Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬರಗೂರು ಸಮಿತಿಯ ಪರಿಷ್ಕೃತ ಪಠ್ಯಪುಸ್ತಕದ ಗುಣಮಟ್ಟ ಸರಿಯಿಲ್ಲ: NCERT

Public TV
Last updated: July 20, 2022 7:34 am
Public TV
Share
2 Min Read
BaraguruRamachandrappa
SHARE

ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ಪರ-ವಿರೋಧಗಳು ನಡೆಯುತ್ತಿರುವ ಹೊತ್ತಿನಲ್ಲೇ ಈಗ ಮತ್ತೊಂದು ಮಹತ್ವದ ಅಂಶ ಬೆಳಕಿಗೆ ಬಂದಿದೆ. ಸಿದ್ದರಾಮಯ್ಯ ಕಾಲದಲ್ಲಿ ಬರಗೂರು ರಾಮಚಂದ್ರಪ್ಪ ಸಮಿತಿ ಮಾಡಿದ್ದ ಪರಿಷ್ಕೃತ ಪಠ್ಯ ಪುಸ್ತಕ ಗುಣಮಟ್ಟದ ಸರಿಯಿಲ್ಲ ಎಂದು ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್(ಎನ್‍ಸಿಇಆರ್‌ಟಿ) ಸಂಸ್ಥೆ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

2005ರ ರಾಷ್ಟ್ರೀಯ ಶಿಕ್ಷಣ ನೀತಿ ಅಂಶಗಳು ಬರಗೂರು ಸಮಿತಿ ರಚನೆ ಮಾಡಿದ್ದ ಪರಿಷ್ಕರಣೆ ಪಠ್ಯದಲ್ಲಿ ಹೆಚ್ಚಾಗಿ ಇರಲಿಲ್ಲ. ಮೌಲ್ಯಗಳನ್ನು ಬೆಳೆಸಲು ಪೂರಕವಾದ ಪಠ್ಯಗಳು ಬರಗೂರು ರಾಮಚಂದ್ರಪ್ಪರ ಪರಿಷ್ಕರಣೆ ಪಠ್ಯ ಪುಸ್ತಕದಲ್ಲಿ ಇಲ್ಲ ಎಂಬ ಮಹತ್ವದ ಅಂಶವನ್ನು ತಿಳಿಸಿದೆ. ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷರಾದವರು ಸಿಎಂ ಆಗುವುದು ಸಂಪ್ರದಾಯ: ಡಿ.ಕೆ ಶಿವಕುಮಾರ್

School textbook rohith chakrathirtha Open Challenge To baraguru ramachandrappa For Debate

2017-18ರಲ್ಲಿ ಕರ್ನಾಟಕದ ಶಾಲೆಗಳಲ್ಲಿ ಜಾರಿಗೆ ತರಲಾದ ಬರಗೂರು ಸಮಿತಿ ನೂತನ ಪರಿಷ್ಕತ ಪಠ್ಯಪುಸ್ತಕಗಳ ಬಗ್ಗೆ ಎನ್‍ಸಿಇಆರ್‌ಟಿ ಸಂಸ್ಥೆ ಅಧ್ಯಯನ ಕೈಗೊಂಡು ವರದಿ ಸಲ್ಲಿಸಿತ್ತು. 78 ಪುಟಗಳ ವರದಿಯಲ್ಲಿ ಭಾಷೆ ಮತ್ತು ಸಮಾಜ ವಿಜ್ಞಾನ, ಗಣಿತ ಪಠ್ಯ ಪುಸ್ತಕಗಳಲ್ಲಿ ವಿದ್ಯಾರ್ಥಿಗಳ ಬೆಳವಣಿಗೆಗೆ ಪೂರಕವಾಗುವ ಪಠ್ಯಗಳು ಇರಲಿಲ್ಲ ಎಂದು ಸ್ಪಷ್ಟಪಡಿಸಿದೆ.

ಇಷ್ಟೆಲ್ಲ ಲೋಪಗಳಿದ್ದರೂ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಮಾಡಿದ ಪಠ್ಯ ಪರಿಷ್ಕರಣೆಯನ್ನು ಬರಗೂರು ಟೀಂ ವಿರೋಧ ಮಾಡಿದ್ದು ಯಾಕೆ ಎನ್ನುವುದು ಈಗ ಚರ್ಚೆಗೆ ಕಾರಣವಾಗಿದೆ.

