ್ರಪರಪ್ಪನ ಅಗ್ರಹಾರಶಿವಮೊಗ್ಗಹರ್ಷ
Share This Article
Facebook Whatsapp Whatsapp Telegram

Cinema news

Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories

You Might Also Like

BY Vijayendra 1
Bengaluru City

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ವಿಜಯೇಂದ್ರ

Public TV
By Public TV
12 minutes ago
AI Image
Bengaluru City

ಪರೀಕ್ಷಾ ಭಯಕ್ಕೆ ಮನೆ ಬಿಟ್ಟ ಇಬ್ಬರು ವಿದ್ಯಾರ್ಥಿನಿಯರು – ಆಧಾರ್ ಇಟ್ಕೊಂಡು ಫ್ರೀ ಬಸ್‌ನಲ್ಲಿ ಊರೂರು ಸುತ್ತಾಟ

Public TV
By Public TV
16 minutes ago
Israeli F 35 shoots down Iranian YAK 130 fighter jet
Latest

ಇರಾನ್‌ನ YAK-130 ಫೈಟರ್ ಜೆಟ್ ಹೊಡೆದುರುಳಿಸಿದ ಇಸ್ರೇಲ್

Public TV
By Public TV
47 minutes ago
Andhra Pradesh Chittoor Accident
Crime

ಕಂಟೇನರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ – ಬೆಂಗಳೂರು ಮೂಲದ ಐವರು ದುರ್ಮರಣ

Public TV
By Public TV
53 minutes ago
ayatollah ali khamenei donald trump
Latest

ಕಳೆದ ವರ್ಷವೇ ಖಮೇನಿ ಮುಗಿಸಲು ಇಸ್ರೇಲ್ ಪ್ಲ್ಯಾನ್‌ – ಆಗ ಅಡ್ಡ ಬಂದಿದ್ದ ಟ್ರಂಪ್!

Public TV
By Public TV
1 hour ago
holi 1
Bagalkot

ನಾಡಿನಾದ್ಯಂತ ಹೋಳಿ ಸಂಭ್ರಮ – ಬಣ್ಣದಲ್ಲಿ ಮಿಂದೆದ್ದ ಚಿಣ್ಣರು, ಯುವಕ-ಯುವತಿಯರು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?