TEXT BOOK 5

ಎನ್‌ಸಿಆರ್‌ಟಿಇ ವರದಿಯಲ್ಲಿ ಏನಿದೆ?
ಪರಿಷ್ಕೃತ ಪಠ್ಯಪುಸ್ತಕಗಳಲ್ಲಿ ಅಡಕಗೊಳಿಸಲಾದ ವಿಷಯಗಳು ವಿದ್ಯಾರ್ಥಿಗಳಲ್ಲಿ ವಿಮರ್ಶಾತ್ಮಕ ಚಿಂತನೆ ಬೆಳೆಸಲು ಪೂರಕವಾದ ಚಟುವಟಿಕೆಗಳನ್ನು ಹೊಂದಿರಬೇಕು.ಆದರೆ ಪರಿಷ್ಕೃತ ಪಠ್ಯಪುಸ್ತಕಗಳಲ್ಲಿ ಇಂತಹ ಚಟುವಟಿಕೆಗಳು ಸಾಕಷ್ಟು ಪ್ರಮಾಣದಲ್ಲಿ ಇಲ್ಲ.

ಪಠ್ಯಪುಸ್ತಕಗಳಲ್ಲಿ ಲಿಂಗತ್ವ, ಒಳಗೊಳ್ಳುವಿಕೆ ಮತ್ತು ಪರಿಸರಕ್ಕೆ ಸಂಬಂಧಿಸಿದಂತೆ ಯಾವುದೇ ಪೂರ್ವಗ್ರಹಗಳು ಇಲ್ಲ. ಆದಾಗ್ಯೂ ಈ ಅಂಶಗಳಿಗೆ ಸಂಬಂಧಿಸಿದ ಕಾಳಜಿಗಳಿಗೆ ಅಗತ್ಯವಾದ ಸೂಕ್ಷ್ಮತೆಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಲು ಪೂರಕವಾದ ವಿಷಯ, ಚಟುವಟಿಕೆ,ನಿಯೋಜಿತ ಕಾರ್ಯಗಳು ಸಾಕಷ್ಟು ಪ್ರಮಾಣದಲ್ಲಿ ಇಲ್ಲ.

ರಾಷ್ಟ್ರೀಯ ಶಿಕ್ಷಣ ನೀತಿ 2005 ರಂತೆ ಪಠ್ಯಪುಸ್ತಕಗಳು ಜ್ಞಾನ ಕಟ್ಟುವ ವಿಧಾನವನ್ನು (constructivist approach) ಒಳಗೊಂಡಿರಬೇಕು.ಆದರೆ ಸಿದ್ದಪಡಿಸಲಾದ ಪಠ್ಯಪುಸ್ತಕಗಳಲ್ಲಿ ಈ ಅಂಶಕ್ಕೆ ಹೆಚ್ಚಿನ ಒತ್ತು ನೀಡಿಲ್ಲ.

TEXT BOOK 2

ಭಾಷೆ ಮತ್ತು ಸಮಾಜ ವಿಜ್ಞಾನ ಪಠ್ಯ ಪುಸ್ತಕಗಳಲ್ಲಿ ಮೌಲ್ಯಗಳು ಅಂತರ್ಗತವಾಗಿದ್ದರೂ ಮೌಲ್ಯಗಳನ್ನು ಬೆಳೆಸಲು ಪೂರಕವಾದ, ಚಟುವಟಿಕೆಗಳು, ಉದಾಹರಣೆಗಳು, ಕಾರ್ಯಗಳು ಸಾಕಷ್ಟು ಪ್ರಮಾಣದಲ್ಲಿ ಇಲ್ಲ.

ವಿದ್ಯಾರ್ಥಿಗಳ ದೈನಂದಿನ ಅನುಭವಗಳಿಗೆ ಪಠ್ಯಪುಸ್ತಕಗಳನ್ನು ಜೋಡಿಸುವ ಕಾರ್ಯ ಆಗಿದ್ದರೂ ಇದು ಹೆಚ್ಚಿನ ಪ್ರಮಾಣದಲ್ಲಿ ಆಗಿಲ್ಲ. ಜೊತೆಗೆ ಪಠ್ಯಪುಸ್ತಕಗಳಲ್ಲಿ ನೀಡಲಾದ ಉದಾಹರಣೆಗಳು ವಿದ್ಯಾರ್ಥಿಗಳ ಸನ್ನಿವೇಶಗಳಿಗೆ ಹೆಚ್ಚು ಪೂರಕವಾಗಿಲ್ಲ ಹಾಗೂ ಅರ್ಥಪೂರ್ಣವಾಗಿಲ್ಲ.

ಪಠ್ಯ ಪುಸ್ತಕಗಳಲ್ಲಿ ಹೆಚ್ಚಿನ ಅಭ್ಯಾಸ ಕಾರ್ಯ ಮತ್ತು ಚಟುವಟಿಕೆಗಳನ್ನು ನೀಡಲಾಗಿದೆ. ಆದರೆ ಗಣಿತ ವಿಷಯದ ಪಠ್ಯಪುಸ್ತಕದಲ್ಲಿ ಪುನುರಾವರ್ತಿತ ಚಟುವಟಿಕೆಗಳನ್ನು ಇದ್ದು, ವಿದ್ಯಾರ್ಥಿಗಳಿಗೆ ಹೊರೆ ಎನಿಸುವಂತೆ ಇವೆ. ಇದರಿಂದ ವಿದ್ಯಾರ್ಥಿಗಳು ಕಂಠ ಪಾಠ ಮತ್ತು ನೆನಪಿನ ಶಕ್ತಿಗೆ ಹೆಚ್ಚು ಒತ್ತು ನೀಡುವಂತಿದ್ದು, ವಿಷಯದ ಪರಿಕಲ್ಪನಾತ್ಮಕ ಜ್ಞಾನದ ಬೆಳವಣಿಗೆಗೆ ಸಹಾಯ ಆಗುವಂತಿಲ್ಲ.

ಗಣಿತ ವಿಷಯದಲ್ಲಿ ಪರಿಸರಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ವಿಷಯಗಳನ್ನು ಅಳವಡಿಸಿಲ್ಲ.

Live Tv
[brid partner=56869869 player=32851 video=960834 autoplay=true]

TAGGED:Baraguru RamachandrappakannadaNCERTtextbookಎನ್‌ಸಿಆರ್‌ಟಿಪಠ್ಯಪುಸ್ತಕಬರಗೂರು ರಾಮಚಂದ್ರಪ್ಪಬೆಂಗಳೂರುರೋಹಿತ್‌ ಚಕ್ರತೀರ್ಥ
Share This Article
Facebook Whatsapp Whatsapp Telegram

Cinema Updates

suniel shetty athiya shetty
ಬಾಲಿವುಡ್‌ಗೆ ಅಥಿಯಾ ಗುಡ್ ಬೈ – ಅಧಿಕೃತವಾಗಿ ತಿಳಿಸಿದ ತಂದೆ ಸುನೀಲ್ ಶೆಟ್ಟಿ
4 minutes ago
ganesh
‘ಜೇಮ್ಸ್’ ಡೈರೆಕ್ಟರ್ ಚೇತನ್ ಚಿತ್ರದಲ್ಲಿ ಗೋಲ್ಡನ್ ಸ್ಟಾರ್
2 hours ago
Madenuru Manu
ಅವಳ ಹಿಂದೆ ಇಬ್ಬರು ಹೀರೋ, ಒಬ್ಬಳು ಲೇಡಿ ಡಾನ್‌ ಇದ್ದಾಳೆ – ರೇಪ್‌ ಕೇಸ್‌ ದಾಖಲಾದ ಬಳಿಕ ಮಡೆನೂರು ಮನು ಬಾಂಬ್‌
2 hours ago
salman khan 1 1
ಸಲ್ಮಾನ್ ಖಾನ್ ಮನೆ ಬಳಿ ಭದ್ರತಾ ಲೋಪ – ಮನೆಗೆ ನುಗ್ಗಲು ಯತ್ನಿಸಿದ ಇಬ್ಬರ ಬಂಧನ
2 hours ago

You Might Also Like

HD Revanna Mantralaya Visit
Districts

ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಮಾಜಿ ಸಚಿವ ಹೆಚ್.ಡಿ ರೇವಣ್ಣ

Public TV
By Public TV
9 minutes ago
indian soldiers jammu kashmir
Latest

ಜಮ್ಮು & ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ – ಓರ್ವ ಯೋಧ ಹುತಾತ್ಮ

Public TV
By Public TV
26 minutes ago
All party delegation
Latest

ಪಾಕ್‌ನ ಉಗ್ರವಾದದ ನಿಜ ಬಣ್ಣ ಬಯಲು ಮಾಡಲು ವಿದೇಶಕ್ಕೆ ಹೊರಟ ಸರ್ವಪಕ್ಷಗಳ ನಿಯೋಗ

Public TV
By Public TV
34 minutes ago
dinesh gundu rao 3
Bengaluru City

ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್ – ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರ ಓಪನ್

Public TV
By Public TV
45 minutes ago
Chikkaballapura 2
Chikkaballapur

ಚಿಂತಾಮಣಿಯಲ್ಲಿ ವಿವಾದಿತ ಅಂಬೇಡ್ಕರ್ ಪ್ರತಿಮೆ ತೆರವು ವಿಚಾರ – ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Public TV
By Public TV
58 minutes ago
M.B Patil
Bengaluru City

ಚಿಕ್ಕಮಗಳೂರು ಏರ್-ಸ್ಟ್ರಿಪ್ ನಿರ್ಮಾಣ: ಭೂಸ್ವಾಧೀನಕ್ಕೆ ಬಾಕಿ ಇರುವ 17 ಕೋಟಿ ಬಿಡುಗಡೆಗೆ ಕ್ರಮ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?